• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾಂಗ್ ಹಿಟ್..ಶೂಟಿಂಗ್ ಕ್ಯಾನ್ಸಲ್..KD ಸೀಕ್ರೆಟ್

ರೀಷ್ಮಾಗೆ ಸೆಟ್ ಆಗಲ್ಲ ಹೋಗೆ ಅಂದಿದ್ದ ಆ್ಯಕ್ಷನ್ ಪ್ರಿನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 13, 2025 - 3:06 pm
in ಸಿನಿಮಾ
0 0
0
Film (10)

ಗ್ಲಾಮರ್ ಡಾಲ್ ರೀಷ್ಮಾ ನಾಣಯ್ಯಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೆಟ್ ಆಗಲ್ಲ ಹೋಗೆ ನಂಗೂ ನಿಂಗೂ ಅಂದಿದ್ರು. ಅದೀಗ ಬರೋಬ್ಬರಿ 2 ಕೋಟಿ ವೀವ್ಸ್‌‌ನಿಂದ ಟ್ರೆಂಡಿಂಗ್‌ನಲ್ಲಿದೆ. ಸಾಂಗ್ ಏನೋ ಹಿಟ್ ಆಯ್ತು. ಆದ್ರೆ ಶೂಟಿಂಗ್ ಕ್ಯಾನ್ಸಲ್ ಆಗಿದೆ.

KD ಅಲಿಯಾಸ್ ಕಾಳಿದಾಸ.. ಸ್ಯಾಂಡಲ್‌ವುಡ್ ಅಂಗಳದಲ್ಲಿ ತಯಾರಾಗ್ತಿರೋ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ. ರೆಟ್ರೋ ಬ್ಯಾಕ್‌‌ಡ್ರಾಪ್‌‌ನಲ್ಲಿ ತಯಾರಾಗ್ತಿರೋ ಈ ಸಿನಿಮಾ ಟೈಟಲ್, ಪಾತ್ರಗಳು, ಟೀಸರ್, ಶಿವ ಸಾಂಗ್‌ನಿಂದ ಎಲ್ಲಿಲ್ಲದ ಕ್ಯೂರಿಯಾಸಿಟಿ ಹುಟ್ಟಿಸಿತ್ತು. ಇದೀಗ ರೀಸೆಂಟ್ ಆಗಿ ರಿಲೀಸ್ ಆದ ಸೆಟ್ ಆಗಲ್ಲ ಹೋಗೆ ನಂಗೂ ನಿಂಗೂ ಸಾಂಗ್ ಕೂಡ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

RelatedPosts

ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ADVERTISEMENT
ADVERTISEMENT

Hq720

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಗ್ಲಾಮರ್ ಗೊಂಬೆ ರೀಷ್ಮಾ ನಾಣಯ್ಯ ಜೋಡಿಯಾಗಿದ್ದು, ಇದಕ್ಕೆ ಜೋಗಿ ಪ್ರೇಮ್ ಆ್ಯಕ್ಷನ್ ಕಟ್ ಹೇಳ್ತಿರೋದು ಗೊತ್ತೇಯಿದೆ. ಚಿತ್ರದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಬಹುದೊಡ್ಡ ತಾರಾಗಣವಿದೆ. ಅರ್ಜುನ್ ಜನ್ಯ ಮ್ಯೂಸಿಕ್, ಕ್ರಾಂತಿ ಕುಮಾರ್ ಮಾಸ್ ಡೈಲಾಗ್ಸ್ ಚಿತ್ರದ ಸ್ಟ್ರೆಂಥ್ ಹೆಚ್ಚಿಸಿವೆ.

