• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಲಕ್ಷ್ಮೀ ನಿವಾಸ ಸೀರಿಯಲ್ ನಟನ ದಾಂಪತ್ಯದಲ್ಲಿ ಬಿರುಗಾಳಿ: ಪತ್ನಿಯಿಂದ FIR!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 19, 2025 - 2:10 pm
in ಕಿರುತೆರೆ, ಸಿನಿಮಾ
0 0
0
Web 2025 05 18t202537.145

ಜನಪ್ರಿಯ ಕಿರುತೆರೆ ಧಾರಾವಾಹಿ ‘ಲಕ್ಷ್ಮೀ ನಿವಾಸ’ದಲ್ಲಿ ಅಭಿನಯಿಸಿದ್ದ ನಟ ಮಿಥುನ್ ಕುಮಾರ್ ದಾಂಪತ್ಯ ಜೀವನದಲ್ಲಿ ಭಾರೀ ಕಲಹ ಉಂಟಾಗಿದೆ. ಮದುವೆಯಾದ ಕೇವಲ ಆರು ತಿಂಗಳಲ್ಲಿ ಈ ಜೋಡಿಯ ಸಂಸಾರದಲ್ಲಿ ಬಿರುಕು ಮೂಡಿದೆ. ನಟನ ವಿರುದ್ಧ ಪತ್ನಿಯಾದ ಸೀರಿಯಲ್ ನಟಿ ವಿಜಯನಗರ ಮಹಿಳಾ ಠಾಣೆಯಲ್ಲಿ FIR ದಾಖಲಿಸಿದ್ದಾರೆ, ಆದರೆ ಮಿಥುನ್ ಕುಮಾರ್ ತಮ್ಮ ಪತ್ನಿಯ ಆರೋಪಗಳನ್ನು ನಿರಾಕರಿಸಿ ಪ್ರತಿದೂರು ದಾಖಲಿಸಿದ್ದಾರೆ.

2024ರ ಅಕ್ಟೋಬರ್ 7ರಂದು ಮಿಥುನ್ ಕುಮಾರ್ ಮತ್ತು ಸೀರಿಯಲ್ ನಟಿ ಪ್ರೀತಿಯಿಂದ ಮದುವೆಯಾದರು. ಪಟ್ಟಿಗಾರಪಾಳ್ಯದ ಬಾಡಿಗೆ ಮನೆಯಲ್ಲಿ ಇಬ್ಬರೂ ಸಂಸಾರ ಆರಂಭಿಸಿದರು. ಪ್ರೀತಿಯ ಸಮಯದಲ್ಲಿ ಸುಂದರವಾಗಿದ್ದ ಈ ಜೋಡಿಯ ಜೀವನ, ಮದುವೆಯಾದ ಕೆಲವೇ ತಿಂಗಳಲ್ಲಿ ಗೊಂದಲಕ್ಕೆ ಸಿಲುಕಿದೆ. ಪತ್ನಿಯ ದೂರಿನ ಪ್ರಕಾರ, ಮಿಥುನ್ ಕುಮಾರ್ ಬೇರೆ ಹುಡುಗಿಯ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪವಿದೆ.

RelatedPosts

ರಶ್ಮಿಕಾ, ತೃಪ್ತಿ ದಿಮ್ರಿ ಅಲ್ಲ..ರುಕ್ಮಿಣಿ ಈಗ ಹೊಸ ನ್ಯಾಷನಲ್ ಕ್ರಶ್..!

‘ಜೀಟಿಗೆ’ಗೆ ನ್ಯಾಷನಲ್ ಗರಿ..ಅದನ್ನ ಹಿಡಿದ ದೈವ ಕುರಿತ ಕಾಂತಾರಗೆ ಆಸ್ಕರ್..?

