• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಧನುಷ್ ಹಾಗೂ ಫಾಲ್ಗುಣಿ ಖನ್ನ ನಾಯಕ-ನಾಯಕಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 3, 2025 - 11:31 pm
in ಸಿನಿಮಾ
0 0
0
Web (49)

“ನಾನು ಮತ್ತು ಗುಂಡ” ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ, ಮಾವಿನಮರ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಧನುಷ್ – ಫಾಲ್ಗುಣಿ ಖನ್ನ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಕೊನಾರ್ಕ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಗರಭಾವಿಯ ಶ್ರೀದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆರಂಭವಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಆರಂಭ ಫಲಕ ತೋರಿ “ಕೊನಾರ್ಕ್” ಚಿತ್ರಕ್ಕೆ ಚಾಲನೆ ನೀಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.

“ಕೊನಾರ್ಕ್” ಚಿತ್ರದ ಕಥೆ ಸಿದ್ದವಾಗಲು ಎರಡು ವರ್ಷಗಳ ಕಾಲ ಬೇಕಾಯಿತು ಎಂದು ಮಾತನಾಡಿದ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ, “ಕೊನಾರ್ಕ್” ಎಂದರೆ ಸೂರ್ಯನಿಂದ ಭೂಮಿಗೆ ಬೀಳುವ ಬೆಳಕು.‌ ನಮ್ಮ ಚಿತ್ರದ ಕಥೆಗೆ ಸೂಕ್ತ ಶೀರ್ಷಿಕೆ ಇದು. ಇನ್ನೂ ಧನುಷ್ ಈ ಚಿತ್ರದ ನಾಯಕನಾಗಿ, ಫಾಲ್ಗುಣಿ ಖನ್ನ ನಾಯಕಿಯಾಗಿ ನಟಿಸುತ್ತಿದ್ದಾರೆ‌. ಅಭಿಜಿತ್, ಹ್ಯಾರಿ ಜೋಶ್, ಸುಧಾರಾಣಿ, ರಮೇಶ್ ಇಂದಿರಾ, ಬಿ.ಸುರೇಶ್, ರಾಜ್ ದೀಪಕ್ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರ ದೊಡ್ಡ ತಾರಾಬಳಗವಿದೆ‌‌.

RelatedPosts

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ADVERTISEMENT
ADVERTISEMENT

Whatsapp image 2025 09 03 at 9.52.39 pm

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಶ್ಯಾಮ್‌ ಸಿ ಎಸ್ ಸಂಗೀತ ನಿರ್ದೇಶನ, ಸಂಕೇತ್ ಮೈಸೂರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಡಾ||ರವಿವರ್ಮ, ಅರ್ಜುನ್, ಚೇತನ್ ಡಿಸೋಜ, ವಿನೋದ್, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಭೂಷಣ್,‌ ಮೊಯಿನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. “ಕೊನಾರ್ಕ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್ ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಆನಂತರ ಮುಂಬೈ, ಗೋವಾ, ಕಾರವಾರ, ಹೊನ್ನಾವರ, ಬೆಂಗಳೂರು, ಮೈಸೂರಿನಲ್ಲಿ ನಡೆಯಲಿದೆ. ಮಾವಿನಮರ ಫಿಲಂಸ್ ಮೂಲಕ ಕೆಲವು ಸ್ನೇಹಿತರು ಸೇರಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Whatsapp image 2025 09 03 at 9.52.38 pm (2)

ನಾನು ಹಾಗೂ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರು ಆರು ವರ್ಷಗಳ ಸ್ನೇಹಿತರು. “ನಾನು ಮತ್ತು ಗುಂಡ” ಚಿತ್ರದ ಸಮಯದಲ್ಲಿ ಅವರ ಕಾರ್ಯವೈಖರಿ ನೋಡಿದ ನನಗೆ, ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಈಗ ಕಾಲ ಕೂಡಿ ಬಂದಿದೆ. ಕೊನಾರ್ಕ್ ಚಿತ್ರದ ಕಥೆ ಬಹಳ ಚೆನ್ನಾಗಿದೆ ಎಂದರು ನಾಯಕ ಧನುಷ್.

Whatsapp image 2025 09 03 at 9.52.39 pm

ನಾನು ಮೂಲತಃ ದೆಹಲಿಯವಳು. ಈಗ ಮುಂಬೈ ನಿವಾಸಿ. ತೆಲುಗಿನಲ್ಲಿ ಈಗಾಗಲೇ ಚಿತ್ರವೊಂದರಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ನಾಯಕಿ ಫಾಲ್ಗುಣಿ ಖನ್ನ ತಿಳಿಸಿದರು.

ಶ್ರೀನಿವಾಸ್ ತಿಮ್ಮಯ್ಯ ಅವರು ಕಥೆ ಹೇಳುವ ರೀತಿಯೇ ಬಹಳ ಅದ್ಭುತ. ಅವರು ಈ ಚಿತ್ರದ ಕಥೆ ಹೇಳಿದ ಕೂಡಲೆ ನಾನು ಚಿತ್ರದಲ್ಲಿ ನಟಿಸಬೇಕೆಂದು ನಿರ್ಧರಿಸಿದೆ ಎಂದು ಹಿರಿಯ ನಟ ಅಭಿಜಿತ್ ಹೇಳಿದರು.

“ಕೊನಾರ್ಕ್” ಚಿತ್ರದ ಅನೇಕ ಕಲಾವಿದರು, ತಂತ್ರಜ್ಞರು ಹಾಗೂ ನಿರ್ಮಾಪಕ ಮದನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t123054.001

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

by ಶಾಲಿನಿ ಕೆ. ಡಿ
September 17, 2025 - 12:35 pm
0

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

Untitled design 2025 09 17t114138.681

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

by ಶಾಲಿನಿ ಕೆ. ಡಿ
September 17, 2025 - 11:52 am
0

Untitled design 2025 09 17t112558.883

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
September 17, 2025 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t123054.001
    ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್
    September 17, 2025 | 0
  • Web (84)
    “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ
    September 16, 2025 | 0
  • Web (83)
    UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!
    September 16, 2025 | 0
  • Web (78)
    ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್
    September 16, 2025 | 0
  • Web (76)
    ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ
    September 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version