• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 12:00 pm
in Flash News, ಸಿನಿಮಾ
0 0
0
Untitled design 2026 01 15T115150.718

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಬೆಂಗಳೂರಿನ ಸಿನಿರಸಿಕರಿಗೆ ಮತ್ತೊಂದು ದೊಡ್ಡ ಉಡುಗೊರೆ ಸಿಕ್ಕಿದೆ. ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್, ‘ಟಾಲಿವುಡ್ ಪ್ರಿನ್ಸ್’ ಮಹೇಶ್ ಬಾಬು ಒಡೆತನದ ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ‘AMB ಸಿನಿಮಾಸ್ ಕಪಾಲಿ’ ಜನವರಿ 16ರಿಂದ ಅಧಿಕೃತವಾಗಿ ಸಿನಿಮಾ ಪ್ರದರ್ಶನ ಆರಂಭಿಸಲಿದೆ. ಗಾಂಧಿನಗರದ ಸುಬೇದಾರ್ ಛತ್ರಂ ರಸ್ತೆಯಲ್ಲಿ, ಐತಿಹಾಸಿಕ ಕಪಾಲಿ ಚಿತ್ರಮಂದಿರ ಇದ್ದ ಸ್ಥಳದಲ್ಲೇ ಈ ಹೊಸ ಚಿತ್ರಮಂದಿರ ಎದ್ದು ನಿಂತಿದೆ.

ಒಂದೆ ಕಾಲದಲ್ಲಿ ಏಷ್ಯಾದಲ್ಲೇ ಅತಿದೊಡ್ಡ ಚಿತ್ರಮಂದಿರ ಎಂಬ ಖ್ಯಾತಿ ಪಡೆದಿದ್ದ ಕಪಾಲಿ, 2017ರಲ್ಲಿ ಸಿನಿಮಾ ಪ್ರದರ್ಶನ ನಿಲ್ಲಿಸಿತ್ತು. ಬಳಿಕ ಆ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ, ಹಳೆಯ ನೆನಪುಗಳಿಗೆ ಗೌರವ ಸಲ್ಲಿಸುವಂತೆ, ಆದರೆ ಹೊಸ ತಂತ್ರಜ್ಞಾನ ಮತ್ತು ಐಷಾರಾಮಿ ಸೌಲಭ್ಯಗಳೊಂದಿಗೆ ‘AMB ಸಿನಿಮಾಸ್ ಕಪಾಲಿ’ ಹೊಸ ಚಿತ್ರಮಂದಿರ ನಿರ್ಮಾಣವಾಗಿದೆ.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ADVERTISEMENT
ADVERTISEMENT
ದಕ್ಷಿಣ ಭಾರತದ ಮೊದಲ ಡಾಲ್ಬಿ ಸ್ಟ್ರೀನ್ ಮಲ್ಟಿಪ್ಲೆಕ್ಸ್

ಈ ಮಲ್ಟಿಪ್ಲೆಕ್ಸ್‌ನ ವಿಶೇಷತೆ ಎಂದರೆ, ದಕ್ಷಿಣ ಭಾರತದಲ್ಲೇ ಮೊದಲ ಡಾಲ್ಬಿ ಸ್ಟ್ರೀನ್ ಹೊಂದಿರುವ ಚಿತ್ರಮಂದಿರ ಎನ್ನುವ ಹೆಗ್ಗಳಿಕೆ ಹೊಂದಿದೆ. ಅತಿ ಉನ್ನತ ಧ್ವನಿ ಹಾಗೂ ದೃಶ್ಯ ಗುಣಮಟ್ಟ, ಆರಾಮದಾಯಕ ಆಸನ ವ್ಯವಸ್ಥೆ ಮತ್ತು ಆಧುನಿಕ ವಿನ್ಯಾಸ ‘AMB ಸಿನಿಮಾಸ್ ಕಪಾಲಿ’ಯನ್ನು ವಿಭಿನ್ನವಾಗಿಸಿದೆ. ಹೈದರಾಬಾದ್‌ನಲ್ಲಿ ಏಷಿಯನ್ ಸಿನಿಮಾಸ್ ಜೊತೆಗೂಡಿ ಮಹೇಶ್ ಬಾಬು ಈಗಾಗಲೇ ಯಶಸ್ವಿಯಾಗಿ AMB ಸಿನಿಮಾಸ್ ನಡೆಸುತ್ತಿದ್ದಾರೆ. ಅದೇ ಮಾದರಿಯ ಗುಣಮಟ್ಟವನ್ನು ಬೆಂಗಳೂರಿಗೂ ತಂದಿದ್ದಾರೆ.

ಮಹೇಶ್ ಬಾಬು ಟ್ವಿಟ್ ಮೂಲಕ ಘೋಷಣೆ

ಈ ಬಗ್ಗೆ ಸ್ವತಃ ಮಹೇಶ್ ಬಾಬು ಸಾಮಾಜಿಕ ಜಾಲತಾಣ ‘X’ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. “ಜನವರಿ 16ರಂದು ಬೆಂಗಳೂರಿನ AMB ಸಿನಿಮಾಸ್‌ನಲ್ಲಿ ದಕ್ಷಿಣ ಭಾರತದ ಮೊದಲ ಡಾಲ್ಬಿ ಥಿಯೇಟರ್ ಬಾಗಿಲು ತೆರೆಯುತ್ತಿದೆ. ಇದನ್ನು ಸಾಧ್ಯವಾಗಿಸಿದ TEAM AMB ಬಗ್ಗೆ ಅಪಾರ ಹೆಮ್ಮೆ ಇದೆ. ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಬೆಂಗಳೂರಿನಲ್ಲಿ ಭೇಟಿ ಮಾಡಲು ಕಾಯುತ್ತಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ಮೊದಲ ದಿನವೇ ಯಾವ ಸಿನಿಮಾಗಳು?

