• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಈ ವಾರ ತೆರೆಗೆ ಬರಲಿದೆ ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು” 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 9:05 pm
in ಸಿನಿಮಾ
0 0
0
Untitled design 2025 03 25t201627.515

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ “ಮನದ ಕಡಲು” ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ.

RelatedPosts

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ADVERTISEMENT
ADVERTISEMENT

ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ
ಈಗಾಗಲೇ ಟೀಸರ್,‌ ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ.

ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ “ಮನದ ಕಡಲು” ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (25)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

by ದಿಶಾ ಕೆ. ಎಸ್.
August 6, 2026 - 11:00 am
0

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (19)
    ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version