• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!

ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ.. ಮಾರುತ ಸಂದೇಶ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 21, 2025 - 5:12 pm
in Flash News, ಸಿನಿಮಾ
0 0
0
Web (87)

ಈ ವಾರ ರಿಲೀಸ್ ಆಗಿರೋ ಮಾರುತ ಸಿನಿಮಾ, ಮೊದಲ ದಿನವೇ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು.. ಕಲಾಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದ ಈ ಸಿನಿಮಾ ಸಮಾಜಕ್ಕೆ ಸ್ಟ್ರಾಂಗ್ ಮೆಸೇಜ್ ಕೊಡ್ತಿದ್ದು, ಚಿತ್ರಮಂದಿರದಲ್ಲಿ ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಮಾರುತ ಸಿನಿಮಾ ಮೆಚ್ಚಿದ ಪ್ರೇಕ್ಷಕಪ್ರಭುಗಳು ಏನು ಹೇಳಿದ್ರು ಈ ಕುರಿತ ಒಂದು ಇಂಟರೆಸ್ಟಿಂಗ್ ರಿಪೋರ್ಟ್ ಇಲ್ಲಿದೆ ನೋಡಿ.

ಕಲಾಸಾಮ್ರಾಟ್ ಎಸ್ ನಾರಾಯಣ್ ಸಿನಿಮಾಗಳಲ್ಲಿ ಮನರಂಜನೆ ಜೊತೆ ಸಮಾಜಕ್ಕೆ ಸಂದೇಶ ನೀಡುವ, ನೋಡುಗರ ಮನೋವಿಕಾಸಕ್ಕೆ ಪೂರಕವಾದ ಅಂಶಗಳು ಇದ್ದೇ ಇರುತ್ತೆ. 50ಕ್ಕೂ ಅಧಿಕ ಚಿತ್ರಗಳನ್ನ ನಿರ್ದೇಶಿಸಿರೋ ಅವರು, ಇದೀಗ ಮಾರುತ ಅನ್ನೋ ಮತ್ತೊಂದು ಸಮಾಜಮುಖಿ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಚಿತ್ರದ ಲೀಡ್ ನಲ್ಲಿದ್ದು, ಅವರಿಗೆ ದುನಿಯಾ ವಿಜಯ್ ಕೂಡ ಸಾಥ್ ನೀಡಿರೋದು ಇಂಟರೆಸ್ಟಿಂಗ್.

RelatedPosts

ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಡಿಕೆಶಿ ಸೀಕ್ರೆಟ್ ಮೀಟಿಂಗ್

ಎರಡನೇ ಬಾರಿಗೆ ದರ್ಶನ್ ಆಪ್ತ ಧನ್ವೀರ್ ವಿಚಾರಣೆ ನಡೆಸಿದ ಪೊಲೀಸರು..!

ಮಾಸ್ ಕಾ ಬಾಪ್ ರಚ್ಚು..ಕೂಲಿ ನಂತ್ರ ಲ್ಯಾಂಡ್‌‌ಲಾರ್ಡ್‌

ADVERTISEMENT
ADVERTISEMENT

576170085 32649702264676534 4353997292404072127 n

ದುನಿಯಾ ವಿಜಯ್-ಶ್ರೇಯಸ್ ಕಾಂಬೋ ಕಮಾಲ್..!

ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ.. ಮಾರುತ ಸಂದೇಶ

ಒಂದೇ ತಿಂಗಳಲ್ಲಿ ಬರೋಬ್ಬರಿ 63 ಹೆಣ್ಣು ಮಕ್ಕಳು ಮಿಸ್ಸಿಂಗ್ ಆಗಿರೋ ಅಂತಹ ಇನ್ಸಿಡೆಂಟ್ ಮೇಲೆ ಈ ಸಿನಿಮಾ ತಯಾರಾಗಿದ್ದು, ಇಲ್ಲಿ ಪೊಲೀಸ್ ಇಲಾಖೆ, ಹೆಣ್ಣು ಹೆತ್ತವರ ನೋವು, ಮಹಿಳಾ ಆಯೋಗ, ಹೆಣ್ಣು ಮಕ್ಕಳ ಕಿಡ್ನ್ಯಾಪ್ ಮಾಡೋ ಜಾಲ ಹೀಗೆ ಸಾಕಷ್ಟು ಅಂಶಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಶ್ರೇಯಸ್ ಮಂಜುಗೆ ಸ್ಯಾಂಡಲ್ ವುಡ್ ನ ಏಂಜಲ್ ಬೃಂದಾ ಆಚಾರ್ಯ ಜೋಡಿಯಾಗಿ ನಟಿಸಿದ್ದು, ನಿಶ್ವಿಕಾ ನಾಯ್ಡು, ಕ್ರೇಜಿಸ್ಟಾರ್ ರವಿಚಂದ್ರನ್, ತಾರಾ ಸೇರಿದಂತೆ ಬಹುದೊಡ್ಡ ತಾರಾಗಣವಿದೆ. ಕೆ ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ನಿರ್ಮಿಸಿರೋ ಈ ಮಾರುತ ಸಿನಿಮಾ, ಇಂದಿನಿಂದ ರಾಜ್ಯದ್ಯಂತ ಬಿಡುಗಡೆಗೊಂಡಿದೆ.

