• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಸ್ಟಾರ್ ನಟರ ಸಾವು ಬಯಸಿದ ಭೂಪನಿಗೆ ಚಿತ್ರರಂಗ ಚಾಟಿ

ಕಿರುತೆರೆ, ಬೆಳ್ಳಿತೆರೆಯಿಂದ ಮನುಗೆ ಅನಿರ್ಧಿಷ್ಟಾವಧಿ ಅಸಹಕಾರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2025 - 4:39 pm
in ಕಿರುತೆರೆ, ಸಿನಿಮಾ
0 0
0
Untitled design (53)

ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಸಾವನ್ನು ಬಯಸಿ ವಿಕೃತ ಮೆರೆದಿದ್ದ ಕಾಮಿಡಿ ಕಿಲಾಡಿ ಮಡೆನೂರು ಮನುಗೆ ಹೆಡೆಮುರಿ ಕಟ್ಟಿದೆ ಚಿತ್ರರಂಗ. ಅದಕ್ಕೆ ಹಿರಿಯನಟ ನವರಸನಾಯಕ ಜಗ್ಗೇಶ್ ಕೂಡ ಸಾಥ್ ನೀಡಿದ್ದು, ಜೈಲಿಂದ ಹೊರಬಂದ್ರೂ ಬಣ್ಣ ಹಚ್ಚೋಕೆ ಸಿಕ್ಕಾಪಟ್ಟೆ ಸರ್ಕಸ್ ಮಾಡಬೇಕಿದೆ.

ಲೈಂಗಿನ ಕಿರುಕುಳ ಪ್ರಕರಣದಲ್ಲಿ ಈಗಾಗ್ಲೇ ಪರಪ್ಪನ ಅಗ್ರಹಾರ ಸೇರಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನುಗೆ ಈಗ ಮತ್ತೊಂದು ಶಾಕ್ ನೀಡಿದೆ ಫಿಲ್ಮ್ ಚೇಂಬರ್. ಎರಡು ದಿನಗಳ ಹಿಂದೆ ಮಿಸ್ ಮಿಂಚು ಅನ್ನೋ ಇನ್ಸ್‌ಟಾ ಪೇಜ್‌ನಿಂದ ಮನು ಭಾವಚಿತ್ರ ಹಾಗೂ ಅದ್ರ ಹಿನ್ನೆಲೆಯಲ್ಲಿ ಒಂದು ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಚಿತ್ರರಂಗದ ಮೂವರು ಬಿಗ್ ಸ್ಟಾರ್ಸ್‌ ಸಾವನ್ನು ಬಯಸಿ ಮಡೆನೂರು ಮನು ಮಾತನಾಡಿದ್ರು. ಅದೀಗ ಆತನ ಲೈಫ್‌ಗೆ ಮತ್ತೊಂದು ಮಹತ್ವದ ಉರುಳಾಗಿದೆ.

RelatedPosts

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ

ADVERTISEMENT
ADVERTISEMENT

P1obg69nrmpu7mj dx7bhtsspr

1986ರಿಂದ ಸುಮಾರು 125ಕ್ಕೂ ಅಧಿಕ ಸಿನಿಮಾಗಳನ್ನ ಚಿತ್ರರಂಗಕ್ಕೆ ನೀಡಿರೋ ಶಿವರಾಜ್‌‌ಕುಮಾರ್, ಲೈಟ್ ಬಾಯ್ ಆಗಿದ್ದ ಒಬ್ಬ ಸಾಮಾನ್ಯ ಹುಡ್ಗ ಕಷ್ಟ ಪಟ್ಟು ಮೇಲೆ ಬಂದು 55 ಸಿನಿಮಾಗಳನ್ನ ಇಂಡಸ್ಟ್ರಿಗೆ ನೀಡೋ ಮೂಲಕ ಬಾಕ್ಸ್ ಆಫೀಸ್ ಸುಲ್ತಾನನಾದ ದರ್ಶನ್ ಹಾಗೂ ಶಕ್ತಿ ಪ್ರಸಾದ್ ಕುಟುಂಬದ ಶಕ್ತಿಯಾಗಿ ಮಾಸ್ ಆಡಿಯೆನ್ಸ್‌‌ನ ಅಚ್ಚುಮೆಚ್ಚಿನ ಹೀರೋ ಆಗಿ ಪ್ಯಾನ್ ಇಂಡಿಯಾ ಸಿನಿಮಾಗಳನ್ನ ಬ್ಯಾಕ್ ಟು ಬ್ಯಾಕ್ ಮಾಡ್ತಿರೋ ಧ್ರುವ ಸರ್ಜಾಗೆ ಸಾವು ಬಯಸಿದ್ದ ಮನುವಿನ ವಿಕೃತ ಮನಸ್ಥಿತಿಗೆ ಅಭಿಮಾನಿ ಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದವು.

