• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಶಸ್ತಿ, ಡಾಕ್ಟರೇಟ್ ಬೇಕಿಲ್ಲ..! ‘ಕಿಚ್ಚನ ತೀರ್ಪಿ’ಗೆ ಯಾರಿಗೆಲ್ಲಾ ಉರಿ..?

ಸುದೀಪ್ ಖಡಕ್ ನಿಲುವೇ ಅವರ ವಿರುದ್ಧದ ಆಕ್ರೋಶಕ್ಕೆ ಕಾರಣ?

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
March 4, 2025 - 6:23 pm
in ಸಿನಿಮಾ
0 0
0
Befunky Collage 2025 03 04t181615.016

ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್, ಇತ್ತೀಚಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಕಲಾವಿದರ ನೆಟ್ಟು ಬೋಲ್ಟು ಟೈಟ್ ಮಾಡ್ತೇನೆ ಎಂದು ಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘರ್ಜಿಸಿದ ಬೆನ್ನಲ್ಲೇ, ಸುದೀಪ್ ಅವರ ಹೆಸರೂ ಮುನ್ನಲೆಗೆ ಬಂದಿದೆ. ಆದರೆ, ಸುದೀಪ್ ಅವರ ವಿಚಾರದಲ್ಲಿ ಸುಖಾಸುಮ್ಮನೆ ದ್ವೇಷ ಸಾಧನೆ ಮಾಡಲಾಗ್ತಿದೆ ಎಂದು ಅವರ ಅಭಿಮಾನಿ ಬಳಗ ಆಕ್ರೋಶ ವ್ಯಕ್ತಪಡಿಸಿದೆ.

ಸುದೀಪ್ ಟಾರ್ಗೆಟ್ ಆಗಲು ಕಾರಣಗಳು ಏನಿರಬಹುದು?

ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಟಾರ್ಗೆಟ್ ಮಾಡಲು ಕಾರಣಗಳು ಏನಿರಬಹುದು ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೀತಿದೆ. ಈ ಹಿಂದೆ ಸುದೀಪ್ ಪ್ರಶಸ್ತಿ ನಿರಾಕರಣೆ ಮಾಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ಟಾರ್ಗೆಟ್ ಮಾಡಲಾಗ್ತಿದೆಯಾ ಎಂಬ ಗುಮಾನಿಯೂ ಇದೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಿಚ್ಚ ಸುದೀಪ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡಿದ್ದರು. ಹೀಗಾಗಿ, ಸರ್ಕಾರದ ಕಣ್ಣುರಿಗೆ ಇದೇ ಮೂಲ ಕಾರಣ ಎಂದೂ ಹೇಳಲಾಗ್ತಿದೆ. ಅದೇನೇ ಇರಲಿ, ಸುದೀಪ್‌ ಅವರು ಕಳೆದ ಎರಡು ದಶಕಗಳಿಂದ ಸ್ವತಂತ್ರ ನಿಲುವುಗಳನ್ನೇ ಸಾರ್ವಜನಿಕ ಜೀವನದಲ್ಲಿ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ.

RelatedPosts

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

ADVERTISEMENT
ADVERTISEMENT
ಪ್ರಶಸ್ತಿ ನಿರಾಕರಣೆ: ಸುದೀಪ್ ವೈಯಕ್ತಿಕ ನಿರ್ಧಾರವೇ ಸರ್ಕಾರಕ್ಕೆ ಸಮಸ್ಯೆ?

2004ರ ನಂತರ ಸುದೀಪ್ ಯಾವುದೇ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿಲ್ಲ. ಗೌರವ ಡಾಕ್ಟರೇಟ್‌ಗಳನ್ನೂ ಸ್ವೀಕರಿಸಿಲ್ಲ. 2019ರಲ್ಲಿ ‘ಪೈಲ್ವಾನ್’ ಚಿತ್ರಕ್ಕೆ ಸಿಕ್ಕ ರಾಜ್ಯ ಪ್ರಶಸ್ತಿಯನ್ನು ಸಹ ನಯವಾಗಿಯೇ ನಿರಾಕರಿಸಿದ್ದರು. ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪ್ರಸ್ತಾಪವನ್ನು ನಿರಾಕರಿಸಿದ್ದರು. ಸುದೀಪ್ ಅವರ ಈ ನಿಲುವುಗಳೇ ಕಾಂಗ್ರೆಸ್ ನಾಯಕರ ಕೋಪಕ್ಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆಗಳೂ ಇವೆ.

‘ಮುಸ್ಸಂಜೆ ಮಾತು’ ಅವಮಾನದಿಂದ ನಿಲುವು ಬದಲಿಸಿದ್ರಾ ಸುದೀಪ್? 

ಸುದೀಪ್‌ ಅವರ ‘ಮುಸ್ಸಂಜೆ ಮಾತು’ (2008) ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ‘ರಂಗ SSLC’ (2007) ಹಾಗೂ ‘ಜಸ್ಟ್ ಮಾತ್ ಮಾತಲ್ಲಿ’ (2013) ಚಿತ್ರಗಳ ಸಮಯದಲ್ಲೂ ಅವರು ಅವಮಾನ ಎದುರಿಸಿದ್ದರು. ಪ್ರಶಸ್ತಿಯ ಪಟ್ಟಿಯಲ್ಲಿ ಹೆಸರಿತ್ತು, ಕರೆಯೂ ಬಂದಿತ್ತು. ಆದರೆ ಪ್ರಶಸ್ತಿ ಮಾತ್ರ ಸಿಗಲಿಲ್ಲ! ಕೊನೆಯ ಕ್ಷಣದಲ್ಲಿ ಆದ ಈ ಬದಲಾವಣೆಗಳೇ ಸುದೀಪ್ ಅವರು ಪ್ರಶಸ್ತಿ ಕುರಿತಾಗಿ ವೈರಾಗ್ಯ ಬೆಳೆಸಿಕೊಳ್ಳಲು ಕಾರಣವಾಯ್ತು ಅನ್ನೋದು ಅವರ ಅಭಿಮಾನಿಗಳ ವಾದ.

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T223549.883
    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್
    August 21, 2026 | 0
  • Untitled design 2026 08 21T204151.028
    ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್
    August 21, 2026 | 0
  • Untitled design 2026 08 21T201154.013
    ‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!
    August 21, 2026 | 0
  • Untitled design (100)
    ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!
    August 21, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version