• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 21, 2025 - 2:23 pm
in ಕ್ರೀಡೆ, ಸಿನಿಮಾ
0 0
0
Add a subheading (92) (4)

ಸಿಸಿಎಲ್.. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್ 11 ಭರದಿಂದ ಸಾಗುತ್ತಿದೆ. ಒಟ್ಟು 7 ಟೀಂಗಳು 17 ಮ್ಯಾಚ್ ಗಳ ಸೀರೀಸ್ ಇದಾಗಿದ್ದು, ಉದ್ಘಾಟನಾ ಪಂದ್ಯ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡೆದದ್ದು ಇಂಟರೆಸ್ಟಿಂಗ್. ಡಿಸಿಎಂ ಡಿಕೆ ಶಿವಕುಮಾರ್ ಅವರು ಬಂದು ಉದ್ಘಾಟನೆ ಮಾಡಿದ ಓಪನಿಂಗ್ ಪಂದ್ಯದಲ್ಲಿ ತೆಲುಗು ಟೀಂ ವಿರುದ್ದ ನಮ್ಮ ಕರ್ನಾಟಕ ಬುಲ್ಡೋಜರ್ಸ್ ಟೀಂ ಭರ್ಜರಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ನಮ್ಮ ಬಾದ್ ಷಾ ಕಿಚ್ಚ ಸುದೀಪ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಸಾರಥ್ಯದ ಟೀಂ ಸೋತ ನಿದರ್ಶನವೇ ಇಲ್ಲ.


ಬೆಂಗಳೂರಲ್ಲಿ ಮ್ಯಾಚ್ ಮುಗಿಸಿ, ಹೈದರಾಬಾದ್ ಗೆ ಹಾರಿದ ಕರ್ನಾಟಕ ಬುಲ್ಡೋಜರ್ಸ್ ಟೀಂ, ಅಲ್ಲಿ ಚೆನ್ನೈ ಹಾಗೂ ಮುಂಬೈ ತಂಡಗಳ ವಿರುದ್ಧದ ಪಂದ್ಯಗಳಲ್ಲೂ ವಿಜಯ ಸಾಧಿಸಿತು. ಈ ಮೂಲಕ ಡೈರೆಕ್ಟ್ ಸೆಮಿ ಫೈನಲ್ಸ್ ಗೆ ಲಗ್ಗೆ ಇಟ್ಟಿದೆ.
ಆದ್ರೀಗ ನಿನ್ನೆಯಷ್ಟೇ ಕರ್ನಾಟಕ ಬುಲ್ಡೋಜರ್ಸ್ ಟೀಂ ಸೂರತ್ ಗೆ ಫ್ಲೈಟ್ ಹತ್ತಿದೆ. ನಾಳೆ ಅಂದ್ರೆ ಫೆಬ್ರವರಿ 22ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಪಂಜಾಬ್ ಟೀಂ ವಿರುದ್ಧ ಅಖಾಡಕ್ಕೆ ಇಳಿಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಪಂಜಾಬ್ ಟೀಂ ಮೇಲೆ ಸೋತರೂ ಸಹ ಸೆಮೀಸ್ ಗೆ ಹೋಗೋದು ಪಕ್ಕಾ ಆಗಿದೆ. ಹಾಗಾಗಿ ಇದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ ಅಂದ್ರೂ ತಪ್ಪಾಗಲ್ಲ.

RelatedPosts

ಲಾಂಚ್ ಆಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ: ಕ್ಷಮೆ ಕೇಳಿದ ನಟ ಕಿರಣ್ ರಾಜ್

ಧ್ರುವ ಸರ್ಜಾರ ‘ಅದ್ದೂರಿ’ ಚಿತ್ರಕ್ಕೆ 13ನೇ ವರ್ಷದ ಸಂಭ್ರಮ

ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್: 3 ದಿನದೊಳಗೆ ಉತ್ತರಿಸುವಂತೆ ಸೂಚನೆ

