• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಲ್ಯಾಂಡ್ ಲಾರ್ಡ್’ ಜಾಥಾ: ವಿಜಯ್ ಬೆನ್ನಿಗೆ ನಿಂತ ವಿದ್ಯಾರ್ಥಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 6:52 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 28T184918.450

ಇತ್ತೀಚೆಗಷ್ಟೇ ನಿರ್ದೇಶಕ ಜಡೇಶ್ ಅವರ ಸಾರಥ್ಯದಲ್ಲಿ ಮೂಡಿಬಂದಂತಹ ‘ಲ್ಯಾಂಡ್ ಲಾರ್ಡ್’ ಚಿತ್ರವು ಈಗಾಗಲೇ ಜನರ ಮನಸ್ಸನ್ನು ಯಶಸ್ವಿಯಾಗಿ ಗೆಲ್ಲುತ್ತಿದೆ. ಕಥೆ, ನಟನೆ ಎಲ್ಲವನ್ನು ಸಿನಿ ಪ್ರಿಯರು ಕೊಂಡಾಡಿದ್ದಾರೆ. ಈ ಸಂದರ್ಭದಲ್ಲಿ ಚಿತ್ರತಂಡವು ಇಂದು ಮಧ್ಯಾಹ್ನ 1:45ಕ್ಕೆ ಜಾತವನ್ನು ಏರ್ಪಡಿಸಿತು.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?

ADVERTISEMENT
ADVERTISEMENT

ಈ ಜಾಥಾದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳ ಜೊತೆಗೆ ನಟ ದುನಿಯಾ ವಿಜಯ್ ಅವರು ಪಾಲ್ಗೊಂಡಿದ್ದರು. ಸುಮಾರು 2 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಸಾಗಿದರು.ಈ ಸಂಧರ್ಭದಲ್ಲಿ ಸಲಗ ವಿಜಯ್ ಅವರು ಒಂದು ಹೆಣ್ಣು ಮಗುವಿಗೆ ಭೀಮ ಪುತ್ರಿ ಎಂದು ಹೆಸರಿಟ್ಟು ನಾಮಕರಣ ಮಾಡಿದರು.

ಜೊತೆಗೆ ಆ ಮಗುವಿನ ಮುಂದಿನ ಭವಿಷ್ಯಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು 25,000 ಹಾಗೂ ಸಲಗ ವಿಜಯ ಅವರು 75,000 ಒಳಗೊಂಡಂತೆ ಒಟ್ಟು ಒಂದು ಲಕ್ಷ ದೇಣಿಗೆಯನ್ನು ನೀಡುತ್ತಿರುವ ವಿಚಾರವನ್ನು ಘೋಷಿಸಿದರು.

ಇದಾದ ಬಳಿಕ ಮಾತನಾಡಿರುವ ದುನಿಯಾ ವಿಜಯ್ ಅವರು ಅಂಬೇಡ್ಕರ್ ರವರು ಸಂವಿಧಾನ ಬರೆದಿರೋದು ಎಲ್ಲರಿಗೂ ಯಾವುದೇ ಪ್ರತ್ಯೇಕ ಜಾತಿಗಲ್ಲ. ಪ್ರತಿಯೊಬ್ಬರಿಗೂ ಈ ಸಂವಿಧಾನ ಬೇಕು. ಈ ಹೋರಾಟ ಯಾರದೋ ಮೇಲಿನ ದ್ವೇಷ ಕಲ್ಲ ಅಥವಾ ಕಿಚ್ಚಿಗಲ್ಲ ಇದು ನನ್ನ ಸಂವಿಧಾನಕ್ಕಾಗಿ ಎಂದು ಹೇಳಿದರು. ಜೊತೆಗೆ ನೆರೆದಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಬೆಂಗಳೂರ ವಿಶ್ವವಿದ್ಯಾಲಯ, ಮಾಧ್ಯಮ ಮಿತ್ರರಿಗೂ ಧನ್ಯವಾದವನ್ನು ಕೋರಿದರು.

ಲ್ಯಾಂಡ್ ಲಾರ್ಡ್ ಸಿನಿಮಾ ನೋಡೇ ನೋಡ್ತೀನಿ: ದುನಿಯಾ ವಿಜಯ್‌ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

ಸ್ಯಾಂಡಲ್‌ವುಲ್‌ ನಟ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಿಂದ ಬೆಂಬಲ ವ್ಯಕ್ತಪಡಿಸಿದ್ದಾರೆ. ಚಿತ್ರವನ್ನು ಖಂಡಿತವಾಗಿಯೂ ನೋಡುತ್ತೇನೆ ಎಂದು ಹೇಳುವ ಮೂಲಕ, ಸಿನಿಮಾದ ಸಾಮಾಜಿಕ ಸಂದೇಶವನ್ನು ಮೆಚ್ಚಿಕೊಂಡಿದ್ದಾರೆ.

ದುನಿಯಾ ವಿಜಯ್ ಹಾಗೂ ‘ಲ್ಯಾಂಡ್ ಲಾರ್ಡ್’ ಚಿತ್ರದ ನಿರ್ದೇಶಕ ಜಡೇಶ್ ಕುಮಾರ್ ಹಂಪಿ ಸೇರಿದಂತೆ ಸಿನಿಮಾ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚಿತ್ರ ವೀಕ್ಷಣೆಗೆ ಆತ್ಮೀಯ ಆಹ್ವಾನ ನೀಡಿದ್ದಾರೆ. ಈ ವೇಳೆ ಚಿತ್ರದ ಕಥಾವಸ್ತು, ಅದರ ಸಾಮಾಜಿಕ ಹಿನ್ನೆಲೆ ಮತ್ತು ಶೋಷಣೆಗೆ ಒಳಗಾದ ಜನರ ಹೋರಾಟದ ಕುರಿತು ವಿವರಿಸಿದರು. ತಂಡದ ಮಾತುಗಳನ್ನು ಆಲಿಸಿದ ಸಿಎಂ, “ಈ ಸಿನಿಮಾ ಇಂದಿನ ಕಾಲಘಟ್ಟಕ್ಕೆ ಅತ್ಯಂತ ಅವಶ್ಯಕ. ನಾನು ನೋಡೇ ನೋಡ್ತೀನಿ” ಎಂದು ಭರವಸೆ ನೀಡಿದರು.

