• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕೊರಗಜ್ಜ” ಚಿತ್ರಕ್ಕೆ ಕಾಸ್ಟ್ಯೂಮ್, ಆರ್ಟ್ ಡೈರೆಕ್ಷನ್‌ಗೆ ಟಿಪ್ಸ್ ನೀಡಿದ್ದೇ M.S ಸತ್ಯು- ಸುಧೀರ್ ಅತ್ತಾವರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2025 - 10:12 pm
in ಸಿನಿಮಾ
0 0
0
Untitled design 2025 07 02t220705.921

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು “ಕೊರಗಜ್ಜ” ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತು ಚಿತ್ರ ತಂಡ ಹೆಚ್ಚು ಸಂಭ್ರಮಿಸುತ್ತಿದೆ. ಇದಕ್ಕೆ ಕಾರಣ ಈ ಚಿತ್ರದಲ್ಲಿ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಸತ್ಯುರವರು ನೀಡಿರುವ ಕೊಡುಗೆ. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಮ್ಸ್ ಬ್ಯಾನರ್ ಅಡಿಯ ಬಹು ನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಇನ್ನೇನು ಬಿಡುಗಡೆಗೆ ಸಿದ್ಧವಾಗುತ್ತಿದೆ.

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ದೇಶದ ಬಲು ದೊಡ್ದ ಆಡಿಯೋ ಕಂಪೆನಿ ಆಡಿಯೋ ರೈಟ್ ಪಡೆದುಕೊಂಡಿದೆ. ಈ ನಡುವೆ ಸಿನಿಮಾದ ಅತ್ಯಂತ ವಿಶಿಷ್ಟ ಎನಿಸುವ ಕಾಸ್ಟ್ಯೂಮ್ ನ್ನು ದೇಶದ ಖ್ಯಾತ ಕಲಾ ವಿನ್ಯಾಸಗಾರ, ರಂಗ ಕರ್ಮಿ-ನಿರ್ದೇಶಕ ಎಂ ಎಸ್ ಸತ್ಯುರವರ ಬಳಿ ಸಾಕಷ್ಟು ಚರ್ಚಿಸಿ, ವಸ್ತ್ರ ವಿನ್ಯಾಸ ಗೊಳಿಸಿರುವ ವಿಚಾರವನ್ನು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ದೇಶಕರು, ಸತ್ಯು ರವರು ತನ್ನ 96ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬಹಿರಂಗ ಪಡಿಸಿರುತ್ತಾರೆ.

ಇದು ಸುಮಾರು ಎಂಟುನೂರು ವರ್ಷಗಳ ಹಿಂದಿನ ಕಥೆಯಾದ್ದರಿಂದ ಆ ಕಾಲಘಟ್ಟಕ್ಕೆ ಸರಿ ಹೊಂದುವ ಕಾಸ್ಟ್ಯೂಮ್ ನ್ನು ವಿನ್ಯಾಸಗೊಳಿಸಲು ಆಳವಾದ ಜ್ಞಾನ ಮತ್ತು ಪರಿಕಲ್ಪನೆ ಬೇಕಾಗಿರುತ್ತದೆ. ಸತ್ಯು ರವರು ಮಾಡಿರುವ ಕಲಾ ವಿನ್ಯಾಸ ಗಳು ಲಂಡನಿನ ಷೇಕ್ಸ್ ಪಿಯರ್ ಮ್ಯೂಸಿಯಂ ನಲ್ಲೂ ಸಂಗ್ರಹವಾಗಿದೆ. ಗುರುಗಳಾದ ಸತ್ಯು ರವರ ಹತ್ರ “ಕೊರಗಜ್ಜ ” ಮತ್ತು ನನ್ನ ಮುಂಬರುವ ಸಿನಿಮಾದ ವಸ್ತ್ರ ವಿನ್ಯಾಸ ಮತ್ತು ಕಲಾ ವಿಭಾಗದ ಬಗ್ಗೆ ಹಲವಾರು ಬಾರಿ ಫೋನ್ ನಲ್ಲಿ ಚರ್ಚಿಸಿದೆ. ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಷ್ಟರಲ್ಲಿ ಸತ್ಯು ವಯೋ ಸಹಜ ಖಾಯಿಲೆಯಿಂದ ಸೊರಗಿ ಹೋಗತೊಡಗಿದರು. ನಂತರ ಸ್ವತಃ ಆಳವಾದ ಅಭ್ಯಾಸ ಮಾಡಿ ಉಡುಗೆ- ತೊಡುಗೆ ಮತ್ತು ಕಲಾ ವಿನ್ಯಾಸ ಮಾಡಿದೆ. ಆದರೆ ನನ್ನ “ಪರಿ” ಸಿನಿಮಾದ ಕಲಾ ನಿರ್ದೇಶನವನ್ನು ಸತ್ಯು ರವರೇ ಮಾಡಿದ್ದರು- ಎಂದು ಸುಧೀರ್ ತಿಳಿಸಿದರು.

