• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ಗೆ ನಾನು ಒಳ್ಳೆಯದನ್ನೇ ಭಯಸುತ್ತೇನೆ: ಫ್ಯಾನ್ಸ್‌‌ ವಾರ್‌ಗೆ ಬ್ರೇಕ್ ಹಾಕಿದ್ರಾ ಕಿಚ್ಚ ಸುದೀಪ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 9:21 pm
in ಸಿನಿಮಾ
0 0
0
Untitled design 2025 12 24T211546.098

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ (Sandalwood) ಕೆಲ ದಿನಗಳಿಂದ ಜೋರಾಗಿ ಚರ್ಚೆಯಾಗುತ್ತಿದ್ದ ‘ಫ್ಯಾನ್ಸ್ ವಾರ್’ ವಿಷಯಕ್ಕೆ ನಟ ಕಿಚ್ಚ ಸುದೀಪ್ (Kichcha Sudeep) ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಹುಬ್ಬಳ್ಳಿಯೊಂದರ ಕಾರ್ಯಕ್ರಮದ ವೇದಿಕೆಯಲ್ಲಿ ಸುದೀಪ್ ಆಡಿದ ಕೆಲವು ಮಾತುಗಳು ನಟ ದರ್ಶನ್ (Actor Darshan) ಹಾಗೂ ಅವರ ಅಭಿಮಾನಿಗಳನ್ನು ಕೆರಳಿಸಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ನಟರ ಅಭಿಮಾನಿಗಳ ನಡುವೆ ತೀವ್ರ ವಾಗ್ವಾದ, ಟ್ರೋಲ್ಸ್ ಹಾಗೂ ಆರೋಪ-ಪ್ರತ್ಯಾರೋಪಗಳ ಸರಮಾಲೆಯೇ ಶುರುವಾಗಿದೆ.

ಈ ಎಲ್ಲಾ ಗೊಂದಲಗಳ ನಡುವೆಯೇ ಇದೀಗ ಕಿಚ್ಚ ಸುದೀಪ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿ, ಫ್ಯಾನ್ಸ್ ವಾರ್‌ಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದಾರೆ. “ನಾನು ಮಾತನಾಡಿದ್ದು ಯಾರ ವಿರುದ್ಧವೂ ಅಲ್ಲ. ವಿಶೇಷವಾಗಿ ದರ್ಶನ್ ಅಥವಾ ಅವರ ಅಭಿಮಾನಿಗಳನ್ನು ನೋಯಿಸುವ ಉದ್ದೇಶ ನನ್ನದಲ್ಲ” ಎಂಬ ಸಂದೇಶವನ್ನು ಸುದೀಪ್ ನೀಡಿದ್ದಾರೆ.

ಇತ್ತೀಚೆಗೆ ಕಿಚ್ಚ ಸುದೀಪ್ ‘ಆಸ್ಕ್ ಕಿಚ್ಚ’ (Ask Kichcha) ಎಂಬ ಸೋಶಿಯಲ್ ಮೀಡಿಯಾ ಸಂವಾದದ ಮೂಲಕ ಅಭಿಮಾನಿಗಳೊಂದಿಗೆ ನೇರವಾಗಿ ಮಾತನಾಡುತ್ತಿದ್ದರು. ಈ ವೇಳೆ ದರ್ಶನ್ ಅಭಿಮಾನಿಯೊಬ್ಬರು, “ನಿಮ್ಮ ಮತ್ತು ದರ್ಶನ್ ಸ್ನೇಹದ ಬಗ್ಗೆ ಒಂದು ಮಾತು ಹೇಳಿ” ಎಂದು ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ತಮ್ಮ ಹಾಗೂ ದರ್ಶನ್ ಹಳೆಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋಗೆ, “ನಾನು ಯಾವಾಗಲೂ ದರ್ಶನ್‌ಗೆ ಒಳ್ಳೆಯದನ್ನೇ ಬಯಸುತ್ತೇನೆ” ಎಂದು ಬರೆದು, ಇಬ್ಬರ ನಡುವೆ ಯಾವುದೇ ದ್ವೇಷ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಈ ಪೋಸ್ಟ್ ಮೂಲಕ ಕಿಚ್ಚ ಸುದೀಪ್ ಒಂದು ಮಹತ್ವದ ಸಂದೇಶ ನೀಡಿದ್ದಾರೆ. ಈ ಸಂದೇಶ ಹಿಂದೆ ದರ್ಶನ್ ಮೇಲಿದ್ದ ಪ್ರೀತಿ, ಗೌರವ ಹಾಗೂ ಸ್ನೇಹ ಈಗಲೂ ಅದೇ ರೀತಿಯಲ್ಲಿ ಮುಂದುವರೆದಿದೆ ಎಂಬುದನ್ನು ಸೂಚಿಸುವಂತಿದೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥಮಾಡಿಕೊಂಡು ಅನಗತ್ಯವಾಗಿ ಫ್ಯಾನ್ಸ್ ವಾರ್ ನಡೆಯಬಾರದು ಎಂಬದು ಸುದೀಪ್ ಅವರ ಉದ್ದೇಶವಾಗಿದೆ.

ಸುದೀಪ್ ಹಳೆಯದು ಫೋಟೊ ಹಂಚಿಕೊಂಡಿದ್ದು, ಆ ಫೋಟೋ ನೋಡುತ್ತಿದ್ದಂತೆ ಅನೇಕ ಅಭಿಮಾನಿಗಳು “ಅಂದು ಇದ್ದ ಸ್ನೇಹ ಮತ್ತೆ ಕಾಣಬೇಕು”, “ಫ್ಯಾನ್ಸ್‌ಗಳ ಕಾರಣಕ್ಕೆ ಕಲಾವಿದರು ದೂರವಾಗಬಾರದು” ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಕಿಚ್ಚನ ಈ ನಡೆಗೆ ಶ್ಲಾಘನೆ ವ್ಯಕ್ತಪಡಿಸಿ, ಇದು ಫ್ಯಾನ್ಸ್ ವಾರ್‌ಗೆ ಫುಲ್ ಸ್ಟಾಪ್ ಆಗಲಿ ಎಂದು ಆಶಿಸಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ದರ್ಶನ್ ಮತ್ತು ಸುದೀಪ್ ಇಬ್ಬರೂ ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟರು. ಆದರೆ, ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಕಲಾವಿದರ ಹೆಸರು ಕೆಡಬಾರದು ಎಂಬ ಸಂದೇಶವನ್ನು ಕಿಚ್ಚ ಸುದೀಪ್ ಪರೋಕ್ಷವಾಗಿ ನೀಡಿದ್ದಾರೆ ಎನ್ನಬಹುದು. “ನಟರು ಒಬ್ಬರನ್ನೊಬ್ಬರು ಗೌರವಿಸುತ್ತಾರೆ, ಆದರೆ ಫ್ಯಾನ್ಸ್‌ಗಳ ಯುದ್ಧದಿಂದ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ” ಎಂಬ ಮಾತುಗಳು ಈ ಘಟನೆಯಿಂದ ಮತ್ತೆ ಸಾಬೀತಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 20, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 20, 2026 - 7:52 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version