“ಶೋಷಣೆಗೊಳಗಾದವರ ಹೋರಾಟದ ಕಥೆಯನ್ನು ಜನರು ನೋಡಲೇಬೇಕು. ಇಂತಹ ಸಿನಿಮಾಗಳು ಸಮಾಜಕ್ಕೆ ಎಚ್ಚರಿಕೆಯ ಗಂಟೆಯಂತೆ ಕಾರ್ಯನಿರ್ವಹಿಸುತ್ತವೆ” ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದುನಿಯಾ ವಿಜಯ್ ಖುದ್ದಾಗಿ ಸಿಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದು, ಈ ಭೇಟಿ ಚಿತ್ರಕ್ಕೆ ಹೆಚ್ಚಿನ ಮಹತ್ವವನ್ನು ತಂದಿದೆ. ಈ ಸಂದರ್ಭದಲ್ಲಿ ದುನಿಯಾ ವಿಜಯ್, “ಸಿಎಂ ಅವರಂತಹ ಹಿರಿಯ ನಾಯಕರು ಸಾಮಾಜಿಕ ವಿಷಯಗಳನ್ನು ಒಳಗೊಂಡ ಚಿತ್ರಗಳಿಗೆ ಬೆಂಬಲ ನೀಡಿದರೆ ಅದು ನಮಗೆ ದೊಡ್ಡ ಶಕ್ತಿ. ‘ಲ್ಯಾಂಡ್ ಲಾರ್ಡ್’ ಸಿನಿಮಾ ಸಮಾಜಕ್ಕೆ ಒಂದಷ್ಟು ಸಂದೇಶ ನೀಡುತ್ತದೆ ಎಂಬ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ದೇಶಕ ಜಡೇಶ್ ಕುಮಾರ್ ಹಂಪಿ ಮಾತನಾಡಿ, “ಈ ಸಿನಿಮಾ ಕೇವಲ ಮನರಂಜನೆಗಾಗಿ ಅಲ್ಲ. ಸಮಾಜದ ಒಂದು ವರ್ಗ ಅನುಭವಿಸುವ ನೋವು, ಹೋರಾಟ ಮತ್ತು ನ್ಯಾಯದ ಹುಡುಕಾಟವನ್ನು ಜನರ ಮುಂದೆ ತರುವ ಪ್ರಯತ್ನವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಬೆಂಬಲ ನಮ್ಮ ತಂಡಕ್ಕೆ ದೊಡ್ಡ ಪ್ರೇರಣೆ” ಎಂದು ಸಂತಸ ವ್ಯಕ್ತಪಡಿಸಿದರು.

‘ಲ್ಯಾಂಡ್ ಲಾರ್ಡ್’ ಸಿನಿಮಾ ಸಮಾಜದಲ್ಲಿ ನಡೆಯುವ ಅನ್ಯಾಯ, ಶೋಷಣೆ, ದಬ್ಬಾಳಿಕೆ ಮತ್ತು ಅದರ ವಿರುದ್ಧ ಸಾಮಾನ್ಯ ಜನರು ನಡೆಸುವ ಹೋರಾಟದ ಕಥೆಯನ್ನು ಆಧಾರವಾಗಿಟ್ಟುಕೊಂಡಿದೆ. ಭೂಮಾಲೀಕರ ಶೋಷಣೆಗೆ ಒಳಗಾಗುವ ಬಡ ವರ್ಗದ ಜನರ ಸಂಕಟ, ಅವರ ಜೀವನದ ನೋವು, ಹೋರಾಟ ಮತ್ತು ನ್ಯಾಯಕ್ಕಾಗಿ ನಡೆಸುವ ಪ್ರಯತ್ನಗಳನ್ನು ಚಿತ್ರದಲ್ಲಿ ಬಲವಾಗಿ ಬಿಂಬಿಸಲಾಗಿದೆ. ಈ ಸಾಮಾಜಿಕ ಸಂದೇಶವೇ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದಿದೆ.

‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಅವರ ಜೊತೆಗೆ ರಚಿತಾ ರಾಮ್, ರಾಜ್ ಬಿ ಶೆಟ್ಟಿ ಸೇರಿದಂತೆ ಹಲವು ಖ್ಯಾತ ಕಲಾವಿದರು ನಟಿಸಿದ್ದಾರೆ. ಚಿತ್ರದಲ್ಲಿ ಬಲಿಷ್ಠ ಕಥಾಹಂದರ,  ಸಂಭಾಷಣೆ, ಭಾವನಾತ್ಮಕ ದೃಶ್ಯಗಳು ಮತ್ತು ಸಾಮಾಜಿಕ ಸಂದೇಶ ಒಂದಾಗಿ ಮೂಡಿಬಂದಿವೆ.

ಚಿತ್ರ ಬಿಡುಗಡೆಯಾದ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದ್ದು, ಪ್ರೇಕ್ಷಕರು ಸಿನಿಮಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version