• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 11:05 am
in ಸಿನಿಮಾ
0 0
0
Untitled design 2025 04 03t110327.014

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು.

RelatedPosts

‘ಪ್ರತಿ ಕುಟುಂಬದಲ್ಲೂ ಸವಾಲುಗಳಿವೆ, ನಮ್ಮ ಖಾಸಗಿತನವನ್ನು ಗೌರವಿಸಿ’: ನಟ ಅಜಯ್ ರಾವ್

ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು..1 ವರ್ಷದಲ್ಲಿ ಡಿವೋರ್ಸ್ ಆಗುತ್ತೆ: ನಿಜವಾಯ್ತ ಜ್ಯೋತಿಷಿ ಭವಿಷ್ಯ?

ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್

ಪರಪ್ಪನ ಆಗ್ರಹಾರ ಜೈಲಿನಲ್ಲಿ ದರ್ಶನ್, ಪವಿತ್ರಾಗೌಡ: ಫೋಟೋ ವೈರಲ್

ADVERTISEMENT
ADVERTISEMENT

ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಮೊದಲಿಗೆ, ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಹೀರೋ, ನಮ್ಮ ಹ್ಯಾಟ್ರಿಕ್ ಹೀರೋ ಶಿವಣ್ಣ ಅವರಿಗೆ‌ ನಮ್ಮ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಪ್ರತಿಬಿಂಬ. ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ. ಇನ್ನು, ನಾನು ಹೆಮ್ಮೆಯಿಂದ ಹೇಳಬೇಕಾದುದು, ಈ ಚಿತ್ರವನ್ನು ನಿರ್ದೇಶಿಸುತ್ತಿರುವ ನಮ್ಮ ಪ್ರತಿಭಾವಂತ ನಿರ್ದೇಶಕ ಪಿ.ಸಿ. ಶೇಖರ್ ಅವರ ಬಗ್ಗೆ. ಅವರ ಕಲ್ಪನಾಶಕ್ತಿ ಹಾಗೂ ಕಥಾನಾಯಕತ್ವ ಈ ಚಿತ್ರದ ಶಕ್ತಿ ಮತ್ತು ನಮ್ಮ ಚಿತ್ರದ ನಾಯಕ “ಚಿನ್ನಾರಿ ಮುತ್ತ” ವಿಜಯ್ ರಾಘವೇಂದ್ರ—ಈ ಪಾತ್ರಕ್ಕೆ ಇವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇರಲಾರರು. ಅವರ ಅಭಿನಯ, ಅವರ ಕನ್ನಡಿಗರ ಜೊತೆಗೆ ಇರುವ ಆತ್ಮೀಯತೆಯು ಈ ಪಾತ್ರಕ್ಕೆ ಜೀವ ತುಂಬಲಿದೆ ಎಂದು ನಿರ್ಮಾಪಕ ಪ್ರಕಾಶ್ ತಿಳಿಸಿದ್ದಾರೆ.

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ. ಹಾಗಾಗಿ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಮಹಾನ್” ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತದೆ. ಹೌದು‌. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಈ ಚಿತ್ರದ ಶೀರ್ಷಿಕೆಯನ್ನು ಚಿತ್ರರಂಗದ “ಮಹಾನ್” ವ್ಯಕ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿಕೊಟ್ಟಿರುವುದು ತುಂಬಾ ಸಂತೋಷವಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಪಿ.ಸಿ
ಶೇಖರ್ ತಿಳಿಸಿದ್ದಾರೆ.

“ಮಹಾನ್” ಚಿತ್ರವನ್ನು ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿದ್ದು,‌ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ನಮ್ಮೆಲ್ಲರ ಮೆಚ್ಚಿನ ಶಿವಣ್ಣ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ “ಮಹಾನ್” ಸಂದೇಶವಾಗಿರಲಿದೆ ಎನ್ನುತ್ತಾರೆ ನಾಯಕ ವಿಜಯ ರಾಘವೇಂದ್ರ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 17t104521.440

ಬೆಂಗಳೂರಿನಲ್ಲಿ ಬಿತ್ತು ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಮತ್ತೊಂದು ಎಫ್ಐಆರ್!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:46 am
0

Untitled design 2025 08 17t103159.314

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಒತ್ತುವರಿ: JSS ಮಠ, ರಾಮಕೃಷ್ಣ ಆಶ್ರಮ ಸೇರಿ ಉದ್ಯಮಿಗಳಿಗೆ ನೋಟಿಸ್!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:33 am
0

Untitled design 2025 08 17t095855.528

ಫ್ಯಾನ್ ಹಾಕಿಕೊಂಡು ಮಲಗುವುದರಿಂದ ಹೃದಯಾಘಾತದ ಅಪಾಯ ಹೆಚ್ಚಳ : ಸಿಡ್ನಿ ವಿಶ್ವವಿದ್ಯಾಲಯ!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:00 am
0

Untitled design 2025 08 17t090734.604

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ: ಇನ್ಸ್‌ಪೆಕ್ಟರ್, PSI ಸೇರಿ ಮೂವರು ಅರೆಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 9:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (18)
    ‘ಪ್ರತಿ ಕುಟುಂಬದಲ್ಲೂ ಸವಾಲುಗಳಿವೆ, ನಮ್ಮ ಖಾಸಗಿತನವನ್ನು ಗೌರವಿಸಿ’: ನಟ ಅಜಯ್ ರಾವ್
    August 16, 2025 | 0
  • Untitled design (15)
    ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು..1 ವರ್ಷದಲ್ಲಿ ಡಿವೋರ್ಸ್ ಆಗುತ್ತೆ: ನಿಜವಾಯ್ತ ಜ್ಯೋತಿಷಿ ಭವಿಷ್ಯ?
    August 16, 2025 | 0
  • Untitled design (14)
    ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್
    August 16, 2025 | 0
  • Untitled design (12)
    ಪರಪ್ಪನ ಆಗ್ರಹಾರ ಜೈಲಿನಲ್ಲಿ ದರ್ಶನ್, ಪವಿತ್ರಾಗೌಡ: ಫೋಟೋ ವೈರಲ್
    August 16, 2025 | 0
  • Untitled design (11)
    ಡಿವೋರ್ಸ್ ವಿಷಯ ನನಗೆ ಗೊತ್ತಿಲ್ಲ, ಪತ್ನಿ ಜತೆ ಮಾತನಾಡಿ ಹೇಳ್ತೀನಿ: ನಟ ಅಜಯ್ ಸ್ಪಷ್ಟನೆ
    August 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version