• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಮಿಡಿ ಕಿಲಾಡಿ ಮನು ಅತ್ಯಾಚಾರ ಕೇಸ್‌: ಪೊಲೀಸರ ನಿರ್ಲಕ್ಷ್ಯ, ಸಂತ್ರಸ್ಥೆ ಗರಂ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 8, 2025 - 3:57 pm
in Flash News, ಸಿನಿಮಾ
0 0
0
Add a heading (19)

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪೊಲೀಸರ ನಿರ್ಲಕ್ಷ್ಯ ಮತ್ತು ತನಿಖೆಯಲ್ಲಿನ ದೋಷಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸಲು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮೇಲೆ ಯಾವುದೇ ಭರವಸೆ ಇಲ್ಲದಿರುವುದರಿಂದ, ಕೇಸ್ ತನಿಖೆಯನ್ನು ಬೇರೆ ಠಾಣೆಗೆ ವರ್ಗಾಯಿಸಿ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಮಡೆನೂರು ಮನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ, ಪೊಲೀಸರು ದೂರನ್ನು ದುರ್ಬಲಗೊಳಿಸಿದ್ದಾರೆ, ಇದರಿಂದಾಗಿ ಆರೋಪಿಗೆ ಜಾಮೀನು ಸಿಗಲು ಕಾರಣವಾಯಿತು. “ಕೇಸ್ ಸ್ಕ್ವಾಷ್ ಆಗುತ್ತದೆ ಎಂದು ಅವರೇ ಹೇಳುತ್ತಾರೆ. ಪೊಲೀಸರು ನನ್ನ ದೂರನ್ನು ದುರ್ಬಲಗೊಳಿಸಿದ್ದಾರೆ, ಇದರಿಂದ ನನಗೆ ಅನ್ಯಾಯವಾಗಿದೆ. ನನಗೆ ನ್ಯಾಯ ಸಿಗಬೇಕು, ಶಿಕ್ಷೆಯಾಗಲೇ ಬೇಕು,” ಎಂದು ಸಂತ್ರಸ್ತೆ ತಮ್ಮ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

RelatedPosts

ಹಣಕಾಸು ವಂಚನೆ ಆರೋಪ: ನಟ ಮಹೇಶ್ ಬಾಬುಗೆ ಇಡಿ ಸಮನ್ಸ್!

“ನಿದ್ರಾದೇವಿ Next Door” ಚಿತ್ರದ ರೊಮ್ಯಾಂಟಿಕ್ ಸಾಂಗ್ ಲಾಂಚ್‌ ಮಾಡಿದ ನಟ ಗಣೇಶ್

ತರುಣ್ ಏಳುಮಲೆಯಲ್ಲಿ ಶಿವಣ್ಣ, ಪ್ರೇಮ್ ಒಗ್ಗಟ್ಟಿನ ಮಂತ್ರ

ಮಗು ಬೇಡ ಅಂದ್ರೆ ಡಿವೋರ್ಸ್ ಕೊಡ್ತೀನಿ: ಡ್ರೋನ್ ಪ್ರತಾಪ್ ಹೇಳಿಕೆಗೆ ಗಗನಾ ಶಾಕ್

ADVERTISEMENT
ADVERTISEMENT
ಸಂತ್ರಸ್ತೆಯ ಆರೋಪಗಳೇನು?

