• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕರಿಕಾಡ’ 30 ಶೋ ಹೌಸ್‌‌ಫುಲ್..ಇದು ಹೊಸಬರ ಗಮ್ಮತ್ತು

ಕೇರಳ, ತಮಿಳುನಾಡಲ್ಲಿ ಭರ್ಜರಿ ರೆಸ್ಪಾನ್ಸ್.. ನಟರಾಜ್ ಗತ್ತು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 2:45 pm
in ಸಿನಿಮಾ
0 0
0
Untitled design 2026 02 10T144351.722

ಸಿನಿಮಾಗೆ ಸಿದ್ಧ ಸೂತ್ರಗಳು ಎಂದೂ ವರ್ಕ್ ಆಗಲ್ಲ. ಈ ಸ್ಪರ್ಧಾತ್ಮಕ ಯುಗದಲ್ಲಿ ವರ್ಕೌಟ್ ಮಾಡೋಕೆ ಅಂತ ಎಷ್ಟೇ ಟೆಕ್ನಿಕ್ಸ್ ಬಳಸಿದ್ರೂ ಪ್ರಯೋಜನ ಇಲ್ಲ. ಕಂಟೆಂಟ್ ಒಂದೇ ಕಿಂಗ್. ಸದ್ಯ ಹೊಸಬರಾದ್ರೂ ಸಹ ಕಥೆ, ಪಾತ್ರಗಳು, ನಟನೆ, ಮೇಕಿಂಗ್‌ನಿಂದ ಸೌತ್ ದುನಿಯಾದಲ್ಲಿ ಹುಬ್ಬೇರಿಸ್ತಿದೆ ಕರಿಕಾಡ. ಕನ್ನಡದ ಜೊತೆ ಎಲ್ಲೆಲ್ಲಾ ಸೌಂಡ್ ಮಾಡ್ತಿದೆ ಅಂತೀರಾ..? ಇಲ್ಲಿದೆ ಫುಲ್‌ ಡಿಟೈಲ್ಸ್‌…

  • ಕರಿಕಾಡ 30 ಶೋ ಹೌಸ್‌‌ಫುಲ್.. ಇದು ಹೊಸಬರ ಗಮ್ಮತ್ತು
  • ಕೇರಳ, ತಮಿಳುನಾಡಲ್ಲಿ ಭರ್ಜರಿ ರೆಸ್ಪಾನ್ಸ್.. ನಟರಾಜ್ ಗತ್ತು..!
  • ಯಶಸ್ವಿ 2ನೇ ವಾರಕ್ಕೆ ಕಾಲಿಟ್ಟ ಕರಿಕಾಡ.. ನೋಡುಗರಿಗೆ ಥ್ರಿಲ್
  • ಸದ್ಯದಲ್ಲೇ ತೆಲುಗು, ಹಿಂದಿಯಲ್ಲೂ ರಿಲೀಸ್ ಆಗಲಿದೆ ಕರಿಕಾಡ

ಔಟ್ ಆಫ್ ದಿ ಬಾಕ್ಸ್ ಸಿನಿಮಾಗಳು ಪ್ರೇಕ್ಷಕರಿಗೆ ಕೊಂಚ ಜಾಸ್ತಿನೇ ರುಚಿಸುತ್ತವೆ. ಅದ್ರಲ್ಲೂ ಮಲೆನಾಡಿನ ಬ್ಯಾಕ್‌ಡ್ರಾಪ್‌‌ನಲ್ಲಿ ತಯಾರಾಗಿರೋ ಕರಿಕಾಡ ಹಂದಿ ಬೇಟೆ, ಫ್ರೆಂಡ್ಶಿಪ್, ನವಿರಾದ ಪ್ರೇಮಕಥೆ, ಬಾಂಬ್‌ಗಳ ಅಬ್ಬರದಿಂದ ವಿಭಿನ್ನವಾಗಿ ಕಾಣ್ತಿದೆ. ಚೊಚ್ಚಲ ಚಿತ್ರದಲ್ಲೇ ನಟ ಕಾಟ ನಟರಾಜ್ ಹಾಗೂ ನಿರೀಕ್ಷಾ ಶೆಟ್ಟಿ ನೋಡುಗರಿಗೆ ವ್ಹಾವ್ ಫೀಲ್ ತರಿಸಿದ್ದಾರೆ. ಫೆಬ್ರವರಿ 6ರಂದು ತೆರೆಕಂಡ ಈ ಸಿನಿಮಾ ಯಶಸ್ವಿ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಕರ್ನಾಟಕ ಒಂದರಲ್ಲೆ 30ಕ್ಕೂ ಅಧಿಕ ಶೋಗಳು ಹೌಸ್‌‌ಫುಲ್ ಆಗ್ತಿರೋದು ವಿಶೇಷ.

