• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಡ್ಡೆಹುಲಿ ಮಲ್ಟಿಸ್ಟಾರ್ ಲಾಜಿಕ್..‘ಮಾರುತ’ ಮ್ಯಾಜಿಕ್

ಹಾರ್ಡ್‌ವರ್ಕ್‌ ಜೊತೆ ಅಪ್ಪನ ಹವಾ ಶ್ರೇಯಸ್‌ಗೆ ವರ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 15, 2025 - 6:34 pm
in ಸಿನಿಮಾ
0 0
0
Untitled design 2025 11 15T183323.644

ದಿ ವೆಯ್ಟ್ ಈಸ್ ಓವರ್.. ಪಡ್ಡೆಹುಲಿ ಶ್ರೇಯಸ್ ಮಂಜು ಮಾರುತನಾಗಿ ಬಿಗ್ ಸ್ಕ್ರೀನ್‌ಗೆ ಎಂಟ್ರಿ ಕೊಡೋಕೆ ಕೌಂಟ್‌ಡೌನ್ ಶುರುವಾಗಿದೆ. ಅದಕ್ಕೆ ಸ್ಯಾಂಡಲ್‌ವುಡ್ ಭೀಮ ದುನಿಯಾ ವಿಜಯ್ ಕೂಡ ಸಾಥ್ ನೀಡಿದ್ದಾರೆ. ಈ ವಾರ ಮಾರುತನ ಆಗಮನ ಆಗ್ತಿದ್ದು, ಪ್ರೀ- ರಿಲೀಸ್ ಇವೆಂಟ್ ಹೈಲೈಟ್ಸ್ ಇಲ್ಲಿದೆ.

  • ಪಡ್ಡೆಹುಲಿ ಮಲ್ಟಿಸ್ಟಾರ್ ಲಾಜಿಕ್.. ‘ಮಾರುತ’ ಮ್ಯಾಜಿಕ್
  • ಹಾರ್ಡ್‌ವರ್ಕ್‌ ಜೊತೆ ಅಪ್ಪನ ಹವಾ ಶ್ರೇಯಸ್‌ಗೆ ವರ..!
  • ಶುಕ್ರವಾರದಿಂದ ಬಾಕ್ಸ್ ಆಫೀಸ್‌ಗೆ ಚಂಡಮಾರುತ ಫಿಕ್ಸ್
  • ಕಲಾಸಾಮ್ರಾಟ್ ಡೈರೆಕ್ಷನ್.. ಶ್ರೇಯು ಜೊತೆ ರವಿ, ವಿಜಿ..!

50ಕ್ಕೂ ಅಧಿಕ ಸಿನಿಮಾಗಳನ್ನ ನಿರ್ದೇಶಿಸಿರೋ ಕಲಾಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದ ಮಾರುತ ಸಿನಿಮಾ ಇದೇ ಶುಕ್ರವಾರ ಅಂದ್ರೆ ನವೆಂಬರ್ 21ರಿಂದ ತೆರೆಗೆ ಬರೋಕೆ ಸಜ್ಜಾಗಿದೆ. ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟನೆಯ ಈ ಸಿನಿಮಾದಲ್ಲಿ ಬೃಂದಾ ಆಚಾರ್ಯ ನಟಿಸಿದ್ದು, ದುನಿಯಾ ವಿಜಯ್ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಅಂತಹ ಬಿಗ್ ಸ್ಟಾರ್ಸ್‌ ಕೂಡ ಸ್ಪೆಷಲ್ ಅಪಿಯರೆನ್ಸ್ ನೀಡಿರೋದು ಇಂಟರೆಸ್ಟಿಂಗ್.

RelatedPosts

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್

ADVERTISEMENT
ADVERTISEMENT

ಕೆ ಮಂಜು ಜೊತೆ ರಮೇಶ್ ಯಾದವ್ ಜಂಟಿಯಾಗಿ ನಿರ್ಮಾಣ ಮಾಡಿರೋ ಮಾರುತ, ಈ ಶುಕ್ರವಾರ ಬಾಕ್ಸ್ ಆಫೀಸ್‌‌ಗೆ ಚಂಡಮಾರುತದಂತೆ ಅಪ್ಪಳಿಸಲಿದೆ. ರಿಲೀಸ್‌ಗೂ ಮುನ್ನ ಚಿತ್ರತಂಡ ಪ್ರೀ ರಿಲೀಸ್ ಇವೆಂಟ್ ಮೂಲಕ ರಂಗೇರಿತು. ಅಲ್ಲಿ ಚಿತ್ರದ ಕಥೆ, ತಾರಾಗಣದ ಬಗ್ಗೆ ಮಾತನಾಡಿದ ಎಸ್ ನಾರಾಯಣ್, ದುನಿಯಾ ವಿಜಯ್ ಪಾತ್ರ ತುಂಬಾ ತೂಕವಾಗಿದೆ ಎಂದರು. ಶರತ್ ಲೋಹಿತಾಶ್ವ ಜೊತೆ ಮೊದಲ ಬಾರಿ ಕೆಲಸ ಮಾಡಿದೆ ಅಂತ ಎಲ್ಲಾ ಕಲಾವಿದರುಗಳ ಬಗ್ಗೆ ಮಾತನಾಡಿದ್ರು. ಅಲ್ಲದೆ, ಮಾರುತ-2 ಸಹ ಬರಲಿದೆ ಎಂದರು.

