• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಸಂದೇಶದ ಸಿನಿಮಾ!

admin by admin
June 3, 2025 - 11:23 am
in ಸಿನಿಮಾ
0 0
0
Web 2025 06 03t110136.917

ಜೀವನದಲ್ಲಿ ಎದುರಾಗುವಂಥ ಹಲವಾರು ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಉತ್ತಮ ಸಂದೇಶ ಇಟ್ಟುಕೊಂಡು ಶತ ಸಿನಿಮಾಗಳ ಸರದಾರ ಓಂ ಸಾಯಿ ಪ್ರಕಾಶ್ ಅವರು ‘ಸೆಪ್ಟೆಂಬರ್ 10’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ, ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರಿಗೆ ಸಹಾಯ ಮಾಡಿದ ಡಾ.ಎಸ್. ರಾಜು ಅವರು ಈ ಚಿತ್ರದ ಕಂಟೆಂಟ್ ಆಧರಿಸಿ ಮಾಡಿರುವ ತುಣುಕುಗಳು ಹಾಗೂ ಮೇಕಿಂಗ್ ವಿಡಿಯೋ ಟೀಸರ್ಗೆ ಚಾಲನೆ ನೀಡಿದರು.
ಬಿಬಿಎಂಪಿ ಮಾಜಿ ಸದಸ್ಯರೂ ಆದ ಡಾ.ಎಸ್. ರಾಜು ಅವರು ಚಿತ್ರದ ಕಾನ್ಸೆಪ್ಟ್ ಹಾಗೂ ಅದರಲ್ಲಿರುವ ಮೆಸೇಜ್ ಎಲ್ಲಾ ಜನರಿಗೂ ತಲುಪಬೇಕೆಂಬ ಸದುದ್ದೇಶದಿಂದ ಈ ಚಿತ್ರದ ಬಿಡುಗಡೆಗೆ ತಮ್ಮ ಸಹಕಾರ ನೀಡುತ್ತಿದ್ದಾರೆ.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

Whatsapp image 2025 06 03 at 10.03.51 am (2)

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸಾಯಿಪ್ರಕಾಶ್ ಈಗಿನ‌ ಕಾಲದಲ್ಲಿ ಒಂದು ಸಿನಿಮಾ ಮಾಡುವುದೇ‌ ಕಷ್ಟ, ಮಾಡಿದರೂ ಅದನ್ನು ಜನರಿಗೆ ತಲುಪಿಸುವುದು ಇನ್ನೂ ಕಷ್ಟ. ನಾನು ೨೦೨೦ರಲ್ಲಿ ಸೆಪ್ಟೆಂಬರ್ 10 ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ ಸ್ಟಾರ್ಟ್ ಮಾಡಿದೆ. ಅಷ್ಟರಲ್ಲಿ ಕೊರೋನಾ ಬಂತು. ನಂತರ ಜನ ಬರ್ತಾರೋ ಇಲ್ವೋ ಎಂಬ ಭಯದಿಂದ ಅದನ್ನು ರಿಲೀಸ್ ಮಾಡಲೇ ಇಲ್ಲ.

ಈಗಲೂ ಆ ಭಯ ಇತ್ತು. ದೊಂಬರ ಕೃಷ್ಣ ಸುರೇಶ್ ಅವರು ಡಾ.ರಾಜು ಅವರ ಬಗ್ಗೆ ಹೇಳಿದರು. ರಾಜು ಅವರು ನಾನು ವಿಜಯನಗರದಲ್ಲಿ ಮನೆ ಮಾಡಿದಾಗಿನಿಂದಲೂ ಪರಿಚಯ. ನಂತರ ಹೋಗಿ ರಾಜು ಅವರಿಗೆ ಕಥೆ ಹೇಳಿದಾಗ ತುಂಬಾ ಇಷ್ಟಪಟ್ಟರು. ಈಗಿನ‌ ಕಾಲದಲ್ಲಿ ಇಂಥ ಸಿನಿಮಾಗಳು ಹೆಚ್ಚು ಹೆಚ್ಚು ಬರಬೇಕು. ಸಿನಿಮಾ ನೋಡಿದ ಕೆಲವರಾದರೂ ತಮ್ಮ‌ಮನಸು ಬದಲಾಯಿಸಿಕೊಂಡರೆ ನಮಗದೇ ಖುಷಿಯ ವಿಚಾರ. ಇದರಲ್ಲಿ ಸೆಂಟಿಮೆಂಟ್, ಕಾಮಿಡಿ ಹೀಗೆ ಎಲ್ಲಾ ಥರದ ಮನರಂಜನಾತ್ಮಕ ಅಂಶಗಳೂ ಚಿತ್ರದಲ್ಲಿದೆ.