RelatedPosts

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ADVERTISEMENT
ADVERTISEMENT

ವೆಂಕಟೇಶ್ ನಿರ್ದೇಶನದ ಈ ಸಿನಿಮಾ, ಕನ್ನಡದ ಜೊತೆ ತಮಿಳು ಹಾಗೂ ಮಲಯಾಳಂನಲ್ಲೂ ತೆರೆಗಪ್ಪಳಿಸಿತ್ತು. ಕರ್ನಾಟಕದಲ್ಲಿ ಸುಮಾರು 115 ಥಿಯೇಟರ್‌‌ಗಳಲ್ಲಿ ಸಿನಿಮಾ ಪ್ರದರ್ಶನ ಕಾಣ್ತಿದ್ರೆ, ಕೇರಳದಲ್ಲಿ 60, ತಮಿಳುನಾಡಿನಲ್ಲಿ 78 ಥಿಯೇಟರ್‌‌ಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಬುಕ್ ಮೈ ಶೋನಲ್ಲಿ ಕೂಡ ಟಿಕೆಟ್ಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿದ್ದು, ಚಿತ್ರ ವೀಕ್ಷಿಸಿದ ಪರಭಾಷಿಗರು ಹೊಸಬರ ಈ ವಿನೂತನ ಪ್ರಯೋಗವನ್ನ ಮೆಚ್ಚಿ, ಭೇಷ್ ಅಂತಿದ್ದಾರೆ.

ಸದ್ಯ ಎಲ್ಲೆಡೆ ಬೊಂಬಾಟ್ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳು ಬರ್ತಿರೋ ಹಿನ್ನೆಲೆ ನಟ ಕಮ್ ನಿರ್ಮಾಪಕ ಕಾಡ ನಟರಾಜ್, ತಮ್ಮ ಕರಿಕಾಡ ಸಿನಿಮಾನ ತೆಲುಗು ಹಾಗೂ ಹಿಂದಿಯಲ್ಲೂ ರಿಲೀಸ್ ಮಾಡೋಕೆ ಮುಂದಾಗ್ತಿದ್ದಾರೆ. ಸದ್ಯದಲ್ಲೇ ಆಂಧ್ರ ಹಾಗೂ ಮುಂಬೈನಲ್ಲೂ ಮಾರ್ದನಿಸಲಿದೆ ಕರಿಕಾಡ ಮೂವಿ. ಕಾಂತಾರ ಹಾಗೂ ಗಾಳಿಪಟ ಫ್ಲೇವರ್ ಸಿನಿಮಾಗಳು ಇವಾಗಿದ್ದು, ಇಲ್ಲಿ ಪ್ರಕೃತಿಯ ಜೊತೆ ನೈಜತೆ ಮನೆ ಮಾಡಿದೆ. ಹಾಗಾಗಿಯೇ ಚಿತ್ರಕ್ಕೆ ನಿರೀಕ್ಷೆಗೂ ಮೀರಿದ ಸಕ್ಸಸ್ ಸಿಕ್ಕಿದೆ. ಇದು ಹೊಸಬರ ಸಿನಿಮೋತ್ಸಾಹದ ಗತ್ತು, ಗೈರತ್ತಿನ ದರ್ಶನವೂ ಹೌದು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 10T220545.507

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

by ಯಶಸ್ವಿನಿ ಎಂ
February 10, 2026 - 10:06 pm
0

Untitled design 2026 02 10T210609.782

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

by ಯಶಸ್ವಿನಿ ಎಂ
February 10, 2026 - 9:13 pm
0

Untitled design 2026 02 10T203845.383

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

by ಯಶಸ್ವಿನಿ ಎಂ
February 10, 2026 - 8:46 pm
0

Untitled design 2026 02 10T200708.516

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

by ಯಶಸ್ವಿನಿ ಎಂ
February 10, 2026 - 8:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
  • Untitled design 2026 02 10T203845.383
    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
    February 10, 2026 | 0
  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
  • Untitled design 2026 02 10T192954.597
    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ
    February 10, 2026 | 0
  • Untitled design 2026 02 10T191830.393
    ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version