• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಯುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಜೊತೆ ಕಾವ್ಯಾ ಮಾರನ್ ಮದುವೆ

admin by admin
June 14, 2025 - 4:20 pm
in ಕ್ರೀಡೆ, ಸಿನಿಮಾ
0 0
0
Web 2025 06 14t160811.099

ಐಪಿಎಲ್ ಪ್ರಿಯರಿಗೆ ಕಾವ್ಯಾ ಮಾರನ್ ಹೆಸರು ಚಿರಪರಿಚಿತ. ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಮಾಲಕಿಯಾಗಿರುವ ಕಾವ್ಯಾ, ದೇಶದ ಯಶಸ್ವಿ ಯುವ ಉದ್ಯಮಿಗಳಲ್ಲಿ ಒಬ್ಬರು. ಸನ್ ಗ್ರೂಪ್ಸ್‌ನ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿಯಾದ ಕಾವ್ಯಾ, ಸುಮಾರು 500 ಕೋಟಿ ರೂ. ಆಸ್ತಿಯ ಒಡತಿಯಾಗಿದ್ದಾರೆ. ಇದೀಗ, ಈ ಯುವ ಉದ್ಯಮಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಕೇಳಿಬರುತ್ತಿದೆ.

ಕಾವ್ಯಾ ಮಾರನ್ (32) ಮತ್ತು ಅನಿರುದ್ಧ್ ರವಿಚಂದರ್ (34) ಕಳೆದ ಒಂದೆರಡು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರೂ ಶೀಘ್ರವೇ ವಿವಾಹ ಬಂಧನಕ್ಕೆ ಒಡ್ಡಲಿದ್ದಾರೆ ಎಂಬ ಮಾಹಿತಿ ಇದೆ. ‘ಜೈಲರ್’, ‘ವಿಕ್ರಂ’ ಮುಂತಾದ ಬ್ಲಾಕ್‌ಬಸ್ಟರ್ ಚಿತ್ರಗಳಿಗೆ ಸಂಗೀತ ನೀಡಿರುವ ಅನಿರುದ್ಧ್, ತಮ್ಮ ಸಂಗೀತದಿಂದಲೇ ಸಿನಿಮಾಗಳನ್ನು ಯಶಸ್ವಿಗೊಳಿಸಿದ ಖ್ಯಾತಿಯವರು. ಇವರಿಬ್ಬರ ಜೋಡಿ ಒಳ್ಳೆಯದೆಂದು ಅಭಿಮಾನಿಗಳು ಭಾವಿಸಿದ್ದಾರೆ.

RelatedPosts

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ADVERTISEMENT
ADVERTISEMENT

View this post on Instagram

 

A post shared by Anirudh (@anirudhofficial)


ಇತ್ತೀಚೆಗೆ ಕಾವ್ಯಾ ಮತ್ತು ಅನಿರುದ್ಧ್ ಡಿನ್ನರ್‌‌ಗೆ ಹೊರಗೆ ಹೋಗಿದ್ದಾಗ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ ಎಂಬ ಸುದ್ದಿ ಇದೆ. ರೆಡಿಟ್‌ನಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಕಳೆದ ವರ್ಷ ಇವರಿಬ್ಬರೂ ಲಾಸ್ ವೆಗಾಸ್‌ನ ಕಸಿನೊವೊಂದರಲ್ಲಿ ಆತ್ಮೀಯವಾಗಿ ಕಾಣಿಸಿಕೊಂಡಿದ್ದರೆಂದು ಓರ್ವ ಬಳಕೆದಾರ ಹೇಳಿದ್ದಾರೆ. ಈ ಗಾಸಿಪ್‌ಗ‌ಳು ಇವರ ಮದುವೆ ಸುದ್ದಿಗೆ ಇನ್ನಷ್ಟು ಉತ್ಸಾಹ ತಂದಿವೆ.

ಕಾವ್ಯಾ-ಅನಿರುದ್ಧ್‌ರ ವೃತ್ತಿಯ‌ ಸಂಗಮ

ಅನಿರುದ್ಧ್ ರವಿಚಂದರ್ ಕಾವ್ಯಾರ‌ ತಂದೆ ಕಲಾನಿಧಿ ಮಾರನ್ ನಿರ್ಮಿಸಿದ ‘ಜೈಲ’ ಚಿತ್ರಕ್ಕೆ ಸಂಗೀತ ನೀಡಿದ್ದರು. ಚಿತ್ರದ ಯಶಸ್ಸಿನ ಬಳಿಕ ಕಲಾನಿಧಿ ಅವರು ಅನಿರುದ್ದ್‌‌‌‌‌‌ಗೆ ಐಶಾರಾಮಿ ಕಾರೊಂದನ್ನ ಉಡುಗೊರೆಯಾಗಿ ನೀಡಿದ್ದರು. ಈಗ ‘ಜೈರ್‌ 2’ ಮತ್ತು ಅಲ್ಲು ಅರ್ಜುನ್‌-ಅಟ್ಲೀ ಚಿತ್ರಕ್ಕೂ ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕಾವ್ಯಾ ಮತ್ತು ಅನಿರುದ್ಧ್‌ರ ವೃತ್ತಿಯ ಸಂಗಮವೂ ಗಮನಾರ್ಹವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಕೈಗೊಳ್ಳಲಿರುವ (32)

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
July 31, 2026 - 1:18 pm
0

ಕೈಗೊಳ್ಳಲಿರುವ (31)

ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

by ದಿಶಾ ಕೆ. ಎಸ್.
July 31, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (16)
    ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1
    July 29, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version