• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮರಳಿ ಮನಸಾಗಿದೆ” ಹಾಡುಗಳ ದಿಬ್ಬಣ ಶುರುವಾಗಿದೆ!

ಮನುಕುಲದ ಮೌಲ್ಯಗಳನ್ನು ಸಾರುವ ಈ ಚಿತ್ರದ ಮೊದಲ‌ ಹಾಡು ಶಾಸಕ‌ ಅಶ್ವಥ್ ನಾರಾಯಣ ಅವರಿಂದ ಅನಾವರಣ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 9, 2025 - 4:35 pm
in ಸಿನಿಮಾ
0 0
0
Befunky collage 2025 03 09t163020.603

ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರದ ಮೊದಲ ಹಾಡನ್ನು ಶಾಸಕ‌ ಆಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮತನಾಡಿದರು.

Befunky collage 2025 03 09t163020.603

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

ಇದೊಂದು ಸಂಗೀತ ಪ್ರಧಾನ ಚಿತ್ರ. ವಿನು ಮನಸು ಸಂಗೀತ ನೀಡಿರುವ ಸುಮಧುರ ಹಾಡುಗಳು‌ ಈ ಚಿತ್ರದಲ್ಲಿದೆ. ಆ ಪೈಕಿ “ಎದುರಿಗೆ ಬಂದರೆ ಹೃದಯಕೆ ತೊಂದರೆ” ಎಂಬ ಚಿತ್ರದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಆಶಿತ್ ಸುಬ್ರಹ್ಮಣ್ಯ ಹಾಗೂ ಶ್ರೀನಿಧಿ ಅವರು ಬರೆದಿರುವ ಈ ಹಾಡನ್ನು ಸಂತೋಷ್ ವೆಂಕಿ ಹಾಡಿದ್ದಾರೆ. ಇನ್ನು‌ ಇದೊಂದು ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಚಿತ್ರವೂ ಹೌದು.‌ ಇದರೊಟ್ಟಿಗೆ ಮೆಡಿಕಲ್ ಗೆ ಸಂಬಂಧಿಸಿದ ವಿಷಯ ಸಹ ಇದೆ. ಇದು ನಟ ಉಪೇಂದ್ರ ಅವರು ಹೇಳಿದ ಹಾಗೆ 2D ಸಿನಿಮಾ ಎನ್ನಬಹುದು. ಇಂಟರ್ ವೆಲ್ ಗೆ ಮುಂಚೆ ಒಂದು ಸಿನಿಮಾ. ಇಂಟರ್ ವೆಲ್ ನಂತರ ಮತ್ತೊಂದು ಸಿನಿಮಾ ಇರುತ್ತದೆ. ಎರಡು ಕಿರುಚಿತ್ರಗಳನ್ನು‌ ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ‌ ಚಿತ್ರ‌ ಎಂದು ತಿಳಿಸಿದ ನಿರ್ದೇಶಕ ನಾಗರಾಜ್ ಶಂಕರ್ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.

Whatsapp image 2025 03 09 at 4.14.18 pm (2)

ನಾನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಮುದೇಗೌಡ ನವೀನ್ ಕುಮಾರ್ ಆರ್. ಓ ಅವರು ನಾನು ಮೂಲತಃ ದಾವಣಗೆರೆಯವನು. ದಾವಣಗೆರೆಯಲ್ಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದೆ. ಇನ್ನೂ ನನಗೆ ನಿರ್ಮಾಣ ಮಾಡಲು ಹುರಿದುಂಬಿಸಿದವರು ತೆಲಿಗಿ ಮಲ್ಲಿಕಾರ್ಜುನಪ್ಪ ಅವರು. ಈ ಸಂದರ್ಭದಲ್ಲಿ ಅವರಿಗೆ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಇನ್ನೂ ಇಂದು ಚಿತ್ರದ ಮೊದಲ ಹಾಡು ಶಾಸಕ ಅಶ್ವಥ್ ನಾರಾಯಣ್ ಅವರಿಂದ ಬಿಡುಗಡೆಯಾಗಿದೆ. ಮುಂದೆ ಇದೇ 23 ರಂದು ಕಲ್ಬುರ್ಗಿಯಲ್ಲಿ ಎರಡನೇ ಹಾಡಿನ ಅನಾವರಣವಾಗಲಿದೆ. ಉಳಿದ ಹಾಡುಗಳನ್ನು ಬೇರೆ ಬೇರೆ ಊರುಗಳಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ ಎಂದರು.

