• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲೋಕಾ’ ಚಿತ್ರದಲ್ಲಿ ಬೆಂಗಳೂರು ಹುಡ್ಗಿಯರಿಗೆ ಅವಮಾನ

ಖಾಕಿಗೂ ಅಪಮಾನ..ಡ್ರಗ್ ಹಬ್ ಆಗಿದ್ಯಾ ಬೆಂಗಳೂರು..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2025 - 9:23 pm
in ಸಿನಿಮಾ
0 0
0
Web (46)

ಕಮಲ್ ಹಾಸನ್, ಸೋನು ನಿಗಮ್ ಆಯ್ತು.. ಈಗ ಮಲಯಾಳಿಗರ ಸರದಿ. ಸಿನಿಮಾಗಳ ಬ್ಯುಸಿನೆಸ್‌ಗೆ ಪರಭಾಷಿಗರಿಗೆಲ್ಲಾ ಕರ್ನಾಟಕ, ಬೆಂಗಳೂರು ಬೇಕು. ಆದ್ರೆ ಅನ್ನ ತಿಂದ ಅದೇ ಮನೆಗೆ ದ್ರೋಹ ಬಗೆಯೋ ಕಾರ್ಯ ಮಾಡ್ತಾರೆ ಇವರುಗಳು. ಸದ್ಯ ಲೋಕಾ ಚಿತ್ರದಲ್ಲಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದು, ನಮ್ಮ ಕನ್ನಡಿಗರನ್ನು ಕೆಣಕಿರೋ ಮಲ್ಲುಗಳ ಕುರಿತ ಡಿಟೈಲ್ಡ್ ರಿಪೋರ್ಟ್‌ ಇದೆ.

ಭಾರತೀಯ ಚಿತ್ರರಂಗದ ಪ್ರತಿಯೊಂದು ಫಿಲ್ಮ್ ಇಂಡಸ್ಟ್ರಿಗೂ ನಮ್ಮ ಕರ್ನಾಟಕದ ಮಾರ್ಕೆಟ್ ಮೇಲೆ ಕಣ್ಣು. ಯಾಕಂದ್ರೆ ನಮ್ಮ ಕರ್ನಾಟಕ, ಅದ್ರಲ್ಲೂ ಬೆಂಗಳೂರೇ ಅವರ ಪಾಲಿಗೆ ಬಿಗ್ಗೆಸ್ಟ್ ಮಾರ್ಕೆಟ್. ಇಲ್ಲಿ ಸಿನಿಮಾ ಗೆದ್ರೆ ಎಲ್ಲೆಡೆ ಗೆದ್ದಂತೆ ಅನ್ನೋದು ಓಪನ್ ಸೀಕ್ರೆಟ್. ಅದಕ್ಕೆ ಪೂರಕವಾಗಿ ‘ನಾವು ಕನ್ನಡಿಗರು ವಿಶಾಲ ಹೃದಯದವರು’. ಎಲ್ಲರ ಸಿನಿಮಾಗಳನ್ನ ಅಷ್ಟೇ ಪ್ರೀತಿಯಿಂದ ನೋಡ್ತೀವಿ, ಗೆಲ್ಲಿಸ್ತೀವಿ, ಅವ್ರ ಜೋಳಿಗೆ ತುಂಬಿ ಕಳಿಸ್ತೀವಿ. ಆದ್ರೆ ಅವರಲ್ಲಿ ಒಂದಷ್ಟು ಮಂದಿ, ಉಪ್ಪು ತಿಂದ ಮನೆಗೆ ದ್ರೋಹ ಬಗೆಯೋ ಕಾರ್ಯ ಮಾಡ್ತಿದ್ದಾರೆ.

RelatedPosts

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ADVERTISEMENT
ADVERTISEMENT

540017138 795346509675078 3340330977922678082 n

‘ಲೋಕಾ’ ಚಿತ್ರದಲ್ಲಿ ಬೆಂಗಳೂರು ಹುಡ್ಗಿಯರಿಗೆ ಅವಮಾನ

ಖಾಕಿಗೂ ಅಪಮಾನ..ಡ್ರಗ್ ಹಬ್ ಆಗಿದ್ಯಾ ಬೆಂಗಳೂರು..?

