• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಕ್ಷಿತ್ ಶೆಟ್ಟಿ ನಿರ್ಮಾಣದ ‌ಹಾಗೂ ಸುಮಂತ್ ಭಟ್ ನಿರ್ದೇಶನದ ಈ ಚಿತ್ರದ ಟ್ರೇಲರ್ ಬಿಡುಗಡೆ!

admin by admin
February 28, 2025 - 3:53 pm
in ಸಿನಿಮಾ
0 0
0
Befunky Collage 2025 02 28t154432.783

ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.

“ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ ನಿರ್ದೇಶನದ ಚಿತ್ರ. ‌

RelatedPosts

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ADVERTISEMENT
ADVERTISEMENT

Whatsapp Image 2025 02 28 At 2.57.25 Pm
‌‌
ತನ್ನ ಹನ್ನೊಂದನೇ ವಯಸ್ಸಿಗೆ ತಂದೆ ತಾಯಿಯನ್ನು ಕಳೆದುಕೊಂಡ ಹುಡುಗ ಮಿಥುನ್ ಮುಂಬೈನಿಂದ ಉಡುಪಿಗೆ ಬಂದು ತನ್ನ ಚಿಕ್ಕಪ್ಪ, ಚಿಕ್ಕಮ್ಮನ ಆಶ್ರಯ ಪಡೆಯುತ್ತಾನೆ. ಆನಂತರ ಹೊಸ ಪ್ರಪಂಚದ ಹುಡುಕಾಟ, ಹಳೆಯ ಸಂಬಂಧಗಳಲ್ಲಿ ಹೊಸತನವನ್ನು ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಗೆಳೆತನ‌ ಹುಡುಕುವ ಪಯಣಕ್ಕೆ ಮುಂದಾಗುತ್ತಾನೆ.

Whatsapp Image 2025 02 28 At 2.57.26 Pm

ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದರೂ ಇದು ಮಕ್ಕಳ ಚಿತ್ರವಲ್ಲ. ಮಕ್ಕಳು,‌ ದೊಡ್ಡವರು‌ ಎಲ್ಲರೂ ನೋಡುವಂತಹ ಚಿತ್ರ ಎನ್ನುವ ನಿರ್ದೇಶಕ ಸುಮಂತ್ ಭಟ್, ನಮ್ಮ ಚಿತ್ರ ಈಗಾಗಲೇ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿ ಜನರ ಮನ ಗೆದ್ದಿದೆ. ಚಿತ್ರ ಮಾರ್ಚ್ 7 ರಂದು ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

Whatsapp Image 2025 02 28 At 2.57.26 Pm (1)

ಕನ್ನಡದಲ್ಲಿ ಹೊಸ ರೀತಿಯ ಕಥೆಗಳು ಬರುತ್ತಿರಬೇಕು. ಹೊಸಪ್ರಯೋಗಗಳು ಆಗುತ್ತಿರಬೇಕು. ಅಂತಹ ಹೊಸಕಥೆಯೊಂದಿಗೆ ತೆರೆಗೆ ಬರುತ್ತಿರುವ ನಮ್ಮ “ಮಿಥ್ಯ” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ‌ ರಕ್ಷಿತ್ ಶೆಟ್ಟಿ.

Whatsapp Image 2025 02 28 At 2.57.26 Pm (2)

ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದೆ. ಮಾಸ್ಟರ್ ಅತೀಶ್ ಎಸ್ ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ.

Whatsapp Image 2025 02 28 At 2.57.27 Pm

ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ “ಮಿಥ್ಯ” ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version