• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೆಟಲ್ ಆಗದ ಲಕ್ಕಿ ಲೆಕ್ಕ..ಲೋಕಾಯುಕ್ತ ಬಲೆಯಲ್ಲಿ ಸ್ವೀಟಿ ರಾಧಿಕಾ ಕುಮಾರಸ್ವಾಮಿ

13 ವರ್ಷಗಳ ಹಿಂದೆ ಜಮೀರ್ ಜೊತೆ 2 ಕೋಟಿ ವ್ಯವಹಾರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2025 - 3:00 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 01t145828.664

ಲಕ್ಕಿ.. ರಾಧಿಕಾ ಕುಮಾರಸ್ವಾಮಿ ನಿರ್ಮಾಣದ ಚೊಚ್ಚಲ ಸಿನಿಮಾ. ರಾಕಿಂಗ್ ಸ್ಟಾರ್ ಯಶ್- ಮೋಹಕತಾರೆ ರಮ್ಯಾ ಜೋಡಿಯ ಈ ಚಿತ್ರ ತೆರೆಕಂಡು 13 ವರ್ಷಗಳಾದ್ರೂ, ಇನ್ನೂ ಸೆಟಲ್ ಆಗಿಲ್ಲ ಲೆಕ್ಕಗಳು. ಸದ್ಯ ಜಮೀರ್ ಅಹಮದ್ ಲೋಕಾಯುಕ್ತ ಬಲೆಗೆ ಸಿಲುಕಿದ್ದು, ಅದೇ ವಿಚಾರಕ್ಕೆ ಸ್ವೀಟಿ ಕೂಡ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ಇಷ್ಟಕ್ಕೂ ಆ ಕೇಸ್‌ಗೂ ರಾಧಿಕಾಗೂ ಏನ್ ಸಂಬಂಧ ಅಂತೀರಾ..? ಇಲ್ಲಿದೆ ಡಿಟೇಲ್ಸ್‌.

  • ಸೆಟಲ್ ಆಗದ ಲಕ್ಕಿ ಲೆಕ್ಕ.. ಲೋಕಾಯುಕ್ತ ಬಲೆಯಲ್ಲಿ ಸ್ವೀಟಿ
  • 13 ವರ್ಷಗಳ ಹಿಂದೆ ಜಮೀರ್ ಜೊತೆ 2 ಕೋಟಿ ವ್ಯವಹಾರ
  • ಲೋಕಾಯುಕ್ತ ವಿಚಾರಣೆಯಲ್ಲಿ ರಾಧಿಕಾ ಕುಮಾರಸ್ವಾಮಿ..!
  • ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ.. ಚಿತ್ರರಂಗದ ನಂಟು?

ಲಕ್ಕಿ.. ರಾಕಿಂಗ್ ಸ್ಟಾರ್ ಯಶ್ ಹಾಗೂ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ನಟನೆಯ ಸಿನಿಮಾ. ಡಾ ಸೂರಿ ನಿರ್ದೇಶನದ ಈ ಸಿನಿಮಾಗೆ ರಾಧಿಕಾ ಕುಮಾರಸ್ವಾಮಿ ಹಣ ಹೂಡಿಕೆ ಮಾಡಿದ್ರು. 2012ರ ಫೆಬ್ರವರಿ 24ರಂದು ತೆರೆಕಂಡ ಈ ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಅಭೂತಪೂರ್ವ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳನ್ನ ಪಡೆದುಕೊಂಡಿತ್ತು. ಬಾಕ್ಸ್ ಆಫೀಸ್‌‌ನಲ್ಲಿ ಕೂಡ ಈ ಚಿತ್ರದ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿತ್ತು.

RelatedPosts

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

ADVERTISEMENT
ADVERTISEMENT

ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಒಂದೊಂದು ಹಾಡು ಕೂಡ ಸಿಕ್ಕಾಪಟ್ಟೆ ಹಿಟ್ ಆಗಿದ್ದವು. ಇಂಟರೆಸ್ಟಿಂಗ್ ವಿಷಯ ಏನಪ್ಪಾ ಅಂದ್ರೆ ಆ ಚಿತ್ರದ ಬಳಿಕ ರಮ್ಯಾ, ರಾಜಕೀಯಕ್ಕೆ ಎಂಟ್ರಿ ಕೊಟ್ಟು ಎಂ.ಪಿ. ಆಗಿ ಪಾರ್ಲಿಮೆಂಟ್‌ಗೆ ಹೆಜ್ಜೆ ಇಟ್ಟಿದ್ರು. ಸದ್ಯ ಯಶ್ ನ್ಯಾಷನಲ್ ಸ್ಟಾರ್ ಆಗಿ, ಇಂಟರ್‌ನ್ಯಾಷನಲ್ ಲೆವೆಲ್ ಸಿನಿಮಾಗಳಿಂದ ಸದ್ದು ಮಾಡ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಮತ್ತೆರಡು ಸಿನಿಮಾಗಳನ್ನ ನಿರ್ಮಾಣ ಮಾಡಿದ್ರು. ಏಳೆಂಟು ಚಿತ್ರಗಳಲ್ಲಿ ಕೂಡ ನಟಿಸಿದ್ರು ರಾಧಿಕಾ.