ಸೈಟ್ ಕೊಡಿಸುವುದಾಗಿ ನಂಬಿಸಿ, 139 ಕಿರುತೆರೆ ಕಲಾವಿದರಿಗೆ ದೋಖಾ..! ಭಾವನಾ ಬೆಳೆಗರೆ ಆರೋಪ

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

ADVERTISEMENT
ADVERTISEMENT

ಪತ್ನಿಯ ದೂರಿನ ಪ್ರಕಾರ, ಮದುವೆಯ ಆರಂಭದ ದಿನಗಳಲ್ಲಿ ಮಿಥುನ್ ಕುಮಾರ್ ಚೆನ್ನಾಗಿ ನೋಡಿಕೊಂಡಿದ್ದರೂ, ಕೆಲ ದಿನಗಳ ಬಳಿಕ ಅವರ ವರ್ತನೆ ಬದಲಾಯಿತು. “ಒಂದು ದಿನ ಸ್ನೇಹಿತ ಆಸ್ಪತ್ರೆಯಲ್ಲಿದ್ದಾನೆ ಎಂದು ಹೊರಟವರು, ನಂತರ ಫೋನ್ ಕರೆಗೆ ಸ್ಪಂದಿಸಲಿಲ್ಲ. ಒಂದು ವಾರ ಕಳೆದರೂ ಮನೆಗೆ ಬರಲಿಲ್ಲ. ಬಳಿಕ ಅವರು ಬೇರೆ ಹುಡುಗಿಯ ಜೊತೆ ಸಂಬಂಧದಲ್ಲಿರುವುದು ತಿಳಿಯಿತು,” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಷಯವನ್ನು ಪ್ರಶ್ನಿಸಿದಾಗ ಮಿಥುನ್ ಕುಮಾರ್ ಬೈದು, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ವಿಪರೀತ ಕುಡಿದು ಬಂದು ಮಾನಸಿಕ ಹಿಂಸೆ ನೀಡಿದ್ದಾರೆ. ಈ ಬಗ್ಗೆ ಅವರ ಅತ್ತೆ-ಮಾವನಿಗೆ ತಿಳಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ,” ಎಂದು ಪತ್ನಿ ದೂರಿದ್ದಾರೆ. ಕಳೆದ ಮಾರ್ಚ್ 3, 2025ರಂದು ಮಿಥುನ್ ಕುಮಾರ್ ಕುಡಿದು ಬಂದು ಹಲ್ಲೆ ಮಾಡಿ, ಸಾಯಿಸುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಮಿಥುನ್ ಕುಮಾರ್‌ನ ಪ್ರತಿದೂರು

ಪತ್ನಿಯ ದೂರಿಗೆ ಪ್ರತಿಕ್ರಿಯಿಸಿರುವ ಮಿಥುನ್ ಕುಮಾರ್, ತಾವೂ ದೂರು ದಾಖಲಿಸಿದ್ದಾರೆ. “ಮದುವೆಯಾದಾಗಿನಿಂದ ನನ್ನ ಪತ್ನಿ ಅನುಮಾನದಿಂದ ನೋಡುತ್ತಿದ್ದರು. ನಾನು ಸಹನಟಿಯ ಜೊತೆ ಸಂಬಂಧದಲ್ಲಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವಿಬ್ಬರು ಕೇವಲ ಸಹದ್ಯೋಗಿಗಳು, ಯಾವುದೇ ಸಂಬಂಧ ಇಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಮಿಥುನ್ ಕುಮಾರ್ ಮುಂದುವರೆದು, “ನನ್ನ ಪತ್ನಿಯ ತಪ್ಪು ಕಲ್ಪನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್‌ಲೋಡ್ ಮಾಡುತ್ತಿದ್ದಾರೆ. ಇದರಿಂದ ನನ್ನ ವೃತ್ತಿಜೀವನಕ್ಕೆ ತೊಂದರೆಯಾಗುತ್ತಿದೆ, ನಾನು ಕೆಟ್ಟವನೆಂದು ಕಾಣುತ್ತಿದ್ದೇನೆ. ಇದರಿಂದ ಮಾನಸಿಕವಾಗಿ ಕುಗ್ಗಿದ್ದೇನೆ, ನೆಮ್ಮದಿ ಕಳೆದುಕೊಂಡಿದ್ದೇನೆ. ಆದ್ದರಿಂದ ನನ್ನ ಪತ್ನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ದಾಂಪತ್ಯ ಕಲಹದ ಪ್ರಕರಣ ಈಗ ಕಾನೂನಿನ ಕೈಗೆ ಸಿಕ್ಕಿದೆ. ವಿಜಯನಗರ ಮಹಿಳಾ ಠಾಣೆಯಲ್ಲಿ ದಾಖಲಾದ FIRನ ತನಿಖೆ ನಡೆಯುತ್ತಿದೆ. ಮಿಥುನ್ ಕುಮಾರ್‌ನ ಪ್ರತಿದೂರಿನಿಂದ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇಬ್ಬರ ಆರೋಪ-ಪ್ರತ್ಯಾರೋಪಗಳ ನಡುವೆ ಸತ್ಯ ಯಾವುದು ಎಂಬುದು ತನಿಖೆಯಿಂದ ಬಯಲಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (66)

