• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2025 - 7:01 pm
in ಕಿರುತೆರೆ, ಸಿನಿಮಾ
0 0
0
Untitled design 2025 07 02t185742.653

ಬೆಂಗಳೂರು: ಜೀ ಕನ್ನಡ ವಾಹಿನಿಯ ಬಹುನಿರೀಕ್ಷಿತ ಮತ್ತು ಬಿಡುಗಡೆಗೆ ಮೊದಲೇ ಅತೀ ಹೆಚ್ಚು ಸದ್ದು ಮಾಡಿದ ಧಾರಾವಾಹಿ ಕರ್ಣ. ಆದರೆ ಹುಟ್ಟುವ ಮೊದಲೇ ಶಾಪಗ್ರಸ್ತನಾದ ಈ ‘ಕರ್ಣ’ ಈಗ ಶಾಪಮುಕ್ತನಾಗಿದ್ದಾನೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ, ಕೊಟ್ಟ ಮಾತಿಗೆ ತಪ್ಪದೆ ನಿಮ್ಮನ್ನು ಮನರಂಜಿಸಲು ನಿಮ್ಮ ಮನೆ ಮನಗಳಿಗೆ ನಿಮ್ಮ ಕರ್ಣ ಇದೇ 3 ಜುಲೈ ರಿಂದ ಬರಲಿದ್ದಾನೆ.

‘ಕರ್ಣ’ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ಭವ್ಯ ಗೌಡ-ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಕ್ಕತ್ ಆಗಿ ಮೂಡಿ ಬಂದಿದ್ದು, ಈ ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.

RelatedPosts

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ADVERTISEMENT
ADVERTISEMENT

ಇನ್ನು, ವರುಷಗಳ ನಟ ಕಿರಣ್ ರಾಜ್ ಮರಳಿ ಕಿರುತೆರೆಗೆ ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸುಕತೆಯನ್ನು ಹೆಚ್ಚಿಸಿದೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಭವ್ಯ ಗೌಡ ಮತ್ತು ನಮ್ರತಾ ಗೌಡ ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ. ಇನ್ನು ಈ ಜೋಡಿಯ ಮೋಡಿ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಕರ್ಣ ಪ್ರೊಮೊ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಸದ್ದು ಮಾಡಿತ್ತು. ಅಲ್ಲದೇ ಕಾಮೆಂಟ್ ಸೆಕ್ಷನ್ ಗಳು ಪಾಸಿಟಿವ್ ಕಾಮೆಂಟ್ ಗಳಿಂದ ತುಂಬಿದ್ದವು. ಶ್ರುತಿ ನಾಯ್ಡು ಪ್ರೊಡ್ಯೂಸ್ ಮಾಡುತ್ತಿರುವ ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.

ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ಣನನ್ನು ಕಂಡ್ರೆ ಅಷ್ಟಕಷ್ಟೇ. ಕರ್ಣನಿಗೆ ಮನೆಯವರ ಪ್ರೀತಿ ಸಿಗೋದು ಯಾವಾಗ? ಇನ್ನೇನು ಸದ್ಯದಲ್ಲೇ ನಿಮಗೆ ಸಿಗುತ್ತೆ!.

ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T201028.868

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

by ಯಶಸ್ವಿನಿ ಎಂ
February 11, 2026 - 8:28 pm
0

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T161454.615
    ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ
    February 10, 2026 | 0
  • Untitled design 2026 02 09T183421.570
    ಸಣ್ಣ ಪಟಾಕಿಗಳ ದೊಡ್ಡ ಧಮಾಕಾ: ಪುಟಾಣಿ ಮಕ್ಕಳೊಂದಿಗೆ ಹೊಸ ಅವತಾರದಲ್ಲಿ ಗಿಚ್ಚಿ ಗಿಲಿಗಿಲಿ
    February 9, 2026 | 0
  • BeFunky collage 2026 02 07T142418.007
    ದೊಡ್ಮನೆ ಹಬ್ಬದಲ್ಲಿ ಬಿಗ್ ಬಾಸ್ 12 ಜೋಡಿಗಳ ಪುನರ್ಮಿಲನ
    February 7, 2026 | 0
  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 02T142650.341
    ‘ಬೆಳಕಿನ ಕವಿತೆ’ಯಲ್ಲಿ ಮಿಂಚಿದ ಐಶ್ವರ್ಯಾ-ವರುಣ್: ರೊಮ್ಯಾಂಟಿಕ್ ವಿಡಿಯೋ ವೈರಲ್!
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version