ಜನವರಿ 16ರಂದು ಪ್ರದರ್ಶನವಾಗುವ ಸಿನಿಮಾಗಳ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ. ಬುಕ್‌ಮೈ ಶೋ ಮೂಲಕ ಪ್ರೇಕ್ಷಕರು ಟಿಕೆಟ್ ಪಡೆದುಕೊಳ್ಳಬಹುದು.

  • ಚಿರಂಜೀವಿ ನಟನೆಯ ‘ಮನ ಶಂಕರವರಪ್ರಸಾದ್ ಗಾರು’

  • ಹಾಲಿವುಡ್‌ನ ಬಹು ನಿರೀಕ್ಷಿತ ‘ಅವತಾರ್: ಫೈರ್ ಅಂಡ್ ಆಷ್’
    ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳ ಹೊಸ ಸಿನಿಮಾಗಳು ಇಲ್ಲಿ ತೆರೆಕಾಣಲಿವೆ.

ಕಪಾಲಿ ಹೆಸರನ್ನು ಉಳಿಸಿಕೊಂಡ ಗೌರವ

ಹೊಸ ಚಿತ್ರಮಂದಿರಕ್ಕೆ ‘ಕಪಾಲಿ’ ಎನ್ನುವ ಹೆಸರನ್ನೇ ಉಳಿಸಿಕೊಂಡಿರುವುದು ಹಳೆಯ ಸಿನಿರಸಿಕರಿಗೆ ಸಮಾಧಾನ ತಂದಿದೆ. 1968ರಲ್ಲಿ ಆರಂಭವಾಗಿದ್ದ ಕಪಾಲಿ ಚಿತ್ರಮಂದಿರ ಸುಮಾರು 50 ವರ್ಷಗಳ ಕಾಲ ಸಾವಿರಾರು ಸಿನಿಮಾಗಳನ್ನು ಪ್ರದರ್ಶಿಸಿ, ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಡಾ. ರಾಜ್‌ಕುಮಾರ್ ಅಭಿನಯದ ಹಲವು ಕನ್ನಡ ಸಿನಿಮಾಗಳು ಇಲ್ಲಿ ಭರ್ಜರಿ ಯಶಸ್ಸು ಕಂಡಿದ್ದವು. ಒಂದು ಕಾಲದಲ್ಲಿ 1465 ಆಸನಗಳಿದ್ದ ಈ ಚಿತ್ರಮಂದಿರ, ಬಳಿಕ 1,112 ಆಸನಗಳಿಗೆ ಇಳಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಗಾಂಧಿನಗರದ ಅನೇಕ ಹಳೆಯ ಚಿತ್ರಮಂದಿರಗಳು ನೆಲಸಮಗೊಂಡಿವೆ. ಕೆಲವು ವಾಣಿಜ್ಯ ಸಂಕೀರ್ಣಗಳಾಗಿ ಮಾರ್ಪಟ್ಟಿವೆ. ಇಂತಹ ಸಂದರ್ಭದಲ್ಲಿ ‘AMB ಸಿನಿಮಾಸ್ ಕಪಾಲಿ’ ಉದ್ಘಾಟನೆ ಗಾಂಧಿನಗರಕ್ಕೆ ಮತ್ತೆ ಸಿನಿಮಾ ಸಂಭ್ರಮ ತಂದಿದೆ. ಈಗಾಗಲೇ ಸಾಕಷ್ಟು ಜನ ಟಿಕೆಟ್ ಬುಕ್ ಮಾಡಲು ಮುಂದಾಗಿದ್ದು, ಈ ಚಿತ್ರಮಂದಿರ ಬೆಂಗಳೂರಿನ ಹೊಸ ಸಿನಿಮಾ ಹಾಟ್‌ಸ್ಪಾಟ್ ಆಗುವ ನಿರೀಕ್ಷೆ ವ್ಯಕ್ತವಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T104517.296

ಪೊಲೀಸರ ಭರ್ಜರಿ ಬೇಟೆ: ಬೆಂಗಳೂರಿನಲ್ಲಿ 800 ಕೆ.ಜಿ. ಅಕ್ರಮ ಜಿಲೇಟಿನ್ ಪತ್ತೆ

by ದಿಶಾ ಕೆ. ಎಸ್.
August 17, 2026 - 10:45 am
0

Untitled design 2026 08 17T100412.989

ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
August 17, 2026 - 10:08 am
0

Untitled design

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 17, 2026 - 9:27 am
0

Untitled design 2026 08 17T082101.607

ಮತದಾರರೇ ಗಮನಿಸಿ: SIR ನಮೂನೆ ವಾಪಸ್ ನೀಡಲು ಇಂದು ಲಾಸ್ಟ್ ಡೇ

by ದಿಶಾ ಕೆ. ಎಸ್.
August 17, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version