• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಹಾಕಾಳಿಯಾದ ಭೂಮಿ ಶೆಟ್ಟಿ: ಲೇಡಿ ಸೂಪರ್‌ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್‌ ವರ್ಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 30, 2025 - 8:06 pm
in ಸಿನಿಮಾ
0 0
0
Untitled design 2025 10 30t200354.186

ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಜೈ ಹನುಮಾನ್ ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸೂಪರ್‌ಹೀರೋ ಯೂನಿವರ್ಸ್‌ನ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ ನಿರ್ದೇಶಕ ಪ್ರಶಾಂತ್‌ ವರ್ಮಾ. ಇದು ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಕಥೆಯನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಮಹಾಕಾಳಿ ಎಂಬ ಶೀರ್ಷಿಕೆಯನ್ನೂ ಇಟ್ಟಿದ್ದಾರೆ. ಇದೀಗ ಈ ಚಿತ್ರದ‌ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.

ಪ್ರಶಾಂತ್ ವರ್ಮಾ ಕಥೆಯಲ್ಲಿ ಕನ್ನಡದ ಭೂಮಿ‌ ಶೆಟ್ಟಿ

RelatedPosts

ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ

ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸದ್ಯದಲ್ಲೇ ತೆರೆಗೆ

ಸುಕೇಶ್ ಶೆಟ್ಟಿ ನಿರ್ದೇಶನದ ಕುತೂಹಲಕಾರಿ ‘ಪೀಟರ್’ ಟೀಸರ್ ರಿಲೀಸ್

ರೋಣಗೆ CM ಸಿದ್ದು ಬಲ..ದೈವದ ಸುತ್ತ ರಘು ರಾಜ ನಂದ 

ADVERTISEMENT
ADVERTISEMENT

ಕುಂದಾಪುರದ ಬೆಡಗಿಗೆ ಭೂಮಿ ಶೆಟ್ಟಿ ಮಹಾಕಾಳಿ ಅವತಾರವೆತ್ತಿದ್ದಾರೆ.‌ ಫಸ್ಟ್ ಲುಕ್ ನಲ್ಲಿ ಭೂಮಿ‌ ಶೆಟ್ಟಿ ಮುಖವನ್ನು ಕೆಂಪು ಹಾಗೂ ಗೋಲ್ಡ್ ಬಣ್ಣದಿಂದ ಅಲಂಕಾರಗೊಳಿಸಲಾಗಿದೆ. ಸಾಂಪ್ರದಾಯಿಕ ಆಭರಣಗಳನ್ನು ತೊಟ್ಟು ದೈವಿಕ ಅನುಭವ ನೀಡುವ ಗೆಟಪ್ ನಲ್ಲಿ‌ ಭೂಮಿ ಕಾಣಿಸಿಕೊಂಡಿದ್ದಾರೆ.

ಪ್ರಶಾಂತ್ ವರ್ಮಾ ತಮ್ಮದೇ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಅಡಿ ಮಹಾಕಾಳಿ ಚಿತ್ರ ಮಾಡುತ್ತಿದ್ದಾರೆ. ಮಹಾಕಾಳಿ ಸಿನಿಮಾಗೆ ಪ್ರಶಾಂತ್ ಕಥೆ ಬರೆದಿದ್ದು, ಮಹಿಳಾ ನಿರ್ದೇಶಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ. ಈ ಹಿಂದೆ ಮಾರ್ಟಿನ್ ಲೂಥರ್ ಕಿಂಗ್ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಅಪರ್ಣಾ ಕೊಲ್ಲೂರು, ಮಹಾಕಾಳಿ ಸಾರಥ್ಯ ವಹಿಸಿಕೊಂಡಿದ್ದಾರೆ.

ಕಾಳಿ ಕಥೆ?
ಕಾಳಿ ಹಿನ್ನೆಲೆಯ ಕಥೆ
ಹಾಗಾದರೆ ಮಹಾಕಾಳಿ ಸಿನಿಮಾದಲ್ಲಿ ಏನಿರಲಿದೆ? ಪಶ್ಚಿಮ ಬಂಗಾಳದ ಜನಪ್ರಿಯ ದೇವಿಯಾಗಿರುವ ಕಾಳಿಯ ಹಿನ್ನೆಲೆ, ಅಲ್ಲಿನ ನೆಲದ ಸಂಸ್ಕೃತಿಯನ್ನು ಸಿನಿಮಾ ರೂಪದಲ್ಲಿ ಕಟ್ಟಿಕೊಡಲಾಗುತ್ತದೆ.

ಮಹಾಕಾಳಿ ಸಿನಿಮಾವನ್ನು ಆರ್‌ಕೆಎಂಡಿ ಸ್ಟುಡಿಯೋಸ್ ಬ್ಯಾನರ್ ಅಡಿ ರಿಜ್ವಾನ್ ರಮೇಶ್ ದುಗ್ಗಲ್ ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ದುಗ್ಗಲ್ ಚಿತ್ರ ಪ್ರೆಸೆಂಟ್ ಮಾಡುತ್ತಿದ್ದಾರೆ. ಸ್ಮರಣ್ ಸಾಯಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಮಹಾಕಾಳಿ ಸಿನಿಮಾವನ್ನು ಭಾರತೀಯ ಭಾಷೆ ಮಾತ್ರವಲ್ಲದೆ ಇತರ ವಿದೇಶಿ ಭಾಷೆಗಳಲ್ಲಿಯೂ ಚಿತ್ರ ಮೂಡಿ ಬರಲಿದೆ. ಹನುಮಾನ್ ಸಿನಿಮಾ ಜಪಾನ್ ಹಾಗೂ ಇತರ ಭಾಷೆಗಳಲ್ಲಿ ಭರ್ಜರಿ ಹಿಟ್ ಕಂಡಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 30t232638.818

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 30, 2025 - 11:29 pm
0

Untitled design 2025 10 30t225927.296

World Cup 2025: ಆಸ್ಟ್ರೇಲಿಯಾಗೆ ಆಘಾತ ನೀಡಿ ಫೈನಲ್‌ಗೇರಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
October 30, 2025 - 10:58 pm
0

Untitled design 2025 10 30t221823.633

ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
October 30, 2025 - 10:26 pm
0

Untitled design 2025 10 30t211145.969

ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸದ್ಯದಲ್ಲೇ ತೆರೆಗೆ

by ಶಾಲಿನಿ ಕೆ. ಡಿ
October 30, 2025 - 9:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 30t221823.633
    ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ
    October 30, 2025 | 0
  • Untitled design 2025 10 30t211145.969
    ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸದ್ಯದಲ್ಲೇ ತೆರೆಗೆ
    October 30, 2025 | 0
  • Untitled design 2025 10 30t184911.198
    ಸುಕೇಶ್ ಶೆಟ್ಟಿ ನಿರ್ದೇಶನದ ಕುತೂಹಲಕಾರಿ ‘ಪೀಟರ್’ ಟೀಸರ್ ರಿಲೀಸ್
    October 30, 2025 | 0
  • Untitled design 2025 10 30t174446.413
    ರೋಣಗೆ CM ಸಿದ್ದು ಬಲ..ದೈವದ ಸುತ್ತ ರಘು ರಾಜ ನಂದ 
    October 30, 2025 | 0
  • Untitled design 2025 10 30t173619.363
    ಭೂಮಿ ಶೆಟ್ಟಿ, ರಿಷಬ್ ಶೆಟ್ಟಿಗೆ ಟಾಲಿವುಡ್ ರೆಡ್ ಕಾರ್ಪೆಟ್
    October 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version