486674718 1082268833916885 7515429187597191447 n

ನಾಲ್ಕೂವರೆ ಕೋಟಿ ವೀವ್ಸ್‌ನಿಂದ ಶಿವ ಶಿವ ಸಾಂಗ್ ಎಲ್ಲರ ಕಿವಿ ಇಂಪಾಗಿಸಿದೆ. ಲಿರಿಕಲ್ ವಿಡಿಯೋ ಆದ್ರೂ ಕೂಡ ಕಣ್ಣು ತಂಪಾಗಿಸಿದೆ. ಇದೀಗ ಸೆಟ್ ಆಗಲ್ಲ ಹೋಗೆ ಸಾಂಗ್ ಸಹ ಎರಡು ಕೋಟಿ ವೀವ್ಸ್‌‌ನಿಂದ ಮೋಸ್ಟ್ ಟ್ರೆಂಡಿಂಗ್‌ನಲ್ಲಿದೆ. ವಿಶೇಷ ಅಂದ್ರೆ ಈ ಸಾಂಗ್‌ಗೆ ಧ್ರುವ-ರೀಷ್ಮಾ ಸ್ಟೆಪ್ಸ್ ಹಾಕಿದ್ದಾರೆ. ಆದ್ರೆ ಅದೇ ಫೈನಲ್ ಅಲ್ಲ. ಫ್ಯಾನ್ಸ್ ಅಥ್ವಾ ನೋಡುಗರು ಒಳ್ಳೆಯ ಹುಕ್ ಸ್ಟೆಪ್ಸ್‌‌ನ ಹಾಕಿದ್ರೆ ಅದು ಇಷ್ಟವಾದಲ್ಲಿ ಅದೇ ಸ್ಟೆಪ್ಸ್‌ನ ಈ ಸಾಂಗ್‌‌ನಲ್ಲಿ ಅಳವಡಿಸಿ ಚಿತ್ರಿಸಲಾಗುವುದು ಎಂದಿದೆ ಟೀಂ.

ಜೋಗಿ ಪ್ರೇಮ್ ಸಾಹಿತ್ಯ ರಚಿಸಿರೋ ಹಾಗೂ ಮಿಕಾ ಸಿಂಗ್ ಹಾಡಿರೋ ಈ ಹಾಡನ್ನ ಚಿತ್ರತಂಡ ಆಂಸ್ಟರ್ಡ್ಯಾಮ್ ನಲ್ಲಿ ಚಿತ್ರಿಸೋ ಯೋಜನೆಯಲ್ಲಿತ್ತು. ಆದ್ರೀಗ ಅಲ್ಲಿ ಈಸ್ಟರ್ ಹಿನ್ನೆಲೆ ಪರ್ಮಿಷನ್ ಸಮಸ್ಯೆ ಉಂಟಾಗಿದೆ. ಹಾಗಾಗಿ ಶೂಟಿಂಗ್ ರದ್ದು ಮಾಡಲಾಗಿದೆ. ಅಲ್ಲದೆ, ಸೀಗೆಹಳ್ಳಿ ಸೆಟ್‌‌ನಲ್ಲಿ ಎರಡು ದಿನಗಳ ಕಾಲ ಪ್ಯಾಚ್ ವರ್ಕ್ ಕೂಡ ಬಾಕಿಯಿದೆ. ಗ್ರಾಫಿಕ್ಸ್, ಡಬ್ಬಿಂಗ್ ಕಾರ್ಯಗಳು ಭರದಿಂದ ಸಾಗ್ತಿದ್ದು, ಸದ್ಯದಲ್ಲೇ ಬಾಕಿ ಉಳಿದಿರೋ ಸಾಂಗ್ ಚಿತ್ರಿಸಲು ಟೀಂ ಪ್ಲ್ಯಾನ್ ಮಾಡ್ತಿದೆ.

487563793 1180879793442789 169703696668242560 n

ಅರ್ಜುನ್ ಸರ್ಜಾ ಸೀತಾಯಣದಲ್ಲಿ ಧ್ರುವ ಧಮಾಕ , ಕೆರೆಬೇಟೆ ಡೈರೆಕ್ಟರ್‌ಗೆ ಧ್ರುವ ಡೇಟ್ಸ್.. ಸದ್ಯದಲ್ಲೇ ಅನೌನ್ಸ್

