• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾಲುಮರದ ತಿಮ್ಮಕ್ಕನಿಂದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಶೀರ್ಷಿಕೆ ಗೀತೆ ಲಾಂಚ್

ಮಡೆನೂರ್ ಮನು ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 12:19 pm
in ಸಿನಿಮಾ
0 0
0
Film 2025 04 26t121458.578

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಕುಲದಲ್ಲಿ ಕೀಳ್ಯಾವುದೋ” ಸರ್ವಕಾಲಿಕ ಜನಪ್ರಿಯ ಗೀತೆ.‌ ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು “ಮನದ ಕಡಲು” ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೆ ನನಗೆ ಈ ಹಾಡನ್ನು ಬರೆಯುವಂತೆ ಹೇಳಿದರು. ಆನಂತರ ನಾನೇ ಈ ಹಾಡು ಬರೆದೆ. ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೂ ಈ ಹಾಡು ಇಷ್ಟವಾಯಿತು. ಚೇತನ್ ಅವರು ಹಾಡಿರುವ ಈ ಶೀರ್ಷಿಕೆಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರೆದ ಹಾಗೆ ನಿರ್ಮಾಣ‌ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೇ 23 ರಂದು ನಿಮ್ಮ ಮುಂದೆ ಬರೆಲಿದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.

RelatedPosts

ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

‘ದರ್ಶನ್ ಫ್ಯಾನ್ಸ್‌‌ಗೆ ಮಹಿಳೆಯರನ್ನು ಗೌರವಿಸೋದು ಗೊತ್ತು’: ವಿಜಯಲಕ್ಷ್ಮಿ

ದಚ್ಚು ಎಷ್ಟು ಗಂಟೆ ವರ್ಕೌಟ್ ಮಾಡ್ತಿದ್ರು? ಏನ್ ತಿಂತಿದ್ರು..?

ಜಗ್ಗೇಶ್ ಲೈಫೇ ಪವಾಡ..ರಾಯರ ನೆನೆದ ನವರಸನಾಯಕ

ADVERTISEMENT
ADVERTISEMENT

Whatsapp image 2025 04 26 at 8.51.13 am (1)

ಡಾ||ರಾಜಕುಮಾರ್ ಅವರ ಜನ್ಮದಿನದಂದು ಹಿರಿಯರಾದ ಸಾಲುಮರದ ತಿಮ್ಮಕ್ಕ ಅವರು ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಅವರಿಗೆ ವಿಶೇಷ ಧನ್ಯವಾದ ಎಂದು ಮಾತನಾಡಿದ ಯೋಗರಾಜ್ ಭಟ್, ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಅವರ ಸೂಪರ್ ಹಿಟ್ ಗೀತೆಯನ್ನೇ ಶೀರ್ಷಿಕೆಯಾಗಿ ಹೊಂದಿರುವ ಈ ಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆಯಾಗಿದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಏನು ಹೇಳಿದಾರೊ ಅದನ್ನು ಮಾಡಿದ್ದೇನೆ. ಇತ್ತೀಚೆಗೆ ಈ ಚಿತ್ರವನ್ನು ನೋಡಿದಾಗ ಎಲ್ಲಾ ಕಲಾವಿದರ ಅಭಿನಯ ಮನಸ್ಸಿಗೆ ಹತ್ತಿರವಾಯಿತು. ತಂತ್ರಜ್ಞರ ಕಾರ್ಯವೈಖರಿಯೂ ಇಷ್ಟವಾಯಿತು. ರಾಮ್ ನಾರಾಯಣ್ ಅವರ ನಿರ್ದೇಶನದ ಬಗ್ಗೆ ಹೇಳುವ ಹಾಗೆ ಇಲ್ಲ. ಇನ್ನೂ, ಗ್ರಾಮೀಣ ಪ್ರತಿಭೆ ಮಡೆನೂರ್ ಮನು. ಆತನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿರುವ ನಿರ್ಮಾಪಕರಾದ‌ ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ಎಂದರು.

