• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಧನುಷ್ ಹಾಗೂ ಫಾಲ್ಗುಣಿ ಖನ್ನ ನಾಯಕ-ನಾಯಕಿ

admin by admin
September 3, 2025 - 11:31 pm
in ಸಿನಿಮಾ
0 0
0
Web (49)

“ನಾನು ಮತ್ತು ಗುಂಡ” ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ, ಮಾವಿನಮರ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಧನುಷ್ – ಫಾಲ್ಗುಣಿ ಖನ್ನ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಕೊನಾರ್ಕ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಗರಭಾವಿಯ ಶ್ರೀದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆರಂಭವಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಆರಂಭ ಫಲಕ ತೋರಿ “ಕೊನಾರ್ಕ್” ಚಿತ್ರಕ್ಕೆ ಚಾಲನೆ ನೀಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.

“ಕೊನಾರ್ಕ್” ಚಿತ್ರದ ಕಥೆ ಸಿದ್ದವಾಗಲು ಎರಡು ವರ್ಷಗಳ ಕಾಲ ಬೇಕಾಯಿತು ಎಂದು ಮಾತನಾಡಿದ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ, “ಕೊನಾರ್ಕ್” ಎಂದರೆ ಸೂರ್ಯನಿಂದ ಭೂಮಿಗೆ ಬೀಳುವ ಬೆಳಕು.‌ ನಮ್ಮ ಚಿತ್ರದ ಕಥೆಗೆ ಸೂಕ್ತ ಶೀರ್ಷಿಕೆ ಇದು. ಇನ್ನೂ ಧನುಷ್ ಈ ಚಿತ್ರದ ನಾಯಕನಾಗಿ, ಫಾಲ್ಗುಣಿ ಖನ್ನ ನಾಯಕಿಯಾಗಿ ನಟಿಸುತ್ತಿದ್ದಾರೆ‌. ಅಭಿಜಿತ್, ಹ್ಯಾರಿ ಜೋಶ್, ಸುಧಾರಾಣಿ, ರಮೇಶ್ ಇಂದಿರಾ, ಬಿ.ಸುರೇಶ್, ರಾಜ್ ದೀಪಕ್ ಶೆಟ್ಟಿ, ಯಶ್ ಶೆಟ್ಟಿ ಮುಂತಾದವರ ದೊಡ್ಡ ತಾರಾಬಳಗವಿದೆ‌‌.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT

Whatsapp image 2025 09 03 at 9.52.39 pm

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಶ್ಯಾಮ್‌ ಸಿ ಎಸ್ ಸಂಗೀತ ನಿರ್ದೇಶನ, ಸಂಕೇತ್ ಮೈಸೂರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಡಾ||ರವಿವರ್ಮ, ಅರ್ಜುನ್, ಚೇತನ್ ಡಿಸೋಜ, ವಿನೋದ್, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಭೂಷಣ್,‌ ಮೊಯಿನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. “ಕೊನಾರ್ಕ್” ಚಿತ್ರದ ಮೊದಲ ಹಂತದ ಚಿತ್ರೀಕರಣ ಅಕ್ಟೋಬರ್ ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿದೆ. ಆನಂತರ ಮುಂಬೈ, ಗೋವಾ, ಕಾರವಾರ, ಹೊನ್ನಾವರ, ಬೆಂಗಳೂರು, ಮೈಸೂರಿನಲ್ಲಿ ನಡೆಯಲಿದೆ. ಮಾವಿನಮರ ಫಿಲಂಸ್ ಮೂಲಕ ಕೆಲವು ಸ್ನೇಹಿತರು ಸೇರಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

Whatsapp image 2025 09 03 at 9.52.38 pm (2)

ನಾನು ಹಾಗೂ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರು ಆರು ವರ್ಷಗಳ ಸ್ನೇಹಿತರು. “ನಾನು ಮತ್ತು ಗುಂಡ” ಚಿತ್ರದ ಸಮಯದಲ್ಲಿ ಅವರ ಕಾರ್ಯವೈಖರಿ ನೋಡಿದ ನನಗೆ, ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಈಗ ಕಾಲ ಕೂಡಿ ಬಂದಿದೆ. ಕೊನಾರ್ಕ್ ಚಿತ್ರದ ಕಥೆ ಬಹಳ ಚೆನ್ನಾಗಿದೆ ಎಂದರು ನಾಯಕ ಧನುಷ್.

Whatsapp image 2025 09 03 at 9.52.39 pm

ನಾನು ಮೂಲತಃ ದೆಹಲಿಯವಳು. ಈಗ ಮುಂಬೈ ನಿವಾಸಿ. ತೆಲುಗಿನಲ್ಲಿ ಈಗಾಗಲೇ ಚಿತ್ರವೊಂದರಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ನಾಯಕಿ ಫಾಲ್ಗುಣಿ ಖನ್ನ ತಿಳಿಸಿದರು.

ಶ್ರೀನಿವಾಸ್ ತಿಮ್ಮಯ್ಯ ಅವರು ಕಥೆ ಹೇಳುವ ರೀತಿಯೇ ಬಹಳ ಅದ್ಭುತ. ಅವರು ಈ ಚಿತ್ರದ ಕಥೆ ಹೇಳಿದ ಕೂಡಲೆ ನಾನು ಚಿತ್ರದಲ್ಲಿ ನಟಿಸಬೇಕೆಂದು ನಿರ್ಧರಿಸಿದೆ ಎಂದು ಹಿರಿಯ ನಟ ಅಭಿಜಿತ್ ಹೇಳಿದರು.

“ಕೊನಾರ್ಕ್” ಚಿತ್ರದ ಅನೇಕ ಕಲಾವಿದರು, ತಂತ್ರಜ್ಞರು ಹಾಗೂ ನಿರ್ಮಾಪಕ ಮದನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version