• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೆಪ್ಟೆಂಬರ್ 5ಕ್ಕೆ ನಟ ಶಿವಕಾರ್ತಿಕೇಯನ್-ರುಕ್ಮಿಣಿ ವಸಂತ್‌ ನಟನೆಯ ‘ಮದರಾಸಿ’ ಸಿನಿಮಾ ರಿಲೀಸ್

ಶಿವಕಾರ್ತಿಕೇಯನ್-ರುಕ್ಮಿಣಿ ವಸಂತ್‌ರಿಂದ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ!

admin by admin
August 29, 2025 - 11:43 pm
in Flash News, ಸಿನಿಮಾ
0 0
0
Untitled design 2025 08 29t233412.970

ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ ಮತ್ತು ಕನ್ನಡದ ಖ್ಯಾತ ನಟಿ ರುಕ್ಮಿಣಿ ವಸಂತ್ ನಾಯಕ-ನಾಯಕಿಯಾಗಿ ನಟಿಸಿರುವ, ಎ.ಆರ್. ಮುರುಗದಾಸ್ ನಿರ್ದೇಶನದ ‘ಮದರಾಸಿ’ ಚಿತ್ರವು ಇದೇ ಸೆಪ್ಟೆಂಬರ್ 5ರಂದು ಬಹುಭಾಷೆಯಲ್ಲಿ ಜಗಮಗ ತೆರೆಗೆ ಬರಲಿದೆ. ಈ ಚಿತ್ರವು ತಮಿಳು, ತೆಲುಗು, ಕನ್ನಡ, ಮಲಯಾಳಂ, ಮತ್ತು ಹಿಂದಿಯಲ್ಲಿ (ಹಿಂದಿಯಲ್ಲಿ ‘ದಿಲ್ ಮದರಾಸಿ’ ಎಂಬ ಶೀರ್ಷಿಕೆಯೊಂದಿಗೆ) ಬಿಡುಗಡೆಯಾಗಲಿದೆ.

ಬೆಂಗಳೂರಿನ ಕೋರಮಂಗಲದ ನಕ್ಸಸ್ ಮಾಲ್‌ನಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ರಮವು ಅಭಿಮಾನಿಗಳ ಸಂಭ್ರಮದಿಂದ ಕೂಡಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು ಭಾಗವಹಿಸಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಎಲ್ಲಾ ಭಾಷೆಗಳ ಟ್ರೇಲರ್‌ಗಳನ್ನು ಪ್ರದರ್ಶಿಸಿದರು.

RelatedPosts

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

ADVERTISEMENT
ADVERTISEMENT

Untitled design 2025 08 29t233206.681ಶಿವಕಾರ್ತಿಕೇಯನ್, ರುಕ್ಮಿಣಿ ವಸಂತ್, ಮತ್ತು ಇತರ ತಾರಾಗಣದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ‘ಅಮರನ್’ ಚಿತ್ರದ ಯಶಸ್ಸಿನ ನಂತರ ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿವಕಾರ್ತಿಕೇಯನ್ ಅವರು ಅಭಿಮಾನಿಗಳ ಪ್ರೀತಿಯ ಮಳೆಯಲ್ಲಿ ಮಿಂದೆದ್ದರು. ‘ಮದರಾಸಿ’ ಚಿತ್ರದ ಹುಕ್ ಸ್ಟೆಪ್‌ಗೆ ಹೆಜ್ಜೆಹಾಕಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದರು.

ಬೆಂಗಳೂರಿಗೆ ಧನ್ಯವಾದ ತಿಳಿಸಿದ ನಟ ಶಿವಕಾರ್ತಿಕೇಯನ್‌:

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕಾರ್ತಿಕೇಯನ್, “ರುಕ್ಮಿಣಿ ವಸಂತ್ ಅವರಂತಹ ಪ್ರತಿಭಾವಂತ ನಟಿಯನ್ನು ತಮಿಳು ಚಿತ್ರರಂಗಕ್ಕೆ ನೀಡಿದ ಬೆಂಗಳೂರಿಗೆ ಧನ್ಯವಾದಗಳು. ನನ್ನ ಹಿಂದಿನ ಚಿತ್ರಗಳಿಗೆ ನೀವು ನಿರೀಕ್ಷೆಗೂ ಮೀರಿ ಯಶಸ್ಸನ್ನು ಕೊಟ್ಟಿದ್ದೀರಿ. ‘ಮದರಾಸಿ’ ಚಿತ್ರಕ್ಕೂ ನಿಮ್ಮ ಬೆಂಬಲವಿರಲಿ. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿ. ಈ ಚಿತ್ರವು ಕಾಲ್ಪನಿಕ ಕಥೆಯಾಗಿದ್ದು, ನಿರ್ದೇಶಕ ಎ.ಆರ್. ಮುರುಗದಾಸ್ ಅವರೇ ಕಥೆಯನ್ನು ಬರೆದಿದ್ದಾರೆ. ಸೆಪ್ಟೆಂಬರ್ 5ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ದಯವಿಟ್ಟು ಈ ಚಿತ್ರವನ್ನು ಬೆಂಬಲಿಸಿ,” ಎಂದು ನಟ ಶಿವಕಾರ್ತಿಕೇಯನ್ ಮನವಿ ಮಾಡಿದರು.

