• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 1, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಶಸ್ತಿ, ಡಾಕ್ಟರೇಟ್ ಬೇಕಿಲ್ಲ..! ‘ಕಿಚ್ಚನ ತೀರ್ಪಿ’ಗೆ ಯಾರಿಗೆಲ್ಲಾ ಉರಿ..?

ಸುದೀಪ್ ಖಡಕ್ ನಿಲುವೇ ಅವರ ವಿರುದ್ಧದ ಆಕ್ರೋಶಕ್ಕೆ ಕಾರಣ?

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
March 5, 2025 - 10:15 am
in ಸಿನಿಮಾ
0 0
0
Befunky Collage 2025 03 04t181615.016

ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್, ಇತ್ತೀಚಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಕಲಾವಿದರ ನೆಟ್ಟು ಬೋಲ್ಟು ಟೈಟ್ ಮಾಡ್ತೇನೆ ಎಂದು ಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘರ್ಜಿಸಿದ ಬೆನ್ನಲ್ಲೇ, ಸುದೀಪ್ ಅವರ ಹೆಸರೂ ಮುನ್ನಲೆಗೆ ಬಂದಿದೆ. ಆದರೆ, ಸುದೀಪ್ ಅವರ ವಿಚಾರದಲ್ಲಿ ಸುಖಾಸುಮ್ಮನೆ ದ್ವೇಷ ಸಾಧನೆ ಮಾಡಲಾಗ್ತಿದೆ ಎಂದು ಅವರ ಅಭಿಮಾನಿ ಬಳಗ ಆಕ್ರೋಶ ವ್ಯಕ್ತಪಡಿಸಿದೆ.

ಸುದೀಪ್ ಟಾರ್ಗೆಟ್ ಆಗಲು ಕಾರಣಗಳು ಏನಿರಬಹುದು?

ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಟಾರ್ಗೆಟ್ ಮಾಡಲು ಕಾರಣಗಳು ಏನಿರಬಹುದು ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೀತಿದೆ. ಈ ಹಿಂದೆ ಸುದೀಪ್ ಪ್ರಶಸ್ತಿ ನಿರಾಕರಣೆ ಮಾಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ಟಾರ್ಗೆಟ್ ಮಾಡಲಾಗ್ತಿದೆಯಾ ಎಂಬ ಗುಮಾನಿಯೂ ಇದೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಿಚ್ಚ ಸುದೀಪ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡಿದ್ದರು. ಹೀಗಾಗಿ, ಸರ್ಕಾರದ ಕಣ್ಣುರಿಗೆ ಇದೇ ಮೂಲ ಕಾರಣ ಎಂದೂ ಹೇಳಲಾಗ್ತಿದೆ. ಅದೇನೇ ಇರಲಿ, ಸುದೀಪ್‌ ಅವರು ಕಳೆದ ಎರಡು ದಶಕಗಳಿಂದ ಸ್ವತಂತ್ರ ನಿಲುವುಗಳನ್ನೇ ಸಾರ್ವಜನಿಕ ಜೀವನದಲ್ಲಿ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ.

RelatedPosts

ಸ್ಯಾಂಡಲ್‌ವುಡ್‌‌ನ ನಿರ್ಮಾಪಕನ ವಿರುದ್ಧ ಮಹಿಳೆ ಗಂಭೀರ ಆರೋಪ: FIR ದಾಖಲು

“ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ

ನಾಲಿಗೆ ಇರೋದು ಆಹಾರಕ್ಕಾಗಿ.. ಮತ್ತೊಬ್ಬರ ನಾಲಿಗೆಗೆ ಆಹಾರಕ್ಕಲ್ಲ: ಕಮಲ್ ವಿರುದ್ಧ ಮಾಸ್ತಿ ಪೋಸ್ಟ್

ವಿಚ್ಛೇದನದ ಬಳಿಕವೂ ಮಗನಿಗಾಗಿ ಒಂದಾದ ಧನುಷ್-ಐಶ್ವರ್ಯಾ: ಫೋಟೋ ವೈರಲ್

ADVERTISEMENT
ADVERTISEMENT
ಪ್ರಶಸ್ತಿ ನಿರಾಕರಣೆ: ಸುದೀಪ್ ವೈಯಕ್ತಿಕ ನಿರ್ಧಾರವೇ ಸರ್ಕಾರಕ್ಕೆ ಸಮಸ್ಯೆ?

2004ರ ನಂತರ ಸುದೀಪ್ ಯಾವುದೇ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿಲ್ಲ. ಗೌರವ ಡಾಕ್ಟರೇಟ್‌ಗಳನ್ನೂ ಸ್ವೀಕರಿಸಿಲ್ಲ. 2019ರಲ್ಲಿ ‘ಪೈಲ್ವಾನ್’ ಚಿತ್ರಕ್ಕೆ ಸಿಕ್ಕ ರಾಜ್ಯ ಪ್ರಶಸ್ತಿಯನ್ನು ಸಹ ನಯವಾಗಿಯೇ ನಿರಾಕರಿಸಿದ್ದರು. ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪ್ರಸ್ತಾಪವನ್ನು ನಿರಾಕರಿಸಿದ್ದರು. ಸುದೀಪ್ ಅವರ ಈ ನಿಲುವುಗಳೇ ಕಾಂಗ್ರೆಸ್ ನಾಯಕರ ಕೋಪಕ್ಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆಗಳೂ ಇವೆ.

