• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 12:00 pm
in Flash News, ಸಿನಿಮಾ
0 0
0
Untitled design 2026 01 15T115150.718

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಬೆಂಗಳೂರಿನ ಸಿನಿರಸಿಕರಿಗೆ ಮತ್ತೊಂದು ದೊಡ್ಡ ಉಡುಗೊರೆ ಸಿಕ್ಕಿದೆ. ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್, ‘ಟಾಲಿವುಡ್ ಪ್ರಿನ್ಸ್’ ಮಹೇಶ್ ಬಾಬು ಒಡೆತನದ ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ‘AMB ಸಿನಿಮಾಸ್ ಕಪಾಲಿ’ ಜನವರಿ 16ರಿಂದ ಅಧಿಕೃತವಾಗಿ ಸಿನಿಮಾ ಪ್ರದರ್ಶನ ಆರಂಭಿಸಲಿದೆ. ಗಾಂಧಿನಗರದ ಸುಬೇದಾರ್ ಛತ್ರಂ ರಸ್ತೆಯಲ್ಲಿ, ಐತಿಹಾಸಿಕ ಕಪಾಲಿ ಚಿತ್ರಮಂದಿರ ಇದ್ದ ಸ್ಥಳದಲ್ಲೇ ಈ ಹೊಸ ಚಿತ್ರಮಂದಿರ ಎದ್ದು ನಿಂತಿದೆ.

ಒಂದೆ ಕಾಲದಲ್ಲಿ ಏಷ್ಯಾದಲ್ಲೇ ಅತಿದೊಡ್ಡ ಚಿತ್ರಮಂದಿರ ಎಂಬ ಖ್ಯಾತಿ ಪಡೆದಿದ್ದ ಕಪಾಲಿ, 2017ರಲ್ಲಿ ಸಿನಿಮಾ ಪ್ರದರ್ಶನ ನಿಲ್ಲಿಸಿತ್ತು. ಬಳಿಕ ಆ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ, ಹಳೆಯ ನೆನಪುಗಳಿಗೆ ಗೌರವ ಸಲ್ಲಿಸುವಂತೆ, ಆದರೆ ಹೊಸ ತಂತ್ರಜ್ಞಾನ ಮತ್ತು ಐಷಾರಾಮಿ ಸೌಲಭ್ಯಗಳೊಂದಿಗೆ ‘AMB ಸಿನಿಮಾಸ್ ಕಪಾಲಿ’ ಹೊಸ ಚಿತ್ರಮಂದಿರ ನಿರ್ಮಾಣವಾಗಿದೆ.

RelatedPosts

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

ADVERTISEMENT
ADVERTISEMENT
ದಕ್ಷಿಣ ಭಾರತದ ಮೊದಲ ಡಾಲ್ಬಿ ಸ್ಟ್ರೀನ್ ಮಲ್ಟಿಪ್ಲೆಕ್ಸ್

ಈ ಮಲ್ಟಿಪ್ಲೆಕ್ಸ್‌ನ ವಿಶೇಷತೆ ಎಂದರೆ, ದಕ್ಷಿಣ ಭಾರತದಲ್ಲೇ ಮೊದಲ ಡಾಲ್ಬಿ ಸ್ಟ್ರೀನ್ ಹೊಂದಿರುವ ಚಿತ್ರಮಂದಿರ ಎನ್ನುವ ಹೆಗ್ಗಳಿಕೆ ಹೊಂದಿದೆ. ಅತಿ ಉನ್ನತ ಧ್ವನಿ ಹಾಗೂ ದೃಶ್ಯ ಗುಣಮಟ್ಟ, ಆರಾಮದಾಯಕ ಆಸನ ವ್ಯವಸ್ಥೆ ಮತ್ತು ಆಧುನಿಕ ವಿನ್ಯಾಸ ‘AMB ಸಿನಿಮಾಸ್ ಕಪಾಲಿ’ಯನ್ನು ವಿಭಿನ್ನವಾಗಿಸಿದೆ. ಹೈದರಾಬಾದ್‌ನಲ್ಲಿ ಏಷಿಯನ್ ಸಿನಿಮಾಸ್ ಜೊತೆಗೂಡಿ ಮಹೇಶ್ ಬಾಬು ಈಗಾಗಲೇ ಯಶಸ್ವಿಯಾಗಿ AMB ಸಿನಿಮಾಸ್ ನಡೆಸುತ್ತಿದ್ದಾರೆ. ಅದೇ ಮಾದರಿಯ ಗುಣಮಟ್ಟವನ್ನು ಬೆಂಗಳೂರಿಗೂ ತಂದಿದ್ದಾರೆ.

ಮಹೇಶ್ ಬಾಬು ಟ್ವಿಟ್ ಮೂಲಕ ಘೋಷಣೆ

ಈ ಬಗ್ಗೆ ಸ್ವತಃ ಮಹೇಶ್ ಬಾಬು ಸಾಮಾಜಿಕ ಜಾಲತಾಣ ‘X’ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. “ಜನವರಿ 16ರಂದು ಬೆಂಗಳೂರಿನ AMB ಸಿನಿಮಾಸ್‌ನಲ್ಲಿ ದಕ್ಷಿಣ ಭಾರತದ ಮೊದಲ ಡಾಲ್ಬಿ ಥಿಯೇಟರ್ ಬಾಗಿಲು ತೆರೆಯುತ್ತಿದೆ. ಇದನ್ನು ಸಾಧ್ಯವಾಗಿಸಿದ TEAM AMB ಬಗ್ಗೆ ಅಪಾರ ಹೆಮ್ಮೆ ಇದೆ. ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಬೆಂಗಳೂರಿನಲ್ಲಿ ಭೇಟಿ ಮಾಡಲು ಕಾಯುತ್ತಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ಮೊದಲ ದಿನವೇ ಯಾವ ಸಿನಿಮಾಗಳು?

