• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಕಿಭಾಯ್ ತಾಯಿ ಪುಷ್ಪ ಬಗ್ಗೆ ಉಪ್ಪಿ ರಿಯಲ್ ಟಾಕ್..!

ಯಶ್ ಮಾಡದ ಕೆಲಸವನ್ನು ಉಪೇಂದ್ರ ಮಾಡಿದ್ರು ನೋಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 4, 2025 - 5:30 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
222 (10)

ಅಣ್ಣಾವ್ರು ನಿರ್ಮಾಪಕರುಗಳನ್ನ ಅನ್ನದಾತರು ಎಂದಿದ್ರು. ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ಕೊಟ್ಟಂತಹ ಯಶ್ ಅವರ ತಾಯಿ ಕೂಡ ಚಿತ್ರ ನಿರ್ಮಾಣ ಮಾಡುವ ಮೂಲಕ ಅನ್ನಪೂರ್ಣೆ ಆಗಿದ್ದಾರೆ. ಕೊತ್ತಲವಾಡಿ ಸಿನಿಮಾಗೆ ಪ್ರೇಕ್ಷಕರಿಂದ ಒಳ್ಳೆಯ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳು ಬರ್ತಿದ್ದು, ರಿಯಲ್ ಸ್ಟಾರ್ ಉಪೇಂದ್ರ ಅವ್ರು ಯಶ್ ತಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

  • ರಾಕಿಭಾಯ್ ತಾಯಿ ಪುಷ್ಪ ಬಗ್ಗೆ ಉಪ್ಪಿ ರಿಯಲ್ ಟಾಕ್..!
  • ಪ್ರೊಡ್ಯೂಸರ್ ಪುಷ್ಪ ಉದ್ದೇಶ & ಶ್ರೇಷ್ಠ ಗುಣದ ಗುಣಗಾನ
  • ಪೃಥ್ವಿಯ ಕೊತ್ತಲವಾಡಿಗೆ ಕನ್ನಡಿಗರ ಆಶೀರ್ವಾದ ಇರಲಿ
  • ಯಶ್ ಮಾಡದ ಕೆಲಸವನ್ನು ಉಪೇಂದ್ರ ಮಾಡಿದ್ರು ನೋಡಿ

ಆಗಸ್ಟ್ 1ಕ್ಕೆ ತೆರೆಕಂಡ ಕೊತ್ತಲವಾಡಿ ಸಿನಿಮಾಗೆ ಎಲ್ಲೆಡೆಯಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬರ್ತಿದೆ. ಮರಳು ಮಾಫಿಯಾ, ಲೋಕಲ್ ಪಾಲಿಟಿಕ್ಸ್ ಹಾಗೂ ಪೊಲೀಸ್ ವ್ಯವಸ್ಥೆಯ ಮೇಲೆ ಕೇಂದ್ರೀಕೃತವಾಗಿರೋ ಕೊತ್ತಲವಾಡಿ ಸಿನಿಮಾ ಪ್ರೇಕ್ಷಕರಿಗೆ ರುಚಿಸುತ್ತಿದೆ. ಪೃಥ್ವಿ ಅಂಬರ್ ಕರಿಯರ್‌ನ ಬೆಸ್ಟ್ ಸಿನಿಮಾ ಅನಿಸಿಕೊಂಡಿರೋ ಶ್ರೀರಾಜ್ ನಿರ್ದೇಶನದ ಈ ಚಿತ್ರದಿಂದ ಗೋಪಾಲ್ ಕೃಷ್ಣ ದೇಶಪಾಂಡೆ ಕರಿಯರ್ ಬೆಸ್ಟ್ ಪರ್ಫಾಮೆನ್ಸ್ ಹೊರಹೊಮ್ಮಿದೆ.