Whatsapp image 2025 03 09 at 4.14.17 pm (2)

ಮೂರುವರೆ ವರ್ಷಗಳ ನಂತರ ನನ್ನ ಅಭಿನಯದ ಕನ್ನಡ ಚಿತ್ರವೊಂದರ ಪತ್ರಿಕಾಗೋಷ್ಠಿ ನಡೆಯುತ್ತಿದೆ ಎಂದು ಮಾತನಾಡಿದ ನಾಯಕ ಅರ್ಜುನ್ ವೇದಾಂತ್, ಈಗಿನ‌ ಪರಿಸ್ಥಿತಿಯಲ್ಲಿ ಚಿತ್ರ ನಿರ್ಮಾಣ ಮಾಡಲು ಮುಂದೆ ಬರುವವರೆ ಸಂಖ್ಯೆ ವಿರಳ. ಹಾಗಾಗಿ ನಮ್ಮ ಚಿತ್ರದ ನಿರ್ಮಾಪಕರಿಗೆ ಮೊದಲು ಧನ್ಯವಾದ. ಇನ್ನೂ ನಿರ್ದೇಶಕರು ಮೊದಲ ಸಲ ಕಥೆ ಹೇಳಿದಾಗಲೇ ನನಗೆ ಬಹಳ ಇಷ್ಟವಾಯಿತು. ಇಂದಿನಿಂದ ನಮ್ಮ ಚಿತ್ರದ ಪ್ರಮೋಷನ್ ಆರಂಭವಾಗಿದೆ. ಕರ್ನಾಟಕದ ಎಲ್ಲೆಡೆ ನಮ್ಮ ಚಿತ್ರದ ಬಗ್ಗೆ ಪ್ರಚಾರ ಮಾಡುತ್ತೇವೆ. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಮನೋಜ್. ಜನರು ಕೊಟ್ಟ ದುಡ್ಡಿಗೆ ಬೇಸರವಾಗದಂತಹ ಪರಿಶುದ್ಧ ಮನೋರಂಜನೆಯುಳ್ಳ ಚಿತ್ರ ನಮ್ಮದು ಎಂದರು.

Whatsapp image 2025 03 09 at 4.14.18 pm

ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ನಿರೀಕ್ಷಾ ಶೆಟ್ಟಿ ಹಾಗೂ ಸ್ಮೃತಿ ವೆಂಕಟೇಶ್. ಆ ಪೈಕಿ ಸಮಾರಂಭ ಉಪಸ್ಥಿತರಿದ್ದ ಸ್ಮೃತಿ ತಮ್ಮ ಪಾತ್ರದ ಬಗ್ಗೆ ಹೇಳಿದರು. ಕಲಾವಿದರಾದ ರಘು ಸಿರುಂಡೆ, ಸಂಗೀತ ಚಿತ್ರದ ಕುರಿತು ಮಾತನಾಡಿದರು. ಸಂಗೀತದ ಬಗ್ಗೆ ವಿನು ಮನಸು ಮಾಹಿತಿ ನೀಡಿದರು. ಛಾಯಾಗ್ರಾಹಕ ಹಾಲೇಶ್, ಸಂಕಲನಕಾರ ಹರೀಶ್ ಕೊಮ್ಮೆ ಹಾಗೂ ವಿಜಯ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T085355.019

ಇಂದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ಸ್ವೀಕಾರ

by ಶಾಲಿನಿ ಕೆ. ಡಿ
May 18, 2026 - 8:55 am
0

Untitled design 2026 05 18T083811.078

ಆಫ್ರಿಕಾದಲ್ಲಿ ಎಬೋಲಾ ಪತ್ತೆ: 88 ಮಂದಿ ಸಾ*ವು, ತುರ್ತು ಪರಿಸ್ಥಿತಿ ಘೋಷಿಸಿದ WHO

by ಶಾಲಿನಿ ಕೆ. ಡಿ
May 18, 2026 - 8:39 am
0

Image 2dec68fb

ಏರ್ ಶೋನಲ್ಲಿ ಭೀಕರ ದುರಂತ: ಆಕಾಶದಲ್ಲೇ ಡಿಕ್ಕಿ ಹೊಡೆದ ಎರಡು ವಿಮಾನಗಳು..ಪೈಲೆಟ್‌ಗಳು ಜಸ್ಟ್‌‌ ಮಿಸ್.!

by ಶಾಲಿನಿ ಕೆ. ಡಿ
May 18, 2026 - 8:11 am
0

Untitled design 2026 05 18T073935.083

ಕರ್ನಾಟಕದಲ್ಲಿ ಇಂದು ಆಲಿಕಲ್ಲು ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 18, 2026 - 7:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version