• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ಕಲಾಸಾಮ್ರಾಟ್ ಮಾರುತಗೆ ಕೈ ಜೋಡಿಸಿದ ಸೀನಿಯರ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 6:45 pm
in ಸಿನಿಮಾ
0 0
0
Web (78)

ಬೇಟೆಗೆ ಹೊರಟ್ರೆ ಬರಿಗೈಲಿ ಬರೋ ಮಾತೇ ಇಲ್ಲ ಅಂತ ದಿಲ್ ಇಟ್ಕೊಂಡು ದುನಿಯಾ ವಿಜಯ್ ಬೆಳ್ಳಿ ಪರದೆಗೆ ಮಾರುತನಾಗಿ ಎಂಟ್ರಿ ಕೊಡೋಕೆ ಮುಹೂರ್ತ ಫಿಕ್ಸ್ ಆಗಿದೆ. ಕಲಾಸಾಮ್ರಾಟ್ ಎಸ್ ನಾರಾಯಣ್ ಹಾಗೂ ವಿಜಯ ಕಾಂಬೋ ಮಾರುತನ ದರ್ಶನ ಯಾವಾಗ ಅನ್ನೋದ್ರ ಡಿಟೈಲ್ಸ್ ಇಲ್ಲಿದೆ.

ಸ್ಯಾಂಡಲ್‌ವುಡ್ ಸಲಗ ವಿಜಯ್ ಕೆ ಮಂಜು ಪುತ್ರ ನಟ ಶ್ರೇಯಸ್ ಮಂಜು ನಟಿಸಿರೋ ಸಿನಿಮಾ ಮಾರುತ. ಸದ್ಯ ಟೀಸರ್ ಹಾಗೂ ಪೋಸ್ಟರ್ ಮೂಲಕ ಗಮನ ಸೆಳೆದ ಮಾರುತ, ಇದೇ ಅಕ್ಟೋಬರ್ ಅಂತ್ಯಕ್ಕೆ ತೆರೆಗೆ ಬರೋದು ಕನ್ಫರ್ಮ್ ಆಗಿದೆ. ಅಂದ‌ಹಾಗೆ ಮಾರುತ ಸಿನಿಮಾದಲ್ಲಿ ದುನಿಯಾ ವಿಜಯ್ ಬೇಟೆಗೆ ಹೊರಟ್ರೆ ಬರಿ ಗೈಲಿ ಬರೋ ಮಾತೇ ಇಲ್ಲ ಅಂತ ಅಬ್ಬರಿಸಿದ್ರೆ, ನಟ ಶ್ರೇಯಸ್ ಮಂಜು ವಿಭಿನ್ನ ಪಾತ್ರದ ಮೂಲಕ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ರಾಜಾಹುಲಿ, ಅರಮನೆ, ಮಾತಾಡ್ ಮಾತಾಡು ಮಲ್ಲಿಗೆ, ಹೃದಯವಂತ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನ ನಿರ್ಮಿಸಿದವರು ಕೆ ಮಂಜು.. ಇನ್ನೂ ವಾಲಿ, ಕೃಷ್ಣ, ಬಾಸ್ ಮುಂತಾದ ಸಿನಿಮಾಗಳಿಗೆ ಬಂಡವಾಳ ಹೂಡಿದವರು ರಮೇಶ್ ಯಾದವ್. ಸೂರ್ಯವಂಶ, ಸಿಂಹಾದ್ರಿಯ ಸಿಂಹ, ಚೆಲುವಿನ ಚಿತ್ತಾರ ಸೇರಿದಂತೆ ಹಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದವರು ಎಸ್ ನಾರಾಯಣ್. ಸ್ಯಾಂಡಲ್‌ವುಡ್‌ನ ಈ ಮೂವರು ದಿಗ್ಗಜರು ಮಾರುತ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ.