ಮನುಷ್ಯನಿಗೆ ಎಲ್ಲದಕ್ಕಿಂತ ಶಿಸ್ತು ಹಾಗೂ ಸಮಯ ಪರಿಪಾಲನೆ ಮುಖ್ಯ. ನಾನು ಅದನ್ನು ಕಲಿತದ್ದು ಎಸ್ ನಾರಾಯಣ್ ಅವರಿಂದ. ಇನ್ನೂ ಕೆ.ಮಂಜು ಅವರ ಜೊತೆಗೆ ಈಗಾಗಲೇ ಸಿನಿಮಾ ಮಾಡಿದ್ದೀನಿ. ರಮೇಶ್ ಯಾದವ್ ಅವರು ಮಂಜು ಅವರಿಗೆ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಶ್ರೇಯಸ್, ಬೃಂದಾ ಆಚಾರ್ಯ ಸೇರಿದಂತೆ ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ನನ್ನ ಪಾತ್ರ‌ ಕೂಡ ಚೆನ್ನಾಗಿದೆ ಎಂದರು ದುನಿಯಾ ವಿಜಯ್.

ನಾರಾಯಣ್ ನಿರ್ದೇಶನದ 51 ನೇ ಸಿನಿಮಾ. ಹಾಗೆ ನನ್ನ ನಿರ್ಮಾಣದ 51 ನೇ ಚಿತ್ರ ಹಾಗೂ ರಮೇಶ್ ಯಾದವ್ ನಿರ್ಮಾಣದ 21ನೇ ಸಿನಿಮಾ ಇದು ಎಂದ ನಿರ್ಮಾಪಕ ಕೆ ಮಂಜು, ನವೆಂಬರ್ ತಿಂಗಳು ನಮಗೆ ಲಕ್ಕಿ. ಏಕೆಂದರೆ, ನನ್ನ ನಿರ್ಮಾಣದ ರಾಜಾಹುಲಿ ಹಾಗೂ ರಮೇಶ್ ಯಾದವ್ ನಿರ್ಮಾಣದ ದಾಸ ಚಿತ್ರಗಳು ನವೆಂಬರ್‌‌ನಲ್ಲೇ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದವು ಎಂದರು.

ಎಸ್ ನಾರಾಯಣ್ ಅಂತಹ ಅನುಭವಿ ನಿರ್ದೇಶಕರ ಬಳಿ ಕೆಲಸ ಮಾಡಿ ಸಾಕಷ್ಟು ಕಲಿತಿದ್ದೇನೆ. ಇನ್ನೂ, ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದ್ದು, ಅವರೊಟ್ಟಿಗೆ ಅಭಿನಯಿಸಿದ್ದು, ಬಹಳ ಸಂತೋಷವಾಗಿದೆ ಎಂದ್ರು ಶ್ರೇಯಸ್. ಇನ್ನೂ ಡೈರೆಕ್ಟರ್‌‌ನಿಂದ ಶಿಸ್ತನ್ನು ಕಲಿತಿದ್ದೇನೆ. ಒಂದೊಳ್ಳೆ ಪಾತ್ರ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಅಂದ್ರು ಬೃಂದಾ ಆಚಾರ್ಯ.

ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ಶರತ್ ಲೋಹಿತಾಶ್ವ, ವಿನಯ್ ಬಿದ್ದಪ್ಪ, ರಣವ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಅಂದಹಾಗೆ ಶ್ರೇಯಸ್‌ಗೆ ತನ್ನ ಹಾರ್ಡ್‌ ವರ್ಕ್‌ ಜೊತೆ ಮೊದಲ ಚಿತ್ರದಿಂದಲೂ ಸ್ಟಾರ್‌ಗಳ ಗೆಸ್ಟ್ ಅಪಿಯರೆನ್ಸ್ ಸಿಗ್ತಿದೆ. ಇಲ್ಲಿಯೂ ಸಹ ದುನಿಯಾ ವಿಜಯ್ ಜೊತೆ ಕ್ರೇಜಿಸ್ಟಾರ್ ಸಾಥ್ ನೀಡಿದ್ದು, ಶುಕ್ರವಾರ ಮಾರುತ ಅಸಲಿ ಕಥೆ ಹೊರಬೀಳಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T180655.271
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?
    March 15, 2026 | 0
  • Untitled design 2026 03 15T173832.484
    ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್
    March 15, 2026 | 0
  • Untitled design 2026 03 15T172926.392
    ದೊಡ್ಮನೆಯಲ್ಲಿ UPSC ಟಾಪ್ ಱಂಕ್ ಪಡೆದವ್ರ ಕಲರವ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version