ಏನಾದರಾಗಲಿ ನಾನು ನಿಮ್ಮ ಜತೆ ಇರುತ್ತೇನೆ ಎಂದು ನಮ್ಮ‌ ಜತೆ ನಿಂತರು. ಅವರು ಕೊಟ್ಟ ದೈರ್ಯದಿಂದ ರಿಲೀಸ್ ಮಾಡುತ್ತಿದ್ದೇನೆ. ಅಲ್ಲದೆ ಕರವೇ ನಾರಾಯಣಗೌಡರೂ ನಮ್ಮ ಜತೆ ನಿಂತಿದ್ದಾರೆ. ನಮ್ಮ ಎಲ್ಲ ಸದಸ್ಯರಿಗೂ ಈ ಸಿನಿಮಾ ನೋಡಿ ಎಂದು ಹೇಳುತ್ತೇನೆ ಎಂದಿದ್ದಾರೆ. ಜತೆಗೆ ಆ ಶಿರಡಿ ಸಾಯಿಬಾಬಾ ಕೂಡ ನಮ್ಮ‌ಜತೆ ಇದ್ದಾರೆ ಎಂದು ಹೇಳಿದರು.
ನಂತರ ಹಿರಿಯನಟ ರಮೇಶ್ ಭಟ್ ಮಾತನಾಡುತ್ತ ಸಿನಿಮಾ ಬಗ್ಗೆ ನಾನೇನೂ ಹೇಳುವಂತಿಲ್ಲ. ಆಗಲೇ ಚಿತ್ರದಲ್ಲಿರುವ ಎಲ್ಲ ವಿಚಾರಗಳನ್ನು ಬಗ್ಗೆ ಮಾತಾಡಿದ್ದಾರೆ. ನಾನು ಇದರಲ್ಲಿ ಒಬ್ಬ ಲಾಯರ್ ಪಾತ್ರ ಮಾಡಿದ್ದೇನೆ. ಸಾಯಿಪ್ರಕಾಶ್ ಅವರ ಎಲ್ಲ ಚಿತ್ರಗಳಲ್ಲಿ ನಾನಿರಬೇಕು ಎನ್ನುವುದು ಅವರಿಚ್ಚೆ. ಹಾಗಾಗಿಯೇ ನಾನಿಲ್ಲಿದ್ದೇನೆ. ನಮ್ಮಂಥ ಕಲಾವಿದರಿಗೆ ಯಾರೂ ಕರೆಯಲ್ಲ‌. ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ಕೊಡಿ ಎಂದು ಮಾಧ್ಯಮದವರಿಗೆ ಕೇಳಿಕೊಂಡರು.
ನಟ ಗಣೇಶ ರಾವ್ ಕೇಸರಕರ್ ಮಾತನಾಡುತ್ತ ಕರೊನಾ ಕಾಲದಲ್ಲು ನಾನು ಹಾಗೂ ಡಾ.ರಾಜು ಸೇರಿ ಅನೇಕ ಮೆಡಿಕಲ್ ಕ್ಯಾಂಪ್ ಮಾಡಿದ್ದೇವೆ. ಆನಂತರವೂ ರಾಜು ಅವರು ನಮ್ಮ‌ ಜತೆಗಿದ್ದಾರೆ. ಅಷ್ಟೊಂದು ಸಿನಿಮಾ ಮಾಡಿದರೂ ಸಾಯಿಪ್ರಕಾಶ್ ಅವರು ನಮ್ಮ ಸಿನಿಮಾ ನೋಡಿ ಎಂದು ರಿಕ್ವೆಸ್ಟ್ ಮಾಡಿಕೊಳ್ಳುವುದು ನಿಜಕ್ಕೂ ಬೇಸರದ ಸಂಗತಿ ಎಂದರು.
ನಂತರ ನಟಿ ಶ್ರೀರಕ್ಷಾ ಮಾತನಾಡಿ ನಾನು ಸಾಯಿಪ್ರಕಾಶ್ ಅವರ ೨-೩ ಸಿನಿಮಾಗಳಲ್ಲಿ ನಟಿಸಿದ್ದೇನೆ. ಇದರಲ್ಲೂ ಒಂದೊಳ್ಳೆ ಪಾತ್ರ ನೀಡಿದ್ದಾರೆ ಎಂದು ಹೇಳಿದರು.
ಅವರ ಪತಿ ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ತಂತಮ್ಮ ಅನುಭವಗಳನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಕರ್ನಲ್ ರಾಜು, ಛಾಯಾಗ್ರಾಹಕ ಜೆ.ಜಿ.ಕೃಷ್ಣ, ಕಮಲ್ ಮೂವಿ ಡಿಸ್ಟ್ರಿಬ್ಯೂಟರ್ಸ್ , ಶ್ರೀರಕ್ಷಾ, ಶಿವಕುಮಾರ್, ರಮೇಶ್ ಭಟ್, ಸಂಧ್ಯಾರಾಣಿ ವೇದಿಕೆಯಲ್ಲಿದ್ದರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version