• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಂಬಬೇಡಿ..ಮಲ್ಲಿ ಫ್ರಾಡ್’ ಅಂದ್ರೇಕೆ ದರ್ಶನ್ ಬ್ರದರ್ ದಿನಕರ್..?

ದರ್ಶನ್, ದಿನಕರ್, ತೂಗುದೀಪ ಸಂಸ್ಥೆ ಹೆಸರು ದುರ್ಬಳಕೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 22, 2026 - 5:02 pm
in Flash News, ಸಿನಿಮಾ
0 0
0
Untitled design 2026 04 22T165557.302

ಏಳೆಂಟು ವರ್ಷಗಳ ಹಿಂದೆ ಕೋಟಿ ಕೋಟಿ ಗುಳುಂ ಮಾಡಿ, ನಾಪತ್ತೆ ಆಗಿದ್ದ ಡಿಬಾಸ್ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇತ್ತೀಚೆಗೆ ವಾಪಸ್ ಆಗಿದ್ರು. ಮಾಧ್ಯಮಗಳ ಮುಂದೆ ಬಂದು, ಭೂತಕಾಲದಲ್ಲಿ ಏನೆಲ್ಲಾ ಆಯ್ತು, ಭವಿಷ್ಯದ ತಮ್ಮ ಯೋಜನೆಗಳೇನು ಅನ್ನೋದನ್ನ ಹಂಚಿಕೊಂಡಿದ್ರು. ಆದ್ರೀಗ ಮತ್ತೆ ಬಂದ ಮಲ್ಲಿಯನ್ನ ಯಾರೂ ನಂಬಬೇಡಿ. ಮಲ್ಲಿ ಮಹಾ ಮೋಸಗಾರ ಅಂದಿದ್ದಾರೆ ದಾಸನ ಸಹೋದರ ದಿನಕರ್ ತೂಗುದೀಪ.

  • ‘ನಂಬಬೇಡಿ.. ಮಲ್ಲಿ ಫ್ರಾಡ್’ ಅಂದ್ರೇಕೆ ಡಿಬಾಸ್ ಬ್ರದರ್..?
  • ದರ್ಶನ್, ದಿನಕರ್, ತೂಗುದೀಪ ಸಂಸ್ಥೆ ಹೆಸರು ದುರ್ಬಳಕೆ
  • ನಂಬಿಕೆ ದ್ರೋಹಿ, ವಂಚಕ, ಫ್ರಾಡ್, ಮಹಾ ಮೋಸಗಾರ ಮಲ್ಲಿ
  • ಸಿಂಪತಿ ಆಟ.. ಬೀ ಕೇರ್‌ಫುಲ್ ಎಂದ ದಚ್ಚು ಬ್ರದರ್ ದಿನಕರ್

ಅಸಿಸ್ಟೆಂಟ್ ಡೈರೆಕ್ಟರ್, ನಿರ್ಮಾಪಕ ಕಮ್ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಬಿ ಸಂಕನಗೌಡರ್ ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡು, ತೀರಿಸಲಾಗದೆ ಊರು ಬಿಟ್ಟು ಓಡಿ ಹೋಗಿದ್ರು. ಆದ್ರೀಗ ಎಳೆಂಟು ವರ್ಷಗಳ ನಂತ್ರ ವಾಪಸ್ ಆಗಿರೋದು ಎಲ್ಲರಿಗೂ ಗೊತ್ತೇಯಿದೆ. ಸುಮಾರು 30 ರಿಂದ 40 ಕೋಟಿಗೂ ಅಧಿಕ ಸಾಲ ಮಾಡಿಕೊಂಡಿರೋ ಇವರು, ಕೇವಲ 8 ಕೋಟಿ ಅಂತ ಸುಳ್ಳು ಹೇಳಿದ್ದಾರೆ. ಅಷ್ಟೇ ಅಲ್ಲ, ಸಾಲಗಾರರ ಬಳಿ ಬದುಕಲು ಒಂದು ಚಾನ್ಸ್ ಕೇಳಿರೋದಾಗಿ ಹೇಳಿಕೊಂಡಿದ್ರು. ಅದಕ್ಕೆ ಅವರುಗಳು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದಿದ್ರು ಮಲ್ಲಿ.

RelatedPosts

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

ADVERTISEMENT
ADVERTISEMENT

ನನಗೆ ಕಿಡ್ನಿ, ಕಿವಿ, ಗಂಟಲು ಸಮಸ್ಯೆ ಇತ್ತು. ಪ್ಯಾರಾಲಿಸಿಸ್ ಆಗಿತ್ತು ಅಂದಿದ್ರು ಮಲ್ಲಿ. ಆದ್ರೆ ನೋಡೋಕೆ ಗುಂಡು ಕಲ್ಲು ತರಹ ಇರೋ ಅವರಿಗೆ ಅಂತಹ ಯಾವುದೇ ಆರೋಗ್ಯ ಸಮಸ್ಯೆ ಇರೋ ಕುರುಹು ಇಲ್ಲ. ಆತ್ಮಹತ್ಯೆ ಮಾಡಿಕೊಳ್ಳೋ ಆಲೋಚನೆ ಇತ್ತು. ಆದ್ರೆ ಊರು ಬಿಟ್ಟಿದ್ದೆ. ತಂದೆ, ತಾಯಿ, ಅಜ್ಜಿ, ಸಹೋದರ ಹಾಗೂ ಆಪ್ತಮಿತ್ರ ಅಗಲಿದಾಗ ಒಂದು ಹಿಡಿ ಮಣ್ಣು ಹಾಕಲಾಗಲಿಲ್ಲ ಅಂತೆಲ್ಲಾ ಸಿಂಪತಿ ಗಿಟ್ಟಿಸಿಕೊಳ್ಳೋ ನಾಟಕ ಮಾಡಿದ್ರು ಮಲ್ಲಿಕಾರ್ಜುನ್.

