• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ಬದಲಾದ ತಂತ್ರಜ್ಞಾನದಲ್ಲಿ ರೀ-ರಿಲೀಸ್ ಆಗ್ತಿದೆ ಕೋಟಿಗೊಬ್ಬ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:42 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 11T143547.306

ಸಾಹಸಸಿಂಹ, ಅಭಿನಯ ಭಾರ್ಗವ, ಕನ್ನಡದ ಮರೆಯಲಾಗದ ಮುತ್ತು ಡಾ. ವಿಷ್ಣುವರ್ಧನ್ ನಟನೆಯ ಕೋಟಿಗೊಬ್ಬ ಚಿತ್ರಕ್ಕೆ ಬೆಳ್ಳಿ ಹಬ್ಬದ ಸಂಭ್ರಮ. ಯೆಸ್.. ಕನ್ನಡಿಗರ ಹೃದಯ ಗೆದ್ದ ಕೋಟಿಗೊಬ್ಬನಿಗೆ 25 ವರ್ಷಗಳಾದ ಹಿನ್ನೆಲೆ ಆ ಸಂಭ್ರಮವನ್ನ ಅವಿಸ್ಮರಣೀಯವಾಗಿಸಲು ಸೂರಪ್ಪ ಬಾಬು ಒಂದು ಕಾರ್ಯಕ್ರಮ ಮಾಡಿದ್ರು. ಉಪೆಂದ್ರ ದಂಪತಿ, ಗೋಲ್ಡನ್ ಸ್ಟಾರ್ ಗಣೇಶ್, ದೇವರಾಜ್ ಅದಕ್ಕೆ ಸಾಕ್ಷಿ ಆದರು.

  • ಡಾ. ವಿಷ್ಣುವರ್ಧನ್ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
  • ಟೌನ್‌‌ಹಾಲ್‌‌ನಲ್ಲಿ ಸೂರಪ್ಪ ಬಾಬು ಅವಿಸ್ಮರಣೀಯ ಫಂಕ್ಷನ್‌‌
  • ಉಪ್ಪಿ, ಗಣೇಶ್, ದೇವರಾಜ್.. ಆ ದಿನಗಳು ನೆನೆದ ಸ್ಟಾರ್ಸ್..!
  • ಬದಲಾದ ತಂತ್ರಜ್ಞಾನದಲ್ಲಿ ರೀ-ರಿಲೀಸ್ ಆಗ್ತಿದೆ ಕೋಟಿಗೊಬ್ಬ

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ಕೋಟಿಗೊಬ್ಬ ಚಿತ್ರ ಬಿಡುಗಡೆಯಾಗಿ 25 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಆ ಚಿತ್ರದ ನಿರ್ಮಾಪಕ ಸೂರಪ್ಪಬಾಬು ಒಂದು ವಿಶೇಷವಾದ ಅವಿಸ್ಮರಣೀಯ ಸಮಾರಂಭ ಆಯೋಜಿಸಿದ್ರು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನಿರ್ದೇಶಕ ನಾಗಣ್ಣ, ಹಿರಿಯನಟ ದೇವರಾಜ್, ರಿಯಲ್ ಸ್ಟಾರ್ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಗೋಲ್ಡನ್ ಸ್ಟಾರ್ ಗಣೇಶ್, ಚಿತ್ರ ಸಾಹಿತಿ ಪ್ರೇಮಕವಿ ಕೆ. ಕಲ್ಯಾಣ್ ಅದಕ್ಕೆ ಸಾಕ್ಷಿಯಾದರು.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ತಮ್ಮ ಹಾಗೂ ವಿಷ್ಣುವರ್ಧನ್ ಅವರ ಜೊತೆಗಿನ ಸಂಬಂಧ ಹೇಗಿತ್ತು..? ಅವರು ತನ್ನನ್ನು ಎಷ್ಟು ಇಷ್ಟ ಪಡ್ತಿದ್ರು ಅನ್ನೋದನ್ನ ವಿವರಿಸಿದರು ಹಿರಿಯ ನಿರ್ಮಾಪಕ ಕಮ್ ವಿಷ್ಣುದಾದಾ ಆಪ್ತ ಸೂರಪ್ಪ ಬಾಬು.

ಸಾಮಾನ್ಯವಾಗಿ ನಾನು ಸಿನಿಮಾ ಸಮಾರಂಭಗಳಿಗೆ ಹೋಗುವುದಿಲ್ಲ ಎಂದ ಸಂತೋಷ್ ಹೆಗ್ಡೆ, 25 ವರ್ಷಗಳ ನಂತ್ರ ನೀವೆಲ್ಲಾ ಅವ್ರನ್ನ ನೆನಪಿಸಿಕೊಳ್ಳುತ್ತಿರೋದು ವಿಶೇಷ ಎನಿಸಿತು. ಅದಕ್ಕಾಗೇ ನಾನಿಲ್ಲಿಗೆ ಬಂದೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಪುಸ್ತಕಗಳಲ್ಲಿ ಓದಿ ತಿಳಿದುಕೊಂಡಿದ್ದೇನೆ. ಇಡೀ ಕುಟುಂಬ ಕೂತು ನೋಡುವಂಥ ಚಿತ್ರಗಳನ್ನಷ್ಟೇ ಮಾಡ್ತಿದ್ರು ಅವರು ಅಂತ ಗುಣಗಾನ ಮಾಡಿದ್ರು.