ಸಂತ್ರಸ್ತೆ 2022ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 2025ರ ಜನವರಿ 20ರಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ, ಪೊಲೀಸರು “ನಾಳೆ ಬನ್ನಿ” ಎಂದು ವಾಪಸ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್ ಮಹದೇವ್ ಎಂಬವರಿಗೆ ದೂರು ನೀಡಿದರೂ, ಅವರು ತಮಗೆ ಬೇಕಾದಂತೆ ದೂರನ್ನು ರಚಿಸಿ, ಕಾನೂನಿನ ಜ್ಞಾನವಿಲ್ಲದ ಸಂತ್ರಸ್ತೆಯಿಂದ ಖಾಲಿ ಕಾಗದದ ಮೇಲೆ ಸಹಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ದೂರಿನ ಕಾಪಿಯನ್ನು ದುರ್ಬಲಗೊಳಿಸಲಾಗಿದ್ದು, ಸಾಕ್ಷಿಗಳನ್ನು ಭಯಭೀತರನ್ನಾಗಿ ಮಾಡಲಾಗಿದೆ. “ನಾನು ಒಂದು ಟವಲ್‌ನಲ್ಲಿ ಸ್ಪರ್ಮ ಇದೆ ಎಂದು ತಂದುಕೊಟ್ಟೆ, ಆದರೆ ಅದನ್ನು ನನ್ನದೆಂದು ಬರೆದಿದ್ದಾರೆ. ಸಾಕ್ಷಿದಾರರನ್ನೂ ಪೊಲೀಸರು ಹೆದರಿಸಿದ್ದಾರೆ, ಆದ್ದರಿಂದ ಯಾರೂ ಸಾಕ್ಷಿ ಹೇಳಲು ಮುಂದೆ ಬರುತ್ತಿಲ್ಲ,” ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದರ ಜೊತೆಗೆ, 164 ಹೇಳಿಕೆಯ ಮೇಲೆ ಪ್ರಕರಣ ನಿಲ್ಲುತ್ತದೆ ಎಂದು ದಾರಿತಪ್ಪಿಸಲಾಗಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಪೊಲೀಸರು ತನಿಖೆಯಲ್ಲಿ ಗಂಭೀರವಾಗಿರಲಿಲ್ಲ. “ಮಹಜರು ಮಾಡುವಾಗ ಮಾತ್ರ ಇನ್ಸ್‌ಪೆಕ್ಟರ್‌ ಭೇಟಿಯಾಗಿದ್ದರು. FIR ಕಾಪಿಯನ್ನು ನನಗೆ ನೀಡಲಿಲ್ಲ. ಪೊಲೀಸರು ನನ್ನನ್ನು ದಾರಿತಪ್ಪಿಸಿದ್ದಾರೆ,” ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಈ ಕಾರಣದಿಂದ ಆಕೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮೇಲೆ ಯಾವುದೇ ವಿಶ್ವಾಸವಿಲ್ಲ. “ನನ್ನ ಪ್ರಕರಣವನ್ನು ಬೇರೆ ಠಾಣೆಗೆ ವರ್ಗಾಯಿಸಿ, ಉನ್ನತ ಮಟ್ಟದ ತನಿಖೆ ನಡೆಸಬೇಕು,” ಎಂದು ಸಂತ್ರಸ್ತೆ ಒತ್ತಾಯಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 07 08t212551.550

ಹಿಮಾಚಲದ ಭೂಕುಸಿತದಿಂದ 67 ಜನರ ಪ್ರಾಣ ಉಳಿಸಿದ ಜಾಣ ಸಾಕು ನಾಯಿ!

by ಶ್ರೀದೇವಿ ಬಿ. ವೈ
July 8, 2025 - 9:29 pm
0

Rcb ipl cup

RCB ಗೆದ್ದಿದ್ದೇ ಗೆದ್ದಿದ್ದು ಬ್ರ್ಯಾಂಡ್​ ಮೌಲ್ಯದಲ್ಲಿ ಭಾರೀ ಹೆಚ್ಚಳ

by ಶ್ರೀದೇವಿ ಬಿ. ವೈ
July 8, 2025 - 8:57 pm
0

Web 2025 07 08t203659.272

ಚಿಕ್ಕಬಳ್ಳಾಪುರದಲ್ಲಿ ಮದ್ವೆಯಾಗಲು ನಿರಾಕರಿಸಿದ ಸೊಸೆಗೆ ಆ್ಯಸಿಡ್ ದಾಳಿ ಮಾಡಿದ ಸೋದರ ಮಾವ‌

by ಶ್ರೀದೇವಿ ಬಿ. ವೈ
July 8, 2025 - 8:38 pm
0

Web 2025 07 08t193603.541

ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಒಂದೇ ದಿನ 6 ಜನರ ಸಾವು!

by ಶ್ರೀದೇವಿ ಬಿ. ವೈ
July 8, 2025 - 7:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 08t115320.940
    ನಾಳೆ ಭಾರತ್ ಬಂದ್: ಏನಿರುತ್ತೆ? ಯಾವುದು ಇರಲ್ಲ? ಸಂಪೂರ್ಣ ಮಾಹಿತಿ ಇಲ್ಲಿದೆ
    July 8, 2025 | 0
  • Untitled design 2025 07 08t112026.681
    ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳ ಸಾವು, ಆರು ಮಂದಿಗೆ ಗಂಭೀರ ಗಾಯ
    July 8, 2025 | 0
  • Untitled design 2025 07 08t105319.562
    ಬಿಜೆಪಿ ನಾಯಕ ಗೋಪಾಲ್ ಖೇಮ್ಮಾ ಹತ್ಯೆ ಕೇಸ್: ಎನ್ಕೌಂಟರ್‌ಗೆ ಆರೋಪಿ ಬಲಿ
    July 8, 2025 | 0
  • Untitled design 2025 07 08t093826.581
    ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೆ ಮೂವರು ಬಲಿ
    July 8, 2025 | 0
  • Wettrughmbm
    ಗುಂಡಿಕ್ಕಿ ನಾಯಿಯನ್ನು ಕೊಂದ ಕಿರಾತಕ: ವೀಡಿಯೊ ವೈರಲ್
    July 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version