• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕೊರಗಜ್ಜ” ಚಿತ್ರದ ಸಂಗೀತದಲ್ಲಿ ನನಗೆ ಹೊಸರೀತಿಯ ಆವಿಷ್ಕಾರ ಮಾಡಲು ಸಹಾಯ ಮಾಡಿದೆ: ಗೋಪಿ ಸುಂದರ್

"ಕೊರಗಜ್ಜ" ಚಿತ್ರದ "ಆಡಿಯೋ ರೈಟ್" ಖರೀದಿಸಲು ಆಡಿಯೋ ಕಂಪೆನಿಗಳಿಂದ ಭಾರೀ ಪೈಪೋಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2025 - 11:35 am
in ಸಿನಿಮಾ
0 0
0
11 (2)

“ಕೊರಗಜ್ಜ” ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಇದು ಕೇವಲ ಮಾಮೂಲಿ ತಂದೆ-ಮಗಳ ಕಥೆಯಂತಲ್ಲ, ನಿರ್ದೇಶಕರು ಸಾಕಷ್ಟು ರೀ ಸರ್ಚ್ ಮಾಡಿ ಚಿತ್ರೀಕರಿಸಿದ್ದುದರಿಂದ ಮತ್ತು ಹೊಸ ಸಂಪ್ರದಾಯ ಮತ್ತು ವಿಶೇಷ ನಂಬಿಕೆಗಳ ಆಧಾರದ ಮೇಲೆ ನಿಂತಿರುವ ಚಿತ್ರವಾಗಿದ್ದುದರಿಂದ ಇದರ ಬಗ್ಗೆ ಅಭ್ಯಾಸ ಮಾಡಿ ಸಂಗೀತ ಸಂಯೋಜಿಸಲು ಹೆಚ್ಚು ಸಮಯ ಬೇಕಾಗಿತ್ತು. ನಾನು ಹೊಸ ಸಂಪ್ರದಾಯವನ್ನು ಅಭ್ಯಾಸ ಮಾಡಿ ರಚಿಸಿದ ಟ್ಯೂನ್ ಗಳನ್ನು ಚಿತ್ರದ ನಿರ್ದೇಶಕರಿಗೆ ಮೆಚ್ಚುಗೆ ಆದದ್ದು ನನ್ನ ನ್ನು ಖುಷಿ ಗೊಳಿಸಿದೆ ಎಂದು ಈ ಸಮಯದಲ್ಲಿ ಹೇಳಿದರು. ನನ್ನ ಮೆಚ್ಚುಗೆ ಎನ್ನುವುದಕ್ಕಿಂತ ಮುಖ್ಯ, ಗೋಪಿಯವರು ಅಂತಹ ಅದ್ಭುತ ಮಟ್ಟದಲ್ಲಿ ಕಂಪೋಸಿಂಗ್ ಮಾಡಿರುತ್ತಾರೆ. ಎಂದು ನಿರ್ದೇಶಕರು ಸಂಗೀತದ ಬಗ್ಗೆ ಖುಷಿ ವ್ಯಕ್ತಪಡಿಸಿದರು.

RelatedPosts

ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ

ಕನ್ನಡತಿ ಪಂಚಮಿ ಮಾರೂರು ಅಪರೂಪದ ಹೆಜ್ಜೆ..!

ಆಡಿಯೋ ಮಾರಾಟ ವಿಚಾರದಲ್ಲಿ ದಾಖಲೆ ಬರೆದ ‘ಮ್ಯಾಂಗೋ ಪಚ್ಚ’