ಮಕ್ಕಳೊಂದಿಗೆ ರಾಕಿಭಾಯ್, ರಿಷಬ್ ಕ್ವಾಲಿಟಿ ಟೈಂ

ADVERTISEMENT
ADVERTISEMENT


ಇನ್ನು ಸೆಮೀಸ್ ಹಾಗೂ ಫೈನಲ್ಸ್ ಮೈಸೂರಿನಲ್ಲಿ ಇದೇ ಮಾರ್ಚ್ 1 ಹಾಗೂ 2ನೇ ತಾರೀಖು ನಡೆಯಲಿದ್ದು, ಈ ಬಾರಿಯ ಸಿಸಿಎಲ್ ಕಪ್ ನಮ್ದೇ ಅನ್ನೋ ಭರವಸೆ ಮೂಡಿಸಿದ್ದಾರೆ ಕಿಚ್ಚ ಬಾಯ್ಸ್. ಒಂದ್ಕಡೆ ಬ್ಯಾಟಿಂಗ್ ನಲ್ಲಿ ಡಾರ್ಲಿಂಗ್ ಕೃಷ್ಣ ವಿರಾಟ್ ಕೊಹ್ಲಿ ರೇಂಜ್ ಗೆ ಅಬ್ಬರದ ಆಟವಾಡ್ತಿದ್ದಾರೆ. ಮತ್ತೊಂದ್ಕಡೆ ಗೋಲ್ಡನ್ ಸ್ಟಾರ್ ವೇಗದ ಎಸೆತಗಳು ವಿಕೆಟ್ ಗಳನ್ನ ಕಬಳಿಸುವಲ್ಲಿ ಸಫಲವಾಗ್ತಿದೆ. ಕರಣ್, ಜೆಕೆ, ರಾಜೀವ್, ಕಿಚ್ಚ ಸುದೀಪ್, ಸುನಿಲ್ ರಾವ್, ಅನೂಪ್ ಭಂಡಾರಿ, ಚಂದನ್ ಗೌಡ, ಮಂಜುನಾಥ್ ಗೌಡ, ಸಾಗರ್ ಗೌಡ, ಅರ್ಜುನ್ ಯೋಗಿ, ತ್ರಿವಿಕ್ರಮ್, ಪ್ರತಾಪ್ ನಾರಾಯಣ್, ರಾಜು ಗೌಡ ಅವರ ಆಲ್ ರೌಂಡ್ ಆಟ ಕರ್ನಾಟಕ ಬುಲ್ಡೋಜರ್ಸ್ ಸೋಲಿಲ್ಲದ ಸರದಾರರು ಪಟ್ಟ ಪಡೆಯಲು ಸಾಥ್ ನೀಡಿದೆ.


ಅಂದಹಾಗೆ ಫಿನಾಲೆ ಗೆ ಸಿಎಂ ಸಿದ್ದರಾಮಯ್ಯ ಹಾಗೂ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯನ್ನು ಕರೆಸಲು ಕಿಚ್ಚ ಸುದೀಪ್ ಯೋಜನೆ ರೂಪಿಸಿದ್ದು, ಸಿಸಿಎಲ್ ಮ್ಯಾನೇಜ್ಮೆಂಟ್ ನ ಮೈಸೂರಿನಲ್ಲೇ ಫಿನಾಲೆ ನಡೆಸಲು ಒಪ್ಪಿಸಿದ್ದಾರೆ. ಇದು ಕನ್ನಡಿಗರ ಮೇಲೆ ಹಾಗೂ ನಮ್ಮ ಕನ್ನಡ ಮಣ್ಣಿನ ಮೇಲೆ ಕಿಚ್ಚನಿಗಿರೋ ಅಭಿಮಾನ, ಗೌರವದ ಪ್ರತೀಕವಾಗಿದೆ. ಏನೇ ಆಗಲಿ ಈ ಸಲ ಕಪ್ ನಮ್ದೇ. ಅಷ್ಟೇ..!

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Rashi bavishya

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

by ಶ್ರೀದೇವಿ ಬಿ. ವೈ
June 17, 2025 - 6:56 am
0

1444 (10)

ಲಾಂಚ್ ಆಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ: ಕ್ಷಮೆ ಕೇಳಿದ ನಟ ಕಿರಣ್ ರಾಜ್

by ಶಾಲಿನಿ ಕೆ. ಡಿ
June 16, 2025 - 11:43 pm
0

1444 (8)

ಮೆಟಾದಿಂದ ವಾಟ್ಸಾಪ್‌ಗೆ ಜಾಹೀರಾತು: ಎರಡು ತಿಂಗಳಲ್ಲಿ ಹೊಸ ಬದಲಾವಣೆ!

by ಶಾಲಿನಿ ಕೆ. ಡಿ
June 16, 2025 - 11:23 pm
0

1444 (7)

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

by ಶಾಲಿನಿ ಕೆ. ಡಿ
June 16, 2025 - 11:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 16t184022.644
    ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಬೆಂಗಳೂರಲ್ಲಿ ಫಸ್ಟ್ ಮ್ಯಾಚ್.!
    June 16, 2025 | 0
  • Web 2025 06 16t090233.261
    ಇಂಡಿಯಾ vs ಇಂಡಿಯಾ A: ಕೆ.ಎಲ್ ರಾಹುಲ್, ಶುಭ್‌ಮನ್ ಗಿಲ್ ಭರ್ಜರಿ ಬ್ಯಾಟಿಂಗ್!
    June 16, 2025 | 0
  • Untitled design 2025 06 15t233345.546
    ವಿರಾಟ್ ಕೊಹ್ಲಿ ನನ್ನ ಜೊತೆ ಮಾತು ಬಿಟ್ಟಿದ್ದರು: ಕಾರಣ ತಿಳಿಸಿದ ಎಬಿಡಿ
    June 15, 2025 | 0
  • Web 2025 06 14t230613.761
    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ
    June 14, 2025 | 0
  • Web 2025 06 14t214644.535
    IND vs NZ 2026: ಏಕದಿನ, ಟಿ20 ಸರಣಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ!
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version