“ಕೊರಗಜ್ಜ” ಸಿನಿಮಾದ ಕಲಾ ನಿರ್ದೇಶನವನ್ನೂ ನಿರ್ದೇಶಕರೇ ಮಾಡಿರುತ್ತಾರೆ. ಸುಧೀರ್ ಅತ್ತಾವರ್ ರವರು ಎಂ ಎಸ್ ಸತ್ಯುರವರ ಜೊತೆ ಸಿನಿಮಾ,ರಂಗಭೂಮಿ ಮತ್ತು ಟಿವಿ ಮಾಧ್ಯಮದಲ್ಲಿ ಸುಮರು _10 ವರ್ಷ ಕೆಲಸ ಮಾಡಿರುತ್ತಾರೆ. “ಇಜ್ಜೋಡು” ಚಿತ್ರಕ್ಕೆ ಎಲ್ಲಾ ಹಾಡುಗಳನ್ನೂ ಸುಧೀರ್ ರಚಿಸಿರುತ್ತಾರೆ. ಇಂದು ಬಹಳ ದೊಡ್ದ ಹೆಸರು ಮಾಡುತ್ತಿರುವ ವಿನ್ಯಾಸಕಾರರು, ದೇಶದ ಶ್ರೇಷ್ಠ ಕಲಾ ನಿರ್ದೇಶಕ ರಾಗಿರುವ ಸತ್ಯು ರವರ ಮೂಸೆಯಿಂದ ಬಂದಿರುತ್ತಾರೆ. ಅಂತಹ ಶ್ರೇಷ್ಠ ವಿನ್ಯಾಸಗಾರ ಎಂ ಎಸ್ ಸತ್ಯು “ಕೊರಗಜ್ಜ” ಸಿನಿಮಾದ ಕಥೆ ಕೇಳಿ ಬಹಳ ಇಷ್ಟ ಪಟ್ಟಿದ್ದರು. ಆದರೆ ಸಿನಿಮಾ ಮಾಡಲು ಅತ್ಯಂತ ಚಾಲೆಂಜಿಂಗ್ ಮತ್ತು ಕಠಿಣ ಎಂಬ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ಸಿನಿಮಾದ ಕಾಸ್ಟ್ಯೂಮನ್ನು ಖ್ಯಾತ ಹಾಲಿವುಡ್-ಬಾಲಿವುಡ್ ಮತ್ತು ಯುರೋಪಿಯನ್ ಸಿನಿಮಾಗಳ ನಟ, ಕೊರಗಜ್ಜ ” ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರ ನಿಭಾಯಿಸಿರುವ ಕಬೀರ್ ಬೇಡಿ ಬಹಳವಾಗಿ ಮೆಚ್ಚಿಕೊಂಡು ತನ್ನ ಇನ್ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಿಸುತ್ತಿರುವ “ಕೊರಗಜ್ಜ” ಸಿನಿಮಾವನ್ನು ದೇಶಾದ್ಯಂತ ತೆರೆ ಕಾಣಲು ಕಾರ್ಯ ತಂತ್ರ ರೂಪುಗೊಳ್ಳುತ್ತಿದೆ. ಈ ನಡುವೆ ಆಡಿಯೋ, ಮತ್ತು ಟ್ರಯಲರನ್ನು ಲಂಡನ್ ನ ಒಂದು ವಿಶೇಷ ಸ್ಥಳದಲ್ಲಿ ಬಿಡುಗಡೆ ಗೊಳಿಸಲು ತಂಡ ಸಜ್ಜಾಗುತ್ತಿದೆ. ಖ್ಯಾತ ಸಂಗೀತಗಾರ ಗೋಪಿ ಸುಂದರ್ ರವರ ಹೊಸ ’ಝೋನರ” ನ ಮ್ಯೂಸಿಕ್, ಈಗಾಗಲೇ ದೇಶದ ಹಲವಾರು ಖ್ಯಾತ ಆಡಿಯೋ ಕಂಪೆನಿಗಳ ಗಮನ ಸೆಳೆಯುವಲ್ಲಿ ಸಫಲವಾಗಿದೆ.ಅದಕ್ಕೆ ಪೂರಕವಾಗಿ ಶ್ರೇಯಾ ಘೋಷಾಲ್, ಸುನಿಧಿ ಚೌಹಾನ್, ಶಂಕರ್ ಮಹದೇವನ್, ಜಾವೆದ್ ಆಲಿ, ಶರೋನ್ ಪ್ರಭಾಕರ್, ಸ್ವರೂಪ್ ಖಾನ್, ಅರ್ಮನ್ ಮಲಿಕ್ ಜೊತೆಗೆ ದಕ್ಷಿಣ ಭಾರತದ ಪ್ರತಿಭೆಗಳಾದ ರಮೇಶ್ ಚಂದ್ರ, ಅನಿಲ ರಾಜಿವ್, ಸನ್ನಿದಾನಂದನಮ್, ವಿಜೇಶ್ ಗೋಪಾಲ್, ಪ್ರತಿಮ ಭಟ್, ಕಾಂಜನ ಮೊದಲಾದವರ ಕಂಠ ಸಿರಿಯಲ್ಲಿ ವಿನೂತನ ಗೀತೆಗಳು ಮೂಡಿಬಂದಿದೆ.ಚಿತ್ರಕ್ಕೆ ಮನೋಜ್ ಪಿಳ್ಳೈ ಮತ್ತು ಪವನ್ ಕ್ಯಾಮರಾ, ವಿದ್ಯಾಧರ್ ಶೆಟ್ಟಿ ಮತ್ತು ಜಿತ್ ಜೋಶ್ ಸಂಕಲನ, ಬಿಬಿನ್ ದೇವ್ ಸೌಂಡ್ ಡಿಸೈನ್, ಲಿಜು ಪ್ರಭಾಕರ್ ಡಿ ಐ ಕಲರಿಂಗ್, ಲವನ್-ಕುಶನ್ ವಿ ಎಫ಼್ ಎಕ್ಸ್ ಮತ್ತು ಗ್ರಾಫಿಕ್ಸ್ ಕೆಲಸ ಈ ಚಿತ್ರಕ್ಕಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version