RelatedPosts

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ

ADVERTISEMENT
ADVERTISEMENT

ಕಿರುತೆರೆ ನಟಿ ಕಾವ್ಯ ಶೈವಾ ಬೆಳ್ಳಿಪರದೆಗೆ ನಾಯಕನಟಿಯಾಗಿ ಪಾದಾರ್ಪಣೆ ಮಾಡಿದ್ದು, ಇದಕ್ಕೆಲ್ಲಾ ಕಾರಣವಾಗಿರೋದು ರಾಕಿಂಗ್ ಸ್ಟಾರ್ ಯಶ್ ತಾಯಿ ಅಂದ್ರೆ ನೀವು ನಂಬಲೇಬೇಕು. ಯೆಸ್.. ಕೊತ್ತಲವಾಡಿಯ ಅಸಲಿ ಸೂತ್ರದಾರಿ ಪುಷ್ಪ ಅರುಣ್‌‌ಕುಮಾರ್. ನಿರ್ಮಾಪಕಿಯಾಗಿ ಹಣ ಹೂಡಿಕೆ ಮಾಡಿರೋ ಪುಷ್ಪ, ಅನ್ನಪೂರ್ಣೆಯಾಗಿ ಸ್ಯಾಂಡಲ್‌ವುಡ್‌‌ನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಯಶ್ ಸದ್ಯ ಪ್ಯಾನ್ ಇಂಡಿಯಾ ಸ್ಟಾರ್. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಗತ್ತು, ಗಮ್ಮತ್ತು ತೋರಿದ ಹೆಮ್ಮೆಯ ಕನ್ನಡಿಗ. ಒಂದಲ್ಲ ಎರಡೆರಡು ಬಿಗ್ಗೆಸ್ಟ್ ಪ್ಯಾನ್ ಸಿನಿಮಾಗಳ ನಿರ್ಮಾಪಕರೂ ಹೌದು. ಆದ್ರೆ ಕೊತ್ತಲವಾಡಿ ಸಿನಿಮಾದ ಪ್ರಮೋಷನ್ಸ್‌ಗೆ ಮಗ ಯಶ್ ಹೆಸರಾಗಲಿ ಅಥ್ವಾ ಆತನ ಸ್ಟಾರ್‌ಡಮ್‌ನ ಆಗಲಿ ಬಳಸಿಕೊಂಡಿಲ್ಲ ತಾಯಿ ಪುಷ್ಪ ಅರುಣ್‌ಕುಮಾರ್. ತನ್ನ ತಾಯಿಯ ಮೊದಲ ಸಿನಿಮಾ ಅಂತ ಯಶ್ ಕೂಡ ಒಂದು ಪೋಸ್ಟ್ ಅಥ್ವಾ ವಿಡಿಯೋ ಮೂಲಕ ಚಿತ್ರದ ಪ್ರಮೋಷನ್ಸ್ ಮಾಡಿಲ್ಲ.

ಆದ್ರೆ ರಾಕಿಭಾಯ್ ಯಶ್ ಮಾಡದ ಆ ಕೆಲಸವನ್ನು ಸೂಪರ್ ಸ್ಟಾರ್ ಉಪೇಂದ್ರ ಮಾಡಿದ್ದಾರೆ. ಸಿನಿಮಾ ಮಾಡುವ ಮೂಲಕ ಕಲೆಯನ್ನ ಹಾಗೂ ಕಲಾವಿದರನ್ನು ಪೋಷಿಸುತ್ತಿರೋ ಯಶ್ ತಾಯಿ ಪರ ರಿಯಲ್ ಸ್ಟಾರ್ ಬಹಿರಂಗವಾಗಿ ಬೆನ್ನು ತಟ್ಟುವ ಮೂಲಕ ಅಭಿನಂದಿಸಿದ್ದಾರೆ. ಯೆಸ್.. ಯಶ್ ತಾಯಿಗೆ ಉಪ್ಪಿ ಹೇಳಿದ್ದೇನು ಅಂತ ನೀವೇ ನೋಡಿ.

ಯಶ್ ತಾಯಿಗೆ ಉಪೇಂದ್ರ ಬೆಂಬಲ

‘ತಮ್ಮ ಮಗ ರಾಕಿಂಗ್ ಸ್ಟಾರ್ ಯಶ್‌ರಂತೆಯೇ ಕನ್ನಡ ಚಿತ್ರರಂಗದಲ್ಲಿ ವಿವಿಧ ಕಲಾವಿದರು ಸಹ ಯಶಸ್ವಿಯಾಗಲಿ ಎನ್ನುವ ಶ್ರೇಷ್ಠ ಗುಣ, ಉದ್ದೇಶವನ್ನು ಹೊಂದಿರುವ ಪುಷ್ಪ ಅರುಣ್ ಕುಮಾರ್ ನಿರ್ಮಾಣದ, ಪೃಥ್ವಿ ಅಂಬರ್ ಅಭಿನಯದ ಕೊತ್ತಲವಾಡಿ ಚಿತ್ರ ಆಗಸ್ಟ್ 1ರಂದು ಭರ್ಜರಿಯಾಗಿ ಬಿಡುಗಡೆಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಕನ್ನಡ ಸಿನಿರಸಿಕರ ಆಶೀರ್ವಾದ ಎಲ್ಲಾ ಕನ್ನಡ ಚಿತ್ರಗಳ ಮೇಲೆ ಹೀಗೇ ಇರಲಿ’.

    ಇದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಸಾಮಾನ್ಯವಾಗಿ ಹೊಸಬರು ಬಂದಾಗ ಸ್ಟಾರ್‌‌ಗಳು ಅವ್ರನ್ನ ಉತ್ತೇಜಿಸಬೇಕು. ಅವ್ರಿಗೆ ಸಾಥ್ ನೀಡಬೇಕು. ಆ ನಿಟ್ಟಿನಲ್ಲಿ ಯಶ್ ಅವರ ತಾಯಿ ಪುಷ್ಪ ಅವ್ರಿಗೆ ಉಪ್ಪಿ ಬೆಂಬಲ ಸೂಚಿಸಿದ್ದಾರೆ. ಇದ್ರಿಂದ ಅವರ ಸಿನಿಮೋತ್ಸಾಹ ಹೆಚ್ಚುವುದರ ಜೊತೆ ಮತ್ತಷ್ಟು ಚಿತ್ರಗಳನ್ನ ಮಾಡುವ ಆಶಯ ಮೂಡಲಿದೆ. ಕೊತ್ತಲವಾಡಿ ನಿಜಕ್ಕೂ ಒಂದೊಳ್ಳೆ ಪ್ರಯೋಗ. ಕೊಡೋ ಕಾಸಿಗೆ ಮೋಸ ಇಲ್ಲದಂತೆ ಮಸ್ತ್ ಮನರಂಜನೆ ನೀಡಲಿದೆ. ಜೊತೆಗೆ ಕೊನೆಯಲ್ಲೊಂದು ಸಂದೇಶ ಕೂಡ ನೀಡಲಿದೆ.

    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

    ShareSendShareTweetShare
    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

    Please login to join discussion

    ತಾಜಾ ಸುದ್ದಿ

    0 (53)

    ಬರ್ತ್‌ಡೇ ಪಾರ್ಟಿ: ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಹೊಟೇಲ್‌ಗೆ ಕರೆದೊಯ್ದ ವಾರ್ಡನ್, ಕುಕ್‌ಗೆ ನೋಟಿಸ್!

    by ಸಾಬಣ್ಣ ಎಚ್. ನಂದಿಹಳ್ಳಿ
    August 8, 2025 - 10:22 am
    0

    Untitled design (74)

    ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ!

    by ಸಾಬಣ್ಣ ಎಚ್. ನಂದಿಹಳ್ಳಿ
    August 8, 2025 - 9:51 am
    0

    Untitled design (73)

    ಟ್ರಂಪ್ ಸುಂಕ ಏರಿಕೆಯ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ ಲುಲಾ!

    by ಸಾಬಣ್ಣ ಎಚ್. ನಂದಿಹಳ್ಳಿ
    August 8, 2025 - 9:14 am
    0

    Untitled design (72)

    ವರಮಹಾಲಕ್ಷ್ಮಿ ಹಬ್ಬಕ್ಕೆ ರುಚಿಕರ ಪುಳಿಯೋಗರೆ: ಇಲ್ಲಿದೆ ಸುಲಭ ರೆಸಿಪಿ!

    by ಸಾಬಣ್ಣ ಎಚ್. ನಂದಿಹಳ್ಳಿ
    August 8, 2025 - 8:53 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 08 07t231607.492
      ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
      August 7, 2025 | 0
    • Untitled design 2025 08 07t230919.851
      ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
      August 7, 2025 | 0
    • Untitled design 2025 08 07t224114.522
      N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
      August 7, 2025 | 0
    • Untitled design 2025 08 07t220957.855
      ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ
      August 7, 2025 | 0
    • Untitled design 2025 08 07t210038.241
      ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಕೇಸ್: ಹೈಕೋರ್ಟ್‌ನಿಂದ ಎಫ್‌ಐಆರ್‌ಗೆ ಮಧ್ಯಂತರ ತಡೆ
      August 7, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version