ಕಮಲ್ ಹಾಸನ್, ಸೋನು ನಿಗಮ್ ನಮ್ಮ ಕನ್ನಡ ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾಯ್ತು. ಇದೀಗ ಮಲಯಾಳಿಗರ ಸರದಿ. ಇತ್ತೀಚೆಗೆ ರಿಲೀಸ್ ಆಗಿರೋ ಮಲಯಾಳಂನ ಲೋಕಾ ಅನ್ನೋ ಸೂಪರ್ ಹೀರೋ ಮೂವಿಯಲ್ಲಿ ನಮ್ಮ ಬೆಂಗಳೂರು ಹುಡ್ಗಿಯರನ್ನು ಡಗಾರ್ ಅಂತ ಕರೆದಿದ್ದಾರೆ. ಯಾವಾಗ ಇದು ಕನ್ನಡಿಗರ ಕೆಂಗಣ್ಣಿಗೆ ಗುರಿ ಆಯ್ತೋ, ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗಳು ವ್ಯಕ್ತವಾದವು.

540575720 1326290032189029 1903179863424516685 n

ನಮ್ಮ ಗ್ಯಾರಂಟಿ ನ್ಯೂಸ್ ಈ ಕುರಿತು ವಿಸ್ತೃತ ವರದಿ ಮಾಡಿ, ಚಿತ್ರತಂಡ ಕ್ಷಮೆ ಯಾಚಿಸುವಂತೆ ಮಾಡಿತು. ಉದ್ದೇಶಪೂರ್ವಕವಾಗಿ ಆಗಿರೋ ತಪ್ಪಲ್ಲ. ಕರ್ನಾಟಕದ ಜನತೆಗೆ ಈ ಮೂಲಕ ಕ್ಷಮೆ ಯಾಚಿಸುತ್ತಾ, ಆದಷ್ಟು ಬೇಗ ಆ ಡಗಾರ್ ಅನ್ನೋ ಪದವನ್ನು ತೆಗೆಯಲಾಗುತ್ತದೆ ಅಂತ ನಿರ್ಮಾಣ ಸಂಸ್ಥೆ ಕ್ಷಮೆ ಕೋರಿದ ಪತ್ರವನ್ನು ಪೋಸ್ಟ್ ಮಾಡಿತು.

491911597 1210054083900546 4323946603155874654 n

ಆವೇಶಂ, ಆಫೀಸರ್ ಆನ್ ಡ್ಯೂಟಿ ಬಳಿಕ ಲೋಕಾ ಸಿನಿಮಾ

ಮಲ್ಲುಗಳಿಗೆ ಪಾಠ ಕಲಿಸಿದ ಕನ್ನಡಿಗರು.. ಇನ್ಮೇಲೆ ಹುಷಾರ್

Mv5bmwi0ytgyntetngu2yi00mwq5lwfiotutytq3mzmyndcwytizxkeyxkfqcgc@. v1

ಅಂದಹಾಗೆ ಲೋಕಾ ಚಿತ್ರದ ನಿರ್ಮಾಣ ಸಂಸ್ಥೆ ವೇ ಫೇರರ್ ಫಿಲಂಸ್ ಖ್ಯಾತ ನಟ ದುಲ್ಕರ್ ಸಲ್ಮಾನ್ ಒಡೆತನದ್ದು. ಈತನಿಗೆ ಬಿಗ್ ಹಿಟ್ ನೀಡಿದ ಬೆಂಗಳೂರು ಡೇಸ್ ಸಿನಿಮಾ ಇದೇ ಬೆಂಗಳೂರಲ್ಲಿ ಚಿತ್ರಿತವಾಗಿದೆ. ಹಾಗಿದ್ದುಕೊಂಡು ಹೇಗೆ ಇಂತಹ ತಪ್ಪು ನಡೀತು ಅನ್ನೋದು ಯಕ್ಷ ಪ್ರಶ್ನೆ. ಅಷ್ಟೇ ಅಲ್ಲ, ಮಲಯಾಳಂನ ಸಾಕಷ್ಟು ಚಿತ್ರಗಳಿಗೆ ಕರ್ನಾಟಕ ಫೇವರಿಟ್ ಸ್ಪಾಟ್. ಇಲ್ಲಿನ ಲೊಕೇಷನ್ಸ್, ಭಾಷೆ, ಬೆಂಗಳೂರು ಸಿಟಿ ಅವ್ರ ನೂರಾರು ಚಿತ್ರಗಳಲ್ಲಿ ಕಾಣಬಹುದು. ಅದ್ರಲ್ಲೂ ಆವೇಶಂ, ಆಫೀಸರ್ ಆನ್ ಡ್ಯೂಟಿ ಚಿತ್ರಗಳ ಬಳಿಕ ಈಗ ಲೋಕಾ ಚಿತ್ರದಲ್ಲಿ ಬೆಂಗಳೂರನ್ನ ಡ್ರಗ್ಸ್ ಹಬ್ ಅನ್ನೋ ತರಹ ಬಿಂಬಿಸಲಾಗಿದೆ.