ಜನವರಿ 16ರಂದು ಪ್ರದರ್ಶನವಾಗುವ ಸಿನಿಮಾಗಳ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ. ಬುಕ್‌ಮೈ ಶೋ ಮೂಲಕ ಪ್ರೇಕ್ಷಕರು ಟಿಕೆಟ್ ಪಡೆದುಕೊಳ್ಳಬಹುದು.

  • ಚಿರಂಜೀವಿ ನಟನೆಯ ‘ಮನ ಶಂಕರವರಪ್ರಸಾದ್ ಗಾರು’

  • ಹಾಲಿವುಡ್‌ನ ಬಹು ನಿರೀಕ್ಷಿತ ‘ಅವತಾರ್: ಫೈರ್ ಅಂಡ್ ಆಷ್’
    ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳ ಹೊಸ ಸಿನಿಮಾಗಳು ಇಲ್ಲಿ ತೆರೆಕಾಣಲಿವೆ.

ಕಪಾಲಿ ಹೆಸರನ್ನು ಉಳಿಸಿಕೊಂಡ ಗೌರವ

ಹೊಸ ಚಿತ್ರಮಂದಿರಕ್ಕೆ ‘ಕಪಾಲಿ’ ಎನ್ನುವ ಹೆಸರನ್ನೇ ಉಳಿಸಿಕೊಂಡಿರುವುದು ಹಳೆಯ ಸಿನಿರಸಿಕರಿಗೆ ಸಮಾಧಾನ ತಂದಿದೆ. 1968ರಲ್ಲಿ ಆರಂಭವಾಗಿದ್ದ ಕಪಾಲಿ ಚಿತ್ರಮಂದಿರ ಸುಮಾರು 50 ವರ್ಷಗಳ ಕಾಲ ಸಾವಿರಾರು ಸಿನಿಮಾಗಳನ್ನು ಪ್ರದರ್ಶಿಸಿ, ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿತ್ತು. ಡಾ. ರಾಜ್‌ಕುಮಾರ್ ಅಭಿನಯದ ಹಲವು ಕನ್ನಡ ಸಿನಿಮಾಗಳು ಇಲ್ಲಿ ಭರ್ಜರಿ ಯಶಸ್ಸು ಕಂಡಿದ್ದವು. ಒಂದು ಕಾಲದಲ್ಲಿ 1465 ಆಸನಗಳಿದ್ದ ಈ ಚಿತ್ರಮಂದಿರ, ಬಳಿಕ 1,112 ಆಸನಗಳಿಗೆ ಇಳಿಸಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಗಾಂಧಿನಗರದ ಅನೇಕ ಹಳೆಯ ಚಿತ್ರಮಂದಿರಗಳು ನೆಲಸಮಗೊಂಡಿವೆ. ಕೆಲವು ವಾಣಿಜ್ಯ ಸಂಕೀರ್ಣಗಳಾಗಿ ಮಾರ್ಪಟ್ಟಿವೆ. ಇಂತಹ ಸಂದರ್ಭದಲ್ಲಿ ‘AMB ಸಿನಿಮಾಸ್ ಕಪಾಲಿ’ ಉದ್ಘಾಟನೆ ಗಾಂಧಿನಗರಕ್ಕೆ ಮತ್ತೆ ಸಿನಿಮಾ ಸಂಭ್ರಮ ತಂದಿದೆ. ಈಗಾಗಲೇ ಸಾಕಷ್ಟು ಜನ ಟಿಕೆಟ್ ಬುಕ್ ಮಾಡಲು ಮುಂದಾಗಿದ್ದು, ಈ ಚಿತ್ರಮಂದಿರ ಬೆಂಗಳೂರಿನ ಹೊಸ ಸಿನಿಮಾ ಹಾಟ್‌ಸ್ಪಾಟ್ ಆಗುವ ನಿರೀಕ್ಷೆ ವ್ಯಕ್ತವಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T143547.306

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:42 pm
0

Untitled design 2026 03 11T142425.251

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

by ಶಾಲಿನಿ ಕೆ. ಡಿ
March 11, 2026 - 2:27 pm
0

Untitled design 2026 03 11T140347.707

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:04 pm
0

Untitled design 2026 03 11T132619.070

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

by ಶಾಲಿನಿ ಕೆ. ಡಿ
March 11, 2026 - 1:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T142425.251
    ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು
    March 11, 2026 | 0
  • Untitled design 2026 03 11T132619.070
    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
  • Untitled design 2026 03 11T115527.474
    ಮಂಡ್ಯ ಅರ್ಚಕನ ಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊ*ಲೆ, ಆರೋಪಿಗಳು ಅರೆಸ್ಟ್
    March 11, 2026 | 0
  • Untitled design 2026 03 11T112348.960
    ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version