• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ರಾವಣ ಗತ್ತು.. ದುರ್ಯೋಧನ ಗೈರತ್ತು.. ದೇವರಾಯನ ಸಾಹಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 7:32 pm
in ಸಿನಿಮಾ
0 0
0
ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)

ಬಾಕ್ಸ್ ಆಫೀಸ್ ಶೇಕ್ ಮಾಡೋ ಅಂತಹ ಮೂರು ಕಟೌಟ್‌ಗಳು ಬೆಳ್ಳಿಪರದೆ ಮೇಲೆ ರಾಜ-ಮಹಾರಾಜರಾಗಿ ನಿಂತರೆ ಥಿಯೇಟರ್‌ಗಳು ಬ್ಲಾಸ್ಟ್ ಆಗೋದು ಪಕ್ಕಾ. ಇತಿಹಾಸದ ಪುಟಗಳಿಂದ ಎದ್ದು ಬಂದಂತೆ.. ಗಜ ಗಾಂಭೀರ್ಯದಿಂದ ಮೆರೆಯುತ್ತಿರೋ ನಮ್ಮ ಸ್ಟಾರ್ಸ್ ಎಲ್ಲರ ಹುಬ್ಬೇರಿಸಿದ್ದಾರೆ. ಹಾಗಾದ್ರೆ ಪೌರಾಣಿಕ ಪಾತ್ರಗಳಿಂದ ಅಬ್ಬರಿಸಿದ, ಆರ್ಭಟಿಸುತ್ತಿರೋ ಆ ರೋಮಾಂಚನಕಾರಿ ಅವತಾರಗಳ ಸಿಕ್ರೇಟ್.. ಆ ಸ್ಟಾರ್‌ಗಳ ಅಸಲಿ ಕಹಾನಿ ಇಲ್ಲಿದೆ.

  • ಕಿಚ್ಚ-ದಚ್ಚು-ಯಶ್.. ಪೌರಾಣಿಕ ಪ್ರಾಜೆಕ್ಟ್ಸ್.. ಲೆಜೆಂಡ್ಸ್ ಲೆಗಸಿ..!!
  • ರಾವಣ ಗತ್ತು.. ದುರ್ಯೋಧನ ಗೈರತ್ತು.. ದೇವರಾಯನ ಸಾಹಸ
  • ದಶಕಗಳ ಅಂತರ.. ರಾಯಲ್ ಪಾತ್ರಗಳ ಕ್ರೇಜ್ ಮಾತ್ರ ಸೇಮ್
  • ಡಾ. ರಾಜ್‌ರಿಂದ ಕಿಚ್ಚನವರೆಗೆ.. ರಾಯಲ್ ಪಾತ್ರಗಳ ಪರಂಪರೆ

ಪೌರಾಣಿಕ ಯುಗದಿಂದ ಹಿಡಿದು ಐತಿಹಾಸಿಕ ಸಾಮ್ರಾಜ್ಯಗಳವರೆಗೆ ನಮ್ಮ ಸ್ಯಾಂಡಲ್‌ವುಡ್ ನಟರು ರಾಜ-ಮಹಾರಾಜರಾಗಿ ಸ್ಕ್ರೀನ್ ಮೇಲೆ ನಿಂತ್ರೆ, ಬಾಕ್ಸ್ ಆಫೀಸ್ ಧೂಳೆದ್ದು ಹೋಗೋದ್ರಲ್ಲಿ ಎರಡು ಮಾತಿಲ್ಲ. ಡಾ. ರಾಜ್‌ಕುಮಾರ್ ಅವರ ಕಾಲದಿಂದ ಶುರುವಾದ ಈ ರಾಯಲ್ ಪರಂಪರೆಯನ್ನು ಇಂದಿನ ಯಶ್, ದರ್ಶನ್ ಮತ್ತು ಸುದೀಪ್ ತಮ್ಮದೇ ಮಾಸ್ ಶೈಲಿಯಲ್ಲಿ ಮುಂದಕ್ಕೆ ಕೊಂಡೊಯ್ಯುತ್ತಿರೋದು ನಿಜಕ್ಕೂ ಕನ್ನಡಿಗರಿಗೆ ಹೆಮ್ಮೆಯ ವಿಷಯ.

