• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2025 - 10:37 pm
in ಸಿನಿಮಾ
0 0
0
Untitled design (89)

ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಮಾರ್ ಅಭಿನಯದ ‘ಭಕ್ತ ಪ್ರಹ್ಲಾದ’ ಚಿತ್ರವು ಕನ್ನಡದ ಅತ್ಯುತ್ತಮ ಚಿತ್ರಗಳ ಪೈಕಿ ಒಂದು. ಭಕ್ತ ಪ್ರಹ್ಲಾದ ಮತ್ತು ನರಸಿಂಹಾವತಾರ ಕಥೆಯನ್ನು ಮುಂದಿನ ತಲೆಮಾರಿನವರಿಗೆ ತಿಳಿಸಲು ಒಂದು ಅನಿಮೇಷನ್‍ ಚಿತ್ರ ತಯಾರಾಗಿದೆ. ಆ ಚಿತ್ರದ ಹೆಸರು ‘ಮಹಾವತಾರ ನರಸಿಂಹ’. ಈಗಾಗಲೇ ಚಿತ್ರದ ಟ್ರೇಲರ್ ಚಿತ್ರ ಪ್ರೇಮಿಗಳ ಹೃದಯ ಗೆದ್ದಿದೆ. ಇದೇ ಜುಲೈ 25ರಂದು ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ದೇಶಾದ್ಯಂತ ಬಿಡಗುಡೆ ಆಗುತ್ತಿದೆ. ಕನ್ನಡದಲ್ಲಿ ಈ ಚಿತ್ರವನ್ನು ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

ಮಂಗಳವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಅಶ್ವಿನ್ ಕುಮಾರ್ ಮಾತನಾಡಿ, ‘2018ರಲ್ಲಿ ಗೆಳೆಯರು ಸೇರಿ ಭಕ್ತ ಪ್ರಹ್ಲಾದ ಬಗ್ಗೆ ಚರ್ಚೆ ಮಾಡಿದೆವು. ಆ ನಂತರ ನರಸಿಂಹ ಸ್ವಾಮಿ ಕುರಿತು ಸಿನಿಮಾ ಮಾಡಲು ಕನ್ನಡದ ‘ಭಕ್ತ ಪ್ರಹ್ಲಾದ’ ಚಿತ್ರ ಸೇರಿದಂತೆ ಹಲವು ಚಿತ್ರಗಳು ಮತ್ತು ಪುರಾಣಗಳನ್ನು ಓದಿ ಚಿತ್ರಕಥೆ ಮಾಡಲಾಗಿದೆ. ಈ ‘ಮಹಾವತಾರ ನರಸಿಂಹ’ ಚಿತ್ರಕ್ಕಾಗಿ ನಮ್ಮ ತಂಡ ಐದು ವರ್ಷ ಶ್ರಮ ಹಾಕಿದೆ. ಮುಖ್ಯವಾಗಿ ನಾವು ಈ ಚಿತ್ರವನ್ನು ‘ಭಕ್ತ ಪ್ರಹ್ಲಾದ’ ಚಿತ್ರವನ್ನು ಮೂಲವಾಗಿಟ್ಟುಕೊಂಡು ಚಿತ್ರ ಮಾಡಿದ್ದೇವೆ. ಸಂಪೂರ್ಣ ಅನಿಮೇಷನ್‍ ಚಿತ್ರ ಮಾಡುವುದು ಸುಲಭದ ಮಾತಲ್ಲ. ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ಅದನ್ನೆಲ್ಲಾ ಮೀರಿ ನಾಲ್ಕೂವರೆ ವರ್ಷಗಳಳ್ಲಿ ಈ ಚಿತ್ರ ರೂಪಿಸಿದ್ದೇವೆ. ಈ ಸರಣಿಯ ಮುಂದುವರೆದ ಭಾಗವಾಗಿ ‘ಮಹಾವತಾರ ಪರಶುರಾಮ’ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ’ ಎಂದು ಮಾಹಿತಿ ನೀಡಿದರು.

RelatedPosts

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT

ಈ ಚಿತ್ರವನ್ನು ಅಶ್ವಿನ್‍ ಕುಮಾರ್ ಪತ್ನಿ ಶಿಲ್ಪಾ ಧವನ್ ನಿರ್ಮಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಆಶೀರ್ವಾದದಿಂದ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದ ಅವರು, ‘ಹೊಂಬಾಳೆ ಸಂಸ್ಥೆ ಜೊತೆ ಕೈ ಜೋಡಿಸಿದ್ದು ತುಂಬಾ ಖುಷಿ ಇದೆ. ಇದು ನಮ್ಮ ನಿರ್ಮಾಣದ ಮೊದಲ ಸಿನಿಮಾ. ನಮ್ಮ ಕ್ಲೀಂ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಇನ್ನಷ್ಟು ಸಿನಿಮಾ ಮಾಡುತ್ತೇವೆ. ಈ ಚಿತ್ರವನ್ನು ನಾವು ಅತ್ಯುತ್ತಮ ಆನಿಮೇಷನ್‌ ತಂತ್ರಜ್ಞಾನ ಮೂಲಕ ಮಾಡಲಾಗಿದೆ. ಇದು ಡಬ್ಬಿಂಗ್ ಚಿತ್ರವಲ್ಲ ಕನ್ನಡ ಸಿನಿಮಾ’ ಎಂದರು.

ನಂತರ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಪರವಾಗಿ ಆದರ್ಶ ಮಾತನಾಡಿ, ‘ನಮ್ಮ ತಂಡ ಸಿನಿಮಾ ನೋಡಿ, ಈ ಚಿತ್ರವನ್ನು ಅರ್ಪಿಸುತ್ತಿದ್ದೇವೆ. ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

121111 (2)

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

111 (39)

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 23, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 121111 (1)
    ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ
    July 23, 2025 | 0
  • 111 (38)
    ‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ
    July 23, 2025 | 0
  • 111 (36)
    ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌
    July 23, 2025 | 0
  • 111 (33)
    ‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ
    July 23, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version