• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕೊರಗಜ್ಜ’ ಚಿತ್ರಕ್ಕೆ ಎಐ ಮ್ಯಾಜಿಕ್: ಶ್ರೇಯಾ ಘೋಷಾಲ್ ಹಾಡಿಗೆ ಹೊಸ ಲುಕ್!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 18, 2025 - 10:48 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (10)

ಬೆಂಗಳೂರು: ದೈವಿಕ ಹಿನ್ನೆಲೆಯ ಕಥಾಹಂದರ ಹೊಂದಿರುವ ಬಹುನಿರೀಕ್ಷಿತ “ಕೊರಗಜ್ಜ” ಸಿನಿಮಾದ ಬಗ್ಗೆ ಚಿತ್ರಪ್ರೇಮಿಗಳಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದೆ. ವಿಶ್ವವಿಖ್ಯಾತ ಫುಟ್ ಬಾಲ್ ತಾರೆ ಲಿಯೊನಲ್ ಮೆಸ್ಸಿ ಅವರ ಭಾರತ ಭೇಟಿಯ ಸಂದರ್ಭದಲ್ಲಿ ವೈರಲ್ ಆಗಿದ್ದ ‘ಮೈದಾನಂ ಮೀದಾ…’ ಎನ್ನುವ ಎಐ (AI) ಹಾಡನ್ನು ಸೃಷ್ಟಿಸಿದ ಅದೇ ಕ್ರಿಯೇಟಿವ್ ತಂಡ ಈಗ “ಕೊರಗಜ್ಜ” ಚಿತ್ರದ ಹಾಡಿಗೂ ಕೈಜೋಡಿಸಿ ಕುತೂಹಲಕ್ಕೆ ಹೆಚ್ಚಿಸಿದೆ.

ಸುಧೀರ್ ಅತ್ತಾವರ್ ನಿರ್ದೇಶನದ ಈ ಚಿತ್ರದ ಎರಡನೆಯ ಹಾಡು ಬಿಡುಗಡೆಗೆ ಸಜ್ಜಾಗಿದ್ದು, ಇದನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಸಿ ವಿನೂತನವಾಗಿ ವಿನ್ಯಾಸಗೊಳಿಸಲಾಗಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಈ ಹಾಡಿಗೆ ಅದ್ಭುತವಾಗಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ವಿಶೇಷವೆಂದರೆ, ಗಾಯಕಿ ಶ್ರೇಯಾ ಘೋಷಾಲ್ ಅವರು ಹಾಡಿನ ಟ್ರ್ಯಾಕ್ ಕೇಳಿದ ತಕ್ಷಣವೇ ಹಾಡಲು ಒಪ್ಪಿಕೊಂಡಿದ್ದಾರೆ. ಸುಧೀರ್ ಅತ್ತಾವರ್ ಬರೆದಿರುವ “ಗಾಳಿ ಗಂಧ… ತೀಡಿ ತಂದ…” ಎಂಬ ಸಾಹಿತ್ಯಕ್ಕೆ ಶ್ರೇಯಾ ಘೋಷಾಲ್ ಮತ್ತು ಅರ್ಮನ್ ಮಲಿಕ್ ಅವರ ಮಧುರ ಧ್ವನಿ ಹೊಸ ಮೆರುಗು ನೀಡಿದೆ.

RelatedPosts

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್

ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ

ADVERTISEMENT
ADVERTISEMENT

ಇತ್ತೀಚೆಗಷ್ಟೇ ಹಾಡಿನ ಸಾಹಿತ್ಯ ಬಿಡುಗಡೆ ಮಾಡಿದ್ದ ಚಿತ್ರತಂಡ, ಇದೀಗ ಹಾಡಿನಲ್ಲಿ ಬರುವ ಪ್ರೇಮಿಗಳ ಸುಂದರವಾದ ಫೋಟೋಗಳನ್ನು ಹೊರಹಾಕಿದೆ. ಈ ಫೋಟೋಗಳು ಸಿನಿಮಾದಲ್ಲಿ ಬಲಿಷ್ಠ ಪ್ರೇಮಕಥೆಯೂ ಇರುವುದನ್ನು ಸೂಚಿಸುತ್ತಿವೆ. ಸಾಮಾನ್ಯವಾಗಿ ಕೊರಗಜ್ಜ ದೈವದ ಸಿನಿಮಾದಲ್ಲಿ ಪ್ರಣಯದ ಸನ್ನಿವೇಶಗಳಿವೆಯೇ ಎಂದು ಕೆಲವರು ಪ್ರಶ್ನಿಸಬಹುದು, ಆದರೆ ನಿರ್ದೇಶಕ ಸುಧೀರ್ ಅತ್ತಾವರ್ ಈ ಚಿತ್ರಕ್ಕೆ ವಿಭಿನ್ನ ಆಯಾಮ ನೀಡಿದ್ದಾರೆ ಎನ್ನಲಾಗುತ್ತಿದೆ.

ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ವಿದ್ಯಾಧರ್ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಅತ್ಯಾಧುನಿಕ ವಾದ್ಯವೃಂದ ಮತ್ತು ವಿಭಿನ್ನ ಸ್ಟ್ರಿಂಗ್ಸ್ ಬಳಸಿ ಈ ಹಾಡನ್ನು ಸಿದ್ಧಪಡಿಸಲಾಗಿದೆ. ಎಐ ತಂತ್ರಜ್ಞಾನದ ಬಳಕೆ ಈ ಹಾಡನ್ನು ಅಂತರಾಷ್ಟ್ರೀಯ ಮಟ್ಟದ ಗುಣಮಟ್ಟಕ್ಕೆ ಕೊಂಡೊಯ್ಯಲಿದೆ ಎಂದು ಅಭಿಮಾನಿಗಳು ಹಾಗೂ ಸಿನಿ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ಸಿನಿಮಾ ಬಿಡುಗಡೆಗೊಂಡ ನಂತರವಷ್ಟೇ ಪ್ರೇಕ್ಷಕರ ಎಲ್ಲಾ ಕುತೂಹಲಗಳಿಗೆ ಉತ್ತರ ಸಿಗಲಿದೆ. ಅಲ್ಲಿಯವರೆಗೆ ಈ ರೀತಿಯ ಹೊಸ ಅಪ್‌ಡೇಟ್‌ಗಳು ಚಿತ್ರದ ಮೇಲಿನ ಹೈಪ್ ಅನ್ನು ಇನ್ನಷ್ಟು ಹೆಚ್ಚಿಸಲಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 17T184129.949

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

by ಶ್ರೀದೇವಿ ಬಿ. ವೈ
January 17, 2026 - 6:44 pm
0

BeFunky collage 2026 01 17T182655.960

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 6:27 pm
0

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T184129.949
    ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!
    January 17, 2026 | 0
  • BeFunky collage 2026 01 17T182655.960
    ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ
    January 17, 2026 | 0
  • BeFunky collage 2026 01 17T153130.144
    ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್
    January 17, 2026 | 0
  • Untitled design 2026 01 17T143535.136
    ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ
    January 17, 2026 | 0
  • Untitled design 2026 01 17T141850.265
    ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version