• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಅವರಿಗೆ 70 ನೇ ಹುಟ್ಟುಹಬ್ಬದ ಸಂಭ್ರಮ

ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಹಾಗೂ ಕುಟುಂಬದವರಿಂದ ಶುಭಾಶಯಗಳ ಮಹಾಪೂರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 1:25 pm
in ಸಿನಿಮಾ
0 0
0
ಕರ್ನಾಟಕ ಬಜೆಟ್ 2025 26 (3)

ದಕ್ಷಿಣ ಭಾರತದ ಅತಿದೊಡ್ಡ ಆಡಿಯೋ ಕ್ಯಾಟಲಾಗ್ ಕಂಪನಿ ಲಹರಿ ಮ್ಯೂಸಿಕ್ ಸ್ಥಾಪಕರಾದ ಮನೋಹರ್ ನಾಯ್ಡು ಅವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ.

Whatsapp image 2025 03 07 at 8.53.25 am (1)

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಟ್ವೀಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಹೆಚ್.ಆರ್ ರಂಗನಾಥ್, ಹಲವು ರಾಜಕೀಯ ಮುಖಂಡರು, ಚಲನಚಿತ್ರ ರಂಗದ ಗಣ್ಯರು, ಲಹರಿ ಮ್ಯೂಸಿಕ್, ಪಬ್ಲಿಕ್ ಟಿವಿ ಸಿಬ್ಬಂದಿ ವರ್ಗದವರು ಹಾಗೂ ಕುಟುಂಬದವರು ತಮ್ಮ ಹೃದಯಾಳದ ಮಾತುಗಳ ಮೂಲಕ ಮನೋಹರ್ ನಾಯ್ಡು ಅವರಿಗೆ ಶುಭ ಕೋರಿದ್ದಾರೆ.

ಲಹರಿ ಮ್ಯೂಸಿಕ್ ಸ್ಥಾಪನೆಗೆ ನಿಮ್ಮ ಪಯಣವು ನಿಜವಾಗಿಯೂ ಪ್ರೇರಣಾದಾಯಕ. ಕೇವಲ 500 ರೂಪಾಯಿಗಳಿಂದ ಆರಂಭಗೊಂಡ ಈ ಸಂಸ್ಥೆ ಈಗ ದೇಶದಲ್ಲೇ ಬೃಹದಾಕಾರವಾಗಿ ಬೆಳೆದು ನಿಂತಿದೆ. 55 ವರ್ಷಗಳ ಸಂಗೀತ ಉದ್ಯಮ ಸೇವೆಯ ಮೂಲಕ, ನೀವು ಭಾರತೀಯ ಸಂಗೀತ ಲೋಕವನ್ನು ಪರಿವರ್ತಿಸಿ, ಕೋಟಿ ಕೋಟಿ ಹೃದಯಗಳಲ್ಲಿ ಮಧುರ ನಾದವನ್ನು ತುಂಬುವ ಕೆಲಸ ಮಾಡಿದ್ದೀರಿ.

ಸಂಗೀತ ಕ್ಷೇತ್ರದ ಜೊತೆ ಜೊತೆಗೆ, ಪಬ್ಲಿಕ್ ಟಿವಿ ಎಂಬ ನಂಬಿಕಾರ್ಹ ಕನ್ನಡ ನ್ಯೂಸ್ ಚಾನೆಲ್ ಸ್ಥಾಪನೆಯ ಮೂಲಕ ನಿಮ್ಮ ಧೃಡವಾದ ಮೌಲ್ಯಗಳು ಮತ್ತು ಪ್ರಾಮಾಣಿಕತೆಗೆ ನಿಮ್ಮ ಬದ್ಧತೆಯನ್ನು ನೀವು ಸಾಬೀತುಪಡಿಸಿದ್ದೀರಿ.

ಇಂದಿನ ಕಾಲದಲ್ಲಿ ಕುಟುಂಬಗಳು ಒಡೆದು ಹೋಗುತ್ತಿರುವಾಗ, ನಿಮ್ಮ ಕುಟುಂಬವನ್ನು ಒಗ್ಗೂಡಿಸುವ ನಿಮ್ಮ ಶಕ್ತಿಯು ಅಪೂರ್ವ. ಇದು ನಿಮ್ಮ ನಾಯಕತ್ವ ಗುಣ, ಬಲವಾದ ತತ್ವಗಳು ಮತ್ತು ಕುಟುಂಬದ ಬಗ್ಗೆ ನೀವು ಹೊಂದಿರುವ ನಿಷ್ಠೆಯನ್ನು ಪ್ರತಿಬಿಂಬಿಸುತ್ತದೆ.

ನಿಮ್ಮ ಹೆಸರು ಗೌರವದ ಪ್ರತೀಕವಾಗಿದೆ ಮತ್ತು ನಿಮ್ಮ ಸಾಧನೆಗಳು ಭವಿಷ್ಯದ ಪೀಳಿಗೆಗಳಿಗೆ ಪ್ರೇರಣೆಯಾಗಿ ಉಳಿಯಲಿ. ಈ ವಿಶೇಷ ದಿನದಲ್ಲಿ ನಿಮಗೆ ಆರೋಗ್ಯ, ಸಂತೋಷ ಮತ್ತು ಇನ್ನೂ ಹೆಚ್ಚಿನ ಯಶಸ್ಸು ಲಭಿಸಲಿ ಎಂದು ಹಾರೈಸುತ್ತೇನೆ.

ನಿಮಗೆ ಇನ್ನೂ ಅನೇಕ ಯಶಸ್ವಿ ವರ್ಷಗಳು ಬರಲೆಂದು ಹೃದಯಪೂರ್ವಕವಾಗಿ ಕೋರುತ್ತೇನೆ ಎಂದು ಮನೋಹರ್ ನಾಯ್ಡು ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಸಹೋದರ ಲಹರಿ ವೇಲು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (23)

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 5:01 pm
0

Your paragraph text (21)

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

by ಶಾಲಿನಿ ಕೆ. ಡಿ
August 7, 2026 - 4:40 pm
0

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version