• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಶಸ್ತಿ, ಡಾಕ್ಟರೇಟ್ ಬೇಕಿಲ್ಲ..! ‘ಕಿಚ್ಚನ ತೀರ್ಪಿ’ಗೆ ಯಾರಿಗೆಲ್ಲಾ ಉರಿ..?

ಸುದೀಪ್ ಖಡಕ್ ನಿಲುವೇ ಅವರ ವಿರುದ್ಧದ ಆಕ್ರೋಶಕ್ಕೆ ಕಾರಣ?

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
March 4, 2025 - 6:23 pm
in ಸಿನಿಮಾ
0 0
0
Befunky Collage 2025 03 04t181615.016

ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್, ಇತ್ತೀಚಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಕಲಾವಿದರ ನೆಟ್ಟು ಬೋಲ್ಟು ಟೈಟ್ ಮಾಡ್ತೇನೆ ಎಂದು ಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘರ್ಜಿಸಿದ ಬೆನ್ನಲ್ಲೇ, ಸುದೀಪ್ ಅವರ ಹೆಸರೂ ಮುನ್ನಲೆಗೆ ಬಂದಿದೆ. ಆದರೆ, ಸುದೀಪ್ ಅವರ ವಿಚಾರದಲ್ಲಿ ಸುಖಾಸುಮ್ಮನೆ ದ್ವೇಷ ಸಾಧನೆ ಮಾಡಲಾಗ್ತಿದೆ ಎಂದು ಅವರ ಅಭಿಮಾನಿ ಬಳಗ ಆಕ್ರೋಶ ವ್ಯಕ್ತಪಡಿಸಿದೆ.

ಸುದೀಪ್ ಟಾರ್ಗೆಟ್ ಆಗಲು ಕಾರಣಗಳು ಏನಿರಬಹುದು?

ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಟಾರ್ಗೆಟ್ ಮಾಡಲು ಕಾರಣಗಳು ಏನಿರಬಹುದು ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೀತಿದೆ. ಈ ಹಿಂದೆ ಸುದೀಪ್ ಪ್ರಶಸ್ತಿ ನಿರಾಕರಣೆ ಮಾಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ಟಾರ್ಗೆಟ್ ಮಾಡಲಾಗ್ತಿದೆಯಾ ಎಂಬ ಗುಮಾನಿಯೂ ಇದೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಿಚ್ಚ ಸುದೀಪ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡಿದ್ದರು. ಹೀಗಾಗಿ, ಸರ್ಕಾರದ ಕಣ್ಣುರಿಗೆ ಇದೇ ಮೂಲ ಕಾರಣ ಎಂದೂ ಹೇಳಲಾಗ್ತಿದೆ. ಅದೇನೇ ಇರಲಿ, ಸುದೀಪ್‌ ಅವರು ಕಳೆದ ಎರಡು ದಶಕಗಳಿಂದ ಸ್ವತಂತ್ರ ನಿಲುವುಗಳನ್ನೇ ಸಾರ್ವಜನಿಕ ಜೀವನದಲ್ಲಿ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ.

RelatedPosts

‘ಮ್ಯಾಂಗೋ ಪಚ್ಚ’ ಬಿಡುಗಡೆ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್‌..ಸಂಕ್ರಾಂತಿಗೆ ಸಂಚಿತ್ ಚಿತ್ರ ರಿಲೀಸ್

BOB ಟ್ರೈಲರ್ ಕಿಕ್.. ದೀಕ್ಷಿತ್ ಪ್ಯಾನ್ ಇಂಡಿಯಾ ರಾಕ್ಸ್

ಸಿನಿಮಾ ಶೂಟಿಂಗ್‌ ವೇಳೆ ನಟ ಅಜಯ್ ರಾವ್ ಕಾಲಿಗೆ ಪೆಟ್ಟು

“ನಾಯಿಯಿದೆ ಎಚ್ಚರಿಕೆ” ಅಂತ ಬರ್ತಿದ್ದಾರೆ ಡಾ. ಲೀಲಾ ಮೋಹನ್

ADVERTISEMENT
ADVERTISEMENT
ಪ್ರಶಸ್ತಿ ನಿರಾಕರಣೆ: ಸುದೀಪ್ ವೈಯಕ್ತಿಕ ನಿರ್ಧಾರವೇ ಸರ್ಕಾರಕ್ಕೆ ಸಮಸ್ಯೆ?

