• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ

ಕವಿತಾ by ಕವಿತಾ
September 8, 2026 - 3:34 pm
in ಸಿನಿಮಾ
0 0
0
Untitled design (35)

ಕನ್ನಡ ಚಿತ್ರರಂಗದ ಹಿರಿಯ ನಟಿ ಎಂ.ಎನ್. ಲಕ್ಷ್ಮೀದೇವಿ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೀಗ ಈ ವದಂತಿಗೆ ಅವರ ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ. 92 ವರ್ಷದ ಲಕ್ಷ್ಮೀದೇವಿ ಅವರು ಆರೋಗ್ಯವಾಗಿದ್ದು, ನಿಧನರಾಗಿಲ್ಲ ಎಂದು ಅವರ ಮೊಮ್ಮಗಳು ದೀಪಿಕಾ ಶರಣ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗೆ ಪ್ರತಿಕ್ರಿಯಿಸಿರುವ ದೀಪಿಕಾ ಶರಣ್, “ಲಕ್ಷ್ಮೀದೇವಿ ಅವರು ಆರೋಗ್ಯವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ” ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಲಕ್ಷ್ಮೀದೇವಿ ಅವರೂ ಸ್ವತಃ ವಿಡಿಯೋ ಮೂಲಕ ಪ್ರತಿಕ್ರಿಯಿಸಿ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

RelatedPosts

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್

ಯಶ್ ‘ಟಾಕ್ಸಿಕ್‌’‌ ಹಾದಿಯಲ್ಲಿ ಅಲ್ಲು ಅರ್ಜುನ್ ‘ರಾಕಾ’

ADVERTISEMENT
ADVERTISEMENT

ಹಿರಿಯ ಕಲಾವಿದರ ನಿಧನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಡುವುದು ಇದೇ ಮೊದಲೇನಲ್ಲ. ಈ ಹಿಂದೆ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆಯೂ ಇದೇ ರೀತಿಯ ವದಂತಿ ಹರಡಿತ್ತು. ಆಗ ದೊಡ್ಡಣ್ಣ ಅವರು ಸ್ವತಃ ಸ್ಪಷ್ಟನೆ ನೀಡಿ ವದಂತಿಗೆ ತೆರೆ ಎಳೆದಿದ್ದರು. ಇದೀಗ ಲಕ್ಷ್ಮೀದೇವಿ ಅವರ ವಿಚಾರದಲ್ಲೂ ಇಂತಹದ್ದೇ ಘಟನೆ ನಡೆದಿದೆ.

ಏಳು ದಶಕಗಳ ಸುದೀರ್ಘ ಕಲಾಸೇವೆ

ಬ್ಲಾಕ್‌ ಆಂಡ್‌ ವೈಟ್‌ ಚಿತ್ರಗಳ ಕಾಲದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಲಕ್ಷ್ಮೀದೇವಿ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು ಹಾಸ್ಯ, ಪೋಷಕ ಪಾತ್ರಗಳು ಹಾಗೂ ಅಜ್ಜಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.

‘ಶ್ರೀನಿವಾಸ ಕಲ್ಯಾಣ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಕನ್ನಡ ಚಿತ್ರರಂಗದ ಹಲವು ದಿಗ್ಗಜ ನಟ-ನಟಿಯರೊಂದಿಗೆ ಅಭಿನಯಿಸಿದ್ದಾರೆ. ‘ಭಕ್ತ ಕನಕದಾಸ’, ‘ಬಂಗಾರದ ಮನುಷ್ಯ’, ‘ವೀರ ಕೇಸರಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಹಿರಿಯ ಹಾಸ್ಯ ನಟ ನರಸಿಂಹರಾಜು ಅವರೊಂದಿಗೆ ಲಕ್ಷ್ಮೀದೇವಿ ಅವರ ಕಾಮಿಡಿ ಕಾಂಬಿನೇಷನ್ ಕೂಡ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಅವರು ‘ಕಳ್ಳರ ಕಳ್ಳ’ ಸಿನಿಮಾದ ಅಭಿನಯಕ್ಕಾಗಿ ರಾಜ್ಯ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಜೊತೆಗೆ ಡಾ. ರಾಜ್‌ಕುಮಾರ್ ಜೀವನಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಏಳು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ಈ ಹಿರಿಯ ಕಲಾವಿದೆಯ ನಿಧನದ ಬಗ್ಗೆ ಹರಡಿರುವ ಸುದ್ದಿ ಸುಳ್ಳು ಎಂಬುದು ಕುಟುಂಬದ ಸ್ಪಷ್ಟನೆಯಿಂದ ದೃಢಪಟ್ಟಿದೆ. ಈ ರೀತಿಯ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಕುಟುಂಬದವರು ಮನವಿ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (1)

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

by ಕವಿತಾ
September 8, 2026 - 4:17 pm
0

ನಾಲ್ಕು ದಿನಕ್ಕೆ 150ಕೋಟಿ..

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 4:00 pm
0

Untitled design (39)

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

by Hemanth Kumar S
September 8, 2026 - 3:51 pm
0

Untitled design (36)

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

by ಕವಿತಾ
September 8, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design 2026 09 08T142842.605
    ‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್
    September 8, 2026 | 0
  • Untitled design 2026 09 08T140826.553
    ಯಶ್ ‘ಟಾಕ್ಸಿಕ್‌’‌ ಹಾದಿಯಲ್ಲಿ ಅಲ್ಲು ಅರ್ಜುನ್ ‘ರಾಕಾ’
    September 8, 2026 | 0
  • ಆಸ್ಟ್ರಾ (1)
    ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version