ಕೆಡಿ ಸಿನಿಮಾದ ಶೂಟಿಂಗ್ ಹೇಗೋ ಸ್ಟಾಪ್ ಆಗಿದೆ. ಆದ್ರೆ ಧ್ರುವ ಸರ್ಜಾ ಕೈಕಟ್ಟಿ ಕೂತಿಲ್ಲ. ಸೋದರಮಾವ ಅರ್ಜುನ್ ಸರ್ಜಾ ನಿರ್ದೇಶಿಸ್ತಿರೋ ಸೀತಾಯಣ ಚಿತ್ರದಲ್ಲಿ ಗೆಸ್ಟ್ ಅಪಿಯರೆನ್ಸ್ ಗೆ ಶೂಟಿಂಗ್ ಮುಗಿಸಿ ಬಂದಿದ್ದಾರೆ. ಹೈದ್ರಾಬಾದ್‌ನ ಬುದ್ಧ ಪ್ರತಿಮೆ ಸುತ್ತಮುತ್ತ ಧ್ರುವ ಸರ್ಜಾ ಸೀತಾಯಣ ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌‌ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಇವೆಲ್ಲವುಗಳ ನಡುವೆ ನೆಕ್ಸ್ಟ್ ಪ್ರಾಜೆಕ್ಟ್‌‌ಗೂ ತಯಾರಿ ನಡೆಯುತ್ತಿದೆ. ಹೌದು.. ಎಲ್ಲರ ಗಮನ ಸೆಳೆದ ಕೆರೆಬೇಟೆ ಚಿತ್ರದ ಡೈರೆಕ್ಟರ್ ಜೊತೆ ಧ್ರುವ ಸರ್ಜಾ ಸಿನಿಮಾ ಮಾಡ್ತಾರೆ ಎನ್ನಲಾಗ್ತಿದೆ. ಕಥೆ, ಡೈಲಾಗ್ಸ್ ಕಾರ್ಯಗಳು ನಡೆಯುತ್ತಿದ್ದು, ಅಫಿಶಿಯಲಿ ಆ ಸಿನಿಮಾ ಅನೌನ್ಸ್ ಆಗೋದು ಬಾಕಿಯಿದೆ. ಅದೇನೇ ಇರಲಿ, ಕೆಡಿ ಸಾಂಗ್ ಶೂಟ್ ಬೇಗ ಮುಗಿಯಲಿ, ರಿಲೀಸ್ ಡೇಟ್ ಕೂಡ ಅನೌನ್ಸ್ ಆದಲ್ಲಿ ಫ್ಯಾನ್ಸ್ ಖುಷ್ ಆಗ್ತಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Free (5)

ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌

by ಶ್ರೀದೇವಿ ಬಿ. ವೈ
October 15, 2025 - 10:20 am
0

Free (4)

ಬಿಗ್ ಬಾಸ್ 3ನೇ ವಾರ: ಗಿಲ್ಲಿ ಜೊತೆಗಿನ ಸ್ನೇಹನಕ್ಕಾಗಿ ಫಿನಾಲೆ ಚಾನ್ಸ್ ಕೈಚೆಲ್ಲಿದ ಚಂದ್ರಪ್ರಭ

by ಶ್ರೀದೇವಿ ಬಿ. ವೈ
October 15, 2025 - 10:04 am
0

Free (3)

ಇಂಟರ್ನೆಟ್ ಇಲ್ಲದಿದ್ರೂ ಹಣ ವರ್ಗಾವಣೆ..!

by ಶ್ರೀದೇವಿ ಬಿ. ವೈ
October 15, 2025 - 9:52 am
0

Free (2)

ಶೇ.10 ರಷ್ಟು ಕಮಿಷನ್ ಆಸೆಗಾಗಿ 22 ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ ವೈದ್ಯರು!

by ಶ್ರೀದೇವಿ ಬಿ. ವೈ
October 15, 2025 - 9:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Free (5)
    ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌
    October 15, 2025 | 0
  • Untitled design (81)
    ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ
    October 14, 2025 | 0
  • Untitled design (78)
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ
    October 14, 2025 | 0
  • Untitled design (75)
    “ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
    October 14, 2025 | 0
  • Untitled design (73)
    ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version