• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾಳೆ ಸಿನಿಮಾ ರಿಲೀಸ್.. ಇಂದು ಮಡೆನೂರು ಮನು ಅರೆಸ್ಟ್

ಸಹನಟಿಯಿಂದ ರೇಪ್ ಕೇಸ್.. ಲೈಫ್ ಫುಲ್ ಸೀರಿಯಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 22, 2025 - 8:03 pm
in ಸಿನಿಮಾ
0 0
0
11 (23)

ದಶಕದ ತಪಸ್ಸು ಫಲಿಸೋ ಸುಸಂದರ್ಭದಲ್ಲಿ ಕಾಮಿಡಿ ಕಿಲಾಡಿ ಮಡೆನೂರು ಮನು ಲೈಫ್‌ಗೆ ಬಹುದೊಡ್ಡ ಕಳಂಕ ಅಂಟಿದೆ. ಸಹನಟಿಯಿಂದ ರೇಪ್ ಕೇಸ್ ದಾಖಲಾಗಿದ್ದು, ನಾಳೆ ಸಿನಿಮಾ ರಿಲೀಸ್ ಇದ್ಕೊಂಡು, ಇಂದು ಪೊಲೀಸರ ಅತಿಥಿ ಆಗಿದ್ದಾನೆ ಉದಯೋನ್ಮುಖ ನಟ.

  • ನಾಳೆ ಸಿನಿಮಾ ರಿಲೀಸ್.. ಇಂದು ಮಡೆನೂರು ಮನು ಅರೆಸ್ಟ್
  • ಸಹನಟಿಯಿಂದ ರೇಪ್ ಕೇಸ್.. ಲೈಫ್ ಫುಲ್ ಸೀರಿಯಸ್..!

ಕಾಮಿಡಿ ಕಿಲಾಡಿಗಳು ಸೀಸನ್-2 ವಿನ್ನರ್, ಗಾಳಿಪಟ-2 ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿದ್ದ ಮಡೆನೂರು ಮನು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಹೌದು.. ಸಹನಟಿ ನೀಡಿರೋ ರೇಪ್ ಕೇಸ್ ಆಧರಿಸಿ ನಟನನ್ನ ಬಂಧಿಸಿದ್ದಾರೆ ಪೊಲೀಸರು. ಈಗಾಗ್ಲೇ ಮದ್ವೆ ಆಗಿ ಮಗು ಇರೋ ಮನು, ಮದ್ವೆ ಆಗೋದಾಗಿ ನಂಬಿಸಿ, ಮೋಸ ಮಾಡಿದ್ದಾನೆ ಅಂತ ದೂರಿದ್ದಾಳೆ ಸಹನಟಿ.

RelatedPosts

ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!

ಡಾರ್ಲಿಂಗ್‌ ಕೃಷ್ಣ ನಟನೆಯ ʼಬ್ರ್ಯಾಟ್ʼ ಸಿನಿಮಾ ಟ್ರೇಲರ್ ರಿಲೀಸ್‌ ಮಾಡಿದ ಕಿಚ್ಚ ಸುದೀಪ್

ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್

ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು

ADVERTISEMENT
ADVERTISEMENT

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರೋ ಸಂತ್ರಸ್ಥೆ, ತನಗೆ 2018ರಿಂದ ಮನು ಪರಿಚಯ. 2022ರಲ್ಲೇ ಬಲವಂತವಾಗಿ ತಾಳಿ ಕಟ್ಟಿದ್ದಾನೆ. ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಕರೆದೊಯ್ದಿದ್ದ, ಆಗ ಸಂಭಾವನೆ ಕೊಡೋ ನೆಪದಲ್ಲಿ ರೂಮ್‌‌ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದ ಎಂದಿದ್ದಾರೆ.

ಅಂದಿನಿಂದ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರ ನಡೆಸಿರೋ ಮನು, ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿದ್ದಾನೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದ್ರೆ ಅರೆಸ್ಟ್ ಅಗೋಕೂ ಮುನ್ನ ಇದೊಂದು ಉದ್ದೇಶಪೂರ್ವಕ ಷಡ್ಯಂತ್ರ. ಇಬ್ಬರು ಹೀರೋಗಳು ಹಾಗೂ ಒಬ್ಬ ಲೇಡಿ ಡಾನ್ ನನ್ಮೇಲೆ ಷಡ್ಯಂತ್ರ ರೂಪಿಸಿದ್ದಾರೆ. ನಾನು ಸಾಕ್ಷಿ ಸಮೇತ ಮುಂದೆ ಇಡ್ತೀನಿ ಅಂತ ವಿಡಿಯೋ ಮೂಲಕ ತನ್ನ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾನೆ ಮನು.