2004ರ ನಂತರ ಸುದೀಪ್ ಯಾವುದೇ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿಲ್ಲ. ಗೌರವ ಡಾಕ್ಟರೇಟ್‌ಗಳನ್ನೂ ಸ್ವೀಕರಿಸಿಲ್ಲ. 2019ರಲ್ಲಿ ‘ಪೈಲ್ವಾನ್’ ಚಿತ್ರಕ್ಕೆ ಸಿಕ್ಕ ರಾಜ್ಯ ಪ್ರಶಸ್ತಿಯನ್ನು ಸಹ ನಯವಾಗಿಯೇ ನಿರಾಕರಿಸಿದ್ದರು. ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪ್ರಸ್ತಾಪವನ್ನು ನಿರಾಕರಿಸಿದ್ದರು. ಸುದೀಪ್ ಅವರ ಈ ನಿಲುವುಗಳೇ ಕಾಂಗ್ರೆಸ್ ನಾಯಕರ ಕೋಪಕ್ಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆಗಳೂ ಇವೆ.

‘ಮುಸ್ಸಂಜೆ ಮಾತು’ ಅವಮಾನದಿಂದ ನಿಲುವು ಬದಲಿಸಿದ್ರಾ ಸುದೀಪ್? 

ಸುದೀಪ್‌ ಅವರ ‘ಮುಸ್ಸಂಜೆ ಮಾತು’ (2008) ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ‘ರಂಗ SSLC’ (2007) ಹಾಗೂ ‘ಜಸ್ಟ್ ಮಾತ್ ಮಾತಲ್ಲಿ’ (2013) ಚಿತ್ರಗಳ ಸಮಯದಲ್ಲೂ ಅವರು ಅವಮಾನ ಎದುರಿಸಿದ್ದರು. ಪ್ರಶಸ್ತಿಯ ಪಟ್ಟಿಯಲ್ಲಿ ಹೆಸರಿತ್ತು, ಕರೆಯೂ ಬಂದಿತ್ತು. ಆದರೆ ಪ್ರಶಸ್ತಿ ಮಾತ್ರ ಸಿಗಲಿಲ್ಲ! ಕೊನೆಯ ಕ್ಷಣದಲ್ಲಿ ಆದ ಈ ಬದಲಾವಣೆಗಳೇ ಸುದೀಪ್ ಅವರು ಪ್ರಶಸ್ತಿ ಕುರಿತಾಗಿ ವೈರಾಗ್ಯ ಬೆಳೆಸಿಕೊಳ್ಳಲು ಕಾರಣವಾಯ್ತು ಅನ್ನೋದು ಅವರ ಅಭಿಮಾನಿಗಳ ವಾದ.

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 11 16T233000.998

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ!

by ಶಾಲಿನಿ ಕೆ. ಡಿ
November 16, 2025 - 11:34 pm
0

Untitled design 2025 11 16T230251.661

Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ಕಾಕ್ರೋಚ್ ಸುಧಿ ಜರ್ನಿ ಮುಕ್ತಾಯ

by ಶಾಲಿನಿ ಕೆ. ಡಿ
November 16, 2025 - 11:17 pm
0

Untitled design 2025 11 16T223630.582

BBK 12: ಬಿಗ್‌ ಬಾಸ್‌‌ ಮನೆಯಿಂದ ಹೊರಬಿದ್ದವರು ಯಾರು? ಕಾಕ್ರೋಚ್ ಸುಧಿ ಔಟ್?

by ಶಾಲಿನಿ ಕೆ. ಡಿ
November 16, 2025 - 10:48 pm
0

Untitled design 2025 11 16T221151.707

ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
November 16, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 16T173106.804
    ‘ಮ್ಯಾಂಗೋ ಪಚ್ಚ’ ಬಿಡುಗಡೆ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್‌..ಸಂಕ್ರಾಂತಿಗೆ ಸಂಚಿತ್ ಚಿತ್ರ ರಿಲೀಸ್
    November 16, 2025 | 0
  • Untitled design 2025 11 16T165255.927
    BOB ಟ್ರೈಲರ್ ಕಿಕ್.. ದೀಕ್ಷಿತ್ ಪ್ಯಾನ್ ಇಂಡಿಯಾ ರಾಕ್ಸ್
    November 16, 2025 | 0
  • Untitled design 2025 11 16T155716.575
    ಸಿನಿಮಾ ಶೂಟಿಂಗ್‌ ವೇಳೆ ನಟ ಅಜಯ್ ರಾವ್ ಕಾಲಿಗೆ ಪೆಟ್ಟು
    November 16, 2025 | 0
  • Untitled design (67)
    “ನಾಯಿಯಿದೆ ಎಚ್ಚರಿಕೆ” ಅಂತ ಬರ್ತಿದ್ದಾರೆ ಡಾ. ಲೀಲಾ ಮೋಹನ್
    November 16, 2025 | 0
  • ರೋಹಿಣಿ ಆಚಾರ್ಯ (13)
    ನ.21ಕ್ಕೆ ‘ಫುಲ್ ಮೀಲ್ಸ್’ ರಿಲೀಸ್‌ : ಲಿಖಿತ್ ಶೆಟ್ಟಿ ನಿರ್ಮಾಣ-ನಟನೆಯ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂಟರ್‌ಟೈನರ್
    November 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version