ಕಲಾಸಾಮ್ರಾಟ್ ಮಾರುತಗೆ ಕೈ ಜೋಡಿಸಿದ ಸೀನಿಯರ್ಸ್

ಮಾರುತ ಸಿನಿಮಾಗೆ ಕಲಾಸಾಮ್ರಾಟ್ ಎಸ್ ನಾರಾಯಣ್ ಆಕ್ಷನ್ ಕಟ್ ಹೇಳಿದ್ದು, ಇದು ಅವರು ನಿರ್ದೇಶನದ 51ನೇ ಸಿನಿಮಾ. ಸದ್ಯ ಕೌಟುಂಬಿಕ ಜಂಜಾಟದ ಜಟಾಪಟಿಯ ನಡುವೆಯೂ ಮಾರುತ ಸಿನಿಮಾ ರಿಲೀಸ್ ಮಾಡೋಕೆ ರೆಡಿಯಾಗಿದ್ದಾರೆ ನಿರ್ದೇಶಕ ಎಸ್ ನಾರಾಯಣ್. ಸದ್ಯ ಕಲಾಸಾಮ್ರಾಟ್ ಹಾಗೂ ದುನಿಯಾ ವಿಜಯ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಮಾರುತ ಸಿನಿಮಾದ ಹಾಡೊಂದು ರೀಸೆಂಟ್ ಆಗಿ ಬಿಡುಗಡೆಯಾಯಿತು. ಎಸ್ ನಾರಾಯಣ್ ಅವರೇ ಬರೆದು, ರಾಗ ಸಂಯೋಜಿಸಿರುವ ಈ ಹಾಡನ್ನು, ಚಂದನ್ ಶೆಟ್ಟಿ ಹಾಡಿದ್ರು.

ಅ-31 ಕ್ಕೆ ಮಾರುತ ದರ್ಶನ.. ದಸರಾಗೆ ಚಂಡಮಾರುತ ಫಿಕ್ಸ್

ಅಂದಹಾಗೆ ದುನಿಯಾ ವಿಜಯ್ ಚಿತ್ರತಂಡಕ್ಕೆ ಬರುವವರೆಗೂ ಈ ಶೀರ್ಷಿಕೆ ಬಂದಿರಲಿಲ್ಲ. ಅವರು ಬಂದ ನಂತರ ಮಾರುತ ಶೀರ್ಷಿಕೆ ಇಡಲಾಯಿತು. ಏಕೆಂದರೆ ಹಿಂದೆ ನಾವಿಬ್ಬರು ಚಂಡ ಚಿತ್ರ ಮಾಡಿದ್ದೆವು. ಈಗ ಮಾರುತ ಚಿತ್ರ ಮಾಡಿದ್ದೇವೆ. ಎರಡು ಸೇರಿ ಯಶಸ್ಸಿನ ಚಂಡಮಾರುತ ಆಗುವ ಭರವಸೆ ಇದೆ ಎಂದು ಕೆ ಮಂಜು ಹೇಳಿಕೊಂಡಿದ್ರು. ವಿಜಯ್ ಹಾಗೂ ನಿರ್ಮಾಪಕ ಕೆ.ಮಂಜು ಕಾಂಬಿನೇಶನ್ ನ ಮೂರನೇ ಚಿತ್ರ ಇದು.

ಕ್ರೇಜಿಸ್ಟಾರ್ ಜೊತೆ ಒಂಟಿ ಸಲಗ.. ಥೀಯೇಟರ್‌‌‌ನಲ್ಲಿ ಹಬ್ಬ..!

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ, ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ಡಾ ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಮಾರುತ ಚಿತ್ರದ ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ನಟಿಸಿದ್ದಾರೆ.

ತಮ್ಮ ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಅವರ ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ʼಮಾರುತʼ ಚಿತ್ರ ಅಕ್ಟೋಬರ್ 31ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಒಟ್ಟಿನಲ್ಲಿ ಹಲವು ವಿಶೇಷತೆಗಳಿಂದ ಕುತೂಹಲ ಹುಟ್ಟಿಸಿರೋ ಮಾರುತ ಸಿನಿಮಾ ದಸರಾಗೆ ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ನೀಡಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

by ಕವಿತಾ
August 12, 2026 - 8:26 pm
0

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version