• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫ್ಯಾನ್ಸ್‌ಗೆ ಗುಡ್‌‌ನ್ಯೂಸ್.. ಒಂದಾದ್ರು DCM ಪವನ್- ಪುಷ್ಪ..!

ಆ ಸಾವಿನಿಂದ ಮೆಗಾ ಫ್ಯಾಮಿಲಿಯಲ್ಲಿನ ರೈವಲ್ರಿಗೆ ಫುಲ್‌‌ಸ್ಟಾಪ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2025 - 4:44 pm
in ಸಿನಿಮಾ
0 0
0
Untitled design (14)

ಮೆಗಾ ಫ್ಯಾಮಿಲಿಯಲ್ಲಿ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್‌ಗಿರೋ ಕೋಲ್ಡ್ ವಾರ್‌‌ ಎಲ್ಲರಿಗೂ ಗೊತ್ತೇಯಿದೆ. ಸದ್ಯ ಡಿಸಿಎಂ ಆಗಿ ಪವನ್ ಒಂದು ಮೆಟ್ಟಿಲು ಮೇಲೇರಿದ್ದಾರೆ. ಇತ್ತ ಐಕಾನ್ ಸ್ಟಾರ್ ಕೂಡ ಪುಷ್ಪ ಚಿತ್ರದ ಸಕ್ಸಸ್‌‌ನಿಂದ ಮತ್ತಷ್ಟು ಸ್ಟಾರ್ಡಮ್ ಪಡ್ಕೊಂಡಿದ್ದಾರೆ. ಆದ್ರೀಗ ಇತ್ತೀಚೆಗೆ ಆದಂತಹ ಒಂದು ಸಾವು, ಇವರಿಬ್ಬರನ್ನ ಒಂದಾಗಿಸಿದೆ.

  • ಫ್ಯಾನ್ಸ್‌ಗೆ ಗುಡ್‌‌ನ್ಯೂಸ್.. ಒಂದಾದ್ರು DCM ಪವನ್- ಪುಷ್ಪ..!
  • ಆ ಸಾವಿನಿಂದ ಮೆಗಾ ಫ್ಯಾಮಿಲಿಯಲ್ಲಿನ ರೈವಲ್ರಿಗೆ ಫುಲ್‌‌ಸ್ಟಾಪ್

ಮೆಗಾಸ್ಟಾರ್ ಫ್ಯಾಮಿಲಿಯಲ್ಲಿ ಎಲ್ಲಾ ಸ್ಟಾರ್‌ಗಳಿಗೂ ಚಿರಂಜೀವಿ ಅವರೇ ಗಾಡ್‌ಫಾದರ್. ಆದ್ರೀಗ ಚಿರು ಬಳಿಕ ಸಾಕಷ್ಟು ಮಂದಿ ಕಲಾವಿದರು ಆ ಕುಟುಂಬದಿಂದ ಬಂದು ಚಿತ್ರರಂಗ ಆಳುತ್ತಿದ್ದಾರೆ. ಆ ಪೈಕಿ ಪವನ್ ಕಲ್ಯಾಣ್, ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಆದ್ರೆ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ನಡುವೆ ಬಹಳ ದಿನಗಳಿಂದ ಶೀತಲ ಸಮರ ನಡೆಯುತ್ತಿದೆ. ಅದಕ್ಕೆ ಕಾರಣ ಫ್ಯಾನ್ಸ್ ಹಾಗೂ ರಾಜಕಾರಣ.

RelatedPosts

ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?

‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!

ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!

ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ

ADVERTISEMENT
ADVERTISEMENT

540607737 1342511690576339 1676250559374060637 nಹೌದು, ಅಲ್ಲು ಅರ್ಜುನ್ ಹೋದ ಕಡೆ ಮಾತು ಶುರು ಮಾಡೋಕೆ ಮೊದಲೇ ಪವರ್ ಸ್ಟಾರ್ ಅನ್ನೋ ಘೋಷಣೆಗಳು   ಮೊಗಳುತ್ತಿದ್ದವು. ಅದಕ್ಕೆ ಒಮ್ಮೆ ಟ್ರಿಗರ್ ಆದ ಅಲ್ಲು ಅರ್ಜುನ್, ಪವನ್ ಫ್ಯಾನ್ಸ್‌ಗೆ ಟಾಂಗ್ ಕೊಟ್ಟು ಮಾತನಾಡಿದ್ರು. ಅದ್ರಿಂದ ಪವನ್ ಫ್ಯಾನ್ಸ್ ಅಲ್ಲು ಅರ್ಜುನ್‌ನ ದ್ವೇಷಿಸೋಕೆ ಶುರು ಮಾಡಿದ್ರು. ಅದಕ್ಕೆ ತುಪ್ಪ ಸುರಿದಂತೆ, ಜನಸೇನಾ ಪಾರ್ಟಿಯ ಅಭ್ಯರ್ಥಿಗೆ ವಿರೋಧವಾಗಿ ನಿಂತಿದ್ದ ವೈಎಸ್‌ಆರ್‌‌ಸಿಪಿ ಪಕ್ಷದ ಅಭ್ಯರ್ಥಿ ಪರ ಎಲೆಕ್ಷನ್ ಕ್ಯಾಂಪೇನ್ ಮಾಡಿದ್ರು ಅಲ್ಲು ಅರ್ಜುನ್.

