• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೋಟಿ ಕೋಟಿ ದುಡಿದ್ರೆ ಸೂಪರ್ ಸ್ಟಾರ್ ಆಗಲ್ಲ..ಕೋಟಿ ಮನಸ್ಸುಗಳು ಗೆಲ್ಲಬೇಕು!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 1, 2025 - 1:54 pm
in ಸಿನಿಮಾ
0 0
0
Untitled design 2025 04 01t135148.060

ಕೋಟಿ ಕೋಟಿ ರೆಮ್ಯುನರೇಷನ್ ಪಡೆದ ಮಾತ್ರಕ್ಕೆ ಕಲಾವಿದರು ಸೂಪರ್ ಸ್ಟಾರ್ ಗಳು ಆಗೋಕೆ ಆಗಲ್ಲ. ಅದು ಕೋಟ್ಯಂತರ ಮಂದಿ ಅಭಿಮಾನಿಗಳ ಹೃದಯ ಗೆಲ್ಲೋದ್ರಿಂದ ಮಾತ್ರ ಸಾಧ್ಯ. ಇತ್ತೀಚೆಗೆ ನಟ ಕಿಚ್ಚ ಸುದೀಪ್ ಹಾಗೂ ಧ್ರುವ ಸರ್ಜಾ ಮಾಡಿದ ಸಾಮಾಜಿಕ ಕಾರ್ಯಗಳು, ಸಮಾಜದಲ್ಲಿ ಅವ್ರ ಘನತೆ, ಗೌರವವನ್ನು ಮತ್ತಷ್ಟು ಹೆಚ್ಚಿಸಿವೆ. ಇಷ್ಟಕ್ಕೂ ಅವರಿಬ್ಬರೂ ಅಂಥದ್ದೇನು ಮಾಡಿದ್ರು ಅಂತೀರಾ..? ಜಸ್ಟ್ ವಾಚ್.

ಒಂದು ವರ್ಷ 10 ತಿಂಗಳ ಈ ಪುಟ್ಟ ಕಂದಮ್ಮನ ಹೆಸರು ಕೀರ್ತನ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುವ ಆಫೀಸರ್ ಕಿಶೋರ್ ಹಾಗೂ ನಾಗಶ್ರೀ ಎಂಬುವವರ ಮುದ್ದಿನ ಮಗಳು. ತಾನು ಯಾರು..? ತನ್ನವಱರು ಅನ್ನೋದನ್ನ ಅರಿತುಕೊಳ್ತಿರೋ ಈ ಮುಗ್ಧ ಮಗುವಿನ ಬಾಳಲ್ಲಿ ಆ ವಿಧಿ ಆಟ ಶುರುವಿಟ್ಟಿದೆ. ಹೌದು.. ಕೀರ್ತನಾಗೆ SMA ಅನ್ನೋ ಅಪರೂಪದ ಕಾಯಿಲೆಯಿದೆ. ಅದಕ್ಕೇನೋ ಚಿಕಿತ್ಸೆ ಹಾಗೂ ಔಷಧ ಎರಡೂ ಇದೆ. ಆದ್ರೆ ಅದ್ರ ಬೆಲೆ ಬರೋಬ್ಬರಿ 16 ಕೋಟಿ ಅಂದ್ರೆ ನೀವು ನಂಬಲೇಬೇಕು.

RelatedPosts

ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

ಕುಣಿ ಕಿರುಚಿತ್ರದಲ್ಲೊಂದು ಕರುಳು ಹಿಂಡುವ ಕಥೆ..!: ಈ ಚಿತ್ರಕ್ಕೆ ಫಿದಾ ಆದ ಚಿತ್ರರಂಗದ ಗಣ್ಯರು

‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್

ADVERTISEMENT
ADVERTISEMENT

ಈಗಾಗ್ಲೇ ಮಗುವನ್ನ ಉಳಿಸಿಕೊಳ್ಳಲು ಕೀರ್ತನ ತಂದೆ-ತಾಯಂದಿರು ಇರೋ ಮನೆ, ಆಸ್ತಿ-ಪಾಸ್ತಿಯನ್ನೆಲ್ಲಾ ಮಾರಿಕೊಂಡಿದ್ದಾರೆ. 16 ಕೋಟಿ ಅಂದ್ರೆ ತಮಾಷೆಯೇ..? ಇದೀಗ ಈ ಮಗುವಿಗಾಗಿ ಕಿಚ್ಚ ಸುದೀಪ್ ಅವರೇ ಸಾರ್ವಜನಿಕರ ಬಳಿ ಕೈಲಾದಷ್ಟು ಸಹಾಯ ಮಾಡಲು ವಿನಂತಿಸಿ, ವಿಡಿಯೋವೊಂದನ್ನ ಮಾಡಿದ್ದಾರೆ. ಹೌದು.. ತಾನು ಕೂಡ ದೊಡ್ಡ ಮೊತ್ತದ ಆರ್ಥಿಕ ನೆರವು ನೀಡಿ, ಜನಕ್ಕೂ ಕೈಲಾದಷ್ಟು ಸಹಾಯ ಮಾಡಿ ಅಂತ QR ಕೋಡ್, ಆ ಮಗುವಿನ ಪೋಷಕರ ಫೋನ್ ಪೇ ಹಾಗೂ G ಪೇ ನಂಬರ್ಸ್ ನ ಆ ವಿಡಿಯೋ ಮುಖೇನ ಶೇರ್ ಮಾಡಿದ್ದಾರೆ.