RelatedPosts

ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

ADVERTISEMENT
ADVERTISEMENT

ಭಾರತೀಯ ಪೌರಾಣಿಕ ಇತಿಹಾಸದಲ್ಲೇ ಅತ್ಯಂತ ಬುದ್ಧಿವಂತ, ಕಾಂಪ್ಲೆಕ್ಸ್ ಹಾಗೂ ಪವರ್‌ಫುಲ್ ಕ್ಯಾರಕ್ಟರ್ ರಾವಣ. ಇಂತಹ ಪಾತ್ರಕ್ಕೆ ನಮ್ಮ ರಾಕಿಂಗ್ ಸ್ಟಾರ್ ಯಶ್ ರಾಮಾಯಣ ಸಿನಿಮಾ ಮೂಲಕ ರಾವಣನಾಗಿ ಅವತಾರ ಎತ್ತಿದ್ದಾರೆ. ತಮ್ಮ ಕಮಾಂಡಿಂಗ್ ಸ್ಕ್ರೀನ್ ಪ್ರೆಸೆನ್ಸ್, ತೀಕ್ಷ್ಣ ಕಣ್ಣೋಟ ಮತ್ತು ಆ Larger Than Life ಆಟಿಟ್ಯೂಡ್‌ನಿಂದ ಯಶ್ ರಾವಣನ ಅಹಂಕಾರ, ಕ್ಷಾತ್ರ ತೇಜಸ್ಸು ಮತ್ತು ಪರಾಕ್ರಮಕ್ಕೆ ಮಾಸ್ ಆಗಿ ಜೀವ ತುಂಬೋದ್ರಲ್ಲಿ ಯಾವುದೇ ಡೌಟೇ ಇಲ್ಲ ಇದಕ್ಕೆ ಸಾಕ್ಷಿ ಈಗಾಗಲೇ ಬಿಡುಗಡೆ ಆಗಿರುವ ಟ್ರೈಲರ್.

ಕನ್ನಡ ಚಿತ್ರರಂಗದಲ್ಲಿ ಪೌರಾಣಿಕ ಪಾತ್ರಗಳಿಗೆ ಹೊಸ ಮೆರಗು ತಂದ ಚಿತ್ರ ಮುನಿರತ್ನ ಕುರುಕ್ಷೇತ್ರ. ಈ ಬಿಗ್ ಬಜೆಟ್ ಹೈ-ವೋಲ್ಟೇಜ್ ಸಿನಿಮಾದಲ್ಲಿ ಕೌರವ ರಾಜಕುಮಾರ ದುರ್ಯೋಧನನಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರ್ಭಟಿಸಿದ ರೀತಿ ಸಣ್ಣದಲ್ವೇ ಅಲ್ಲ. ತಮ್ಮ ಗಂಭೀರ ನಡಿಗೆ, ಕಟು ಧ್ವನಿ ಮತ್ತು ಸಿಂಹದಂತಹ ಗಾಂಭೀರ್ಯದಿಂದ ಇಡೀ ಸಿನಿಮಾವನ್ನು ಒಂಟಿ ಕಾಲಿನಲ್ಲಿ ಮುನ್ನಡೆಸಿ, ದುರ್ಯೋಧನನ ಸ್ವಾಭಿಮಾನಕ್ಕೆ ಹೊಸ ಭಾಷ್ಯ ಬರೆದಿದ್ದರು.

ಇನ್ನು 1970ರಲ್ಲಿ ವರನಟ ಡಾ. ರಾಜ್‌ಕುಮಾರ್ ಅವರು ‘ಶ್ರೀ ಕೃಷ್ಣದೇವರಾಯ’ನಾಗಿ ಬೆಳ್ಳಿಪರದೆ ಮೇಲೆ ರಾರಾಜಿಸಿ ಇತಿಹಾಸ ನಿರ್ಮಿಸಿದ್ದರು. ಇದೀಗ ದಶಕಗಳ ಬಳಿಕ, ಅದೇ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ತೆರೆಗೆ ತರಲು ಕಿಚ್ಚ ಸುದೀಪ್ ಸಜ್ಜಾಗಿದ್ದಾರೆ. ಮಾಸ್ ಅಂಡ್ ಕ್ಲಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಕಿಚ್ಚ ಈಗ  ದೇವರಾಯನಾಗಿ ಐತಿಹಾಸಿಕ ಪಾತ್ರಕ್ಕೆ ಜೀವ ತುಂಬಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಒಟ್ಟಾರೆ, ಈ ಮೂವರು ದಿಗ್ಗಜರ ಐತಿಹಾಸಿಕ ಲುಕ್‌ಗಳ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿದ್ದು, ಅಭಿಮಾನಿಗಳ ಕೌತುಕವನ್ನು ನೆಕ್ಸ್ಟ್ ಲೆವೆಲ್‌ಗೆ ತೆಗೆದುಕೊಂಡು ಹೋಗಿವೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾರತ ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

by ಶಾಲಿನಿ ಕೆ. ಡಿ
September 3, 2026 - 7:56 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

by ಶಾಲಿನಿ ಕೆ. ಡಿ
September 3, 2026 - 7:32 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

by ಶಾಲಿನಿ ಕೆ. ಡಿ
September 3, 2026 - 6:46 pm
0

Untitled design 2026 09 03T182414.472

ಬೆಂಗಳೂರು ವಿಮಾನ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ: ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ

by ಶಾಲಿನಿ ಕೆ. ಡಿ
September 3, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Web Photo Editor 2026 07 31T143756.100
    ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?
    September 3, 2026 | 0
  • Web Photo Editor 2026 07 31T143756.100
    ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ
    September 3, 2026 | 0
  • WhatsApp Image 2026 09 03 at 7.17.24 AM
    ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version