• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರ ಬಿಡುಗಡೆಗೆ ಮುನ್ನ ಮಹಾಕುಂಭ ಮೇಳದಲ್ಲಿ ಮಿಂದೆದ್ದ “ಕೊರಗಜ್ಜ” ಚಿತ್ರ ನಿರ್ದೇಶಕ-ನಿರ್ಮಾಪಕ

ಕುಂಭಮೇಳದಲ್ಲಿ ಹೆಚ್ಚಿದ "ಕೊರಗಜ್ಜ"ಚಿತ್ರದ ಉತ್ಸಾಹ...!!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 24, 2025 - 5:55 pm
in ಸಿನಿಮಾ
0 0
0
Koragajja movie

ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಬಹುಕೋಟಿ ಬಜೆಟ್ ನ “ಕೊರಗಜ್ಜ” ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್,ನಿರ್ಮಾಪಕ ತ್ರಿವಿಕ್ರಮ್ ಸಪಲ್ಯ ಹಾಗೂ ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ತ್ರಿವೇಣಿ ಸಂಗಮದಲ್ಲಿ ಮುಳುಗಿ ಎದ್ದು, ಗಂಗ-ಯಮುನ-ಸರಸ್ವತಿ ನದಿಗಳ ತ್ರಿವೇಣಿಸಂಗಮದಲ್ಲಿ ಚಿತ್ರದ ಯಶಸ್ಸಿಗಾಗಿ ಕುಂಭ ಪ್ರದೇಶದ ‘ಸರಸ್ವತ್ ಘಾಟ್’ ನಲ್ಲಿ ಕೋಟ್ಯಾಂತರ ಜನರ ಸಮಕ್ಷಮದಲ್ಲಿ ಪವಿತ್ರ ಸ್ನಾನ ಮಾಡಿ ಪ್ರಾರ್ಥಿಸಿದರು.

RelatedPosts

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್

ಖ್ಯಾತ ತಮಿಳು ಹಾಗೂ ತೆಲುಗು ನಿರ್ಮಾಪಕ ಆರ್. ಬಿ. ಚೌಧರಿ ನಿಧನ

ಮಗನಂತೆ ಸಾಕಿದ ಹುಡ್ಗನನ್ನ MLA ಮಾಡಿದ್ದೇಗೆ ವಿಜಯ್?

ADVERTISEMENT
ADVERTISEMENT

“ಕೊರಗಜ್ಜ” ಚಿತ್ರ ತಂಡ ಬಂದಿರುವ ವಿಷಯ ತಿಳಿದ ಪ್ರಯಾಗ್ ರಾಜ್ ನ ಕೆಲ ಪತ್ರಕರ್ತರು ಆಸಕ್ತಿಯಿಂದ ಕೆಲ ಹೊತ್ತು ಕಾದು ತಂಡದೊಂದಿಗೆ ಮಾತುಕತೆ ನಡೆಸಿದರು.ಕೋಟ್ಯಾಂತರ ಜನ ಸಮೂಹದ ನಡುವೆಯೂ,ಹಾಗೂ ಹೀಗೂ ತಂಡದೊಂದಿಗೆ ಸಂಪರ್ಕ ಸಾಧಿಸಿ,ಚಿತ್ರದ ಬಗ್ಗೆ ಮಾಹಿತಿ ಪಡೆದು ಕೊಂಡರು.ಕೆಲ ಚಾನೆಲ್ ಗಳು “ಕೊರಗಜ್ಜ” ಚಿತ್ರದ ಬಗ್ಗೆ ವಿಷೇಷ ಕಾರ್ಯಕ್ರಮವನ್ನೂ ಬಿತ್ತರಿಸಿದರು.ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತದ ‘ಕಾಂತಾರ’, ‘RRR’, ‘ಪುಷ್ಪ’… ಇತ್ಯಾದಿ ಚಿತ್ರಗಳು ದೇಶಾದ್ಯಂತ ಧೂಳೆಬ್ಬಿಸಿರುವುದೇ, ಜೋರಾಗಿ ಸದ್ದು ಮಾಡುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಸಿನಿಮಾದ ಬಗ್ಗೆ ಉತ್ತರಭಾರತೀಯರ ಕುತೂಹಲಕ್ಕೆ ಕಾರಣ.