ನಾಳೆ ಆರೋಪಿ ಮಡೆನೂರು ಮನು ಹೀರೋ ಆಗಿ ಬಣ್ಣ ಹಚ್ಚಿರೋ ಚೊಚ್ಚಲ ಚಿತ್ರ ಕುಲದಲ್ಲಿ ಕೀಳ್ಯಾವುದೋ ರಿಲೀಸ್ ಆಗ್ತಿದ್ದು, ಅದಕ್ಕೆ ತೊಂದರೆ ಆಗಬಾರದು. ನಿರ್ಮಾಪಕರು ಬಹಳ ಕಷ್ಟಪಟ್ಟು ಹಣ ಹೂಡಿದ್ದಾರೆ ಎಂದಿದ್ದಾನೆ ಮನು. ಇನ್ನು ನಿರ್ಮಾಪಕ ಸಂತೋಷ್ ಕುಮಾರ್ ಕೂಡ ಗ್ಯಾರಂಟಿ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದು, ಸಿನಿಮಾ ರಿಲೀಸ್‌ನಲ್ಲಿ ಯಾವುದೇ ವ್ಯತ್ಯಯ ಇರಲ್ಲ. ನಾಳೆ ಚಿತ್ರ ಬಿಡುಗಡೆ ಆಗಲಿದೆ ಎಂದಿದ್ದಾರೆ.

ಯೋಗರಾಜ್ ಭಟ್ ಜೊತೆ ಕನ್ನಡಿಗರ ಮನಸ್ಸು ಕೂಡ ಗೆದ್ದಿದ್ದ ಮಡೆನೂರು ಮನು, ಇದೀಗ ಸಿನಿಮಾ ಕರಿಯರ್ ಆರಂಭವಾಗುವ ಹೊತ್ತಲೇ ಬಹುದೊಡ್ಡ ಆಪವಾದ ಹೊತ್ತಿದ್ದಾನೆ. ಇದು ನಿಜಕ್ಕೂ ಷಡ್ಯಂತ್ರವಾ..? ಆತ ಇದ್ರಿಂದ ಹೇಗೆ ಹೊರಬರ್ತಾನೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 10 18t071609.310

ಇಸ್ರೋದಲ್ಲಿ 141 ಹುದ್ದೆಗಳಿಗೆ ಅವಕಾಶ! ಅರ್ಜಿ ಸಲ್ಲಿಸಲು ನ.14 ಕೊನೆ ದಿನ

by ಯಶಸ್ವಿನಿ ಎಂ
October 18, 2025 - 7:17 am
0

Untitled design 2025 10 18t065439.245

ಜನ್ಮ ಸಂಖ್ಯೆ ಪ್ರಕಾರ ಇಂದಿನ ಭವಿಷ್ಯ: ಯಾವ ಸಂಖ್ಯೆಗೆ ನಷ್ಟ..?ಯಾವ ಸಂಖ್ಯೆಗೆ ಲಾಭ..?

by ಯಶಸ್ವಿನಿ ಎಂ
October 18, 2025 - 6:55 am
0

Untitled design 2025 10 18t064420.421

ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
October 18, 2025 - 6:45 am
0

Untitled design 2025 10 17t232638.947

ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!

by ಯಶಸ್ವಿನಿ ಎಂ
October 17, 2025 - 11:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 17t222631.323
    ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!
    October 17, 2025 | 0
  • Untitled design 2025 10 17t202216.969
    ಡಾರ್ಲಿಂಗ್‌ ಕೃಷ್ಣ ನಟನೆಯ ʼಬ್ರ್ಯಾಟ್ʼ ಸಿನಿಮಾ ಟ್ರೇಲರ್ ರಿಲೀಸ್‌ ಮಾಡಿದ ಕಿಚ್ಚ ಸುದೀಪ್
    October 17, 2025 | 0
  • Untitled design 2025 10 17t172310.472
    ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್
    October 17, 2025 | 0
  • Untitled design 2025 10 17t165553.952
    ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು
    October 17, 2025 | 0
  • Untitled design 2025 10 17t164434.349
    ನಿಲ್ಲದ ದರ್ಶನ್ ಪ್ರಲಾಪ.. ಬೇಲ್‌ಗಾಗಿ ಹೊಸ ನಾಟಕ..?
    October 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version