• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಾವು ಯುದ್ಧಕ್ಕೆ ಸಿದ್ದ, ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ’: ನೆಗೆಟಿವ್ ಪ್ರಚಾರಕ್ಕೆ ಸುದೀಪ್​ ಕೌಂಟರ್​

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 1:32 pm
in ಸಿನಿಮಾ
0 0
0
Untitled design 2025 12 21T132407.885

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ “ಮಾರ್ಕ್” ಇದೇ ಡಿಸೆಂಬರ್ 25ರಂದು ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಕಾಣಲಿದೆ. ಚಿತ್ರದ ಪ್ರಚಾರ ಕಾರ್ಯಗಳು ಜೋರಾಗಿದ್ದು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ ಭಾಷಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ವೇದಿಕೆಯಲ್ಲಿ ಮಾತನಾಡುವ ವೇಳೆ ಕಿಚ್ಚ ಸುದೀಪ್‌ ಅವರು ತಮ್ಮ ವಿರೋಧಿಗಳಿಗೆ ಸ್ಪಷ್ಟ ಹಾಗೂ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ ವೇದಿಕೆಯಲ್ಲಿ ಮಾತನಾಡಿದ ಸುದೀಪ್, “ನನಗೆ ಮಾತನಾಡೋಕೆ ತುಂಬಾ ಆಸೆ ಇದೆ. ಆದ್ರೆ ನಾನು ಕಂಟ್ರೋಲ್ ಮಾಡಿಕೊಂಡು ಮಾತಾಡ್ತಿದ್ದೀನಿ. ಕೆಲವು ಮಾತುಗಳನ್ನು ಇಲ್ಲೇ, ಈ ವೇದಿಕೆಯಲ್ಲಿ ಹೇಳಿದ್ರೆ, ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ಅಲ್ಲಿಗೆ ತಟ್ಟುತ್ತೆ. ಅದಕ್ಕಾಗಿಯೇ ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದೇವೆ” ಎಂದು ಹೇಳಿದ್ದಾರೆ.

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

ಇತ್ತೀಚಿನ ದಿನಗಳಲ್ಲಿ ‘ಮಾರ್ಕ್’ ಚಿತ್ರದ ವಿರುದ್ಧ ನೆಗೆಟಿವ್ ಪ್ರಚಾರ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ, ಸುದೀಪ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. “ಡಿಸೆಂಬರ್ 25ಕ್ಕೆ ಬಾಗಿಲು ತಟ್ಟುತ್ತೇನೆ ಅಂತ ಜುಲೈ 5ಕ್ಕೆ ಪ್ರಾಮಿಸ್ ಮಾಡಿದ್ದೆ. ಅದರಂತೆ ನಮ್ಮ ಸಿನಿಮಾ ಥಿಯೇಟರ್‌ಗೆ ಬರ್ತಿದೆ. ಆದ್ರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿಯಾಗ್ತಿದೆ. ಈ ವೇದಿಕೆಯಿಂದಲೇ ಹೇಳ್ತಿದ್ದೀನಿ.. ಯುದ್ಧಕ್ಕೆ ನಾವು ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ” ಎಂದು ಸುದೀಪ್ ಸವಾಲು ಹಾಕಿದ್ದಾರೆ.

ಇದೇ ವೇಳೆ ತಮ್ಮ ಮೌನದ ಬಗ್ಗೆ ಮಾತನಾಡಿದ ಅವರು, “ನಾನು ಸೈಲೆಂಟ್ ಆಗಿದ್ದೇನೆ ಅಂದ್ರೆ ನನಗೆ ಬಾಯಿ ಇಲ್ಲ ಅಂತ ಅರ್ಥವಲ್ಲ. ಕೆಲವೊಮ್ಮೆ ಸೈಲೆಂಟ್ ಆಗಿ ಇರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲ. ಆದರೆ ನಿಮ್ಮೆಲ್ಲರಿಗಾಗಿ, ನೀವು ಚೆನ್ನಾಗಿ ಇರಬೇಕು ಅನ್ನೋ ಕಾರಣಕ್ಕೆ ನಾನು ಎಲ್ಲವನ್ನೂ ಮುಚ್ಕೊಂಡು ಇದ್ದೆ” ಎಂದು ಅಭಿಮಾನಿಗಳ ಮೇಲೆ ಇರುವ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು.

ಸುದೀಪ್ ಅವರ ಸಹನೆಯಿಂದಾಗಿ ತಮ್ಮ ಅಭಿಮಾನಿಗಳ ಮೇಲೆ ಅನಗತ್ಯ ಟೀಕೆಗಳು ಹಾಗೂ ಕಲ್ಲು ತೂರಾಟವಾಗುತ್ತಿದೆ ಎಂಬ ನೋವನ್ನೂ ಅವರು ಹಂಚಿಕೊಂಡರು. “ನನ್ನ ಸಹನೆಯಿಂದಾಗಿ ಬಹಳಷ್ಟು ಕಲ್ಲಿನ ತೂರಾಟ ನಿಮ್ಮ ಮೇಲೆ ಬೀಳುತ್ತಿದೆ. ಅದನ್ನೆಲ್ಲ ನೀವು ಸಹಿಸಿಕೊಂಡು ಬಂದಿದ್ದೀರಿ. ನಾನು ಈಗ ಹೇಳೋದು ಒಂದೇ.. ತಡೆಯೋ ತನಕ ತಡೀರಿ, ಮಾತಾಡೋ ಸಮಯ ಬಂದಾಗ ಮಾತಾಡಿ” ಎಂದು ಅಭಿಮಾನಿಗಳಿಗೆ ಸ್ಪಷ್ಟ ಸಂದೇಶ ನೀಡಿದರು.

ಇನ್ನು ಸಿನಿಮಾ ಬಗ್ಗೆ ಮಾತನಾಡಿದ ಸುದೀಪ್, “‘ಮಾರ್ಕ್’ ಒಂದು ಅದ್ಭುತವಾದ ಸಿನಿಮಾ. ಇದರಲ್ಲಿ ಹಲವರ ಕನಸುಗಳಿವೆ. ಈ ಸಿನಿಮಾವನ್ನು ನೀವು ಎಲ್ಲರೂ ಸೊಗಸಾಗಿ ಸ್ವಾಗತಿಸುತ್ತೀರಿ ಎಂಬ ಭರವಸೆ ನನಗಿದೆ. ಡಿಸೆಂಬರ್ 25ರಂದು ಮಾರ್ಕ್ ನೋಡಿದ ಹುಬ್ಬಳ್ಳಿ ಜನರ ಕೂಗಾಟ ಬೆಂಗಳೂರಿನಲ್ಲಿ ಕೇಳಿಸಬೇಕು” ಎಂದು ಅಭಿಮಾನಿಗಳಿಗೆ ಮನವಿ ಮಾಡಿದರು.

ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿಬಂದಿರುವ ‘ಮಾರ್ಕ್’ ಒಂದು ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ‘ಮಸ್ತ್ ಮಲೈಕಾ’ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಶೇಷವಾಗಿ ಸುದೀಪ್ ಅವರ ಪುತ್ರಿ ಸಾನ್ವಿ ಹಾಡಿರುವ ಹಾಡು ಅಭಿಮಾನಿಗಳ ಮನ ಗೆದ್ದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version