Whatsapp image 2025 04 26 at 8.51.13 am

ಚಿತ್ರ ಆರಂಭದಿಂದಲೂ ನಮಗೆ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರ ಮೇ 23 ತೆರೆಗೆ ಬರಲಿದೆ. ನಿಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಂತೋಷ್ ಕುಮಾರ್.

ಇಂದು ನಮ್ಮ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಚಿತ್ರ ಮೇ 23 ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಹಾಗೂ ನಿರ್ಮಾಪಕರ ಸಂತೋಷ್ ಕುಮಾರ್ ಅವರಿಗೆ ನಾನು ಆಬಾರಿ. ನಿರ್ದೇಶಕ ರಾಮ್ ನಾರಾಯಣ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಮಡೆನೂರ್ ಮನು.

Whatsapp image 2025 04 26 at 8.51.12 am

ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ಖುಷಿಯಿದೆ ಎಂದರು ನಾಯಕಿ ಮೌನ ಗುಡ್ಡಮನೆ.

ಹಿರಿಯ ನಟರಾದ ಉಮೇಶ್, ಕರಿಸುಬ್ಬು, ಡ್ರ್ಯಾಗನ್‌ ಮಂಜು, ಸೀನ, ಸಂಭಾಷಣೆ ಬರೆದಿರುವ ವಿಜಯಾನಂದ್ ಹಾಗೂ ಹಾಡಿನಲ್ಲಿ ಅಭಿನಯಿಸಿರುವ ನಟಿ ಯಶಸ್ವಿನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Whatsapp image 2025 04 26 at 8.51.12 am (2)

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ. ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 15T000651.477

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರಕ್ಕೆ ಸ್ಥಳ ನಿಗದಿ..!

by ಯಶಸ್ವಿನಿ ಎಂ
December 15, 2025 - 12:07 am
0

Untitled design 2025 12 14T234947.244

ಬೈಕ್, ಕಾರುಗಳ ಹಿಂದೆ ಬೀದಿ ನಾಯಿಗಳು ಓಡಿ ಬರುವುದೇಕೆ..? ಅಪಘಾತ ತಪ್ಪಿಸಲು ಸುಲಭ ವಿಧಾನ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
December 14, 2025 - 11:50 pm
0

Untitled design 2025 12 14T231938.281

ಬಿಗ್‌ಬಾಸ್ ಎಲಿಮಿನೇಷನ್‌ ಅಲ್ಲಿ ಬಿಗ್‌ ಟ್ವಿಸ್ಟ್‌..! ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್..?

by ಯಶಸ್ವಿನಿ ಎಂ
December 14, 2025 - 11:33 pm
0

Untitled design 2025 12 14T224533.050

ಧರ್ಮಶಾಲಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ

by ಯಶಸ್ವಿನಿ ಎಂ
December 14, 2025 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 14T141242.535
    ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ
    December 14, 2025 | 0
  • Untitled design 2025 12 14T100351.054
    ‘ದರ್ಶನ್ ಫ್ಯಾನ್ಸ್‌‌ಗೆ ಮಹಿಳೆಯರನ್ನು ಗೌರವಿಸೋದು ಗೊತ್ತು’: ವಿಜಯಲಕ್ಷ್ಮಿ
    December 14, 2025 | 0
  • Website (25)
    ದಚ್ಚು ಎಷ್ಟು ಗಂಟೆ ವರ್ಕೌಟ್ ಮಾಡ್ತಿದ್ರು? ಏನ್ ತಿಂತಿದ್ರು..?
    December 13, 2025 | 0
  • Website (24)
    ಜಗ್ಗೇಶ್ ಲೈಫೇ ಪವಾಡ..ರಾಯರ ನೆನೆದ ನವರಸನಾಯಕ
    December 13, 2025 | 0
  • Website (23)
    ರಂಗನತಿಟ್ಟು ಸಿಬ್ಬಂದಿಗೆ ಆ್ಯಕ್ಷನ್ ಪ್ರಿನ್ಸ್ ಅಭಯ..ಭಲೇ ಧ್ರುವ
    December 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version