ಡಿಬಾಸ್ ದರ್ಶನ್ ಅವರು ಆದಷ್ಟು ಬೇಗ ಹೊರಬರಲಿದ್ದಾರೆ. ಅವರು ಒಪ್ಪಿದ್ರೆ ಪಾರ್ಟ್ ಟೈಂ ಜಾಬ್ ಮಾಡಿಕೊಳ್ಳುತ್ತಲೇ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸ್ತೀನಿ ಅಂದಿದ್ರು ಮಲ್ಲಿ. ಆದ್ರೀಗ ಮತ್ತೆ ಬಂದ ಮಲ್ಲಿ ಹಾಗೂ ಆತನ ಮಾತುಗಳನ್ನ ಕೇಳಿ ಸಿಡಿಮಿಡಿ ಆಗಿದ್ದಾರೆ ದರ್ಶನ್ ಸಹೋದರ ದಿನಕರ್ ತೂಗುದೀಪ. ಯಾರೂ ಆತನನ್ನ ನಂಬಬೇಡಿ. ಮಲ್ಲಿ ಮಹಾ ಮೋಸಗಾರ. ದರ್ಶನ್, ದಿನಕರ್ ಹಾಗೂ ತೂಗುದೀಪ ಸಂಸ್ಥೆ ಹೆಸರುಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ.

ಸಾಕಷ್ಟು ಮಂದಿ ಬಳಿ ಹಣ ಕೇಳಿ ಪಡೆದು ವಂಚಿಸಿದ್ದಾರೆ. ಮಲ್ಲಿಕಾರ್ಜುನ್ ಒಬ್ಬ ನಂಬಿಕೆ ದ್ರೋಹಿ. ವಂಚಕ. ಫ್ರಾಡ್. ಮಹಾ ಮೋಸಗಾರ. ಆತನ ಸಿಂಪತಿ ಮಾತುಗಳನ್ನ ಯಾರೂ ನಂಬಬೇಡಿ. ನಂಬಿ ಮೋಸ ಹೋಗಬೇಡಿ ಅಂತ ತಮ್ಮ ಇನ್ಸ್‌ಟಾದಲ್ಲಿ ಪೋಸ್ಟ್ ಮಾಡಿದ್ದಾರೆ ದಿನಕರ್ ತೂಗುದೀಪ. ಈತ ಮತ್ತೆ ಎಲ್ಲಾದ್ರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದ್ರೆ ಯಾಮಾರಬೇಡಿ ಅಂದಿದ್ದಾರೆ ದಿನಕರ್.

ಮಲ್ಲಿಕಾರ್ಜುನ್ ಮಾಧ್ಯಮಗಳ ಮುಂದೆ ಬಂದು ಬರೀ ಆತನಿಗಾದ ಕಷ್ಟಗಳನ್ನ ಬಿಚ್ಚಿಟ್ಟಿದ್ದಾರೆ. ಆದ್ರೆ ಆತನಿಗೆ ಹಣ ಕೊಟ್ಟವರ ಪರಿಸ್ಥಿತಿ ಆಗತನಿಗೆ ಗೊತ್ತಾ ಅಂತಲೂ ದಿನಕರ್ ಪ್ರಶ್ನಿಸಿದ್ದಾರೆ. ಒಟ್ಟಾರೆ ಮಲ್ಲಿ ಮೇಲೆ ಎಷ್ಟು ರೋಸಿ ಹೋದಲ್ಲಿ ಮಾತ್ರ ಇಂತಹ ಪೋಸ್ಟ್ ಮಾಡೋಕೆ ಸಾಧ್ಯ ನೀವೇ ಊಹಿಸಿ. ಇದು ನಿಜಕ್ಕೂ ಕೋಪ ಹಾಗೂ ಹತಾಶೆಯಿಂದ ಮಲ್ಲಿ ಮೇಲೆ ಮಾಡಿರೋ ಪೋಸ್ಟ್ ಆಗಿದೆ. ಜೊತೆಗೆ ಮೋಸ ಹೋಗದಿರಲು ಇಂಡಸ್ಟ್ರಿ ಮಂದಿಯನ್ನ ಎಚ್ಚರಿಸೋ ಎಚ್ಚರಿಕೆ ಗಂಟೆಯೂ ಹೌದು. ಆದ್ರೆ ಮಲ್ಲಿ ಈಗ ಮತ್ತೇನು ಟ್ರಂಪ್ ಕಾರ್ಡ್ ಪ್ಲೇ ಮಾಡ್ತಾರೆ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 19T161416.572

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 4:15 pm
0

Untitled design (56)

ಶ್ರೇಯಾಂಕ ಬದಲಿಗೆ ಪ್ರೇಮಾ ರಾವತ್: ಟೀಂ ಇಂಡಿಯಾದಲ್ಲಿ ಹೊಸ ಮುಖ

by ಕವಿತಾ
June 19, 2026 - 3:54 pm
0

Untitled design 2026 06 19T150424.839

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಅಡ್ಡಮತದಾನ ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

by ದಿಶಾ ಕೆ. ಎಸ್.
June 19, 2026 - 3:05 pm
0

Untitled design (55)

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

by ಕವಿತಾ
June 19, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version