82028587

ದೊಡ್ಮನೆ ಅಭಿಮಾನಿಗಳು, ಡಿ ಬಾಸ್ ಫ್ಯಾನ್ಸ್ ಹಾಗೂ ಧ್ರುವ ವಿಐಪಿಗಳು ಮಡೆನೂರು ಮನು ಮೇಲೆ ಕಿಡಿಕಾರುತ್ತಿದ್ದಾರೆ. ಅಭಿಮಾನಿಗಳಷ್ಟೇ ಅಲ್ಲ, ಚಿತ್ರರಂಗದ ಕಲಾವಿದರು ಕೂಡ ಅದರ ಬಗ್ಗೆ ಮಾತನಾಡ್ತಿದ್ದಾರೆ. ಹಿರಿಯನಟ ಜಗ್ಗೇಶ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದು, ಸಾವು ಬಯಸಿದವನಿಗೆ ಕೇಡುಗಾಲ ಸಮೀಪಿಸಿದೆ ಎಂದಿದ್ದಾರೆ.

Shivanna

ಶಿವರಾಜ್‌‌ಕುಮಾರ್ ಚಿತ್ರರಂಗದ ಕಿರೀಟ ಇದ್ದಂತೆ. ಎಲ್ಲರನ್ನೂ ಪ್ರೀತಿಸುವ ಜೀವ. ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ. ನೀವು ಹಿಮಾಲಯ. ನಿಮಗೆ ದೀರ್ಘಾಯುಷ್ಯ ಪ್ರಾಪ್ತಿಯಿದೆ. ನಿಮ್ಮ ಹೆತ್ತವರು ಹಾಗೂ ಕನ್ನಡಿಗರ ಆಶೀರ್ವಾದವಿದೆ. ವಿ ಲವ್ ಯೂ’.

473257924 1165081144977094 8131042911135649569 n

    ಹೀಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ ಜಗ್ಗೇಶ್. ಅದರ ಬೆನ್ನಲ್ಲೇ ಫಿಲ್ಮ್ ಚೇಂಬರ್ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ, ಇಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಾರಾ ಗೋವಿಂದು, ಉಮೇಶ್ ಬಣಕಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿತು. ಸಭೆಯಲ್ಲಿ ಮಹತ್ವದ ನಿರ್ಧಾರವ ಕೈಗೊಂಡ ಚಿತ್ರರಂಗ, ಇನ್ಮೇಲೆ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಇಂತಹ ಮಾತುಗಳನ್ನ ಆಡಿದ ಮಡೆನೂರು ಮನು ವಿರುದ್ಧ ಅನಿರ್ಧಿಷ್ಟಾವಧಿ ಅಸಹಕಾರ ಘೋಷಿಸಿದೆ. ಅರ್ಥಾತ್ ಪರೋಕ್ಷವಾಗಿ ನಟನೆಯಿಂದ ಮನುನ ಬ್ಯಾನ್ ಮಾಡಿದೆ.

    Dcm 9164

    ಅಷ್ಟೇ ಅಲ್ಲ, ಮನು ವಿರುದ್ಧ ಸ್ವತಃ ಫಿಲ್ಮ್ ಚೇಂಬರ್ ಚಿತ್ರರಂಗದ ಪರವಾಗಿ ಕೇಸ್ ದಾಖಲಿಸಲಿದೆಯಂತೆ. ಒಂದು ವೇಳೆ ತನ್ನ ಮೇಲಿನ ಎಲ್ಲಾ ಆರೋಪಗಳಿಂದ ಮಡೆನೂರು ಮನು ಮುಕ್ತನಾಗಿ ಹೊರಬಂದರೂ ಸಹ ಆತ ಮತ್ತೆ ಬಣ್ಣ ಹಚ್ಚೋದು ಅಷ್ಟು ಸುಲಭವಾಗಿಲ್ಲ. ಈ ಬಗ್ಗೆ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಹಾಗೂ ಸಾರಾ ಗೋವಿಂದು ಸ್ಪಷ್ಟ ಪಡಿಸಿದ್ದಾರೆ.