Untitled design 2025 08 29t233340.164ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಮಾತನಾಡಿ, “ ‘ಮದರಾಸಿ’ ಚಿತ್ರದಲ್ಲಿ ನನಗೆ ಒಳ್ಳೆಯ ಪಾತ್ರ ಸಿಕ್ಕಿದೆ. ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲವಿರಲಿ,” ಎಂದು ಕೇಳಿಕೊಂಡರು. ರುಕ್ಮಿಣಿ ಅವರ ತಮಿಳು ಚೊಚ್ಚಲ ಚಿತ್ರವಾದ ‘ಏಸ್’ ಬಿಡುಗಡೆಗೆ ಸಿದ್ಧವಾಗಿದ್ದು, ‘ಮದರಾಸಿ’ ಅವರ ಎರಡನೇ ತಮಿಳು ಚಿತ್ರವಾಗಿದೆ.

‘ಮದರಾಸಿ’ ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಶಿವಕಾರ್ತಿಕೇಯನ್ ಅವರು ಮಾನಸಿಕ ಸಮಸ್ಯೆಯಿಂದ ಬಳಲುವ ಪಾತ್ರದಲ್ಲಿ ಬಹು ಶೇಡ್‌ಗಳನ್ನು ಒಳಗೊಂಡಿರುವ ಕತೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ವಿದ್ಯುತ್ ಜಮ್ಮ್ವಾಲ್, ಬಿಜು ಮೆನನ್, ಶಬೀರ್ ಕಲ್ಲರಕ್ಕಲ್, ವಿಕ್ರಾಂತ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಸಂಗೀತವನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದಾರೆ, ಛಾಯಾಗ್ರಹಣವನ್ನು ಸುದೀಪ್ ಇಲಾಮನ್ ಮತ್ತು ಸಂಕಲನವನ್ನು ಎ. ಶ್ರೀಕರ್ ಪ್ರಸಾದ್ ನಿರ್ವಹಿಸಿದ್ದಾರೆ. ಶ್ರೀ ಲಕ್ಷ್ಮಿ ಮೂವೀಸ್ ಬ್ಯಾನರ್‌ನಡಿ ಈ ಚಿತ್ರವನ್ನು ಎನ್. ಶ್ರೀಲಕ್ಷ್ಮಿ ಪ್ರಸಾದ್ ನಿರ್ಮಿಸಿದ್ದಾರೆ. ವಿಕೆ ಫಿಲಂಸ್ ಕರ್ನಾಟಕದಾದ್ಯಂತ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.

Untitled design 2025 08 29t233430.505

ಬೆಂಗಳೂರಿನಲ್ಲಿ ಅಭಿಮಾನಿಗಳ ಸಂಭ್ರಮ:

ಕಾರ್ಯಕ್ರಮದಲ್ಲಿ ಶಿವಕಾರ್ತಿಕೇಯನ್ ಮತ್ತು ರುಕ್ಮಿಣಿ ವಸಂತ್ ಅವರನ್ನು ಕಂಡು ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿದರು. ಚಿತ್ರದ ಟ್ರೇಲರ್‌ನಲ್ಲಿ ತೋರಿಸಲಾದ ಆಕ್ಷನ್ ದೃಶ್ಯಗಳು, ಭಾವನಾತ್ಮಕ ಕ್ಷಣಗಳು, ಮತ್ತು ಅನಿರುದ್ಧ್‌ರ ಸಂಗೀತವು ಪ್ರೇಕ್ಷಕರನ್ನು ಆಕರ್ಷಿಸಿತು. ಈ ಚಿತ್ರವು ಎ.ಆರ್. ಮುರುಗದಾಸ್‌ರ ಸಿಗ್ನೇಚರ್ ಶೈಲಿಯ ಆಕ್ಷನ್ ಮತ್ತು ಕಥಾನಕದೊಂದಿಗೆ ವಾಣಿಜ್ಯಿಕ ಮನರಂಜನೆಯನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Untitled design 2025 08 29t233218.304

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 15T211820.470

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
May 15, 2026 - 9:20 pm
0

Untitled design 2026 05 15T205827.497

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

by ಶಾಲಿನಿ ಕೆ. ಡಿ
May 15, 2026 - 9:00 pm
0

Untitled design 2026 05 15T204855.073

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

by ಶಾಲಿನಿ ಕೆ. ಡಿ
May 15, 2026 - 8:49 pm
0

Untitled design 2026 05 15T204228.451

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
May 15, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 15T211820.470
    ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    May 15, 2026 | 0
  • Untitled design 2026 05 15T205827.497
    ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’
    May 15, 2026 | 0
  • Untitled design 2026 05 15T204855.073
    41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!
    May 15, 2026 | 0
  • Untitled design 2026 05 15T204228.451
    ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್
    May 15, 2026 | 0
  • Untitled design 2026 05 15T200313.419
    ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version