545430721 1347536183407223 3819287346190299644 nಈ ಎಲ್ಲಾ ಬೆಳವಣಿಗೆಗಳಿಂದ ಮೆಗಾ ಫ್ಯಾಮಿಲಿಯ ಪವನ್-ಅಲ್ಲು ನಡುವೆ ದೊಡ್ಡ ಕಂದಕ ಸೃಷ್ಠಿಯಾಗಿತ್ತು. ಆದ್ರೀಗ ಪವನ್ ಕಲ್ಯಾಣ್ ಆಂಧ್ರ ಡಿಸಿಎಂ. ಅಲ್ಲು ಅರ್ಜುನ್ ನ್ಯಾಷನಲ್ ಅಲ್ಲ ಇಂಟರ್ ನ್ಯಾಷನಲ್. ಹೌದು ಪುಷ್ಪರಾಜ್ ಆಗಿ ಬಾಕ್ಸ್ ಆಫೀಸ್ ರೂಲ್ ಮಾಡಿದ್ದನ್ನು ನಾವು ನೋಡಿದ್ವಿ. ಫ್ಯಾಮಿಲಿ ಅಂದಾಗ ಈ ರೀತಿಯ ವೈಮನಸ್ಸುಗಳು ಸರ್ವೇ ಸಾಮಾನ್ಯ. ಇತ್ತೀಚೆಗೆ ಅಲ್ಲು ಅರವಿಂದ್ ಅವರ ತಾಯಿ ತೀರಿಕೊಂಡಿದ್ದು, ಆ ಒಂದು ಸಾವಿನಿಂದ ಪವನ್ ಕಲ್ಯಾಣ್ ಹಾಗೂ ಅಲ್ಲು ಅರ್ಜುನ್ ಬಾಂಧವ್ಯ ಮತ್ತೆ ಮೊದಲಿನಂತಾಗಿದೆ. ಅಲ್ಲು ಮನೆಗೆ ಬಂದಂತಹ ಪವನ್, ಪುಷ್ಪರಾಜ್ ಜೊತೆ ಅನ್ಯೋನ್ಯವಾಗಿರೋದು ಕಂಡುಬಂದಿದೆ. ಇದ್ರಿಂದ ಇಬ್ಬರ ಫ್ಯಾನ್ಸ್ ಜೊತೆ ಇಡೀ ಮೆಗಾ ಫ್ಯಾನ್ಸ್ ದಿಲ್‌‌ಖುಷ್ ಆಗಿದ್ದಾರೆ.

539395845 1288183422747397 2188086610806987269 n

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (20)

ರಾಜ್ಯದಲ್ಲಿ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 28, 2026 - 7:31 am
0

Untitled design (19)

ಚೀನಾ ಹಡಗುಗಳಿಗೆ ಇರಾನ್ ಬ್ರೇಕ್-ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

by ಯಶಸ್ವಿನಿ ಎಂ
March 28, 2026 - 7:11 am
0

Untitled design (18)

ಇಂದಿನ ಸಂಖ್ಯಾಶಾಸ್ತ್ರ ಭವಿಷ್ಯ: ಯಾರಿಗೆ ಶುಭ ? ಯಾರಿಗೆ ಎಚ್ಚರಿಕೆ ?

by ಯಶಸ್ವಿನಿ ಎಂ
March 28, 2026 - 6:54 am
0

Untitled design (17)

ಶನಿವಾರದ ಭವಿಷ್ಯ: ಈ ರಾಶಿಯವರು ಇಂದು ಆಸ್ತಿ ವಿಚಾರದಲ್ಲಿ ಎಚ್ಚರದಿಂದಿರಬೇಕು..!

by ಯಶಸ್ವಿನಿ ಎಂ
March 28, 2026 - 6:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?
    March 27, 2026 | 0
  • Untitled design (2)
    ‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!
    March 27, 2026 | 0
  • Untitled design (1)
    ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!
    March 27, 2026 | 0
  • Untitled design 2026 03 27T152510.548
    ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ
    March 27, 2026 | 0
  • Untitled design 2026 03 27T141235.055
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಿಲೀಸ್
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version