    ಸಂಕಷ್ಟದ ಸುಳಿಗೆ ಸಿಲುಕಿರೋ ಮಡೆನೂರು ಮನುಗೆ ಮತ್ತಷ್ಟು ಸಮಸ್ಯೆಗಳು ಎದುರಾಗಿವೆ. ಕುಡಿದ ಮತ್ತಿನಲ್ಲಿ ಯಾರ ಮೇಲೆ ಯಾರು ಏನು ಬೇಕಾದ್ರೂ ಮಾತಾಡಬಹುದು ಅಂದುಕೊಂಡ್ರೆ ಅದು ತಪ್ಪು. ಅದಕ್ಕೆ ತಕ್ಕನಾದ ಬೆಲೆ ತೆರಲೇಬೇಕು ಅನ್ನೋದಕ್ಕೆ ಮನು ಮಾತುಗಳು ಜ್ವಲಂತ ಸಾಕ್ಷಿ ಆಗ್ತಿವೆ. ಹಾಗಾಗಿ ಇನ್ಮೇಲೆ ಯಾರಾದ್ರೂ ಯಾರಿಗಾದ್ರು ಸಾವು ಬಯಸಿದ್ರೆ ಹುಷಾರ್ ಅನ್ನುವ ಖಡಕ್ ಎಚ್ಚರಿಕೆಯ ಸೂಚನೆ ರವಾನೆ ಆಗಿದೆ.

    ShareSendShareTweetShare
    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

    ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

    Please login to join discussion

    ತಾಜಾ ಸುದ್ದಿ

    Web (84)

    “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

    by ಶ್ರೀದೇವಿ ಬಿ. ವೈ
    September 16, 2025 - 7:44 pm
    0

    Web (81)

    ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

    by ಶ್ರೀದೇವಿ ಬಿ. ವೈ
    September 16, 2025 - 7:35 pm
    0

    Web (83)

    UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    September 16, 2025 - 7:32 pm
    0

    Web (80)

    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

    by ಶ್ರೀದೇವಿ ಬಿ. ವೈ
    September 16, 2025 - 7:04 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Web (27)
      ಯುಟ್ಯೂಬರ್ ಸಮೀರ್ ಸ್ಯಾಮ್‌ಗೆ ಬಿಗ್‌ ಬಾಸ್‌ ಆಫರ್
      September 14, 2025 | 0
    • Web
      ಮದುವೆಯ ನಂತರ ಮತ್ತೆ ಕೆಲಸಕ್ಕೆ ಮರಳಿದ ಅನುಶ್ರೀ
      September 12, 2025 | 0
    • Untitled design 2025 09 09t144247.602
      ಯಜಮಾನ-ರಾಮಾಚಾರಿ ಮಹಾಸಂಚಿಕೆ: ನಾನಾ-ನೀನಾ ಸ್ಪರ್ಧೆಯಲ್ಲಿ ಗೆಲುವು ಯಾರಿಗೆ?
      September 9, 2025 | 0
    • Untitled design 2025 09 09t132959.543
      ಬಿಗ್‌ ಬಾಸ್‌‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಸೀರಿಯಲ್‌ ನೋಡಿ..ದೊಡ್ಮನೆಗೆ ಎಂಟ್ರಿ ಕೊಡಿ!
      September 9, 2025 | 0
    • Web (75)
      “ನಮ್ಮ ವೀಕ್ಷಕರೇ ನಮ್ಮ ಶಿಕ್ಷಕರು”: ಕಲರ್ಸ್ ಕನ್ನಡದಿಂದ ಶಿಕ್ಷಕ ದಿನಾಚರಣೆಗೆ ವಿಶೇಷ!
      September 5, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version