• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕೊರಗಜ್ಜ’ ಸಿನಿಮಾಗೆ ಪ್ಯಾನ್ ಇಂಡಿಯಾ ಟಚ್..!

ಶ್ರುತಿ-ಭವ್ಯ, ಜೈ ಜಗದೀಶ್ ದಂಪತಿಗೆ ಕೋಲ ದರ್ಶನ 

ಯಶಸ್ವಿನಿ ಎಂ by ಯಶಸ್ವಿನಿ ಎಂ
November 12, 2025 - 4:38 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (38)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ಕಾಂತಾರ ಚಾಪ್ಟರ್ 1 ಚಿತ್ರದ ಕೊನೆಯ ದೃಶ್ಯದಲ್ಲಿ ಕೊರಗಜ್ಜ ಬರ್ತಾರೆ. ಈಗ ತುಳುನಾಡಿನ ದೈವದ ಮಹಿಮೆಯನ್ನು ಹೇಳುವುದಕ್ಕೆ ಹೊಸ ಟೀಂ ಬರ್ತಿದೆ. ಅದುವೇ ‘ಕೊರಗಜ್ಜ’. ಸಿನಿಮೋತ್ಸಾಹಿ ತಂಡ ಕೊರಗಜ್ಜ ಸಿನಿಮಾಗೆ ಕೈ ಹಾಕಿದ್ದು ಯಾಕೆ..? ಜೈ ಜಗದೀಶ್ ಈ ಸಿನಿಮಾ ಕೈ ಬಿಟ್ಟಿದ್ದು ಯಾಕೆ..? ಕೋಲ ಸೇವೆಯಲ್ಲಿ ಭಾಗಿಯಾದ ನಟಿ ಶ್ರುತಿ, ಭವ್ಯ ಏನು ಹೇಳಿದ್ರು ಅನ್ನೋದಕ್ಕೆ ಈ ಸ್ಟೋರಿ ನೋಡಿ.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

ಕಾಂತಾರ ಸೂಪರ್ ಹಿಟ್ ನಂತರ ದೈವದ ಮೇಲಿನ ನಂಬಿಕೆ ಆಚಾರ ವಿಚಾರ ಜಗತ್ಜಾಹೀರು ಆಗಿದೆ. ಅದ್ರಲ್ಲೂ ಕೊರಗಜ್ಜ ಅಂದ್ರೆ ವಿದೇಶಿಗರನ್ನು ಕಣ್ಣು ಅರಳಿಸುತ್ತದೆ ಅಷ್ಟರ ಮಟ್ಟಿಗೆ ಪವರ್ ಫುಲ್ ದೇವರು ಎಂಬುದು ಸಾಬೀತು ಆಗಿದೆ. ಸದ್ಯ ಕೊರಗಜ್ಜ ಟೈಟಲ್ ನಲ್ಲೆ ಸಿನಿಮಾವೊಂದು ಬರ್ತಿದ್ದು ಬಿಡುಗಡೆಗೆ ತಯಾರಿ ನಡೆಸಿದೆ. ಎಸ್, 2010 ರಲ್ಲಿಯೇ ಕನ್ನಡದ ನಟ ಜೈಜಗದೀಶ್ ಕೊರಗ್ಗಜ್ಜ ಸಿನಿಮಾ ಮಾಡ್ಬೇಕು ಅಂದುಕೊಂಡಿದ್ದರು. ಈ ಕಥೆ ಮೇಲೆ ಒಂದು ವರ್ಷದ ಕೆಲಸ ಕೂಡ ಮಾಡಿದ್ದರು. ಆದರೆ, ಅದ್ಯಾಕೋ ಕೆಲಸವೇ ಮುಂದೆ ಹೋಗ್ತಾ ಇರಲಿಲ್ಲ.

‘ಕೊರಗಜ್ಜ’ ಸಿನಿಮಾಗೆ ಪ್ಯಾನ್ ಇಂಡಿಯಾ ಟಚ್..!