ಹೀಗೆ.. ಲಕ್ಕಿ ಸಿನಿಮಾ ತೆರೆಕಂಡು ಬರೋಬ್ಬರಿ 13 ವರ್ಷಗಳಾದ ಬಳಿಕ, ಇದೀಗ ಆ ಚಿತ್ರದ ನಿರ್ಮಾಪಕರ ಹಣಕಾಸಿನ ವ್ಯವಹಾರಗಳು ಮುನ್ನೆಲೆಗೆ ಬಂದಿವೆ. ಹೌದು.. ಸಚಿವ ಜಮೀರ್ ಅಹಮದ್‌ ಖಾನ್‌ರಿಂದ ಲಕ್ಕಿ ಚಿತ್ರದ ನಿರ್ಮಾಣಕ್ಕಾಗಿ ಎರಡು ಕೋಟಿ ಹಣ ಪಡೆದಿದ್ದ ರಾಧಿಕಾ ಕುಮಾರಸ್ವಾಮಿಯವನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಕರೆಸಿ, ಹಣಕಾಸು ಲೇವಾದೇವಿ ವಿಚಾರ ರಾಧಿಕಾ ಸ್ಟೇಟ್‌ಮೆಂಟ್ ಕೂಡ ಪಡೆದಿದ್ದಾರಂತೆ. ಅಂದಹಾಗೆ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಎದುರಿಸುತ್ತಿರೋ ಜಮೀರ್ ಖಾನ್‌‌ಗೆ ಈಗ ಚಿತ್ರರಂಗದ ನಂಟಿರೋದು ಇದ್ರಿಂದ ಬಯಲಾಗಿದೆ.

ಕಳೆದ ತಿಂಗಳಲ್ಲೇ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ತೆರಳಿದ್ದ ರಾಧಿಕಾ ಕುಮಾರಸ್ವಾಮಿ, ಚಿತ್ರ ನಿರ್ಮಾಣದ ಸಮಯದಲ್ಲಿ ಹಣ ಪಡೆದಿರೋದನ್ನ ಒಪ್ಪಿಕೊಂಡಿದ್ದಾರಂತೆ. ಆದ್ರೆ ಅಷ್ಟು ವರ್ಷಗಳಿಂದ ಆ ಲೆಕ್ಕ ಕ್ಲಿಯರ್ ಆಗದೆ ಹಾಗೆಯೇ ಉಳಿದಿರೋದು ಯಕ್ಷ ಪ್ರಶ್ನೆಯಾಗಿದೆ. ಈ ಬಗ್ಗೆ ಮತ್ತಷ್ಟು ವಿಷಯಗಳು ಮುಂದಿನ ದಿನಗಳಲ್ಲಿ ಹೊರಬರಲಿವೆ ಎನ್ನಲಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 18T081359.729

ಯುಗಾದಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಖರೀದಿ ಭರಾಟೆ ಜೋರು: ಹೂವು-ಹಣ್ಣಿನ ದರ ಏರಿಕೆ

by ಶಾಲಿನಿ ಕೆ. ಡಿ
March 18, 2026 - 8:15 am
0

Untitled design 2026 03 18T075238.717

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!

by ಶಾಲಿನಿ ಕೆ. ಡಿ
March 18, 2026 - 7:56 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಯಶಸ್ಸು ಸಿಗಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 18, 2026 - 7:40 am
0

Untitled design 2026 03 18T071704.765

ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೀರಾ? ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ!

by ಶಾಲಿನಿ ಕೆ. ಡಿ
March 18, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T223328.062
    ‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ
    March 17, 2026 | 0
  • Untitled design 2026 03 17T215937.916
    ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ
    March 17, 2026 | 0
  • Untitled design 2026 03 17T194617.598
    ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್
    March 17, 2026 | 0
  • Untitled design 2026 03 17T184917.381
    ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌
    March 17, 2026 | 0
  • Untitled design 2026 03 17T172226.774
    ಅಪ್ಪು ಪುಣ್ಯಭೂಮಿಯಲ್ಲಿ ಅಭಿಮಾನ ಸಾಗರ.. ದೊಡ್ಮನೆ ಪೂಜೆ
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version