571483336 32472455672401195 679405780737971072 n

ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಶ್ರೇಯಸ್, ಬೃಂದಾ

ಮನರಂಜನೆ ಜೊತೆ ಮನೋವಿಕಾಸ.. ‘ಮಾರುತ’ ಮಸ್ತ್..!

ನಗರದ ಅನುಪಮ ಚಿತ್ರಮಂದಿರದಲ್ಲಿ ಮಾರುತ ಸಿನಿಮಾಗೆ ಗ್ರಾಂಡ್ ಓಪನಿಂಗ್ ಸಿಕ್ಕಿದ್ದು ನಟ ಶ್ರೇಯಸ್ ಮಂಜು ಹಾಗು ನಟಿ ಬೃಂದಾ ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಹಾಗೆ ಮಾರುತ ಸಿನಿಮಾ ನೋಡಿದ ಪ್ರೇಕ್ಷಕರು ಏನು ಹೇಳಿದ್ದಾರೆ ನೀವೇ ನೋಡಿ.

571282868 32599140973065997 5677334304391207302 nಮಾರುತ ಸಿನಿಮಾ ಬಿಡುಗಡೆಗೂ ಮುನ್ನ ಪೊಲೀಸ್ ಇಲಾಖೆ ಹಾಗೂ ಮಹಿಳಾ ಆಯೋಗಕ್ಕೆ ಚಿತ್ರತಂಡ ಸ್ಪೆಷಲ್ ಶೋಗಳನ್ನ ಆಯೋಜಿಸಿತ್ತು. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜೊತೆ ಎಸ್ ನಾರಾಯಣ್ ದಂಪತಿ ಹಾಗೂ ಕೆ ಮಂಜು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

559011810 32175063272140438 3213240485195527904 n

ಹಿರಿಯರು, ಕಿರಿಯರು ಎಂಬ ಭೇದಭಾವವಿಲ್ಲದೆ ಎಲ್ಲಾ ವಯಸ್ಸಿನವರು ಅವಶ್ಯವಾಗಿ ನೋಡುವ ಸಿನಿಮಾ. ಅದರಲ್ಲೂ ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ. ಈಗಿನ ಯುವಪೀಳಿಗೆ ಈ ಚಿತ್ರ ನೋಡಿ ತಿಳಿದುಕೊಳ್ಳುವುದು ಬಹಳಷ್ಟಿದೆ. ರಾಜ್ಯಾದ್ಯಂತ ಮಾರುತ ಸಿನಿಮಾ 300 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಗೆ ಅಪ್ಪಳಿಸಿದ್ದು, ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 24T063901.590

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆರೋಗ್ಯದಲ್ಲಿ ತೊಂದರೆ ಆಗಬಹುದು!

by ಶಾಲಿನಿ ಕೆ. ಡಿ
November 22, 2025 - 7:49 am
0

Untitled design 2025 11 22T071216.377

ಚಳಿಗಾಲದಲ್ಲಿ ತುಟಿ ಒಡೆಯುತ್ತಾ? ಈ 5 ಸುಲಭ ಮನೆಮದ್ದು ಫಾಲೋ ಮಾಡಿ

by ಶಾಲಿನಿ ಕೆ. ಡಿ
November 22, 2025 - 7:26 am
0

Untitled design 2025 10 24T063422.649

ಶನಿವಾರ ಯಾರಿಗೆ ಧನಲಾಭ, ಯಾರಿಗೆ ಆರೋಗ್ಯ ಸಮಸ್ಯೆ? ಸಂಪೂರ್ಣ ರಾಶಿಭವಿಷ್ಯ ಇಲ್ಲಿದೆ

by ಶಾಲಿನಿ ಕೆ. ಡಿ
November 22, 2025 - 6:50 am
0

Web (98)

ಬಾದ್‌ಶಾ ಕಿಚ್ಚ ಸುದೀಪ್ ಅವರ ‘ಮಾರ್ಕ್’ ಚಿತ್ರದ ಜೊತೆ ಏರ್‌ಟೆಲ್ ಸಹಭಾಗಿತ್ವ

by ಶ್ರೀದೇವಿ ಬಿ. ವೈ
November 21, 2025 - 11:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (92)
    ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಡಿಕೆಶಿ ಸೀಕ್ರೆಟ್ ಮೀಟಿಂಗ್
    November 21, 2025 | 0
  • Web (85)
    ದುಬೈ ಏರ್ ಶೋ: ಭಾರತೀಯ ವಾಯು ಪಡೆ HAL ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ದುರ್ಮರಣ
    November 21, 2025 | 0
  • Web (83)
    ನೆಲಮಂಗದಲ್ಲಿ ಚಾಕೊಲೇಟ್ ಬಾಕ್ಸ್ ರಾಬರಿ: 17 ಲಕ್ಷ ರೂ. ಮೌಲ್ಯದ ಚಾಕೊಲೇಟ್ ನಾಪತ್ತೆ
    November 21, 2025 | 0
  • Untitled design (33)
    ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಕಳುಹಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್‌
    November 21, 2025 | 0
  • Untitled design (27)
    BREAKING: ಕೊನೆಗೂ ಸಿಕ್ತು ರಾಬರಿ ಆಗಿದ್ದ ಕೋಟಿ ಕೋಟಿ ಹಣ..!
    November 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version