• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಎದೆಯೆತ್ತರಕ್ಕೆ ಮಗ ಇದ್ದರೂ, ತನಗಿಂತ 8 ವರ್ಷ ಚಿಕ್ಕವನ ಜೊತೆ ಎರಡನೇ ಮದುವೆಗೆ ರೆಡಿಯಾ ಖ್ಯಾತ ನಟಿ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 16, 2025 - 6:41 pm
in ಬಾಲಿವುಡ್, ಸಿನಿಮಾ
0 0
0
Web 2025 05 16t184459.254

ಬಾಲಿವುಡ್‌ನ ಖ್ಯಾತ ನಟಿ ಕೊಂಕಣಾ ಸೇನ್ ಶರ್ಮಾ ತಮಗಿಂತ 8 ವರ್ಷ ಚಿಕ್ಕವರಾದ ನಟ ಅಮೋಲ್ ಪರಾಶರ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ವದಂತಿಗಳು ಮಾಯಾನಗರಿ ಮುಂಬೈನಲ್ಲಿ ಹರಿದಾಡುತ್ತಿವೆ. ತಮ್ಮ ಮಗನ ಜೊತೆ ಸಂಸಾರ ನಡೆಸುತ್ತಿರುವ ಕೊಂಕಣಾ, ಎರಡನೇ ಪ್ರೀತಿಯ ಅಮಲಿನಲ್ಲಿ ತೇಲುತ್ತಿರುವ ಚರ್ಚೆ ಜೋರಾಗಿದೆ.

ಕೊಂಕಣಾ ಸೇನ್ ಶರ್ಮಾ, ‘ಪೇಜ್ 3’, ‘ಓಂಕಾರ’, ‘ಲೈಫ್ ಇನ್ ಮೆಟ್ರೋ’, ‘ವೇಕ್ ಅಪ್ ಸಿದ್’, ‘ಲಿಪ್‌ಸ್ಟಿಕ್ ಅಂಡರ್ ಮೈ ಬುರ್ಕಾ’ನಂತಹ ಚಿತ್ರಗಳ ಮೂಲಕ ಗುರುತಿಸಿಕೊಂಡವರು. 2007ರಲ್ಲಿ ಬಾಲಿವುಡ್ ಕಲಾವಿದ ರಣವೀರ್ ಶೋರೆ ಜೊತೆ ಪ್ರೀತಿಯಲ್ಲಿ ಬಿದ್ದ ಕೊಂಕಣಾ, 2010ರಲ್ಲಿ ಆಪ್ತರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಒಬ್ಬ ಮಗನೂ ಇದ್ದಾನೆ. ಆದರೆ, 2020ರಲ್ಲಿ ಇಬ್ಬರ ಸಂಸಾರದಲ್ಲಿ ಬಿರುಕು ಮೂಡಿ, ವಿಚ್ಛೇದನ ಪಡೆದರು.

RelatedPosts

ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!

ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!

ADVERTISEMENT
ADVERTISEMENT

View this post on Instagram

 

A post shared by ShowMo (@showmo_india)


ವಿಚ್ಛೇದನದ ನಂತರ ಕೊಂಕಣಾ ತಮ್ಮ ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಮುನ್ನಡೆಯುತ್ತಿದ್ದರು. ಆದರೆ, ಇತ್ತೀಚೆಗೆ ತಮಗಿಂತ 8 ವರ್ಷ ಚಿಕ್ಕವರಾದ ನಟ ಅಮೋಲ್ ಪರಾಶರ್ ಜೊತೆ ಕೊಂಕಣಾ ಸೇನ್ ಶರ್ಮಾ ಅವರ ಹೆಸರು ಜೋಡಿಯಾಗಿದೆ. ಅಮೆಜಾನ್ ಪ್ರೈಂನ ‘ಗ್ರಾಮ್ ಚಿಕಿತ್ಸಾಲಯ್’ ವೆಬ್ ಸರಣಿಯ ವಿಶೇಷ ಪ್ರದರ್ಶನದಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು, ಕ್ಯಾಮರಾಗೆ ಫೋಸ್ ನೀಡಿದ್ದಾರೆ. ಇವರ ಆತ್ಮೀಯತೆಯನ್ನು ಕಂಡ ಅನೇಕರು ಇಬ್ಬರ ನಡುವೆ ಪ್ರೀತಿಯ ಸಂಬಂಧ ಇದೆ ಎಂದು ಊಹಿಸುತ್ತಿದ್ದಾರೆ.

2019ರಲ್ಲಿ ನೆಟ್‌ಫ್ಲಿಕ್ಸ್‌ನ ‘ಡಾಲಿ ಕಿಟ್ಟಿ ಔರ್ ವೋ ಚಮಕ್ಕೆ ಸಿತಾರೆ’ ಚಿತ್ರದಲ್ಲಿ ಕೊಂಕಣಾ ಮತ್ತು ಅಮೋಲ್ ಒಟ್ಟಿಗೆ ಕೆಲಸ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಸ್ನೇಹ ಬೆಳೆದು, ನಂತರ ಪ್ರೀತಿಯಾಗಿ ಮೊಳಕೆಯೊಡೆದಿರಬಹುದು ಎಂದು ಚರ್ಚೆಯಾಗುತ್ತಿದೆ. ಆದರೆ, ಈ ಸಂಬಂಧದ ಬಗ್ಗೆ ಕೊಂಕಣಾ ಮತ್ತು ಅಮೋಲ್ ಇದುವರೆಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಕೊಂಕಣಾ ಸೇನ್ ಶರ್ಮಾ ಅವರ ಈ ಹೊಸ ಪ್ರೀತಿಯ ಕಥೆ ಬಾಲಿವುಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಮಗನೊಂದಿಗೆ ಜೀವನ ನಡೆಸುತ್ತಿರುವ ಕೊಂಕಣಾ, ಎರಡನೇ ಮದುವೆಗೆ ಸಿದ್ಧರಾಗುತ್ತಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಈ ಜೋಡಿಯ ಮುಂದಿನ ಹೆಜ್ಜೆಗಳ ಬಗ್ಗೆ ಅನೇಕರ ಕುತೂಹಲವಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T162753.374
    ‘ಧುರಂಧರ್’ ಧಮಾಕ.. 11 ದಿನಕ್ಕೆ 600 ಕೋಟಿ ಲೂಟಿ..!
    December 16, 2025 | 0
  • Untitled design 2025 12 03T165056.954
    ಕಾಂತಾರ ದೈವದ ಬಗ್ಗೆ ಅವಹೇಳನ: ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್‌
    December 3, 2025 | 0
  • Untitled design 2025 12 02T160748.098
    ನಿಲ್ಲದ ದೈವದ ಅನುಕರಣೆ.. ಜನಕ್ಕೆ ಬುದ್ಧಿ ಬರೋದ್ಯಾವಾಗ..?
    December 2, 2025 | 0
  • Untitled design 2025 11 30T124307.889
    ದೈವ ನರ್ತನವನ್ನು ‘ಫೀಮೇಲ್ ಘೋಸ್ಟ್’ ಎಂದ ರಣವೀರ್‌ ಸಿಂಗ್‌ ವಿರುದ್ದ ಭಾರಿ ಆಕ್ರೋಶ
    November 30, 2025 | 0
  • Untitled design 2025 11 29T155519.613
    ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!
    November 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version