• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂತ್ರಸ್ತೆ ನೀಡಿದ್ದ ದೂರಿನ ಬಗ್ಗೆ ವಿಚಾರಣೆಯಲ್ಲಿ ಮಡೆನೂರು ಮನು ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 12:02 pm
in ಸಿನಿಮಾ
0 0
0
Untitled design 2025 05 27t115848.731

ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿಬಂದಿತ್ತು. ಸಹ ನಟಿಯೊಬ್ಬರು ಈ ಆರೋಪವನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮನು ಅವರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಮನು ಕೆಲವು ಮಹತ್ವದ ವಿಷಯಗಳನ್ನು ಒಪ್ಪಿಕೊಂಡಿದ್ದಾರೆ, ಆದರೆ ಕೆಲವು ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಮನು ತಮ್ಮ ಹೇಳಿಕೆಯಲ್ಲಿ, ಸಂತ್ರಸ್ತೆಯೊಂದಿಗೆ ತಮಗೆ ಐದಾರು ವರ್ಷಗಳಿಂದ ಪರಿಚಯವಿದೆ ಎಂದು ತಿಳಿಸಿದ್ದಾರೆ. ಇಬ್ಬರೂ ಸಂಬಂಧದಲ್ಲಿದ್ದಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಮದುವೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಆಕೆಗೆ ತಾಳಿ ಕಟ್ಟಿಲ್ಲ. ಬೆಂಗಳೂರಿನಲ್ಲಿ ಮನೆ ಹುಡುಕಲು ಸಹಾಯ ಮಾಡಿದ್ದೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವ ಕೆಲವು ಘಟನೆಗಳು ನಡೆದಿರುವುದು ನಿಜ, ಆದರೆ ಯಾವುದೇ ರೀತಿಯ ಬಲವಂತದ ಲೈಂಗಿಕ ದೌರ್ಜನ್ಯ ನಡೆಸಿಲ್ಲ,” ಎಂದು ಮನು ಪೊಲೀಸರಿಗೆ ತಿಳಿಸಿದ್ದಾರೆ.

RelatedPosts

ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

ಮಗಳಾಗಿ ಬಂದೆ ಸೊಸೆಯಾದೆ.. ರಶ್ಮಿಕಾ ಮಂದಣ್ಣ ಮಾತಿಗೆ ಅತ್ತೆ ಭಾವುಕ..!

ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

ADVERTISEMENT
ADVERTISEMENT

ಅಲ್ಲದೆ, ಕಳೆದ ಮೇ 17ರಂದು ಬೆಂಗಳೂರಿನ ನಾಗರಭಾವಿಯಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಸತ್ಯ ಎಂದು ಮನು ಒಪ್ಪಿಕೊಂಡಿದ್ದಾರೆ. ಆದರೆ, ಆಕೆಯ ಮೇಲೆ ಯಾವುದೇ ರೀತಿಯ ಹಲ್ಲೆ ನಡೆಸಿಲ್ಲ ಅಥವಾ ಖಾಸಗಿ ವಿಡಿಯೋ ಚಿತ್ರೀಕರಿಸಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತಮ್ಮ ಮದುವೆಯ ವಿಷಯವೂ ಸಂತ್ರಸ್ತೆಗೆ ಗೊತ್ತಿತ್ತು ಎಂದು ಮನು ತಿಳಿಸಿದ್ದಾರೆ. “ನನ್ನ ಕುಟುಂಬಸ್ಥರಿಗೂ ಆಕೆಯ ಪರಿಚಯವಿತ್ತು. ನಮ್ಮ ಫೋಟೋಗಳನ್ನು ಸಿನಿಮಾ ತಂಡಕ್ಕೆ ತೊಂದರೆಯಾಗದಂತೆ ಆಕೆಯೇ ನನ್ನ ಹೇಳಿಕೆಯ ವಿಡಿಯೋ ಚಿತ್ರೀಕರಿಸಿದ್ದಾಳೆ,” ಎಂದು ಮನು ಹೇಳಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕರಿಗೆ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಈ ವಿಡಿಯೋ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಪೊಲೀಸ್ ತನಿಖೆಯಲ್ಲಿ ಇದುವರೆಗೆ ಯಾವುದೇ ಅಶ್ಲೀಲ ವಿಡಿಯೋ ಸಿಕ್ಕಿಲ್ಲ. ಇಬ್ಬರ ವಾಟ್ಸ್‌ಆ್ಯಪ್ ಚಾಟ್‌ನಲ್ಲಿಯೂ ಯಾವುದೇ ಅಶ್ಲೀಲ ಫೋಟೋ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಪೊಲೀಸರು ಈಗ ಮನು ಜೊತೆಗೆ ಸ್ಥಳ ಮಹಜರು ನಡೆಸಿದ್ದಾರೆ. ತನಿಖೆಯ ಭಾಗವಾಗಿ, ಮನು ಅವರನ್ನು ಪೊಲೀಸ್ ಕಸ್ಟಡಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಒಂದು ವೇಳೆ ಮೊಬೈಲ್ ಡೇಟಾ ರಿಕವರಿಯಲ್ಲಿ ಯಾವುದೇ ಅಶ್ಲೀಲ ವಿಡಿಯೋ ಸಿಕ್ಕರೆ, ಮನು ಅವರನ್ನು ಬಾಡಿ ವಾರಂಟ್‌ನ ಮೂಲಕ ಮತ್ತೆ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತೆಯ ಆರೋಪಗಳು ಮತ್ತು ಮನು ಅವರ ಹೇಳಿಕೆಗಳ ನಡುವಿನ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T161242.391

ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 4:19 pm
0

Untitled design 2026 03 20T155525.007

ಮಗಳಾಗಿ ಬಂದೆ ಸೊಸೆಯಾದೆ.. ರಶ್ಮಿಕಾ ಮಂದಣ್ಣ ಮಾತಿಗೆ ಅತ್ತೆ ಭಾವುಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 4:02 pm
0

Untitled design 2026 03 20T152107.117

ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ

by ಯಶಸ್ವಿನಿ ಎಂ
March 20, 2026 - 3:36 pm
0

Untitled design 2026 03 20T144032.662

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

by ಶಾಲಿನಿ ಕೆ. ಡಿ
March 20, 2026 - 2:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T161242.391
    ಧುರಂಧರ್ 2ಗೆ ಥಿಯೇಟರ್‌‌ಗಳಲ್ಲಿ ‘ಭಾರತ್ ಮಾತಾ ಕೀ ಜೈ’ ವೇದ ಘೋಷ
    March 20, 2026 | 0
  • Untitled design 2026 03 20T155525.007
    ಮಗಳಾಗಿ ಬಂದೆ ಸೊಸೆಯಾದೆ.. ರಶ್ಮಿಕಾ ಮಂದಣ್ಣ ಮಾತಿಗೆ ಅತ್ತೆ ಭಾವುಕ..!
    March 20, 2026 | 0
  • Untitled design 2026 03 20T152107.117
    ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ
    March 20, 2026 | 0
  • Untitled design 2026 03 20T105824.870
    ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 
    March 20, 2026 | 0
  • Untitled design 2026 03 19T195407.043
    ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version