ಇಲ್ಲಿ ಖುಷ್ ಖುಷಿಯಾಗಿ ಅಪ್ಪ, ಅಮ್ಮನನ್ನ ಮುದ್ದಾಡ್ತಾ, ನಗು ಚೆಲ್ಲಿರೋ ಈ ಹುಡ್ಗನ ಹೆಸರು ಚಿರು. ನೋಟ ಕಳೆದುಕೊಳ್ಳೋ ಮೂಲಕ ಇನ್ಮೇಲೆ ತನ್ನ ಇಡೀ ಜೀವನ ಕಗ್ಗತ್ತಲು ಅಂತಲೇ ಭಾವಿಸಿದ್ದ 4 ವರ್ಷದ ಪುಠಾಣಿ ಕಂದ, ಸದ್ಯ ಎಲ್ಲರಂತೆ ಪ್ರಪಂಚವನ್ನು ಕಾಣ್ತಿದ್ದಾನೆ. ಅದಕ್ಕೆ ಕಾರಣ ಒನ್ ಅಂಡ್ ಓನ್ಲಿ ಧ್ರುವ ಸರ್ಜಾ.

ಹೌದು.. ಯಾದಗಿರಿಯ ಕುಗ್ರಾಮವೊಂದರಿಂದ ಗಾರೆ ಕೆಲಸ ಮಾಡಿ, ಜೀವನ ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿದ್ದ ಶಂಕರ, ಅಲ್ಲೇ ಗಾರೆ ಕೆಲಸ ಮಾಡುವ ಬೆಂಗಾಳಿ ಹುಡ್ಗಿಯನ್ನ ಪ್ರೀತಿಸಿ, ಮದ್ವೆ ಆಗಿದ್ದರು. ಅದಕ್ಕೆ ಸಾಕ್ಷಿಯೇ ಈ ಚಿರು. ತಾಯಿಗಿದ್ದ ಹೆರಿಡಿಟರಿ ಪ್ರಾಬ್ಲಂನಿಂದ ತನಗೂ ಕಣ್ಣಿನ ಸಮಸ್ಯೆ ಎದುರಾಗಿದೆ. ಬರ್ತಾ ಬರ್ತಾ ಎರಡೂ ನಯನಗಳು ಪೊರೆ ಬಂದು, ಕಂಪ್ಲೀಟ್ ಕಾಣದಂತಾಗಿದೆ. ಇದು ಧ್ರುವ ಸರ್ಜಾ ಅವ್ರ ಗಮನಕ್ಕೆ ಬರ್ತಿದ್ದಂತೆ ಕೂಡಲೇ ಎರಡೂ ಕಣ್ಣುಗಳ ಶಸ್ತ್ರ ಚಿಕಿತ್ಸೆ ಮಾಡಿಸಿ, ಅದ್ರ ಕಂಪ್ಲೀಟ್ ಖರ್ಚು ವೆಚ್ಚಗಳನ್ನ ತಾವೇ ಭರಿಸೋ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅಂದಹಾಗೆ ಧ್ರುವ ಸರ್ಜಾ ಇಲ್ಲಿಯವರೆಗೆ ಸುಮಾರು 60ಕ್ಕೂ ಅಧಿಕ ಮಂದಿ ಅಸಹಾಯಕರ ಬಾಳಿಗೆ ಬೆಳಕಾಗಿದ್ದಾರೆ. ತಮ್ಮ ಮನೆಯ ಬಳಿಯೇ ಇರೋ ಅಂತಹ ಆಪ್ತರೂ ಆದಂತಹ ಆಪ್ಟಮಾಲಜಿಸ್ಟ್ ಡಾ. ಚೇತನ್ ಅವರಿಗೆ ಹೇಳಿ ಇಷ್ಟೊಂದು ಸರ್ಜರಿಗಳನ್ನ ಮಾಡಿಸಿದ್ದಾರೆ. ಸದ್ಯ ಚಿರು ಅವರ ಕಣ್ಣುಗಳ ಶಸ್ತ್ರಚಿಕಿತ್ಸೆ ಕೂಡ ಅವ್ರೇ ಮಾಡಿದ್ದಾರೆ. ಇದಲ್ಲವೇ ಒಬ್ಬ ಸ್ಟಾರ್ ನಟನ ಸಾರ್ಥಕ ಜೀವನ..?

