• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್, ನಾನು ಒಂದಾಗೋದು ಕೆಲವರಿಗೆ ಇಷ್ಟವಿಲ್ಲ: ಕಿಚ್ಚ ಸುದೀಪ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2025 - 3:58 pm
in ಸಿನಿಮಾ
0 0
0
Untitled design 2025 09 01t155647.608

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್‌ ತಮ್ಮ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ನೇಹಿತ ನಟ ದರ್ಶನ್‌ ಜೊತೆಗಿನ ಗೆಳೆತನದ ಕ್ಷಣಗಳನ್ನು ಮೆಲುಕು ಹಾಕಿದ ಅವರು, ದರ್ಶನ್‌ ಅವರ ಕುದುರೆ ಸವಾರಿ ಕುರಿತಾದ ರೋಚಕ ಘಟನೆಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ, ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಿಚ್ಚ ಸುದೀಪ್‌ ಮಾತನಾಡುತ್ತಾ, “ದರ್ಶನ್‌ ತನ್ನ ಫಾರ್ಮ್‌ಹೌಸ್‌ನಲ್ಲಿ ಕುದುರೆ ಸವಾರಿ ಮಾಡಲು ಕಲಿಸಲು ಪ್ರಯತ್ನಿಸಿದ್ದ. ಆದರೆ, ನಾನೊಮ್ಮೆ ಕುದುರೆಯಿಂದ ಬಿದ್ದಿದ್ದರಿಂದ, ನನಗೆ ಭಯ ಶುರುವಾಯಿತು. ಮತ್ತೊಮ್ಮೆ ದರ್ಶನ್‌ ಕುದುರೆ ಏರಿಸಿದಾಗಲೂ ಭಯಗೊಂಡು ಕೆಳಗಿಳಿದುಬಿಟ್ಟೆ,” ಎಂದು ನೆನಪಿಸಿಕೊಂಡರು. “ನಾನು ಪೌರಾಣಿಕ ಸಿನಿಮಾಗಳನ್ನು ಮಾಡುವುದಿಲ್ಲ, ಏಕೆಂದರೆ ಕುದುರೆ ಓಡಿಸುವುದು ಕಷ್ಟ,” ಎಂದು ಹಾಸ್ಯದ ಮಾತಿನಲ್ಲಿ ಹೇಳಿದರು.

RelatedPosts

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

ADVERTISEMENT
ADVERTISEMENT
ದರ್ಶನ್‌ ಜೊತೆಗಿನ ದೂರ: ಹಿಂದಿನ ಸತ್ಯ

ಸುದೀಪ್‌ ತಮ್ಮ ಮತ್ತು ದರ್ಶನ್‌ ನಡುವಿನ ದೂರದ ಬಗ್ಗೆ ಮಾತನಾಡುವಾಗ ಭಾವುಕರಾದರು. “ನಾವಿಬ್ಬರು ದೂರವಾಗಲು ಕಾರಣ ಏನೆಂದು ನಮಗೆ ಮಾತ್ರ ಗೊತ್ತು. ನಾವೇನೂ ಚಿಕ್ಕವರಲ್ಲ, ಕೆಲವೊಂದು ವಿಷಯಗಳನ್ನು ಮಾತನಾಡಲು ಆಗುವುದಿಲ್ಲ. ಕೆಲವರಿಗೆ ನಾವಿಬ್ಬರು ಒಂದಾಗುವುದು ಇಷ್ಟವಿಲ್ಲ. ಆದರೆ, ಯಾರು ನಮ್ಮನ್ನು ದೂರಮಾಡಿದರೆಂದು ನನಗೆ ಗೊತ್ತಿದೆ,” ಎಂದು ಸುದೀಪ್‌ ಹೇಳಿದರು. “ಸೂರ್ಯನೊಬ್ಬ, ಚಂದ್ರನೊಬ್ಬ. ಅವರು ಎಲ್ಲಿರಬೇಕೋ ಅಲ್ಲಿರಬೇಕು,” ಎಂದು ತಮ್ಮ ಗೆಳೆತನದ ಬಗ್ಗೆ ಮಾತನಾಡಿದರು.

ದರ್ಶನ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬಗ್ಗೆ ಪ್ರತಿಕ್ರಿಯಿಸಿದ ಸುದೀಪ್‌, “ಈ ವಿಷಯದಲ್ಲಿ ಕಾನೂನು ಮತ್ತು ಸರ್ಕಾರವೇ ನೋಡಿಕೊಳ್ಳುತ್ತವೆ. ನಾನು ಆ ಬಗ್ಗೆ ಮಾತನಾಡುವುದಿಲ್ಲ,” ಎಂದು ಸ್ಪಷ್ಟವಾಗಿ ತಿಳಿಸಿದರು. ಆದರೂ, ದರ್ಶನ್‌ ಅವರ ಸಿನಿಮಾ ವೃತ್ತಿಜೀವನಕ್ಕೆ ಶುಭಹಾರೈಕೆಯನ್ನು ತಿಳಿಸಿದ ಅವರು, “ದರ್ಶನ್‌ ಸಿನಿಮಾಗೆ ಒಳ್ಳೆಯದಾಗಲಿ,” ಎಂದು ಹೃದಯಪೂರ್ವಕವಾಗಿ ಹಾರೈಸಿದರು.

ರಾಜಕೀಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಗೆ ಉತ್ತರಿಸಿದ ಸುದೀಪ್‌, “ನಾನು ರಾಜಕೀಯಕ್ಕೆ ಬರುವ ಬಗ್ಗೆ ಈಗಲೇ ಏನೂ ಹೇಳಲಾರೆ. ಆದರೆ, ಬಂದರೂ ನಾನು ಬದಲಾಗುವುದಿಲ್ಲ ಎಂದು ತಮ್ಮ ಸರಳತೆಯನ್ನು ಹೇಳಿದರು.

ಕಿಚ್ಚನ ಹುಟ್ಟುಹಬ್ಬದ ಸಂಭ್ರಮ

ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿರುವ ಕಿಚ್ಚ ಸುದೀಪ್‌, ತಮ್ಮ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದರು. “ನನ್ನ ಯಶಸ್ಸಿನ ಹಿಂದೆ ಅಭಿಮಾನಿಗಳ ಪ್ರೀತಿಯೇ ಕಾರಣ. ದರ್ಶನ್‌ ಜೊತೆಗಿನ ಗೆಳೆತನವನ್ನು ಯಾವಾಗಲೂ ಒಪ್ಪಿಕೊಂಡಿದ್ದೇನೆ, ಆದರೆ ಕೆಲವೊಮ್ಮೆ ಸಂದರ್ಭಗಳು ದೂರವಾಗಿಸುತ್ತವೆ,” ಎಂದು ಭಾವುಕವಾಗಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (12)

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

by ಕವಿತಾ
July 28, 2026 - 7:53 pm
0

ಪೊಲೀಸರ (11)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

by ಕವಿತಾ
July 28, 2026 - 7:45 pm
0

ಪೊಲೀಸರ (9)

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

by ಕವಿತಾ
July 28, 2026 - 7:31 pm
0

ರದ್ದು (6)

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

by ಶಾಲಿನಿ ಕೆ. ಡಿ
July 28, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
  • ಪೊಲೀಸರ (4)
    ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
  • ಖ (13)
    ‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version