ನಾನು ಯಾವಾಗ ಮನೆಗೆ ಹೋದ್ರೂ ಸಹ, ಒಬ್ಬ ತಮ್ಮನ ರೀತಿ ಆತ್ಮೀಯತೆಯಿಂದ ಬರಮಾಡಿಕೊಂಡು, ಅವರ ಮನೆಯ ತೂಗುಯ್ಯಾಲೆಯಲ್ಲಿ ಕೂರಿಸಿಕೊಳ್ಳುತ್ತಿದ್ರು. ಅಲ್ಲಿ ಭಾರತಿ ಅವರು ಕೈ ತುತ್ತು ನೀಡುತ್ತಿದ್ದರು. ಅವರ ಶಿಸ್ತು ಸಂಯಮಗಳನ್ನೇ ನನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್‌‌ಗಾಗಿ 30 ದಿನಗಳ‌ ಕಾಲ ಅವರ ಜತೆ ಕಳೆದಿದ್ದೆ ಅಂತ ಹಿರಿಯ ನಟ ದೇವರಾಜ್ ಆ ನೆನಪುಗಳನ್ನ ಮೆಲುಕು ಹಾಕಿದ್ರು.

ವಿಷ್ಣು ಸಾರ್ ಅವರ ಬಗ್ಗೆ ಹೇಳೊದು ತುಂಬಾ ಇದೆ ಎಂದ ಉಪೆಂದ್ರ, ಅವರನ್ನು ಮಾತಾಡಿಸಬೇಕೆಂದೇ ನಾನು ಅವ್ರ ಮನೆಗೆ ಹೋಗ್ತಿದ್ದೆ. ಆಧ್ಯಾತ್ಮ, ದೇವರ ಬಗ್ಗೆ ತುಂಬಾ ಹೇಳ್ತಿದ್ರು. ಅಂತಹ ಮಹಾನ್ ವ್ಯಕ್ತಿ ಮಾತು ಕೇಳೋದೇ ಪುಣ್ಯ. ಅವರಿಂದ ನಾನು ಸ್ಪೂರ್ತಿ ಪಡೆಯುತ್ತಿದ್ದೆ ಎಂದ್ರು ಉಪ್ಪಿ.

ನಾನು ವಿಷ್ಣು ಸಾರ್ ದೊಡ್ಡ ಅಭಿಮಾನಿ ಎಂದ ಗೋಲ್ಡನ್ ಸ್ಟಾರ್ ಗಣೇಶ್, ಅವರಂತೇ ನನ್ನ ಕೈಗೂ ಕಡಗ ಹಾಕ್ಕೊಂಡಿದ್ದೇನೆ. ಅವ್ರ ಸಿನಿಮಾಗಳನ್ನು ಬ್ಲಾಕ್ ಟಿಕೆಟ್ ತಗೊಂಡು ನೋಡ್ತಿದ್ದೆ. ನೀನು ಯಾವಾಗಲೂ   ಸಂತೋಷವಾಗಿರುವಂತೆ ಇರಬೇಡ.. ಆದ್ರೆ ಸಂತೋಷವಾಗಿರು ಎನ್ನುತ್ತಿದ್ರು ಎಂದರು.

ಚಿ ಉದಯ್ ಶಂಕರ್ ಮಗ ಗುರುದತ್ ಮಾತನಾಡುತ್ತಾ ಶಿವಣ್ಣ ಹಾಹಾ ವಿಷ್ಣು ಸಾರ್ ಒಂದು ಚಿತ್ರದಲ್ಲಿ ಅಭಿನಯಿಸಬೇಕಿತ್ತು. ಸ್ಕ್ರಿಪ್ಟ್ ಲೇಟಾಗಿದ್ದರಿಂದ ಆಗಲಿಲ್ಲ. ಶಿವಣ್ಣನ ಮೇಲೆ ಅವರು ತುಂಬಾ ಅಭಿಮಾನ ಇಟ್ಕೊಂಡಿದ್ರು ಅಂತ ಅಶೋಕ ಹೋಟೆಲ್ ಪ್ರಸಂಗವನ್ನ ನೆನೆದರು.

ಚಿತ್ರ ಸಾಹಿತಿ ಕೆ. ಕಲ್ಯಾಣ್, ನಿರ್ದೇಶಕ ನಾಗಣ್ಣ ಕೂಡ ವಿಷ್ಣುದಾದಾ ಜೊತೆಗಿನ ಒಡನಾಟದ ದಿನಗಳನ್ನು ಹಂಚಿಕೊಂಡರು. ಒಟ್ಟಾರೆ ಕೋಟಿಗೊಬ್ಬ ಚಿತ್ರದ ಬೆಳ್ಳಿ ಹಬ್ಬ ಮಾಡಿರೋ ಪ್ರೊಡ್ಯೂಸರ್ ಸೂರಪ್ಪ ಬಾಬು, ಸದ್ಯದಲ್ಲೇ ಈ ಸಿನಿಮಾನ ಬದಲಾದ ತಂತ್ರಜ್ಞಾನದಲ್ಲಿ ರೀ-ರಿಲೀಸ್ ಮಾಡೋ ಯೋಜನೆಯಲ್ಲಿದ್ದಾರೆ. ಇದು ನಿಜಕ್ಕೂ ವಿಷ್ಣು ಫ್ಯಾನ್ಸ್‌ಗೆ ಖುಷಿ ತರುವ ವಿಷಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version