‘ಮುಸ್ಸಂಜೆ ಮಾತು’ ಅವಮಾನದಿಂದ ನಿಲುವು ಬದಲಿಸಿದ್ರಾ ಸುದೀಪ್? 

ಸುದೀಪ್‌ ಅವರ ‘ಮುಸ್ಸಂಜೆ ಮಾತು’ (2008) ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ‘ರಂಗ SSLC’ (2007) ಹಾಗೂ ‘ಜಸ್ಟ್ ಮಾತ್ ಮಾತಲ್ಲಿ’ (2013) ಚಿತ್ರಗಳ ಸಮಯದಲ್ಲೂ ಅವರು ಅವಮಾನ ಎದುರಿಸಿದ್ದರು. ಪ್ರಶಸ್ತಿಯ ಪಟ್ಟಿಯಲ್ಲಿ ಹೆಸರಿತ್ತು, ಕರೆಯೂ ಬಂದಿತ್ತು. ಆದರೆ ಪ್ರಶಸ್ತಿ ಮಾತ್ರ ಸಿಗಲಿಲ್ಲ! ಕೊನೆಯ ಕ್ಷಣದಲ್ಲಿ ಆದ ಈ ಬದಲಾವಣೆಗಳೇ ಸುದೀಪ್ ಅವರು ಪ್ರಶಸ್ತಿ ಕುರಿತಾಗಿ ವೈರಾಗ್ಯ ಬೆಳೆಸಿಕೊಳ್ಳಲು ಕಾರಣವಾಯ್ತು ಅನ್ನೋದು ಅವರ ಅಭಿಮಾನಿಗಳ ವಾದ.

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (50)

ಸಕ್ಕರೆನಾಡು ಮಂಡ್ಯದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

by ಶಾಲಿನಿ ಕೆ. ಡಿ
June 1, 2025 - 12:51 pm
0

11 (49)

ಭಾರೀ ಮಳೆಗೆ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 9 ಜನರ ಸಾ*ವು

by ಶಾಲಿನಿ ಕೆ. ಡಿ
June 1, 2025 - 12:33 pm
0

11 (48)

IPL 2025: ಇಂದು ಪಂಜಾಬ್‌ vs ಮುಂಬೈ ಹೈವೋಲ್ವೇಜ್ ಫೈಟ್; ಸೋತರೆ ಮನೆಗೆ, ಗೆದ್ದರೆ ಫೈನಲ್‌ಗೆ

by ಶಾಲಿನಿ ಕೆ. ಡಿ
June 1, 2025 - 12:03 pm
0

11 (46)

ಸ್ಯಾಂಡಲ್‌ವುಡ್‌‌ನ ನಿರ್ಮಾಪಕನ ವಿರುದ್ಧ ಮಹಿಳೆ ಗಂಭೀರ ಆರೋಪ: FIR ದಾಖಲು

by ಶಾಲಿನಿ ಕೆ. ಡಿ
June 1, 2025 - 11:41 am
0

ಸಂಬಂಧಿಸಿದ ಪೋಸ್ಟ್‌ಗಳು

  • 11 (46)
    ಸ್ಯಾಂಡಲ್‌ವುಡ್‌‌ನ ನಿರ್ಮಾಪಕನ ವಿರುದ್ಧ ಮಹಿಳೆ ಗಂಭೀರ ಆರೋಪ: FIR ದಾಖಲು
    June 1, 2025 | 0
  • Untitled design 2025 06 01t105757.174
    “ಲ್ಯಾಂಡ್ ಲಾರ್ಡ್” ಚಿತ್ರದ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ
    June 1, 2025 | 0
  • Untitled design 2025 06 01t095307.263
    ನಾಲಿಗೆ ಇರೋದು ಆಹಾರಕ್ಕಾಗಿ.. ಮತ್ತೊಬ್ಬರ ನಾಲಿಗೆಗೆ ಆಹಾರಕ್ಕಲ್ಲ: ಕಮಲ್ ವಿರುದ್ಧ ಮಾಸ್ತಿ ಪೋಸ್ಟ್
    June 1, 2025 | 0
  • Untitled design 2025 06 01t080741.140
    ವಿಚ್ಛೇದನದ ಬಳಿಕವೂ ಮಗನಿಗಾಗಿ ಒಂದಾದ ಧನುಷ್-ಐಶ್ವರ್ಯಾ: ಫೋಟೋ ವೈರಲ್
    June 1, 2025 | 0
  • Untitled design (86)
    ಜೂನ್ 20 ರಂದು ತೆರೆಗೆ ಬರಲಿದೆ ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್”
    May 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version