536365791 1321431626008203 9215998654642615972 nಸಿನಿಮಾಗಳು ಪ್ರೇಕ್ಷಕರ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರಲಿವೆ. ಹೀಗಿರುವಾಗ ಬಹುದೊಡ್ಡ ಇತಿಹಾಸ ಇರೋ ನಮ್ಮ ಬೆಂಗಳೂರು ಸಿಟಿಯನ್ನ ಚಿತ್ರಗಳಲ್ಲಿ ಹಣ ಮಾಡೋಕ್ಕೆ ಅಂತ ಕೆಟ್ಟ ರೀತಿಯಲ್ಲಿ ಬಿಂಬಿಸಿದ್ರೆ ಹೇಗೆ..? ಕರ್ನಾಟಕಕ್ಕೆ ವಲಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಅದ್ರಲ್ಲೂ ಬೆಂಗಳೂರು ಬಂದವರೆಲ್ಲರಿಗೂ ತುತ್ತು ಅನ್ನ, ಗೇಣು ಬಟ್ಟೆ ಕೊಡ್ತಿದೆ. ಹಾಗಂತ ಎಲ್ಲೆಲ್ಲಿಂದಲೋ ಬಂದವ್ರು ನಮ್ಮೂರನ್ನು ಕಲುಷಿತಗೊಳಿಸೋದು ಎಷ್ಟು ಸರಿ..? ಈ ಬಗ್ಗೆ ಕಾನೂನು ಬೇಗ ಎಚ್ಚೆತ್ತುಕೊಳ್ಳಬೇಕು. ನಮ್ಮ ನಾಡು, ನುಡಿ, ಜಲ, ಭಾಷೆಯನ್ನ ಕಲುಷಿತಗೊಳಿಸೋರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

Dulquer salmanಪರಮ ಸುಂದರಿ ಚಿತ್ರದಲ್ಲಿ ಶ್ರೀದೇವಿ ಮಗಳು ಜಾಹ್ನವಿ ಮಲಯಾಳಂಗೆ ಅಪಮಾನ ಮಾಡಿದ್ದಾರೆ ಅಂತ ದೊಡ್ಡ ಮಟ್ಟದಲ್ಲಿ ಅಭಿಯಾನ ಮಾಡಿದ ಮಲ್ಲುಗಳಿಗೆ ನೆರೆ ರಾಜ್ಯದ ಕನ್ನಡಿಗರ ಭಾವನೆಗಳಿಗೂ ಧಕ್ಕೆ ತರಬಾರದು ಅನ್ನೋ ಕನಿಷ್ಟ ಜ್ಞಾನ ಇಲ್ಲದಿರೋದು ದುರಂತ. ಕ್ಷಮೆ ಯಾಚಿಸಿದ್ರೆ ಸಾಲಲ್ಲ. ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು. ಇನ್ಮೇಲೆ ಯಾವುದೇ ಮಲಯಾಳಂ ಡೈರೆಕ್ಟರ್, ನಿರ್ಮಾಣ ಸಂಸ್ಥೆ ಅಥ್ವಾ ಹೀರೋ ಬಂದು, ಇಲ್ಲಿ ಚಿತ್ರಗಳನ್ನ ಮಾಡ್ಬೇಕು ಅಂದ್ರೆ ಇಲ್ಲಿನ ಪೂರ್ವಾಪರಗಳನ್ನು ತಿಳಿದುಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಿನಿಮಾಗಳನ್ನ ಚಿತ್ರಿಸಲಿ. ಹಣ ಮಾಡೋಕೆ ಸಾಕಷ್ಟು ಮಾರ್ಗಗಳಿವೆ. ಇಂತಹ ವಾಮಮಾರ್ಗಗಳು ಅನುಸರಿಸೋರಿಗೆ ಬಿಸಿ ಮುಟ್ಟಿಸಲೇಬೇಕಾದ ಅನಿವಾರ್ಯತೆ ಸೃಷ್ಠಿಯಾಗಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 11T232842.840

ರಾತ್ರಿ ಊಟದ ನಂತರ ಒಂದು ಹಿಡಿ ಜೀರಿಗೆ ತಿಂದರೆ ತೂಕ ಇಳಿಯುತ್ತಾ?

by ಯಶಸ್ವಿನಿ ಎಂ
February 11, 2026 - 11:31 pm
0

Untitled design 2026 02 11T230705.563

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

by ಯಶಸ್ವಿನಿ ಎಂ
February 11, 2026 - 11:14 pm
0

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T225715.191
    ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌
    February 11, 2026 | 0
  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version