“ಕೊರಗಜ್ಜ” ಸಿನಿಮಾದ ನ್ಯೂಸ್ ಉತ್ತರಪ್ರದೇಶದ ಪ್ರಯಾಗ್ ರಾಜ್ ವರೆಗೂ ತಲುಪಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಸಂತಸ ತಂದಿದೆ.

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತದ ಸಿನಿಮಾಗಳು ಉದಾಹರಣೆಗೆ ಕಾಂತಾರ, RRR, ಪುಷ್ಪ ಮೊದಲಾದ ಪಾನ್ ಇಂಡಿಯಾ ಚಿತ್ರಗಳಂತೆ “ಕೊರಗಜ್ಹ”ಕೂಡಾ ಅದೇ ರೀತಿಯಲ್ಲಿ ಸದ್ದು ಮಾಡುತ್ತಿರುವ ಬಗ್ಗೆ ಪತ್ರಕರ್ತರು ಬಳಿ ಪ್ರಶ್ನೆ ಕೇಳಿದಾಗ ನಿರ್ದೇಶಕ ಸುಧೀರ್ ಅತ್ತಾವರ್, ಪ್ಯಾನ್ ಇಂಡಿಯಾ ಸಿನಿಮಾ ಇವತ್ತು ನಿನ್ನೆಯ ಕಾನ್ಸೆಪ್ಟ್ ಅಲ್ಲ. ಮದ್ರಾಸಿನ ಪ್ರಸಾದ್ ಸ್ಟುಡಿಯೋ ಬಹಳ ಹಿಂದೆಯೇ ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಯಶಸ್ಸು ಕಂಡಿದ್ದರು. ಕಮಲ್ ಹಾಸನ್, ರಜನೀಕಾಂತ್ ಕೂಡಾ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದರು.ಆದರೆ ಇತ್ತೀಚೆಗೆ ತಾಂತ್ರಿಕವಾಗಿ ದಕ್ಷಿಣಭಾರತದ ಸಿನಿಮಾಗಳು ಶ್ರೀಮಂತವಾಗಿ ಮೂಡಿಬರುತ್ತಿದೆ- ಎಂದರು.

“ಕೊರಗಜ್ಜ” ಚಿತ್ರತಂಡವನ್ನು ಕಂಡು ಪುಳಕಿತ ಗೊಂಡ ಪ್ರಯಾಗ್ ರಾಜ್ ಕುಂಭಮೇಳದಲ್ಲಿನ ಪತ್ರಕರ್ತರು ,ದೇಶ- ವಿದೇಶಗಳಲ್ಲಿ ಹೆಸರು ಮಾಡುತ್ತಿರುವ ದಕ್ಷಿಣ ಭಾರತದ ಸಿನಿಮಾಗಳಂತೆಯೇ ಪ್ಯಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಕೂಡಾ ಯಶಸ್ವಿಯಾಗಲಿ ಎಂದು ಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 06T155111.439

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

by ಶಾಲಿನಿ ಕೆ. ಡಿ
May 6, 2026 - 4:03 pm
0

Untitled design 2026 05 06T154509.319

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
May 6, 2026 - 3:47 pm
0

BeFunky collage 2026 05 06T145329.649

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

by ಶ್ರೀದೇವಿ ಬಿ. ವೈ
May 6, 2026 - 2:54 pm
0

BeFunky collage 2026 05 06T142730.587

IPL 2026 ಪ್ಲೇಆಫ್ ವೇಳಾಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
May 6, 2026 - 2:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 06T154509.319
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ನಟ ಚೇತನ್ ವಿರುದ್ಧ FIR ದಾಖಲು
    May 6, 2026 | 0
  • BeFunky collage 2026 05 06T114209.171
    ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್
    May 6, 2026 | 0
  • Untitled design 2026 05 05T200835.780
    ಖ್ಯಾತ ತಮಿಳು ಹಾಗೂ ತೆಲುಗು ನಿರ್ಮಾಪಕ ಆರ್. ಬಿ. ಚೌಧರಿ ನಿಧನ
    May 5, 2026 | 0
  • Untitled design 2026 05 05T170127.205
    ಮಗನಂತೆ ಸಾಕಿದ ಹುಡ್ಗನನ್ನ MLA ಮಾಡಿದ್ದೇಗೆ ವಿಜಯ್?
    May 5, 2026 | 0
  • Untitled design 2026 05 05T161706.255
    DMK, AIADMK ಸಾಲಿಗೆ ವಿಜಯ್ TVK ನ್ಯೂ ಎಂಟ್ರಿ..!
    May 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version