ಕೊರಗಜ್ಜ ತಂಡದಿಂದ ಮಂಗಳೂರಲ್ಲಿ ಕೋಲ ಸೇವೆ

ಶ್ರುತಿ-ಭವ್ಯ, ಜೈ ಜಗದೀಶ್ ದಂಪತಿಗೆ ಕೋಲ ದರ್ಶನ

ಹೀಗಾಗಿ ಜೈಜಗದೀಶ್ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋದರು. ದೇವರಲ್ಲಿ ಪ್ರಶ್ನೆ ಇಟ್ಟು ಕೇಳಿದಾಗ ಕೊರಗಜ್ಜನ ಸಿನಿಮಾ ನಿಮಗೆ ಆಗಿ ಬರೋದಿಲ್ಲ. ಇದನ್ನ ಮಾಡೋಕೆ ಹೋಗ್ಬೇಡಿ. ಹಾಗಂತ ದೈವದಿಂದ ಉತ್ತರ ಬಂತು. ಅಷ್ಟೆ ನೋಡಿ. ಇದಾದ್ಮೇಲೆ ಈ ಚಿತ್ರದ ಕೆಲಸವನ್ನ ಇವರು ಮುಂದುವರಿಸಲೇ ಇಲ್ಲ. ತಪ್ಪು ಕಾಣಿಕೆ ಇಟ್ಟು ಈ ಟೈಟಲ್ ನ ಈಗ ಸುಧೀರ್ ಅವ್ರಿಗೆ ಕೊಟ್ಟುಬಿಟ್ರು

ಈಗ ಸುಧೀರ್ ಅತ್ತಾವರ್ ನಿರ್ದೇಶನದ  ಕೊರಗಜ್ಜ ಸಿನಿಮಾದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತೀಚೆಗೆ ಬಿಡುಗಡೆ ಆಗಿತ್ತು. ಸದ್ಯ ಮಂಗಳೂರಿನಲ್ಲಿ ಸುದ್ಧಿಗೋಷ್ಠಿ ಹಮ್ಮಿಕೊಂಡ ಚಿತ್ರತಂಡ ಚಿತ್ರದ ಎರಡು ಹಾಡುಗಳನ್ನ ಬಿಡುಗಡೆಗೊಳಿಸಿದ್ದರು. ಮೂರು ವರ್ಷಗಳ ಹಿಂದೆ ಕೊರಗಜ್ಜ ಸಿನಿಮಾ ಆರಂಭವಾಗಿದ್ದು, ಚಿತ್ರದಲ್ಲಿ ಆರು ಭಾಷೆಗಳಿಂದ ಒಟ್ಟು 31 ಹಾಡುಗಳಿವೆ. ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ಧ ಗಾಯಕ – ಗಾಯಕಿಯರು ಹಾಡಿದ್ದಾರೆ. ಸಿನಿಮಾದ ಸಂಗೀತ ಹಕ್ಕನ್ನು ಝೀ ಮ್ಯೂಸಿಕ್‌ ಖರೀದಿಸಿದೆ. ಸುಮಾರು ಇಪ್ಪತ್ತನಾಲ್ಕು ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂದು ನಿರ್ದೇಶಕ ಸುಧೀರ್ ಹೇಳಿದ್ದಾರೆ

ಕೊರಗಜ್ಜ ಸಿನಿಮಾದಲ್ಲಿ ನಟಿ ಭವ್ಯ ಹಾಗು ಶೃತಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಯಾವುದೇ ಅಡೆತಡೆ ಇಲ್ಲದೆ ಸಿನಿಮಾ ಮೂಡಿಬಂದರೆ ಕೋಲ ಸೇವೆ ನೆರವೇರಿಸೋದಾಗಿ ಚಿತ್ರತಂಡ ಹರಕೆ ಹೋತಿದ್ರು. ಹೀಗಾಗಿ ಚಿತ್ರತಂಡದಿಂದ ಮಾರ್ನಮಿಕಟ್ಟೆಯಲ್ಲಿ ಕೋಲ ಸೇವೆ ನಡೆಯಿತು. ಈ ವೇಳೆ ನಟಿ ಶೃತಿ ಅವರ ತಂದೆ ತಾಯಿ ಜೊತೆ ಕೋಲದಲ್ಲಿ ಭಾಗಿಯಾಗಿ ಕೊರಗಜ್ಜನ ಆಶೀರ್ವಾದ ಪಡೆದರು. ಹಾಗೆ ನಟಿ ಭವ್ಯ.. ಜೈಜಗದೀಶ್.. ವಿಜಯಲಕ್ಷ್ಮಿ ಸೇರಿದಂತೆ ಕೊರಗಜ್ಜ ಚಿತ್ರತಂಡವೇ ಕೋಲಸೇವೆಯಲ್ಲಿ ಭಾಗಿಯಾಗಿ ತಮ್ಮ ಅನುಭವನ್ನು ಹಂಚಿಕೊಂಡರು.

ಅಂದಹಾಗೆ ಈ ಚಿತ್ರಕ್ಕೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣ ಮಾಡಿದ್ದಾರೆ. ಆದಷ್ಟು ಬೇಗ ಕೊರಗಜ್ಜ ಬಿಗ್ ಸ್ಕ್ರೀನ್ ಮೇಲೆ ದರ್ಶನ ಕೊಡಲಿದೆ.

 

 

 

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version