• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪರಮಪೂಜ್ಯರ ಸಮ್ಮುಖದಲ್ಲಿ “ಮಾಯಾವಿ” ಚಿತ್ರದ ಹಾಡುಗಳು, ಟೀಸರ್ ಅನಾವರಣ

"ಮಾಯಾವಿ" ಚಿತ್ರದ ಮೂಲಕ ಚಿತ್ರದುರ್ಗದ ರಘುರಾಮ್ ನಾಯಕನಾಗಿ ಪದಾರ್ಪಣೆ‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2025 - 5:09 pm
in ಸಿನಿಮಾ
0 0
0
Untitled design 2025 05 17t170618.230

ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಇಷ್ಟ ಎಂಟರ್ಟೈನರ್ಸ್ ಮೂಲಕ “ಮಾಯಾವಿ” ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಶಂಕರ್ ಜಿ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಹಾಗೂ “ಆವರಿಸು” ಹಾಡಿನ‌ ಅನಾವರಣ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1

ADVERTISEMENT
ADVERTISEMENT

ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ಶ್ರೀಈಶ್ವರಾನಂದಾಪುರಿ ಮಹಾಸ್ವಾಮಿಗಳು “ಮಾಯಾವಿ” ಚಿತ್ರದ ಟೀಸರ್ ಹಾಗೂ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರಾದ ಪಿ.ಮೂರ್ತಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು “ಮಾಯಾವಿ” ಬಗ್ಗೆ ಮಾತನಾಡಿದರು.

ನಾನು ಈ ಹಿಂದೆ ಕೆಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದೇನೆ. ನಿರ್ದೇಶನಕನಾಗಿ ಇದು ಮೊದಲ ಚಿತ್ರ. ಚಿತ್ರದುರ್ಗದಲ್ಲಿ ಕಥೆ ಕೇಳಿದ ಮಿತ್ರ ರಘುರಾಮ್ ಹಾಗೂ ಅವರ ಪತ್ನಿ ಅಕ್ಷತ ಚಿತ್ರ ನಿರ್ಮಾಣಕ್ಕೆ ಮುಂದಾದರು.‌ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದುರ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಚಿತ್ರಕ್ಕೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು ನಿರ್ದೇಶಕ ಶಂಕರ್.

ನಾನು ಚಿತ್ರದುರ್ಗದವನು. ನಾಯಕನಾಗಿ ನನಗೆ “ಮಾಯಾವಿ” ಮೊದಲ ಚಿತ್ರ. ಈ ಚಿತ್ರ ನಿರ್ಮಾಣವಾಗಲು ಪ್ರಮುಖ ಕಾರಣ ನನ್ನ ಪತ್ನಿ ಡಾ||ಅಕ್ಷತ. ಮೂಲತಃ ವೈದ್ಯೆ. ಇನ್ನೂ ಶಂಕರ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಆನಂತರ ಚಿತ್ರಕ್ಕೆ ಚಾಲನೆ ದೊರೆಯಿತು. ಇಂದು ಟೀಸರ್ ಹಾಗೂ “ಆವರಿಸು” ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡನ್ನು ಹಾಡಿದ್ದು, ಅಗಸ್ತ್ಯ ಸಂತೋಷ್ ಸಂಗೀತ ನೀಡಿದ್ದಾರೆ‌. ಆನಂದ್ ಕಮ್ಮಸಾಗರ ಬರೆದಿದ್ದಾರೆ. ನಮ್ಮ ಮುಹೂರ್ತದ ದಿನ ಬಂದು ಹಾರೈಸಿದ್ದ ಇಬ್ಬರು ಗುರುಗಳು ಇಂದು ಆಡಿಯೋ ಹಾಗೂ ಟೀಸರ್ ಬಿಡುಗಡೆ ಮಾಡಿದ್ದು ಬಹಳ ಖುಷಿಯಾಗಿದೆ. ಪಿ.ಮೂರ್ತಿ ಅವರಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಹಾಗೂ ನಿರ್ಮಾಪಕ ರಘುರಾಮ್.

ನಾನು ಮೂಲತಃ ಎಂಜಿನಿಯರ್. “ಶ್ರೀಜಗನ್ನಾಥದಾಸರು” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. “ಮಾಯಾವಿ” ಚಿತ್ರದಲ್ಲೂ ನನ್ನ ಪಾತ್ರ ಚೆನ್ನಾಗಿದೆ. ನಟನೆಯ ಜೊತೆಗೆ ತಂತ್ರಜ್ಞಳಾಗೂ ಕಾರ್ಯ ನಿರ್ವಹಿಸಿದ್ದೇನೆ ಎಂದು ನಾಯಕಿ ನಿಶ್ಚಿತ ಶೆಟ್ಟಿ ತಿಳಿಸಿದರು.

ನಾಯಕ ರಘುರಾಮ್ ಅವರ ಪತ್ನಿ ಅಕ್ಷತ ಅವರು ಸಿನಿಮಾ ಆರಂಭವಾದ ಬಗ್ಗೆ ತಿಳಿಸಿ, ಎಲ್ಲರೂ “ಮಾಯಾವಿ” ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕೆಂದರು. ಕಾರ್ಯಕಾರಿ ನಿರ್ಮಾಪಕರಾದ ಮಹೇಶ್ವರಪ್ಪ, ಹಿರಿಯ ನಟ ಸುರೇಶ್ ಬಾಬು ಮುಂತಾದ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

562

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

by ಪವಿತ್ರಾ ಗಣಪತಿ
April 30, 2026 - 10:46 pm
0

1235

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

by ಪವಿತ್ರಾ ಗಣಪತಿ
April 30, 2026 - 10:27 pm
0

259

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

by ಪವಿತ್ರಾ ಗಣಪತಿ
April 30, 2026 - 8:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 29T144059.033
    ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1
    April 29, 2026 | 0
  • Untitled design 2026 04 29T141334.893
    ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version