ಕಲಾವಿದರು ಕೋಟಿ ಕೋಟಿ ಸಂಭಾವನೆ ಪಡೆಯೋದ್ರಿಂದ ಹೀರೋಗಳು ಆಗೋದ್ರಲ್ಲಿ ಮಜಾ ಏನಿದೆ..? ಅದೇ ಕೋಟಿ ಮನಸುಗಳನ್ನ ಗೆಲ್ಲುವ ತಾರೆಯರಾಗಬೇಕು. ಅದೇ ನಿಜವಾದ ಹೀರೋಯಿಸಂ. ಕೋಟಿ ಕೋಟಿ ರೆಮ್ಯುನರೇಷನ್ ಪಡೆಯೋ ಇವರುಗಳು ತೆರೆ ಮೇಲೆ ಮಾತ್ರ ಹೀರೋಯಿಸಂ ತೋರಿಸಿದ್ರೆ ಸಮಾಜ ಕೂಡ ಅದನ್ನ ಡೈಜೆಸ್ಟ್ ಮಾಡಿಕೊಳ್ಳಲ್ಲ. ಇಂತಹ ಅಸಹಾಯಕರಿಗಾಗಿ ಮಿಡಿದಾಗ, ಮಾನವೀಯತೆ ತೋರಿಸಿದಾಗ ಮಾತ್ರ ಅವ್ರನ್ನ ಹೀರೋಗಳು ಅಂತ ಒಪ್ಪುತ್ತೆ.

ಅಂದಹಾಗೆ ಸುದೀಪ್ ಅವರು ಈ ರೀತಿ ದಶಕಗಳಿಂದ ಹತ್ತು ಹಲವು ಕಾರ್ಯಗಳನ್ನ ಮಾಡ್ತಾ ಬರ್ತಿದ್ದಾರೆ. ಸದ್ಯ ಆ ಮಗುವಿಗೆ ಸಕಾಲಕ್ಕೆ ಮೆಡಿಸಿನ್ ಸಿಕ್ಕರೆ ಅದಕ್ಕಿಂತ ಖುಷಿಯ ವಿಚಾರ ಮತ್ತೊಂದಿರಲ್ಲ. ಇನ್ನು ಹಿರಿಯರನ್ನ ಫಾಲೋ ಮಾಡ್ತಿರೋ ಧ್ರುವ ಸರ್ಜಾ ಕೂಡ ಕಿಚ್ಚನ ಹಾದಿಯಲ್ಲಿ ನಡೆಯುತ್ತಿರೋದು ಶ್ಲಾಘನೀಯ. ಇವರಿಗೆ ಆ ಭಗವಂತ ಮತ್ತಷ್ಟು, ಮಗದಷ್ಟು ಅಸಹಾಯಕರನ್ನ ಕೈ ಹಿಡಿಯೋ ಶಕ್ತಿ ನೀಡಲಿ ಅನ್ನೋದು ನಮ್ಮ ಆಶಯ. ಸದ್ಯ ಇಡೀ ಕರುನಾಡೇ ಸುದೀಪ್- ಧ್ರುವ ಮಾಡಿದ ಈ ಕೆಲಸಗಳನ್ನ ಪ್ರಶಂಸಿಸುತ್ತಿದೆ. ಜೈ ಕಿಚ್ಚ.. ಜೈ ಧ್ರುವ.. ಜೈ ಆಂಜನೇಯ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 05T233727.882

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 5, 2026 - 11:18 pm
0

Untitled design 2026 04 05T230017.605

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
April 5, 2026 - 11:01 pm
0

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T194458.663
    ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ
    April 5, 2026 | 0
  • Untitled design 2026 04 05T182250.631
    ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್
    April 5, 2026 | 0
  • Untitled design 2026 04 05T174015.484
    ಕುಣಿ ಕಿರುಚಿತ್ರದಲ್ಲೊಂದು ಕರುಳು ಹಿಂಡುವ ಕಥೆ..!: ಈ ಚಿತ್ರಕ್ಕೆ ಫಿದಾ ಆದ ಚಿತ್ರರಂಗದ ಗಣ್ಯರು
    April 5, 2026 | 0
  • Untitled design 2026 04 05T163155.482
    ‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್
    April 5, 2026 | 0
  • Untitled design 2026 04 05T155002.521
    “ಐ ಲವ್ ಯೂ ಜಯಮ್ಮ”..ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪತಿ ವಿಜಯ್
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version