ರಾಘು ಶಿವಮೊಗ್ಗ ‌ನಿರ್ದೇಶನದ ದಿ‌ ಟಾಸ್ಕ್ ಟ್ರೇಲರ್ ಬಿಡುಗಡೆ ಮಾಡಿದ‌ ಶ್ರೀಮುರಳಿ

ADVERTISEMENT
ADVERTISEMENT

“ಕೊರಗಜ್ಜ” ಸಿನಿಮಾದ ಸಬ್ಜೆಕ್ಟ್ ನನಗೆ ಹೊಸಾರೀತಿಯ “ಜ಼ೋನರ್ ” ನ್ನು ಆವಿಷ್ಕಾರ ಮಾಡಲು ಸಹಾಯ ಮಾಡಿದೆ. ಸಂಗೀತ ಕ್ಷೇತ್ರದಲ್ಲಿ ಹೊಸಾ ಬಗೆಯ ಅನ್ವೇಷಣೆಯೋದಿಗೆ ಹಾಡುಗಳ ಕಂಪೋಸಿಂಗ್ ನಡೆಸಲು ಇದು ಹೆಚ್ಚು ಸಹಕಾರಿಯಾಗಿದೆ. ಇದು ರೆಗ್ಯುಲರ್ ಸಿನಿಮಾದ ಮಾದರಿಯನ್ನು ಮೀರಿ ಯಾರೂ ಊಹಿಸದ ರೀತಿಯ ಬಗೆ ಬಗೆಯ ಸೂಕ್ಷ್ಮ ಪದರಗಳನ್ನು ಹೊಂದಿರುವ ಚಿತ್ರ ಹಾಗೂ ಅದಕ್ಕೆ ಒದಗಿ ಬರುತ್ತಿರುವ ಸಂಗೀತ-ಎಂದೂ, ಇಂತಹ ಚಿತ್ರಕ್ಕೆ ಸಂಗೀತ ನೀಡುವುದು ಅತ್ಯಂತ ಚಾಲೆಂಜಿಂಗ್ ಕೆಲಸ ಮತ್ತು ನನ್ನ ಸೌಭಾಗ್ಯ ಎಂದು ಗೋಪಿ ಸುಂದರ್ ತಿಳಿಸಿದರು. ಗೋಪಿಯವರು ತಮ್ಮ “ಪುಳಿ ಮುರುಗನ್” ಚಿತ್ರದ ಹಿನ್ನೆಲೆ ಸಂಗೀತ ಆಸ್ಕರ್ ಗೆ ಆಯ್ಕೆ ಯಾದರೂ, ಕೊನೆಯ ಸುತ್ತಿನಲ್ಲಿ ಆಸ್ಕರ್ ಪಡೆಯಲು ವಿಫಲಗೊಂಡಿತ್ತು. ಆದರೆ ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಉತ್ಕ್ರಷ್ಟ ಮಟ್ಟದ ಸಂಗೀತ ನೀಡಿದ್ದಾರೆ ಎಂದು ನಿರ್ದೇಶಕ ತಿಳಿಸಿದರು.

ತ್ರಿವಿಕ್ರಮ ಸಾಪಲ್ಯರವರು ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನ ಅಡಿ ನಿರ್ಮಿಸಿರುವ ಕೊರಗಜ್ಜ ಚಿತ್ರದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ರೆಕಾರ್ಡಿಂಗ್ ವೇಳೆ – ಸಿನಿಮಾದ ಸಂಗೀತದ ಬಗ್ಗೆ , ಗೋಪಿ ಸುಂದರ್ ನ ಕಂಪೋಸಿಶನ್ ನ ರಾಗ- ಧಾಟಿ ಬಗ್ಗೆ ದೇಶದ ಅಗ್ರಗಣ್ಯ ಗಾಯಕರುಗಳಾದ ಶ್ರೇಯ ಘೋಶಾಲ್, ಶಂಕರ್ ಮಹದೇವನ್, ಸುನಿಧಿ ಚೌಹಾನ್, ಜಾವೇದ್ ಆಲಿ, ಶರೋನ್ ಪ್ರಭಾಕರ್ ಅರ್ಮನ್ ಮಲಿಕ್, ಸ್ವರೂಪ್ ಖಾನ್ ಮೊದಲಾದವರು ಮುಕ್ತಕಂಠದಿಂದ ಶ್ಲಾಘಿಸಿರುವ ವಿಚಾರವನ್ನು ಈ ಸಮಯದಲ್ಲಿ ಸುಧೀರ್ ವಿವರಿಸಿದರು. ಶಂಕರ್ ಮಹದೇವನ್ ಹಾಡಿರುವ ಹಾಡಿನಲ್ಲಿ ರಾಮಾಯಣದ “ರಾವಣೇಶ್ವರ” ಬರೆದಿರುವ ಶಿವತಾಂಡವದ ತುಣುಕುಗಳನ್ನು ಸೇರಿಸಿರುವ ವಿಚಾರವನ್ನೂ ವಿವರಿಸಿದರು.ಕರಾವಳಿಯ ಅತ್ಯಂತ ಉಗ್ರ “ಗುಳಿಗ” ದೈವದ ಬಗ್ಗೆ ಜಾವೇದ್ ಆಲಿಯವರು ಹಾಡಿ, ರೆಕಾರ್ಡಿಂಗ್ ನಂತರ ತಮಗಾದ ರೋಮಾಂಚನದ ಬಗ್ಗೆಯೂ ವಿಚಾರ ಹಂಚಿಕೊಂಡರು.
ಎಲ್ಲಾ ಹಾಡುಗಳನ್ನು ಮೂರ್ನಾಲ್ಕು ಭಾಷೆಗಳಲ್ಲಿ ಸುಧೀರ್ ರಚಿಸಿರುವುದಲ್ಲದೆ, ವಿಭಿನ್ನ ಧಾಟಿಯಲ್ಲಿ ಹಾಡಿದ್ದಾರೆ. ಹೊಸ ಹೊಸ ಉಧ್ಗಾರಗಳ ಜೊತೆ ಆಶ್ಚರ್ಯ ಪಡುವ ರೀತಿಯ ಹೊಸ ಬಗೆಯ ಸೌಂಡಿಂಗ್ ಮತ್ತು ಭಾಷೆಯನ್ನು ತಮ್ಮ ಸಾಹಿತ್ಯದಲ್ಲಿ ಬಳಸಿಕೊಂಡಿದ್ದಾರೆ. ಇದು ಅತ್ಯಂತ ವಿಶಿಷ್ಟ ರೀತಿಯ ಹಾಡುಗಳನ್ನು ಸ್ರಷ್ಟಿಸಲು ಪೂರಕವಾಗಿದೆ ಎಂದು ಎಂದು ಗೋಪಿ ಹೇಳಿದರು.
.
ಚಿತ್ರದ “ಆಡಿಯೋ ರೈಟ್” ಖರೀದಿಸಲು ದೇಶದ ಮುಂಚೂಣಿಯ ಆಡಿಯೋ ಕಂಪೆನಿಗಳಿಂದ ಬಾರೀ ಪೈಪೋಟಿ ನಡೆಸುತ್ತಿರುವ ಬಗ್ಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯರವರು ಮಾಹಿತಿ ಹಂಚಿಕೊಂಡರು. ಮುಂಬಾಯಿ ಸೇರಿದಂದೆ ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿನ ಖ್ಯಾತ ಆಡಿಯೋ ಕಂಪೆನಿಗಳು ತಮ್ಮನ್ನು ಸಂಪರ್ಕಿಸಿ, ನಾನು ಊಹಿಸದ ಮಟ್ಟದ ಪ್ರೈಸ್ ನೀಡಲು ಮುಂದೆ ಬರುತ್ತಿದೆ ಎಂದು ಹೆಮ್ಮೆ ಯಿಂದ ಹೇಳಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (67)

ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ

by ಶ್ರೀದೇವಿ ಬಿ. ವೈ
November 14, 2025 - 10:28 pm
0

Web (66)

ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ

by ಶ್ರೀದೇವಿ ಬಿ. ವೈ
November 14, 2025 - 9:21 pm
0

Web (65)

ಬಿಹಾರ ಚುನಾವಣೆ ‘ಮಹಿಳೆ-ಯುವಜನ’ ಹೊಸ ಫಾರ್ಮುಲಾ ನೀಡಿದೆ: ವಿಜಯೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ ಹೈಲೈಟ್‌..!

by ಶ್ರೀದೇವಿ ಬಿ. ವೈ
November 14, 2025 - 8:59 pm
0

Web (64)

ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನಕ್ಕೆ ಎರಡ್ಮೂರು ಜಿಲ್ಲೆಯಲ್ಲಿ ಸಿದ್ಧ: ಅಂತ್ಯಕ್ರಿಯದ್ದೇ ಗೊಂದಲ

by ಶ್ರೀದೇವಿ ಬಿ. ವೈ
November 14, 2025 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (66)
    ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ
    November 14, 2025 | 0
  • Web (62)
    ಕನ್ನಡತಿ ಪಂಚಮಿ ಮಾರೂರು ಅಪರೂಪದ ಹೆಜ್ಜೆ..!
    November 14, 2025 | 0
  • Web (57)
    ಆಡಿಯೋ ಮಾರಾಟ ವಿಚಾರದಲ್ಲಿ ದಾಖಲೆ ಬರೆದ ‘ಮ್ಯಾಂಗೋ ಪಚ್ಚ’
    November 14, 2025 | 0
  • Web (56)
    ರಾಘು ಶಿವಮೊಗ್ಗ ‌ನಿರ್ದೇಶನದ ದಿ‌ ಟಾಸ್ಕ್ ಟ್ರೇಲರ್ ಬಿಡುಗಡೆ ಮಾಡಿದ‌ ಶ್ರೀಮುರಳಿ
    November 14, 2025 | 0
  • Untitled design (38)
    ರೂಪೇಶ್ ಶೆಟ್ಟಿ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version