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC

by ಶಾಲಿನಿ ಕೆ. ಡಿ
October 14, 2025 - 5:59 pm
0

China missile

1000 ಕ್ಷಿಪಣಿಗಳು ಒಮ್ಮೆಲೇ ಉಡೀಸ್.. ವಿಶ್ವವನ್ನೇ ಬೆಚ್ಚಿಬೀಳಿಸಿದೆ ಚೀನಾದ ಜಾಗತಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ..!

by ದಿಲೀಪ್ ಡಿ. ಆರ್
October 14, 2025 - 5:55 pm
0

Untitled design (65)

ರಶ್ಮಿಕಾ, ತೃಪ್ತಿ ದಿಮ್ರಿ ಅಲ್ಲ..ರುಕ್ಮಿಣಿ ಈಗ ಹೊಸ ನ್ಯಾಷನಲ್ ಕ್ರಶ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 14, 2025 - 5:35 pm
0

Untitled design (64)

ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ

by ಶಾಲಿನಿ ಕೆ. ಡಿ
October 14, 2025 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ಸೈಟ್ ಕೊಡಿಸುವುದಾಗಿ ನಂಬಿಸಿ, 139 ಕಿರುತೆರೆ ಕಲಾವಿದರಿಗೆ ದೋಖಾ..! ಭಾವನಾ ಬೆಳೆಗರೆ ಆರೋಪ
    October 14, 2025 | 0
  • Untitled design (35)
    ‘ನಂದ ಗೋಕುಲ’ದ ದೊಡ್ಡ ತಿರುವು: ವಲ್ಲಭ-ಅಮೂಲ್ಯ ಈಗ ವಧೂ-ವರ!
    October 12, 2025 | 0
  • ಟ್ರಂಪ್ ಗೆ (7)
    ಪಾತ್ರವನ್ನ ಪಾತ್ರವಾಗಿ ನೋಡಿ: ಕರ್ಣ ಧಾರಾವಾಹಿ ಫ್ಯಾನ್ಸ್ ಟ್ರೋಲಿಂಗ್ ವಿರುದ್ಧ ನಮ್ರತಾ ಖಡಕ್‌ ಎಚ್ಚರಿಕೆ
    October 10, 2025 | 0
  • Untitled design 2025 10 09t184557.056
    ಕನ್ನಡ ಧಾರಾವಾಹಿಗಳ ಟಿಆರ್‌ಪಿ ವರದಿ: ಟಾಪ್ 10 ಶೋಗಳು ಇಲ್ಲಿವೆ ನೋಡಿ..!
    October 9, 2025 | 0
  • Untitled design 2025 10 05t213742.370
    ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲಾಯ್ತು..ಬೇರೆ ವ್ಯಕ್ತಿ ಜೊತೆ ಸಂಪರ್ಕ: ಜಾಹ್ನವಿ ಮಾಜಿ ಪತಿ
    October 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version